ಸುದ್ದಿ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಸಂಜೀವ್‌ ಖನ್ನ ಪ್ರಮಾಣ

ಭಾರತದ 51ನೇ ಮುಖ್ಯ ನ್ಯಾಯಮೂರ್ತಿ ಹೊಸದಿಲ್ಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನ್ಯಾಯಮೂರ್ತಿ ಖನ್ನಾ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಅವರು ಮೇ 13, 2025 ರವರೆಗೆ ಅಧಿಕಾರದಲ್ಲಿರುತ್ತಾರೆ. ನ್ಯಾಯಮೂರ್ತಿ ಖನ್ನಾ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸುವುದು, ಆರ್ಟಿಕಲ್ 370 ರದ್ದತಿಯನ್ನು ಎತ್ತಿಹಿಡಿಯುವುದು ಸೇರಿದಂತೆ ಸುಪ್ರೀಂ ಕೋರ್ಟ್‌ನ ಹಲವಾರು ಮಹತ್ವದ […]

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಸಂಜೀವ್‌ ಖನ್ನ ಪ್ರಮಾಣ Read More »

ಉಪಚುನಾವಣೆ ಪ್ರಚಾರ ಇಂದು ಸಂಜೆ ಅಂತ್ಯ

ಘಟಾನುಘಟಿಗಳಿಂದ ಭರ್ಜರಿ ಮತಯಾಚನೆ ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ 6 ಗಂಟೆಗೆ ಅಂತ್ಯವಾಗಲಿದೆ. ನಂತರ ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಅವಕಾಶವಿದೆ.ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿವೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ ಪರ ಪ್ರಚಾರ ಸಭೆ ನಡೆಸಲಿದ್ದಾರೆ.ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.

ಉಪಚುನಾವಣೆ ಪ್ರಚಾರ ಇಂದು ಸಂಜೆ ಅಂತ್ಯ Read More »

ಮಗುವಿನ ಜೊತೆ ಸೇತುವೆಯಿಂದ ಜಿಗಿಯಲು ಯತ್ನಿಸಿದ ಯುವಕ

ರಕ್ಷಿಸಿ ಎರಡೇಟು ಬಿಗಿದು ಬುದ್ಧಿ ಕಲಿಸಿದ ಜನ ಮಂಗಳೂರು : ಗುರುಪುರ ಸೇತುವೆ ಮೇಲಿಂದ ವ್ಯಕ್ತಿಯೊಬ್ಬ 2 ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಕೈಕಂಬ ನಿವಾಸಿ ಸಂದೀಪ್ ಎಂದು ಗುರುತಿಸಲಾಗಿದೆ. ಸೇತುವೆಯ ತಡೆಗೋಡೆ ಏರಿ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದು ವಾಹನ ಸವಾರರು ತಡೆದು ರಕ್ಷಿಸಿ ಥಳಿಸಿದ್ದಾರೆ. ಮೊದಲಿಗೆ ಕೆಲ ಮುಸ್ಲಿಂ ಯುವಕರು ಸಂದೀಪ್‌ನ ಮನವೊಲಿಸುವ ಪ್ರಯತ್ನ ಮಾಡಿದ್ದಾಗ ಅವನು ಯಾರನ್ನೂ ಸಮೀಪಕ್ಕೆ ಬಿಟ್ಟುಕೊಂಡಿಲ್ಲ. ಈ

ಮಗುವಿನ ಜೊತೆ ಸೇತುವೆಯಿಂದ ಜಿಗಿಯಲು ಯತ್ನಿಸಿದ ಯುವಕ Read More »

28 ಬಂಡಾಯ ಅಭ್ಯರ್ಥಿಗಳು ಅಮಾನತು : ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಶಾಕ್‌

ಚುನಾವಣೆ ಹೊಸ್ತಿಲಲ್ಲಿ ಭಾರಿ ಹಿನ್ನಡೆ ಅನುಭವಿಸಿದ ಕಾಂಗ್ರೆಸ್‌ ಮುಂಬಯಿ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್‌ ಭಾರಿ ಹಿನ್ನಡೆ ಅನುಭವಿಸಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ 7 ಬಂಡಾಯ ಅಭ್ಯರ್ಥಿಗಳನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ) ಭಾನುವಾರ ರಾತ್ರಿ ಅಮಾನತುಗೊಳಿಸಿದೆ. ಈ ಮೂಲಕ ಚುನಾವಣೆ ಘೋಷಣೆಯಾದ ಬಳಿಕ ಅಮಾನತುಗೊಂಡ ನಾಯಕರ ಸಂಖ್ಯೆ 28ಕ್ಕೇರಿದೆ.ಅಮಾನತುಗೊಂಡಿರುವ ನಾಯಕರಲ್ಲಿ ಶಾಮಕಾಂತ್ ಸನೇರ್, ರಾಜೇಂದ್ರ ಠಾಕೂರ್, ಅಬಾ ಬಾಗುಲ್, ಮನೀಶ್ ಆನಂದ್, ಸುರೇಶ್ ಕುಮಾರ್ ಜೇತ್ಲಿಯಾ, ಕಲ್ಯಾಣ್ ಬೋರಾಡೆ ಮತ್ತು ಚಂದ್ರಪಾಲ್

28 ಬಂಡಾಯ ಅಭ್ಯರ್ಥಿಗಳು ಅಮಾನತು : ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಶಾಕ್‌ Read More »

ಸಚಿವ ಜಮೀರ್‌ಗೂ ರಾಜ್ಯಪಾಲರ ತನಿಖೆಯ ಸಂಕಷ್ಟ

ಹೈಕೋರ್ಟ್‌ ತೀರ್ಪು ಟೀಕಿಸಿದ ಜಮೀರ್‌ ವಿರುದ್ಧ ಕ್ರಮಕ್ಕೆ ಸೂಚನೆ ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ.ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವಕ್ಫ್‌ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅನುಮತಿ ನೀಡಿದ್ದಾರೆ.ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ

ಸಚಿವ ಜಮೀರ್‌ಗೂ ರಾಜ್ಯಪಾಲರ ತನಿಖೆಯ ಸಂಕಷ್ಟ Read More »

ವೋಟು ಬೇಕಾ ಆರ್‌ಎಸ್‌ಎಸ್‌ ನಿಷೇಧಿಸಿ, 1000 ಕೋ. ರೂ. ಕೊಡಿ!

ಕಾಂಗ್ರೆಸ್‌ ಮೈತ್ರಿಕೂಟಕ್ಕೆ ಬೆಂಬಲ ನೀಡಲು ಷರತ್ತು ಹಾಕಿದ ಉಲೇಮಾ ಬೋರ್ಡ್‌ ಮುಂಬಯಿ: ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಕಣ ಕಾವೇರಿದ್ದು ವಿವಿಧ ಸಮುದಾಯಗಳ ಬೆಂಬಲ ಗಳಿಸಲು ಪಕ್ಷಗಳು ನಾನಾ ರೀತಿಯ ಕಸರತ್ತು ನಡೆಸುತ್ತಿವೆ. ಈ ನಡುವೆ ಕಾಂಗ್ರೆಸ್-ಶಿವಸೇನೆ ಉದ್ಧವ್ ಠಾಕ್ರೆ ಬಣ, ಸಮಾಜವಾದಿ ಪಕ್ಷಗಳ ಮಹಾವಿಕಾಸ್ ಅಘಾಡಿ ಮೈತ್ರಿಕೂಟಕ್ಕೆ (ಎಂವಿಎ) ಬೆಂಬಲ ಸೂಚಿಸಲು ಆಲ್‌ ಇಂಡಿಯಾ ಉಲೇಮಾ ಬೋರ್ಡ್‌ ಆರ್‌ಎಸ್‌ಎಸ್ ನಿಷೇಧ, 1000 ಕೋ. ರೂ. ಅನುದಾನ ಸೇರಿದಂತೆ 17 ಷರತ್ತುಗಳನ್ನು ಮುಂದಿಟ್ಟು ಪತ್ರ ಬರೆದಿರುವುದು ಇಡೀ ದೇಶದಲ್ಲಿ

ವೋಟು ಬೇಕಾ ಆರ್‌ಎಸ್‌ಎಸ್‌ ನಿಷೇಧಿಸಿ, 1000 ಕೋ. ರೂ. ಕೊಡಿ! Read More »

ಮಂಗಳೂರು-ಬೆಂಗಳೂರು ಮಧ್ಯೆ ನಿರ್ಮಾಣವಾಗಲಿದೆ ಎಕ್ಸ್‌ಪ್ರೆಸ್‌ ವೇ

ಪ್ರಯಾಣ ಸಮಯ 3-4 ತಾಸಿಗಿಳಿಸಲು ಹೈಸ್ಪೀಡ್‌ ರೋಡ್‌ ನಿರ್ಮಾಣದ ಪ್ರಸ್ತಾವ ಬೆಂಗಳೂರು : ಎಲ್ಲ ಅಂದುಕೊಂಡಂತೆ ನಡೆದರೆ ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣ ಸುಲಭವಾಗಲಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮಾದರಿಯಲ್ಲಿ ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ವೇ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಯೋಜನೆಯ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಿದೆ.ಬೆಂಗಳೂರು-ಮಂಗಳೂರು ಮಧ್ಯೆ ಸುಮಾರು 400 ಕಿ.ಮೀ. ಅಂತರವಿದೆ. ಬಸ್‌ನಲ್ಲಿ ಪ್ರಯಾಣಕ್ಕೆ 7-8 ತಾಸು ಸಮಯ ಬೇಕಾಗುತ್ತದೆ. ಈ ಸಮಯವನ್ನು ಕಡಿಮೆ ಮಾಡಲು ಈಗಾಗಲೇ ಕೇಂದ್ರ ಸರ್ಕಾರ ಬೆಂಗಳೂರು-ಮಂಗಳೂರು

ಮಂಗಳೂರು-ಬೆಂಗಳೂರು ಮಧ್ಯೆ ನಿರ್ಮಾಣವಾಗಲಿದೆ ಎಕ್ಸ್‌ಪ್ರೆಸ್‌ ವೇ Read More »

ವಕ್ಫ್ ಬೋರ್ಡ್ ಆಧುನಿಕ ಭಸ್ಮಾಸುರ : ಸಿ.ಟಿ. ರವಿ

ವೋಟಿನ ಆಸೆಗೆ ನಮ್ಮವರೇ ಕೊಟ್ಟ ವರ ಎಂದು ಆರೋಪ ಚಿಕ್ಕಮಗಳೂರು: ರೈತರ, ಮಠ, ದೇವಸ್ಥಾನಗಳ ಜಮೀನು ಕಬಳಿಸುತ್ತಿರುವ ವಕ್ಫ್‌ ಬೋರ್ಡನ್ನು ಬಿಜೆಪಿ ನಾಯಕ ಸಿ.ಟಿ.ರವಿ ಭಸ್ಮಾಸರನಿಗೆ ಹೋಲಿಸಿದ್ದಾರೆ. ಆಧುನಿಕ ಭಸ್ಮಾಸುರನನ್ನ ನಾಶ ಮಾಡೋದಕ್ಕೆ ಒಬ್ಬ ಮೋಹಿನಿ ಸಾಲಲ್ಲ, ಇಡೀ ಹಿಂದೂ ಸಮಾಜ ಒಂದಾಗಬೇಕು ಎಂದು ದತ್ತಮಾಲಾ ಧರ್ಮ ಸಭೆಯಲ್ಲಿ ವಕ್ಫ್ ಹೇಳಿದ್ದಾರೆ.ಚಿಕ್ಕಮಗಳೂರಿನ ದತ್ತಮಾಲಾ ಧರ್ಮ ಸಭೆಯಲ್ಲಿ ವಕ್ಫ್ ವಿರುದ್ಧ ಮಾತನಾಡಿದ ಅವರು, ವಕ್ಫ್ ಬೋರ್ಡ್ ಆಧುನಿಕ ಭಸ್ಮಾಸುರ. ವೋಟಿನ ಆಸೆಗೆ ಅವರಿಗೆ ನಮ್ಮವರೇ ವರ ಕೊಟ್ಟರು. ಹಿಂದಿನ

ವಕ್ಫ್ ಬೋರ್ಡ್ ಆಧುನಿಕ ಭಸ್ಮಾಸುರ : ಸಿ.ಟಿ. ರವಿ Read More »

ಶಬರಿಮಲೆ ಯಾತ್ರಿಕರು ಆಧಾರ್‌ ಹೊಂದಿರುವುದು ಕಡ್ಡಾಯ

ಯಾತ್ರಿಕ ಎಂದು ನೋಂದಣಿ ಮಾಡಿಕೊಳ್ಳಲು ಆಧಾರ್‌ ಅಗತ್ಯ ಶಬರಿಮಲೆ : ಮಂಡಲ ಮತ್ತು ಮಕರ ವಿಳಕ್ಕು ಸಂದರ್ಭದಲ್ಲಿ ಶಬರಿಮಲೆ ಯಾತೆಗೈಯ್ಯುವ ಎಲ್ಲ ಭಕ್ತರು ಆಧಾರ್‌ ಕಾರ್ಡ್‌ ಒಯ್ಯಬೇಕೆಂದು ದೇವಸ್ವಂ ಬೋರ್ಡ್‌ ಹೇಳಿದೆ. ಶಬರಿಮಲೆ ಯಾತ್ರಿಕ ಎಂದು ನೋಂದಣಿ ಮಾಡಿಕೊಳ್ಳಲು ಆಧಾರ್‌ ಕಾರ್ಡ್‌ ಅಗತ್ಯವಿರುತ್ತದೆ. ಹೀಗಾಗಿ ಎಲ್ಲ ಯಾತ್ರಿಕರು ಯಾವುದಾದರೊಂದು ರೂಪದ ಆಧಾರ್‌ ಕಾರ್ಡ್‌ ಹೊಂದಿರಬೇಕು ಎಂದು ದೇವಸ್ವಂ ಬೋರ್ಡ್‌ ಹೇಳಿದೆ.ಅನಿವಾಸಿ ಭಾರತೀಯ ಭಕ್ತರು ಆಧಾರ್‌ ಬದಲಾಗಿ ಪಾಸ್‌ಪೋರ್ಟನ್ನು ದಾಖಲೆಯಾಗಿ ತೋರಿಸಬಹುದು. ಈ ಸಲ ಶಬರಿಮಲೆ ಯಾತ್ರೆಗಾಗಿ ಕೇರಳ

ಶಬರಿಮಲೆ ಯಾತ್ರಿಕರು ಆಧಾರ್‌ ಹೊಂದಿರುವುದು ಕಡ್ಡಾಯ Read More »

ಬಿಜೆಪಿಯನ್ನು ಕೋವಿಡ್‌ ಹಗರಣದ ಇಕ್ಕಳದಲ್ಲಿ ಸಿಲುಕಿಸಲು ಕಾಂಗ್ರೆಸ್‌ ವ್ಯೂಹ

ಯಡಿಯೂರಪ್ಪ, ರಾಮುಲು ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಸಿದ್ಧತೆ ಬೆಂಗಳೂರು: ಕೋವಿಡ್‌ ಕಾಲದಲ್ಲಿ ಮಡೆದಿದೆ ಎನ್ನಲಾಗಿರುವ ಅಕ್ರಮ ಕುರಿತಂತೆ ನ್ಯಾಯಾಧೀಶ ಮೈಕಲ್‌ ಕುನ್ಹಾ ಆಯೋಗದ ಮಧ್ಯಂತರ ವರದಿ ಆಧರಿಸಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್‌ ಸರಕಾರ ಮುಂದಾಗಿದೆ. ವರದಿಯ ಆಧಾರದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರಾಗಿದ್ದ ಬಿ. ಶ್ರೀರಾಮುಲು ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಇದರೊಂದಿಗೆ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ.

ಬಿಜೆಪಿಯನ್ನು ಕೋವಿಡ್‌ ಹಗರಣದ ಇಕ್ಕಳದಲ್ಲಿ ಸಿಲುಕಿಸಲು ಕಾಂಗ್ರೆಸ್‌ ವ್ಯೂಹ Read More »

error: Content is protected !!
Scroll to Top