ಸುದ್ದಿ

ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ಐಕ್ಯಂ ಜಿಲ್ಲಾ ಸಮ್ಮೇಳನ

ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿ ನೇತೃತ್ವದಲ್ಲಿ ಐಕ್ಯಂ ಜಿಲ್ಲಾ ಸಮ್ಮೇಳನ ಶನಿವಾರ ಇಲ್ಲಿನ ಕೋಟೆಚಾ ಹಾಲಿನಲ್ಲಿ ಉದ್ಘಾಟನೆಗೊಂಡಿತು. ಎರಡು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಸಮ್ಮೇಳನವನ್ನು ರೋಟರಿ ಗವರ್ನರ್ ಎಚ್.ಆರ್. ಗವರ್ನರ್ ಎಚ್.ಆರ್. ಕೇಶವ್ ಉದ್ಘಾಟಿಸಿ, ಶುಭಹಾರೈಸಿದರು. ಎ.ಆರ್.ಪಿ.ಐ.ಸಿ. ಝೋನ್ 7ರ ಪಿಡಿಜಿ ಅಭಿನಂದನ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ಡಿ.ಆರ್.ಸಿ.ಸಿ. ಮಹಮ್ಮದ್ ಅಸ್ಲಾಂ, ರೋಟರಿ ಝೋನ್ 5ರ ಅಸಿಸ್ಟೆಂಟ್ ಗವರ್ನರ್ ನರಸಿಂಹ ಪೈ, ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ […]

ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ಐಕ್ಯಂ ಜಿಲ್ಲಾ ಸಮ್ಮೇಳನ Read More »

ಚಿಲ್ಲರೆ ನೆಪ | ಹಿರಿಯ ನಾಗರಿಕರನ್ನು ದಾರಿಮಧ್ಯೆ ಇಳಿಸಿದ ಬಸ್ ನಿರ್ವಾಹಕ

ಕಡಬ: ಚಿಲ್ಲರೆ ನೆಪ ನೀಡಿ ಸರಕಾರಿ ಬಸ್ ನಿರ್ವಾಹರೊಬ್ಬರು ಹಿರಿಯ ನಾಗರಿಕರೊಬ್ಬರನ್ನು ದಾರಿಮಧ್ಯೆ ಬಸ್ಸಿನಿಂದ ಇಳಿಸಿದ ಘಟನೆ ಕಡಬ ತಾಲೂಕಿನ ಕಲ್ಲುಗುಡ್ಡೆ ಎಂಬಲ್ಲಿ ಶನಿವಾರ ನಡೆದಿದ್ದು, ಈ ಕುರಿತು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕಲ್ಲುಗುಡ್ಡೆ ಶಾಂತಿಗುರಿ ನಿವಾಸಿ ಬಾಬು ಗೌಡ (75) ಕಲ್ಲುಗುಡ್ಡೆಯಲ್ಲಿ ಸರಕಾರಿ ಬಸ್ ಹತ್ತಿದ್ದಾರೆ. ಬಸ್ ನಿರ್ವಾಹಕ ಟಿಕೆಟ್ ಗೆ ದುಡ್ಡು ಕೇಳುವಾಗ 200ರೂ ನೀಡಿದ್ದಾರೆ. ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ನಿರ್ವಾಹಕ ಹಿರಿಯ ನಾಗರಿಕರಾದ ಬಾಬು ಗೌಡ ಅವರನ್ನು ಕಲ್ಲುಗುಡ್ಡೆ

ಚಿಲ್ಲರೆ ನೆಪ | ಹಿರಿಯ ನಾಗರಿಕರನ್ನು ದಾರಿಮಧ್ಯೆ ಇಳಿಸಿದ ಬಸ್ ನಿರ್ವಾಹಕ Read More »

126 ದಿನಗಳ ಪಯಣ: ಹಾಲೋ ಕಕ್ಷೆ ಸೇರಲಿರುವ ಆದಿತ್ಯ ಎಲ್-1

126 ದಿನಗಳ ಕಾಲ ಪ್ರಯಾಣಿಸಿದ ನಂತರ, ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ವೀಕ್ಷಣಾಲಯವಾದ ಆದಿತ್ಯ-ಎಲ್ 1 ಉಪಗ್ರಹ ಅಂತಿಮವಾಗಿ ಇಂದು ಶನಿವಾರ ಅಪರಾಹ್ನ 4 ಗಂಟೆ ಸುಮಾರಿಗೆ ಅದರ ಗೊತ್ತುಪಡಿಸಿದ ಹಾಲೋ ಕಕ್ಷೆ ಸೇರಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿಗಳು ಮೊದಲ ಬಾರಿಗೆ ಲ್ಯಾಗ್ರೇಂಜ್ ಪಾಯಿಂಟ್ 1 ನಲ್ಲಿರುವ ಹಾಲೋ ಕಕ್ಷೆಯಲ್ಲಿ ಉಪಗ್ರಹವನ್ನು ಇರಿಸುವ ನಿರ್ಣಾಯಕ ಕುಶಲತೆ ಕಾರ್ಯವನ್ನು ನಿರ್ವಹಿಸಲಿದ್ದಾರೆ. ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯನ್ನು ಸೆ. 2, 2023 ರಂದು ಶ್ರೀಹರಿಕೋಟಾದ ಸತೀಶ್

126 ದಿನಗಳ ಪಯಣ: ಹಾಲೋ ಕಕ್ಷೆ ಸೇರಲಿರುವ ಆದಿತ್ಯ ಎಲ್-1 Read More »

ನಾಳೆ: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ

ಬೆಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಬೆಂಗಳೂರು ವತಿಯಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜ.7 ಭಾನುವಾರ ಲಗ್ಗೆರೆ ‘ನಮ್ಮನೆ’ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ನಡೆಯಲಿದೆ. ಬೆಳಿಗ್ಗೆ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ, ಲೋಕಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಉದ್ಘಾಟಿಸಲಿದ್ದು, ಬೆಂಗಳೂರು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಅಧ್ಯಕ್ಷ ಪಳಂಗಪ್ಪ ಪಾಣತ್ತಲೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ, ಶಾಸಕ ಮುನಿರತ್ನ, ಮಡಿಕೇರಿ

ನಾಳೆ: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ Read More »

ಸೊಮಾಲಿಯಾ: ಭಾರತೀಯರಿದ್ದ ಹಡಗು ಹೈಜಾಕ್!! | ರಕ್ಷಣೆಗೆ ತೆರಳಿದ ಯುದ್ಧನೌಕೆ INS ಚೆನ್ನೈ!

ಭಾರತೀಯರಿದ್ದ ಲೈಬೀರಿಯನ್ ಧ್ವಜದ ಹಡಗನ್ನು ಸೊಮಾಲಿಯಾ ಕರಾವಳಿಯ ಬಳಿ ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ. ಲೈಬೀರಿಯನ್ ಧ್ವಜದ ಹಡಗು ‘ಎಂವಿ ಲೀಲಾ ನಾರ್ಫೋಕ್’ ಎಂದು ಗುರುತಿಸಲಾಗಿದ್ದು, ಇದರಲ್ಲಿ 15 ಭಾರತೀಯ ಸಿಬ್ಬಂದಿಗಳು ಇದ್ದರು ಎನ್ನಲಾಗಿದ್ದು, ಹಡಗನ್ನು ಭಾರತೀಯ ನೌಕಾಪಡೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿದುಬಂದಿದೆ. ಅಪಹರಣಕ್ಕೊಳಗಾದ ಹಡಗಿನ ಚಲನವಲನಗಳ ಮೇಲೆ ಜಾಗರೂಕ ನಿಗಾ ಇಡಲು ಭಾರತೀಯ ನೌಕಾಪಡೆಯ ವಿಮಾನಗಳನ್ನು ನಿಯೋಜಿಸಲಾಗಿದೆ. ಭಾರತೀಯ ನೌಕಾಪಡೆಯ ಯುದ್ಧನೌಕೆ INS ಚೆನ್ನೈಯಿಂದ ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ ಎಂದು

ಸೊಮಾಲಿಯಾ: ಭಾರತೀಯರಿದ್ದ ಹಡಗು ಹೈಜಾಕ್!! | ರಕ್ಷಣೆಗೆ ತೆರಳಿದ ಯುದ್ಧನೌಕೆ INS ಚೆನ್ನೈ! Read More »

ಅಡಕೆ ಹಳದಿ ರೋಗಕ್ಕೆ ಸುಳ್ಯದ ರೈತ ಬಲಿ: ಸರಕಾರ, ವಿಜ್ಞಾನಿಗಳೇ ನೇರ ಹೊಣೆ

ಪುತ್ತೂರು: ಸುಳ್ಯದಲ್ಲಿ ಅಡಿಕೆಗೆ ಹಳದಿ ರೋಗಕ್ಕೆ ಮನನೊಂದು ಆಲೆಟ್ಟಿ ಗ್ರಾಮದ ಬಡ್ಡಡ್ಕ ನಿವಾಸಿ ಜಗದೀಶ ಚಳ್ಳಂಗಾರು ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ಸರಕಾರ, ಕೃಷಿ ಅಧಿಕಾರಿಗಳು ಮತ್ತು ಕೃಷಿ ವಿಜ್ಞಾನಿಗಳು ನೇರ ಹೊಣೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಮಿನೇಜಸ್ ಆಪಾದಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಷ್ಟೋ ವರ್ಷದ ಮೊದಲೇ ಕಾಣಿಸಿಕೊಂಡ ಅಡಿಕೆ ಹಳದಿ ರೋಗವನ್ನು ನಿಯಂತ್ರಿಸುವಲ್ಲಿ ಹಾಗೂ ಪರ್ಯಾಯ ವ್ಯವಸ್ಥೆ ಕಲ್ಪಿಸುವುದರಲ್ಲಿ ಸರಕಾರ ಸಂಪೂರ್ಣವಾಗಿ ವಿಫಲರಾಗಿದೆ. ಸರಕಾರವು ಈ ಆತ್ಮಹತ್ಯೆಯ

ಅಡಕೆ ಹಳದಿ ರೋಗಕ್ಕೆ ಸುಳ್ಯದ ರೈತ ಬಲಿ: ಸರಕಾರ, ವಿಜ್ಞಾನಿಗಳೇ ನೇರ ಹೊಣೆ Read More »

ಮೂವಪ್ಪೆಯಲ್ಲಿ ಹಾಲು ಸಂಗ್ರಹಣಾ ಉಪಕೇಂದ್ರ ಆರಂಭ

ಕಾಣಿಯೂರು: ಕಾಣಿಯೂರು ಹಾಲು ಉತ್ಪಾದಕರ ಸಂಘದ ಹಾಲು ಸಂಗ್ರಹಣಾ ಉಪಕೇಂದ್ರವನ್ನು ಕೊಡಿಯಾಲದ ಮೂವಪ್ಪೆ ಶಾಲಾ ಬಳಿ ಉದ್ಘಾಟನೆಗೊಂಡಿತು. ಕೆ.ಎಂ.ಎಫ್.ನ ಡಿಎಂ ಸತೀಶ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ವಿಸ್ತರಣಾಧಿಕಾರಿ ನಾಗೇಶ್, ಕಾಣಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ, ನಿರ್ದೇಶಕರಾದ ಮುರಳೀಧರ ಪುಣ್ಚತ್ತಾರು, ಭರತ್ ಅಗಳಿ, ಸದಾನಂದ ನಾವೂರು, ರಾಜೇಶ್ ಮೀಜೆ, ಸೌಮ್ಯ ಪೈಕ, ಹೇಮಾವತಿ ಮುಗರಂಜ, ಮಾಜಿ ನಿರ್ದೇಶಕರಾದ ಜಿನ್ನಪ್ಪ ಗೌಡ ಕಲ್ಪಡ, ಕಾಣಿಯೂರು ಗ್ರಾ.ಪಂ.  ಸದಸ್ಯ ಪ್ರವೀಣ್ ರೈ ಕುಮೇರು, ಕಲ್ಪಡ ಶ್ರೀ

ಮೂವಪ್ಪೆಯಲ್ಲಿ ಹಾಲು ಸಂಗ್ರಹಣಾ ಉಪಕೇಂದ್ರ ಆರಂಭ Read More »

ಕುಕ್ಕೆ ದೇವಾಲಯದಲ್ಲಿ ಪರ್ಸ್, ಮೊಬೈಲ್ ಕಳ‍್ಳತನ! | ಸಿಸಿ ಕ್ಯಾಮರಾ ಸಹಾಯದಿಂದ ಮಹಿಳೆಯನ್ನು ಪತ್ತೆ ಹಚ್ಚಿದ ಭದ್ರತಾ ಸಿಬ್ಬಂದಿ ಗಂಗಾಧರ ನಾಡೋಳಿ

ಸುಬ್ರಹ್ಮಣ್ಯ: ಭಕ್ತರೊಬ್ಬರ ಪರ್ಸ್ ಕದ್ದು ಪರಾರಿಯಾಗಲು ಯತ್ನಿಸುತ್ತಿದ್ದ ಮಹಿಳೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭದ್ರತಾ ಸಿಬ್ಬಂದಿ ಗಂಗಾಧರ ನಾಡೋಳಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ದೂರದ ಊರಿನಿಂದ ಆಗಮಿಸಿದ ಭಕ್ತರೊಬ್ಬರ ಮೊಬೈಲ್ ಹಾಗೂ ಪರ್ಸ್ ಕಳೆದು ಹೋಗಿರುವ ಬಗ್ಗೆ ದೇವಸ್ಥಾನದ ಕಚೇರಿಗೆ ಮಾಹಿತಿ ನೀಡಿದರು. ಈ ಹಿನ್ನೆಲೆಯಲ್ಲಿ ಎಲ್ಲಾ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸುವಾಗ ಮಹಿಳೆಯೊಬ್ಬಳು ಪರ್ಸ್ ಕಳ್ಳತನ ಮಾಡುತ್ತಿರುವ ದೃಶ್ಯ ಕಂಡುಬಂದಿತ್ತು.

ಕುಕ್ಕೆ ದೇವಾಲಯದಲ್ಲಿ ಪರ್ಸ್, ಮೊಬೈಲ್ ಕಳ‍್ಳತನ! | ಸಿಸಿ ಕ್ಯಾಮರಾ ಸಹಾಯದಿಂದ ಮಹಿಳೆಯನ್ನು ಪತ್ತೆ ಹಚ್ಚಿದ ಭದ್ರತಾ ಸಿಬ್ಬಂದಿ ಗಂಗಾಧರ ನಾಡೋಳಿ Read More »

ವೆಬ್ ಚಾನೆಲ್ ಸಬ್ ಸ್ಕ್ರೈಬ್: ವಿಜೇತರ ಘೋಷಣೆ

ಪುತ್ತೂರು: ಸಬ್ ಸ್ಕ್ರೈಬ್ ಆಗಿ ಬಹುಮಾನ ಗೆಲ್ಲಿ ವಿಶೇಷ ಕಾರ್ಯಕ್ರಮದ ವಿಜೇತರ ಹೆಸರನ್ನು ಘೋಷಣೆ ಮಾಡಲಾಗಿದೆ. ಪ್ರಥಮ ಬಹುಮಾನವನ್ನು ರಂಜಿತ್, ದ್ವಿತೀಯ ಬಹುಮಾನವನ್ನು ಸುಜಿತ್ ಕೋಡಿಂಬಾಳ, ತೃತೀಯ ಬಹುಮಾನವನ್ನು ಮನೋಹರ್ ಗೌಡ ಪಡೆದುಕೊಂಡಿದ್ದಾರೆ. ನ್ಯೂಸ್ ಪುತ್ತೂರು ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ವೆಬ್ ಚಾನೆಲ್ ಸಬ್ ಸ್ಕ್ರೈಬ್: ವಿಜೇತರ ಘೋಷಣೆ Read More »

ಎಸ್.ಆರ್.ಕೆ. ಲ್ಯಾಡರ್ಸ್ ಬೆಳ್ಳಿಹಬ್ಬ: ವಿಶೇಷ ಶಾಲೆಗೆ ಧನಸಹಾಯ, ಸಹಭೋಜನ

ಸುಳ್ಯ: ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಪುತ್ತೂರು ಎಸ್.ಆರ್.ಕೆ. ಲ್ಯಾಡರ್ಸ್, ತನ್ನ ಸರಣಿಯ ಎರಡನೇ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಿಕೊಂಡಿದೆ. ಕುಕ್ಕೆಶ್ರೀ ಸುಬ್ರಹ್ಮಣ್ಯ ಇನ್ನರ್ ವ್ಹೀಲ್ ಕ್ಲಬ್ ಸಹಯೋಗದಲ್ಲಿ ಸುಳ್ಯ ಎಂ.ಬಿ. ಫೌಂಡೇಷನ್ ಪ್ರವರ್ತಿತ ಸಾಂದೀಪ್ ವಿಶೇಷ ಶಾಲೆಯ ಕ್ಷೇಮಾಭಿವೃದ್ಧಿ ನಿಧಿಗೆ ಧನ ಸಹಾಯ ನೀಡಲಾಯಿತು. ಕಾರ್ಯಕ್ರಮದ ಬಳಿಕ ಸಹಭೋಜನ ಜರಗಿತು. ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ್ ಅಮೈ ಮಾತನಾಡಿ, ವಿಶೇಷ ಶಾಲೆ ನಡೆಸುವುದೆಂದರೆ ಸಣ್ಣ ವಿಚಾರವಲ್ಲ. ಹಾಗಿದ್ದು ಎಂ.ಬಿ. ಫೌಂಡೇಷನ್ ದೊಡ್ಡ ಸಾಹಸವನ್ನೇ ಮಾಡುತ್ತಿದೆ. ಫೌಂಡೇಶನಿನ ಸಾಮಾಜಿಕ ಕಾರ್ಯ ಶ್ಲಾಘನೀಯ

ಎಸ್.ಆರ್.ಕೆ. ಲ್ಯಾಡರ್ಸ್ ಬೆಳ್ಳಿಹಬ್ಬ: ವಿಶೇಷ ಶಾಲೆಗೆ ಧನಸಹಾಯ, ಸಹಭೋಜನ Read More »

error: Content is protected !!
Scroll to Top