ಸುದ್ದಿ

ಬಳ್ಪ ‘ಸಂಸದರ ಆದರ್ಶ ಗ್ರಾಮ’ ಕಾರ್ಯಕ್ರಮಕ್ಕೆ ಚಾಲನೆ

ಬಳ್ಪ: ಬಳ್ಪ-ಕೇನ್ಯ ಗ್ರಾಮ ವಿಕಾಸ ಪ್ರತಿಷ್ಠಾನದ ಹಾಗೂ ಗ್ರಾಮ ಉತ್ಸವ ಸಮಿತಿ ವತಿಯಿಂದ ಸಂಸದರ ಆದರ್ಶ ಗ್ರಾಮದ ಗ್ರಾಮೋತ್ಸವ-2024 ಕಾರ್ಯಕ್ರಮಗಳಿಗೆ ಬುಧವಾರ ಚಾಲನೆ ನೀಡಲಾಯಿತು. ಸಂಸದ ನಳಿನ ಕುಮಾರ್ ಕಟೀಲ್ ಅವರು ಅಡಕೆ ಟ್ರಾಲಿಗೆ ಚಾಲನೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಆಶಯವಾಗಿ ಬಳ್ಪ ಗ್ರಾಮವನ್ನು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಅಭಿವೃದ್ಧಿಪಡಿಸಿದ್ದು, ರಾಜ್ಯದಲ್ಲಿ ಅತೀ ಹೆಚ್ಚುನ ಅನುದಾನ ಬಳಕೆಯ ಗ್ರಾಮವಾಗಿ ಬಳ್ಪ ಗ್ರಾಮ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಾರ್ಯಕ್ರಮದಲ್ಲಿ ಬಾಲಕೃಷ್ಣ […]

ಬಳ್ಪ ‘ಸಂಸದರ ಆದರ್ಶ ಗ್ರಾಮ’ ಕಾರ್ಯಕ್ರಮಕ್ಕೆ ಚಾಲನೆ Read More »

ಗಣರಾಜ್ಯೋತ್ಸವ ಪರೇಡ್: ರಾಜ್ಯದ ಮನವಿ ತಿರಸ್ಕರಿಸಿದ ಕೇಂದ್ರ!!

ಜನವರಿ 26ರಂದು ದಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಗಣರಾಜ್ಯೋತ್ಸವದ ಪರೇಡ್‌ನಲ್ಲಿ ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳುತ್ತವೆ. ಈ ಬಾರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಗರದ ಅಣ್ಣಮ್ಮ ದೇವಿಯ ಪ್ರತಿಕೃತಿಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ರಾಜ್ಯದ ಮನವಿಯನ್ನು ತಳ್ಳಿ ಹಾಕಿದೆ. ಕಳೆದ ವರ್ಷವೂ ಇದೇ ರೀತಿ ಸ್ತಬ್ಧ ಚಿತ್ರ ಮೆರವಣಿಗೆಗೆ ಅನುಮತಿ

ಗಣರಾಜ್ಯೋತ್ಸವ ಪರೇಡ್: ರಾಜ್ಯದ ಮನವಿ ತಿರಸ್ಕರಿಸಿದ ಕೇಂದ್ರ!! Read More »

ಚುನಾವಣೆ ಹಿನ್ನೆಲೆಯಲ್ಲಿ ಸೆಂಟ್ರಲ್ ವಾರ್ ರೂಂ ರಚಿಸಿದ ಕಾಂಗ್ರೆಸ್! | ದ.ಕ. ಡಿಸಿಯಾಗಿದ್ದ ಶಶಿಕಾಂತ್ ಸೆಂಥಿಲ್ ಹೆಗಲಿಗೆ ಮತ್ತೆ ವಾರ್ ರೂಂ ನೇತೃತ್ವದ ಹೊಣೆ!

2024ರ ಸಾರ್ವತ್ರಿಕ ಚುನಾವಣೆಗಾಗಿ ಕಾಂಗ್ರೆಸ್ ತನ್ನ ‘ಸೆಂಟ್ರಲ್ ವಾರ್ ರೂಮ್’ ಅನ್ನು ರಚಿಸಿದೆ. ಇದರ ಅಧ್ಯಕ್ಷರಾಗಿ ಶಶಿಕಾಂತ್ ಸೆಂಥಿಲ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಿದ್ದಾರೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ವಾರ್ ರೂಮ್ ಪಾತ್ರ ಪ್ರಮುಖವಾಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಮತ್ತೆ ಮುಂದಿನ ಚುನಾವಣೆಗೆ ವಾರ್ ರೂಂ ತೆರೆಯಲಾಗಿದೆ. ಅಂದ ಹಾಗೇ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಬಳಿಕ ರಾಜೀನಾಮೆ ನೀಡಿದ್ದ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರೇ ಸೆಂಟ್ರಲ್ ವಾರ್

ಚುನಾವಣೆ ಹಿನ್ನೆಲೆಯಲ್ಲಿ ಸೆಂಟ್ರಲ್ ವಾರ್ ರೂಂ ರಚಿಸಿದ ಕಾಂಗ್ರೆಸ್! | ದ.ಕ. ಡಿಸಿಯಾಗಿದ್ದ ಶಶಿಕಾಂತ್ ಸೆಂಥಿಲ್ ಹೆಗಲಿಗೆ ಮತ್ತೆ ವಾರ್ ರೂಂ ನೇತೃತ್ವದ ಹೊಣೆ! Read More »

ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅರ್ಜುನ ಪ್ರಶಸ್ತಿಯನ್ನು ನೀಡಿದರು. 2023ರ ಏಕದಿನ ವಿಶ್ವಕಪ್‌ನಲ್ಲಿನ ಅವರ ಸಾಧನೆಯನ್ನು ಗಣನೆಗೆ ತೆಗೆದುಕೊಂಡ ನಂತರ ಬಿಸಿಸಿಐ ಶಮಿ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು. ಕೇವಲ 7 ಪಂದ್ಯಗಳಿಂದ 24 ವಿಕೆಟ್ ಕಬಳಿಸುವ ಮೂಲಕ ಶಮಿ 2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಬೌಲರ್ ಆಗಿ ಮಿಂಚಿದ್ದರು. ನಾನು ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಕ್ಕೆ ಸಂತೋಷವಾಗಿದೆ. ನನ್ನ ಜೀವನದಲ್ಲಿ ಈ ಪ್ರಶಸ್ತಿಯನ್ನು ಪಡೆದ ಅನೇಕರನ್ನು ನೋಡಿದ್ದೇನೆ.

ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ Read More »

ರಾಮಮಂದಿರ ಉದ್ಘಾಟನೆಯಂದು ಮೌನ ವ್ರತ ಮುರಿಯಲಿದ್ದಾರೆ ಮೌನಿ ಮಾತಾ!!

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ ಮೌನ ಮುರಿಯುತ್ತೇನೆ ಎಂದು ಶಪಥಗೈದಿದ್ದ ಮಹಿಳೆಯೊಬ್ಬರು ಬರೋಬ್ಬರಿ 30 ವರ್ಷದ ನಂತರ ಮಾತನಾಡಲಿದ್ದಾರೆ. ಜಾರ್ಖಂಡ್ನ 85 ವರ್ಷದ ಸರಸ್ವತಿ ದೇವಿ 1992ರ ಡಿ. 6ರಂದು ಜನ್ಮಸ್ಥಾನದಲ್ಲಿ ದಾಳಿಕೋರರು ನಿರ್ಮಿಸಿದ್ದ ಕಟ್ಟಡ ಕರಸೇವಕರಿಂದ ನೆಲಸಮವಾಗಿದ್ದು, ಅಂದು ಸರಸ್ವತಿ ದೇವಿ ಮೌನವ್ರತ ಕೈಗೊಂಡಿದ್ದರು. ಜ.22 ರಂದು ಸರಸ್ವತಿ ದೇವಿ ಅಗರ್ವಾಲ್ ತಮ್ಮ ಕನಸು ನನಸಾಗುತ್ತಿರುವುದರಿಂದ ಅಂದಿನಿಂದ ಮತ್ತೆ ಮಾತನಾಡಲು ತೀರ್ಮಾನಿಸಿದ್ದಾರೆ. 30 ವರ್ಷದ ಅವರ ಮೌನ ದೀಕ್ಷೆ ಕೊನೆಗೊಳ್ಳುವ ಕಾಲ ರಾಮಮಂದಿರ ನಿರ್ಮಾಣದೊಂದಿಗೆ ಸನ್ನಿಹಿತವಾಗಿದೆ.

ರಾಮಮಂದಿರ ಉದ್ಘಾಟನೆಯಂದು ಮೌನ ವ್ರತ ಮುರಿಯಲಿದ್ದಾರೆ ಮೌನಿ ಮಾತಾ!! Read More »

ಧಾರ್ಮಿಕ ಕಾರ್ಯಕ್ರಮ ಸಮಾಜಕ್ಕೆ ಶಕ್ತಿ: ಪುತ್ತಿಲ

ಕಾವು: ಇಲ್ಲಿನ ಪುತ್ತಿಲ ಪರಿವಾರದ ವತಿಯಿಂದ ಕಾವು ಶ್ರೀ ಪಂಚಲಿಂಗೇಶ್ವರ ದೇವರಿಗೆ ಸೋಮವಾರ ಪೂಜೆ ನೆರವೇರಿಸಲಾಯಿತು. ನೇತೃತ್ವ ವಹಿಸಿದ್ದ ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಗೌರವ ಸ್ವೀಕರಿಸಿ ಮಾತನಾಡಿ, ನಾವು ಒಗ್ಗಟ್ಟಿನಿಂದ ನಡೆಸುವ ಧಾರ್ಮಿಕ ಕಾರ್ಯಕ್ರಮಗಳು  ಹಿಂದೂ ಸಮಾಜಕ್ಕೆ ಶಕ್ತಿಯನ್ನು ತುಂಬುತ್ತವೆ. ನಿರಂತರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಹಿಂದುಗಳಲ್ಲಿ ಜಾಗೃತಿಯೂ ಮೂಡುತ್ತದೆ. ಎಲ್ಲರೂ ಒಟ್ಟಾಗಿ ಮುನ್ನಡೆಯೋಣ ಎಂದರು. ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರದ ಕೇಂದ್ರ ಕಚೇರಿ ಅಧ್ಯಕ್ಷರು, ಪದಾಧಿಕಾರಿಗಳು, ಕಾವು ಘಟಕದ ಪದಾಧಿಕಾರಿಗಳು, ಸದಸ್ಯರು ಮೊದಲಾದವರು

ಧಾರ್ಮಿಕ ಕಾರ್ಯಕ್ರಮ ಸಮಾಜಕ್ಕೆ ಶಕ್ತಿ: ಪುತ್ತಿಲ Read More »

ಜ.14ರಂದು ಪುತ್ತೂರಿನ ತೆಂಕಿಲದಲ್ಲಿ ಅಯೋಧ್ಯೆಯ ಸಮಗ್ರ ಕಥನ `ಶ್ರೀರಾಮ ಕಥಾ ವೈಭವ” | 3 ಗಂಟೆ, 3 ವೇದಿಕೆ, 300 ವಿದ್ಯಾರ್ಥಿಗಳು `ಶ್ರೀರಾಮ ಕಥಾ ವೈಭವ’ದ ವಿಶೇಷತೆ

ಪುತ್ತೂರು: ರಾಮನ ಚರಿತ್ರೆಯನ್ನು‌ ಯುವಜನಾಂಗಕ್ಕೆ ತಿಳಿಸುವ ಉದ್ದೇಶದಿಂದ ಜ.14 ರಂದು ಪುತ್ತೂರಿನ ತೆಂಕಿಲದ ವಿವೇಕ ನಗರದಲ್ಲಿ ವೈಭವದ ಆಯೋಧ್ಯೆಯ ಸಮಗ್ರ ಕಥನವನ್ನು ಪ್ರಸ್ತುತಪಡಿಸುವ ‘ಶ್ರೀರಾಮ ಕಥಾ ವೈಭವ’ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀರಾಮ ಕಥಾ ವೈಭವ ಸಾಂಸ್ಕೃತಿಕ ಸಮಿತಿ ಗೌರವಾಧ್ಯಕ್ಷ ಬಲರಾಮ ಆಚಾರ್ಯ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.14 ರಂದು ಸಂಜೆ 6 ರಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ

ಜ.14ರಂದು ಪುತ್ತೂರಿನ ತೆಂಕಿಲದಲ್ಲಿ ಅಯೋಧ್ಯೆಯ ಸಮಗ್ರ ಕಥನ `ಶ್ರೀರಾಮ ಕಥಾ ವೈಭವ” | 3 ಗಂಟೆ, 3 ವೇದಿಕೆ, 300 ವಿದ್ಯಾರ್ಥಿಗಳು `ಶ್ರೀರಾಮ ಕಥಾ ವೈಭವ’ದ ವಿಶೇಷತೆ Read More »

ರಾಮ ಯುದ್ಧ: ಭಕ್ತಿ ಪ್ರದರ್ಶಿಸಿದ ಕೈಪಡೆ!

ಬಿಜೆಪಿ – ಕಾಂಗ್ರೆಸ್ ನಡುವೆ ರಾಮಮಂದಿರ ಜಟಾಪಟಿ ಮುಂದುವರಿದಿದೆ. ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರ ನಡೆಯನ್ನು ಟೀಕಿಸುತ್ತಲೇ ಬರುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ತಿರುಗಿಬಿದ್ದಿದೆ. ರಾಮ ಮಂದಿರದ ವಿಚಾರದಲ್ಲಿ ಕಾಂಗ್ರೆಸ್ ಮಾಡಿರುವ ಕೆಲಸದ ಬಗ್ಗೆ ಮಾಹಿತಿಯನ್ನು ಬಿಚ್ಚಿಟ್ಟಿರುವುದಲ್ಲದೇ, ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ ಎಂದೂ ಹೇಳಿಕೊಂಡಿದೆ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ, ರಾಮನ ಹೆಸರು ಹೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ “ಬಿಜೆಪಿಗೆ ಸನ್ಮತಿ ದೇ

ರಾಮ ಯುದ್ಧ: ಭಕ್ತಿ ಪ್ರದರ್ಶಿಸಿದ ಕೈಪಡೆ! Read More »

ಜೀವಾವಧಿ ಶಿಕ್ಷೆಗೊಳಗಾಗಿದ್ದ ಡಾ. ರೇಣುಕಾ ಪ್ರಸಾದ್ ಕೆ.ವಿ.ಗೆ ಸುಪ್ರೀಂ ಜಾಮೀನು!!

ಸುಳ್ಯ: ಪ್ರೊ. ಎ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಶೂರಿಟಿ ಕೊಟ್ಟ ಬಳಿಕ ಡಾ. ರೇಣುಕಾ ಪ್ರಸಾದ್ ಕೆ.ವಿ. ಬಿಡುಗಡೆಯಾಗಲಿದ್ದು, ಮಂಗಳವಾರ ಬಿಡುಗಡೆ ಆಗಲಿದ್ದಾರೆ ಎಂದು ಹೇಳಲಾಗಿದೆ. ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಡಾ. ರೇಣುಕಾ

ಜೀವಾವಧಿ ಶಿಕ್ಷೆಗೊಳಗಾಗಿದ್ದ ಡಾ. ರೇಣುಕಾ ಪ್ರಸಾದ್ ಕೆ.ವಿ.ಗೆ ಸುಪ್ರೀಂ ಜಾಮೀನು!! Read More »

ಮಂಗನ ಕಾಯಿಲೆಗೆ ಯುವತಿ ಬಲಿ!! | ಇನ್ನೂ 3 ಮಂದಿಗೆ ಪಾಸಿಟಿವ್!!

ಮಂಗನ ಕಾಯಿಲೆಯಿಂದ ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾಲ್ಕು ವರ್ಷ ಬಳಿಕ ಕೆಎಫ್ ಡಿ ಮತ್ತೆ ಬಲಿ ತೆಗೆದುಕೊಂಡಿದೆ. ಶಿವಮೊಗ್ಗ ಜಿಲ್ಲೆ ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಎಫ್ ಡಿ ಟೆಸ್ಟ್ ನಡೆಸಿದಾಗ ಮೊದಲ ಬಾರಿ ನೆಗೆಟಿವ್, ಎರಡನೇ ಬಾರಿ ಪಾಸಿಟಿವ್ ಬಂದಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಯುವತಿಯನ್ನು ಶುಕ್ರವಾರ ಸಂಜೆ

ಮಂಗನ ಕಾಯಿಲೆಗೆ ಯುವತಿ ಬಲಿ!! | ಇನ್ನೂ 3 ಮಂದಿಗೆ ಪಾಸಿಟಿವ್!! Read More »

error: Content is protected !!
Scroll to Top