ಉಚಿತ ಕೊಡುಗೆಗಳನ್ನು ನೀಡೋದ್ರಿಂದ ಬಡತನ ನಿರ್ಮೂಲನೆ ಆಗುವುದಿಲ್ಲ , ಉದ್ಯೋಗ ಸೃಷ್ಟಿಯೇ ಮುಖ್ಯ : ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ
ಉಚಿತ ಕೊಡುಗೆಗಳನ್ನು ನೀಡೋದ್ರಿಂದ ಬಡತನ ನಿರ್ಮೂಲನೆ ಆಗುವುದಿಲ್ಲ, ಅವಿಷ್ಕಾರದ ಮೂಲಕ ಉದ್ಯೋಗ ಸೃಷ್ಟಿಯೇ ಮುಖ್ಯ ಎಂದು ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿಯವರು ಹೇಳಿದ್ದಾರೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಸನ್ ಸೆಂಟರ್ನಲ್ಲಿ ಮಾ.12ರಂದು ನಡೆದ ಟ್ರೈ ಕಾನ್ ಮುಂಬೈ 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಚಿತ ಕೊಡುಗೆಗಳಿಂದ ಬಡತನ ನಿವಾರಣೆಯಾಗುವುದಿಲ್ಲ ಎಂದರು. ಅವಿಷ್ಕಾರದಿಂದ ಹೆಚ್ಚು ಉದ್ಯೋಗ ಸೃಷ್ಟಿಯಾದಾಗ ಮಾತ್ರ ಬಡತನ ದೂರವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮದಲ್ಲಿ ಮಾಜಿ NASSCOM ಅಧ್ಯಕ್ಷ ಹರೀಶ್ ಮೆಹ್ರಾ ಉಪಸ್ಥಿತರಿದ್ದರು. “ಉಚಿತ ಕೊಡುಗೆಗಳಿಂದ […]