ಸುದ್ದಿ

ನಕ್ಸಲರಿಗೆ ಅಸ್ತ್ರವಾಗಿ ಸಿಕ್ಕಿದ ಕಸ್ತೂರಿ ರಂಗನ್‌ ವರದಿ ಜಾರಿ ವಿಷಯ

ಮುಂಡಗಾರು ಲತಾ ನೇAತೃತ್ವದ ನಕ್ಸಲ್‌ ತಂಡ ಸಕ್ರಿಯ ಕಾರ್ಕಳ : ಪಶ್ಚಿಮ ಘಟ್ಟದ ಕಾಡಿನಂಚಿನಲ್ಲಿ ಕೊಂಚ ಸಮಯ ತಣ್ಣಗಾಗಿದ್ದ ನಕ್ಸಲ್‌ ಚಟುವಟಿಕೆ ಮತ್ತೆ ಜೀವ ಪಡೆದುಕೊಂಡಿರುವುದು ಕಳೆದ ಒಂದು ವಾರದ ಬೆಳವಣಿಗೆಯಿಂದ ದೃಢಪಟ್ಟಿದೆ. ಹೋರಾಡಲು ಗಟ್ಟಿಯಾದ ವಿಷಯ ಇಲ್ಲದೆ ಮತ್ತು ನಿರಂತರವಾದ ಪ್ರತಿರೋಧದಿಂದಾಗಿ ಕಳೆದ ಕೆಲ ವರ್ಷಗಳಿಂದ ಪಶ್ಚಿಮ ಘಟ್ಟದ ಅಂಚಿನ ಪ್ರದೇಶಗಳಲ್ಲಿ ನಕ್ಸಲರು ಹೆಚ್ಚು ಚಟುವಟಿಕೆ ನಡೆಸುತ್ತಿರಲಿಲ್ಲ. ಆದರೆ ಯಾವಾಗ ಸರಕಾರ ಕುದುರೆಮುಖ ರಾಷ್ಟ್ರೀಯ ಅರಣ್ಯದ ಒತುವರಿ ತೆರವಿಗೆ ಆದೇಶಿಸಿತೋ ಆಗಲೇ ಎದ್ದು ಕುಳಿತ ನಕ್ಸಲರು […]

ನಕ್ಸಲರಿಗೆ ಅಸ್ತ್ರವಾಗಿ ಸಿಕ್ಕಿದ ಕಸ್ತೂರಿ ರಂಗನ್‌ ವರದಿ ಜಾರಿ ವಿಷಯ Read More »

ಮುಂದಿನ ತಿಂಗಳು ಸಂಪುಟಕ್ಕೆ ಸರ್ಜರಿ?

ಸರಕಾರದ ಇಮೇಜ್‌ ಸುಧಾರಣೆಗೆ 7-8 ಸಚಿವರನ್ನು ಕೈಬಿಡಲು ಚಿಂತನೆ ಬೆಂಗಳೂರು : ಉಪಚುನಾವಣೆ ಮುಗಿದ ಬಳಿಕ ಸಂಪುಟಕ್ಕೆ ಮೇಜರ್‌ ಸರ್ಜರಿ ಮಾಡಿ ಸರಕಾರದ ಇಮೇಜ್‌ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಹರಿದಾಡಲಾರಂಭಿಸಿದೆ. ಬರೀ ಒಂದೂವರೆ ವರ್ಷದ ಆಡಳಿತದಲ್ಲಿ ಕಾಂಗ್ರೆಸ್‌ ಸರಕಾರ ಇನ್ನಿಲ್ಲದ ಹಿನ್ನಡೆಯನ್ನು ಅನುಭವಿಸಿದೆ. ಭ್ರಷ್ಟಾಚಾರದ ಕಳಂಕ ಸರಕಾರಕ್ಕೆ ಮೆತ್ತಿಕೊಂಡಿದ್ದು, ಹಲವು ಸಚಿವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನವಿದೆ. ಈ ಹಿನ್ನೆಲೆಯಲ್ಲಿ ನಿಷ್ಕ್ರಿಯ ಮತ್ತು ಆರೋಪ ಹೊತ್ತಿರುವ ಸಚಿವರನ್ನು ಬದಲಾಯಿಸಿ ಆಡಳಿತವನ್ನು ಚುರುಕುಗೊಳಿಸಲು

ಮುಂದಿನ ತಿಂಗಳು ಸಂಪುಟಕ್ಕೆ ಸರ್ಜರಿ? Read More »

ಸಂಪುಟದಿಂದ ಜಮೀರ್‌ ಖಾನ್‌ರನ್ನು ಕಿತ್ತು ಹಾಕಲು ಒಕ್ಕಲಿಗರ ಸಂಘ ಒತ್ತಾಯ

ಕುಮಾರಸ್ವಾಮಿಯವರನ್ನು ಕರಿಯ ಎಂದು ಹೀಯಾಳಿಸಿದ್ದ ಜಮೀರ್‌ ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿಯವರ ಮೈಬಣ್ಣದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘ ಹಾಗೂ ಸಭಾದ ಪದಾಧಿಕಾರಿಗಳು, ಕುಮಾರಸ್ವಾಮಿ ಅವರ ಮೈಬಣ್ಣದ ಬಗ್ಗೆ ಜಮೀರ್‌ ಆಡಿರುವ ಮಾತು ಅದು ಇಡೀ ಒಕ್ಕಲಿಗ ಜನಾಂಗಕ್ಕೆ ಮಾಡಿರುವ ಅವಹೇಳನ. ಇಂತಹ ಮಾತುಗಳು ಸಚಿವರಾದವರಿಗೆ

ಸಂಪುಟದಿಂದ ಜಮೀರ್‌ ಖಾನ್‌ರನ್ನು ಕಿತ್ತು ಹಾಕಲು ಒಕ್ಕಲಿಗರ ಸಂಘ ಒತ್ತಾಯ Read More »

ಇಂದು ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ

ಕೊನೇ ಕ್ಷಣದವರೆಗೂ ಮತದಾರರನ್ನು ಒಲಿಸಲು ಕಸರತ್ತು ಮಾಡಿದ ಪಕ್ಷಗಳು ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ಮತದಾನ ನಡೆಯಲಿದೆ. ಮೂರು ಕ್ಷೇತ್ರಗಳ ಶಾಸಕರು ಲೋಕಸಭೆಗೆ ಸ್ಪರ್ಧಿಸಿ ಗೆದ್ದ ಹಿನ್ನೆಲೆಯಲ್ಲಿ ಈ ಉಪಚುನಾವಣೆ ಬಂದಿದೆ. ಮೂರೇ ಕ್ಷೇತ್ರವಾಗಿದ್ದರೂ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿನ ಹೋರಾಟದ ಪರಿಣಾಮವಾಗಿ ಈ ಉಪಚುನಾವಣೆ ಭಾರಿ ಕುತೂಹಲ ಕೆರಳಿಸಿದೆ.ಹಗರಣಗಳ ಸುಳಿಯಲ್ಲಿ ಸಿಲುಕಿರುವ ಕಾಂಗ್ರೆಸ್‌ ತನ್ನ ಜನಪ್ರಿಯತೆ ಇನ್ನೂ ಕುಸಿದಿಲ್ಲ ಎನ್ನುವುದನ್ನು ಈ ಉಪಚುನಾವಣೆಯ ಮೂರೂ ಸ್ಥಾನಗಳನ್ನು ಗೆದ್ದು

ಇಂದು ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ Read More »

ಯಡಿಯೂರಪ್ಪ ವಿರುದ್ಧ ತನಿಖೆಗೆ ಇನ್ನೊಂದು ಸಮಿತಿ ರಚನೆ

ಕೆಕೆಆರ್‌ಡಿಬಿಯ 300 ಕೋ. ರೂ. ಅನುದಾನ ದುರ್ಬಳಕೆ ಆರೋಪ ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ 2020-2023ರಲ್ಲಿ ಕೆಕೆಆರ್‌ಡಿಬಿಗೆ ಬಿಡುಗಡೆ ಮಾಡಿದ 300 ಕೋಟಿ ಅನುದಾನದಲ್ಲಿ ವ್ಯಾಪಕ ಅವ್ಯವಹಾರ ನಡೆದಿರುವ ಆರೋಪದ ಕುರಿತು ತನಿಖೆ ನಡೆಸಲು ಸಮಿತಿ ರಚಿಸುವ ಮೂಲಕ ಕಾಂಗ್ರೆಸ್‌ ಸರಕಾರ ಬಿಜೆಪಿಯನ್ನು ಹಣಿಯಲು ಇನ್ನೊಂದು ಅಸ್ತ್ರ ರೆಡಿ ಮಾಡಿದೆ. ಕಲ್ಯಾಣ-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್‌ಡಿಬಿ) ಅಕ್ರಮದ ಕುರಿತು ತನಿಖೆಗೆ ಆದೇಶ ಹೊರಡಿಸಿ ಕೋವಿಡ್ ಹಗರಣದ ತನಿಖೆಗೆ ಬಳಿಕ ಯಡಿಯೂರಪ್ಪ ವಿರುದ್ಧ ಮತ್ತೊಂದು ಹಗರಣದ ತನಿಖೆಗೆ

ಯಡಿಯೂರಪ್ಪ ವಿರುದ್ಧ ತನಿಖೆಗೆ ಇನ್ನೊಂದು ಸಮಿತಿ ರಚನೆ Read More »

ಕೊಪ್ಪದ ಮನೆಯೊಂದರಲ್ಲಿ ಮೂರು ಬಂದೂಕು ಪತ್ತೆ : ನಕ್ಸಲರು ನುಸುಳಿರುವ ಶಂಕೆ

ಅರಣ್ಯ ಒತ್ತುವರಿ ತೆರವು ಆದೇಶದ ಬಳಿಕ ನಕ್ಸಲರು ಸಕ್ರಿಯ? ಕೊಪ್ಪ : ಕಾರ್ಕಳ ಮತ್ತು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ನಕ್ಸಲ್‌ ಓಡಾಟದ ಶಂಕೆ ವ್ಯಕ್ತವಾದ ಬೆನ್ನಲ್ಲೇ ನಕ್ಸಲ್‌ ನಿಗ್ರಹ ಪಡೆಯವರು ಚಿಕ್ಕಮಗಳೂರಿನ ಕೊಪ್ಪದಲ್ಲಿ ಕಾಡಂಚಿನಲ್ಲಿರುವ ಮನೆಯೊಂದರಿಂದ ಮೂರು ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ. ಇದು ಈ ಭಾಗದಲ್ಲಿ ನಕ್ಸಲರು ಓಡಾಡಿದ ಅನುಮಾನವನ್ನು ದೃಢಪಡಿಸುತ್ತದೆ ಎನ್ನಲಾಗಿದೆ. ಚಿಕ್ಕಮಗಳೂರಿನಲ್ಲಿ ಕೆಲ ದಿನಗಳ ಹಿಂದೆ ನಕ್ಸಲರು ಓಡಾಡಿದ ಬಗ್ಗೆ ಸುದ್ದಿಗಳು ಹರಿದಾಡಿದ್ದವು. ಇದಕ್ಕೂ ಎರಡು ದಿನ ಮೊದಲು ಕಾರ್ಕಳದ ಈದು ಪರಿಸರದಲ್ಲೂ ಇದೇ ಮಾದರಿಯ ಸುದ್ದಿ

ಕೊಪ್ಪದ ಮನೆಯೊಂದರಲ್ಲಿ ಮೂರು ಬಂದೂಕು ಪತ್ತೆ : ನಕ್ಸಲರು ನುಸುಳಿರುವ ಶಂಕೆ Read More »

ಶಬರಿಮಲೆ ಯಾತ್ರೆಗೆ ದೇವಸ್ವಂ ಬೋರ್ಡ್‌ ಮಾರ್ಗಸೂಚಿ ಬಿಡುಗಡೆ

ಇರುಮಡಿ ಕಟ್ಟಿನಲ್ಲಿ ಈ ವಸ್ತುಗಳು ಇರಲೇಬಾರದು ಎಂದು ಸೂಚನೆ ಶಬರಿಮಲೆ : ಮಂಡಲ ಮತ್ತು ಮಕರ ವಿಳಕ್ಕು ಯಾತ್ರೆಗೈಯ್ಯುವ ಅಯ್ಯಪ್ಪ ಭಕ್ತರ ಇರುಮುಡಿಯಲ್ಲಿ ಏನೇನು ಇರಬೇಕು ಮತ್ತು ಇರಬಾರದು ಎಂಬುದರ ಕುರಿತು ಕೇರಳದ ದೇವಸ್ವಂ ಬೋರ್ಡ್‌ ಮಾರ್ಗಸೂಚಿಯೊಂದನ್ನು ಬಿಡುಗಡೆಗೊಳಿಸಿದೆ. ಶಬರಿಮಲೆಯ ಮುಖ್ಯ ಅರ್ಚಕ ಕಂಡರಾರು ರಾಜೀವಾರು ನೀಡಿದ ಸೂಚನೆ ಪ್ರಕಾರ ಈ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ದೇವಸ್ವಂ ಬೋರ್ಡ್‌ ಹೇಳಿಕೊಂಡಿದೆ.ಶಬರಿಮಲೆ ಯಾತ್ರೆಗೈಯ್ಯುವವರು ಇಡುಮುಡಿ ಹೊತ್ತುಕೊಂಡು ಸಾಗಬೇಕಾಗುತ್ತದೆ. ಇರುಮುಡಿಯನ್ನು ಮುಂದಿನ ಕಟ್ಟು ಮತ್ತು ಹಿಂದಿನ ಕಟ್ಟು ಎಂದು ಎರಡು

ಶಬರಿಮಲೆ ಯಾತ್ರೆಗೆ ದೇವಸ್ವಂ ಬೋರ್ಡ್‌ ಮಾರ್ಗಸೂಚಿ ಬಿಡುಗಡೆ Read More »

ಅಲ್‌ ಖೈದಾ ನಂಟಿನ ಶಂಕೆ : ಬಾಂಗ್ಲಾದೇಶ ಪ್ರಜೆಗಳಿಗೆ ಎನ್‌ಐಎ ಶೋಧ

ಕರ್ನಾಟಕ ಸೇರಿ ಒಂಬತ್ತು ರಾಜ್ಯಗಳಲ್ಲಿ ಎನ್‌ಐಎ ದಾಳಿ ಬೆಂಗಳೂರು : ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಅಲ್‌ ಖೈದಾ ಜಾಲವನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ, ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಭಾರತವನ್ನು ಅಸ್ಥಿರಗೊಳಿಸಲು ಅಲ್​ ಖೈದಾ ಉಗ್ರ ಸಂಘಟನೆಯ ಸಂಚು ಮಾಡಿರುವ ಕುರಿತು ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ.

ಅಲ್‌ ಖೈದಾ ನಂಟಿನ ಶಂಕೆ : ಬಾಂಗ್ಲಾದೇಶ ಪ್ರಜೆಗಳಿಗೆ ಎನ್‌ಐಎ ಶೋಧ Read More »

ಭದ್ರತಾ ಪಡೆ ಗುಂಡಿಗೆ 11 ಉಗ್ರರು ಬಲಿ

ಹೊಸದಿಲ್ಲಿ : ಮಣಿಪುರದ ಜಿರಿಬಾಮ್‌ ಎಂಬಲ್ಲಿ ಭದ್ರತಾ ಪಡೆಗಳು 11 ಕುಕಿ ಉಗ್ರರನ್ನು ಹತ್ಯೆ ಮಾಡಿದೆ. ಭದ್ರತಾ ಪಡೆ ಶಿಬಿರದ ಮೇಲೆ ನಿನ್ನೆ ರಾತ್ರಿ ಕುಕಿ ಉಗ್ರರು ದಾಳಿ ಮಾಡಿದ್ದು, ಈ ಸಂದರ್ಭದಲ್ಲಿ ನಡೆದ ಭೀಕರ ಗುಂಡಿನ ಕಾಳದಲ್ಲಿ 11 ಕುಕಿ ಉಗ್ರರು ಹತ್ಯೆಯಾಗಿ ಓರ್ವ ಸಿಆರ್‌ಪಿಎಫ್‌ ಜವಾನ ಗಂಭೀರವಾಗಿ ಗಾಯಗೊಂಡಿದ್ದಾರೆ.ಭದ್ರತಾ ಪಡೆ ಶಿಬಿರಕ್ಕೆ ಸಮೀಪವಿದ್ದ ಜಾಕರ್‌ಧುರ್‌ ಎಂಬಲ್ಲಿ ಕುಕಿ ಉಗ್ರರು ಜನವಸತಿಯಿಲ್ಲದ ಮೈತೇಯಿ ಸಮುದಾಯದವರ ನಾಲ್ಕು ಮನೆಗಳನ್ನು ಸುಟ್ಟು ಹಾಕಿದ್ದಾರೆ. ಭಾನುವಾರದಿಂದೀಚೆಗೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ

ಭದ್ರತಾ ಪಡೆ ಗುಂಡಿಗೆ 11 ಉಗ್ರರು ಬಲಿ Read More »

ಪತ್ನಿ, ಮಗುವನ್ನು ಕೊಂದು ಆತ್ಮಹತ್ಯೆ ಪ್ರಕರಣ : ಇಬ್ಬರ ಬಂಧನ

ಡೆತ್‌ನೋಟ್‌ನಲ್ಲಿತ್ತು ಪಕ್ಷಿಕೆರೆಯಲ್ಲಿ ನಡೆದ ಬೆಚ್ಚಿಬೀಳಿಸಿದ ಕೃತ್ಯದ ಹಿಂದಿನ ಕಾರಣ ಮಂಗಳೂರು: ಮೂಲ್ಕಿ ಸಮೀಪ ಕೆಮ್ರಾಲ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ಸಂಭವಿಸಿದ್ದ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಮೂಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮೃತ ಕಾರ್ತಿಕ್‌ನ ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಬಂಧಿತರು. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್‌ನೋಟ್ ಬರೆದಿದ್ದ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಕುಟುಂಬದ ಇಬ್ಬರನ್ನು ಪೊಲೀಸರು

ಪತ್ನಿ, ಮಗುವನ್ನು ಕೊಂದು ಆತ್ಮಹತ್ಯೆ ಪ್ರಕರಣ : ಇಬ್ಬರ ಬಂಧನ Read More »

error: Content is protected !!
Scroll to Top