ಸುದ್ದಿ

ಕಡೇಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರಾತಿ ಪತ್ರ ಹಸ್ತಾಂತರ

ಉಪ್ಪಿನಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯದ ಕಡೇಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಶ್ರೀ ಕ್ಷೇತ್ರದಿಂದ ಮಂಜೂರಾಗಿರುವ ರೂ.1,00,000/- ಅನುದಾನದ ಮಂಜೂರಾತಿ ಪತ್ರವನ್ನು ನೀಡಲಾಯಿತು. ವಿಟ್ಲ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾದ ರಮೇಶ್  ರೂ.1,00,000/- ಅನುದಾನದ ಮಂಜೂರಾತಿ ಪತ್ರವನ್ನು ಶಾಲಾ ಶಿಕ್ಷಕರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ರಾವ್, ಸದಸ್ಯೆ ನಳಿನಾಕ್ಷಿ, […]

ಕಡೇಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರಾತಿ ಪತ್ರ ಹಸ್ತಾಂತರ Read More »

ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಬಾಲಕ | ಬಿಜೆಪಿ ಮುಖಂಡರಿಂದ ಸೂಕ್ತ ಕ್ರಮಕ್ಕೆ ಆಗ್ರಹ

ಪುತ್ತೂರು : ಅನ್ಯಕೋಮಿನ ಅಪ್ರಾಪ್ತ ಯುವಕನೋರ್ವ ಹಿಂದೂ ಯುವತಿಗೆ ಅಸಹ್ಯ ರೀತಿ ನಡೆದುಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ವೇಳೆ  ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಮಾಜಿ ಶಾಸಕ ಸಂಜೀವ ಮಠಂದೂರು ,ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಮುರುಳಿಕೃಷ್ಣ ಹಂಸತಡ್ಕ ಸಹಿತ ಹಲವು ಬಿಜೆಪಿ ಮುಖಂಡರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆಗೆ ಬೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಬಾಲಕ | ಬಿಜೆಪಿ ಮುಖಂಡರಿಂದ ಸೂಕ್ತ ಕ್ರಮಕ್ಕೆ ಆಗ್ರಹ Read More »

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.10 ಮೀಸಲಾತಿ?

ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸಲು ಸಚಿವ ಜಮೀರ್‌ ಸೂಚನೆ ಬೆಂಗಳೂರು : ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರಿಎಗ ಸರಕಾರಿ ಗುತ್ತಿಗೆಯಲ್ಲಿ ಶೆ.4 ಮೀಸಲಾತಿ ಒದಗಿಸಲು ಅವಕಾಶ ಮಾಡಿಕೊಟ್ಟ ಬೆನ್ನಲ್ಲೆ ಈಗ ಈ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಸಿಲು ಸದ್ದಿಲ್ಲದೆ ಪ್ರಯತ್ನ ನಡೆದಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ.4 ಮೀಸಲಾತಿ ಘೋಷಣೆಯಾದ ಬೆನ್ನಲ್ಲೆ ಈಗ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.10ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಸಂಬಂಧ ಕ್ರಮ ವಹಿಸುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮುಸ್ಲಿಮರ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.10 ಮೀಸಲಾತಿ? Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ರನ್ಯಾ ಜೊತೆ ಸಿದ್ದರಾಮಯ್ಯ, ಪರಮೇಶ್ವರ್‌ ಇರುವ ಫೋಟೊ ಹಾಕಿ ಕಾಲೆಳೆದ ಬಿಜೆಪಿ

ಸಿಐಡಿ ತನಿಖೆ ದಿಢೀರ್‌ ಹಿಂದೆಗೆದುಕೊಂಡ ಕುರಿತು ನಾನಾ ಅನುಮಾನ ಬೆಂಗಳೂರು : ಕನ್ನಡ ಚಿತ್ರನಟಿ ರನ್ಯಾ ರಾವ್‌ ಗೋಲ್ಡ್ ಸ್ಮಗ್ಲಿಂಗ್‌ ಕೇಸ್‌ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಇಬ್ಬರ ಸಚಿವರ ಹೆಸರು ಈ ಪ್ರಕರಣದಲ್ಲಿ ತುಳುಕು ಹಾಕುತ್ತಿರುವ ಬೆನ್ನಲ್ಲೆ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಒಂದು ಫೋಟೊ ಕಾಂಗ್ರೆಸ್‌ನ ಆಕ್ರೋಶಕ್ಕೆ ಕಾರಣವಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿ ರನ್ಯಾ ರಾವ್‌ ಜೊತೆ ಇರುವ ಫೋಟೊವನ್ನು ಬಿಜೆಪಿಯ ಸೋಷಿಯಲ್‌ ಮೀಡಿಯಾ ವಿಭಾಗ ಅಪ್‌ಲೋಡ್‌ ಮಾಡಿ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ರನ್ಯಾ ಜೊತೆ ಸಿದ್ದರಾಮಯ್ಯ, ಪರಮೇಶ್ವರ್‌ ಇರುವ ಫೋಟೊ ಹಾಕಿ ಕಾಲೆಳೆದ ಬಿಜೆಪಿ Read More »

ಇನ್ನು ದೇವಳಗಳ ರೂಮ್‌ ಮಾಹಿತಿ ವೆಬ್‌ಸೈಟಿನಲ್ಲಿ ಲಭ್ಯ

ಭಕ್ತರ ಅನುಕೂಲಕ್ಕಾಗಿ 400 ದೇವಸ್ಥಾನ, ಛತ್ರಗಳ ಮಾಹಿತಿ ಅಪ್‌ಲೋಡ್‌ ಬೆಂಗಳೂರು: ಮುಜರಾಯಿ ಇಲಾಖೆ ಅಧೀನದಲ್ಲಿರುವ ರಾಜ್ಯದ ದೇವಾಲಯಗಳು ಮತ್ತು ಹೊರರಾಜ್ಯಗಳ ಛತ್ರಗಳಲ್ಲಿ ಲಭ್ಯವಿರುವ ಕೊಠಡಿಗಳ ಮಾಹಿತಿ ಇನ್ನು ವೆಬ್‌ಸೈಟಿನಲ್ಲಿ ಸಿಗಲಿದೆ. ಹಬ್ಬ, ಹರಿದಿನಗಳಂದು ಜನ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ತೆರಳುತ್ತಾರೆ. ಈ ವೇಳೆ ದೇವಸ್ಥಾನ ಪರಿಸರದಲ್ಲಿ ಉಳಿದುಕೊಳ್ಳಲು ಕೊಠಡಿ ಸಿಗುವುದಿಲ್ಲ. ಈ ಸಮಸ್ಯೆ ಬಗೆಹರಿಸಲು ವೆಬ್‌ಸೈಟ್‌ನಲ್ಲಿ ಕೊಠಡಿಗಳ ಮಾಹಿತಿ ನೀಡಲು ಮುಜರಾಯಿ ಇಲಾಖೆ ನಿರ್ಧರಿಸಿದೆ.ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಜರಾಯಿ ಹಾಗೂ ಧಾರ್ಮಿಕ ಧತ್ತಿ ಇಲಾಖೆಗೆ

ಇನ್ನು ದೇವಳಗಳ ರೂಮ್‌ ಮಾಹಿತಿ ವೆಬ್‌ಸೈಟಿನಲ್ಲಿ ಲಭ್ಯ Read More »

ಮಂಗಳೂರು : ಧಾರಾಕಾರ ಮಳೆಯಿಂದ ವಿಮಾನ ಲ್ಯಾಂಡಿಂಗ್‌ ಸಮಸ್ಯೆ

ಹಲವು ವಿಮಾನಗಳು ಡೈವರ್ಟ್‌; ಬೆಂಗಳೂರು ಫ್ಲೈಟ್‌ ವಾಪಸ್‌ ಮಂಗಳೂರು: ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ನಿನ್ನೆ ರಾತ್ರಿ ಅನಿರೀಕ್ಷಿತವಾಗಿ ಧಾರಾಕಾರ ಮಳೆ ಸುರಿದಿದ್ದು, ಇದರಿಂದ ಕಡುಬೇಸಿಗೆಯ ಬಿಸಿಲಿಗೆ ಬಳಲಿ ಬೆಂಡಾಗಿದ್ದ ಜನ ತುಸು ತಂಪಾಗಿದ್ದರೂ ಮಳೆಯಿಂದಾಗಿ ಅಲ್ಲಲ್ಲಿ ಅನಾಹುತಗಳೂ ಸಂಭವಿಸಿವೆ. ಮಂಗಳೂರು ನಗರದಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಶುರುವಾದ ಗುಡುಗು ಸಿಡಿಲು ಗಾಳಿಯಿಂದೊಡಗೂಡಿದ ಮಳೆ ರಾತ್ರಿ 11 ಗಂಟೆಯವರೆಗೂ ಧಾರಾಕಾರವಾಗಿ ಸುರಿದಿದೆ. ಇದರ ಪರಿಣಾಮ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲವು ವಿಮಾನಗಳ ಲ್ಯಾಂಡಿಂಗ್‌ ಸಾಧ್ಯವಾಗದೆ ವಿಮಾನಗಳನ್ನು ಪಕ್ಕದ

ಮಂಗಳೂರು : ಧಾರಾಕಾರ ಮಳೆಯಿಂದ ವಿಮಾನ ಲ್ಯಾಂಡಿಂಗ್‌ ಸಮಸ್ಯೆ Read More »

ಪಾಕ್‌ ರೈಲು ಹೈಜಾಕ್‌ : ರಕ್ಷಣಾ ಕಾರ್ಯಾಚರಣೆ ಮುಕ್ತಾಯ, 33 ಬಂಡುಕೋರರ ಹತ್ಯೆ

500 ಪ್ರಯಣಿಕರಿದ್ದ ಪ್ಯಾಸೆಂಜರ್‌ ರೈಲನ್ನು ಅಪಹರಿಸಿದ್ದ ಬಲೂಚಿಸ್ಥಾನ ಬಂಡುಕೋರರು ಇಸ್ಲಾಮಾಬಾದ್‌ : ಬಲೂಚಿಸ್ಥಾನದಲ್ಲಿ ಜಾಫರ್‌ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್‌ ರೈಲು ಅಪಹರಿಸಿ ಪ್ರಯಾಣಿಕರನ್ನು ಒತ್ತೆಸೆರೆಯಲ್ಲಿಟ್ಟಿದ್ದ ಎಲ್ಲ 33 ಬಂಡುಕೋರರನ್ನು ಸಾಯಿಸಿ, ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಪಾಕಿಸ್ಥಾನದ ಸೇನೆ ಹೇಳಿಕೊಂಡಿದೆ.ಮಂಗಳವಾರ ಕ್ವೆಟ್ಟಾದಿಂದ ಪೇಷಾವರಕ್ಕೆ ಬರುತ್ತಿದ್ದ ರೈಲನ್ನು ಬಲೂಚಿಸ್ಥಾನದ ಬಲೂನ್‌ ಎಂಬಲ್ಲಿ ಹಳಿಯನ್ನು ಸ್ಫೋಟಿಸಿ ಅಪಹರಿಸಿದ್ದ ಬಂಡುಕೋರರು ಪ್ರಯಾಣಿಕರನ್ನು ಒತ್ತೆಸೆರೆಯಲ್ಲಿಟ್ಟು, ಸೆರೆಮನೆಗಳಲ್ಲಿರುವ ಬಲೂಚಿಸ್ಥಾನದ ರಾಜಕೀಯ ಕೈದಿಗಳನ್ನು ಬಿಡುಗಡೆಗೊಳಿಸಿ ಬಲೂಚಿಸ್ಥಾನವನ್ನು ಸ್ವತಂತ್ರ ದೇಶವಾಗಿ ಘೋಷಿಸಬೇಕೆಂಬ ಬೇಡಿಕೆ ಇಟ್ಟಿದ್ದರು.ಾಪಹರಿಸಿದ ರೈಲಿನಲ್ಲಿ ಸುಮಾರು 500 ಪ್ರಯಾಣಿಕರು

ಪಾಕ್‌ ರೈಲು ಹೈಜಾಕ್‌ : ರಕ್ಷಣಾ ಕಾರ್ಯಾಚರಣೆ ಮುಕ್ತಾಯ, 33 ಬಂಡುಕೋರರ ಹತ್ಯೆ Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಪುತ್ತೂರು : ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು. ಮೊದಲ ದಿನ 9.00 ಗಂಟೆಗೆ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ. ಎಸ್ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೇರವೇರಿತು. ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ದಳದಿಂದ 350 ಮಕ್ಕಳು ಭಾಗವಹಿಸಿದರು. ನಂತರ ನಡೆದ ಉದ್ಘಾಟನಾ ಸಮಾರಂಭದಲ್ಲಿ

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ Read More »

ಗ್ಯಾರಂಟಿ ಅನುಷ್ಠಾನ ಸಮಿತಿ ನೆಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಸಾಕುತ್ತಿರುವ ಸರಕಾರ : ವಿಪಕ್ಷ ಆರೋಪ

ಪಕ್ಷದ ಕಾರ್ಯಕರ್ತರಿಗಾಗಿ ಖಜಾನೆ ಲೂಟಿ ಮಾಡಬೇಡಿ; ಕೆಪಿಸಿಸಿ ಹಣ ಕೊಡಿ ಎಂದು ಆಗ್ರಹ ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆ ಸಮಿತಿಗಳನ್ನು ರಚಿಸಿ, ಅವುಗಳಿಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಪ್ರತಿತಿಂಗಳು ಸಾವಿರಗಟ್ಟಲೆ ಸಂಬಳ ಕೊಡುತ್ತಿರುವ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿಪಕ್ಷ ಬಿಜೆಪಿ-ಜೆಡಿಎಸ್‌ ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಹೋರಾಟ ಶುರು ಮಾಡಿದೆ. ಸದನದ ಹೊರಗೂ ಇಂದು ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ.ಗ್ಯಾರಂಟಿ ಅನುಷ್ಠಾನ ಸಮಿತಿಗಳು ಕಾಂಗ್ರೆಸ್‌

ಗ್ಯಾರಂಟಿ ಅನುಷ್ಠಾನ ಸಮಿತಿ ನೆಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಸಾಕುತ್ತಿರುವ ಸರಕಾರ : ವಿಪಕ್ಷ ಆರೋಪ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆಯಿಂದ  ನಿರ್ಗತಿಕ  ಕುಟುಂಬಕ್ಕೆ  ಮಾಸಾಸನ ಕೈಪಿಡಿ  ಹಸ್ತಾಂತರ

ವಿಟ್ಲ : ಶ್ರೀ  ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)  ವಿಟ್ಲ  ಬಂಟ್ವಾಳ ತಾಲೂಕು  ಕೆದಿಲ ಗ್ರಾಮದ ಅಂಗರಾಜೆ  ಜಾಕುರವರಿಗೆ  ಮಸಾಸನ  ಕೈಪಿಡಿ  ವಿತರಣೆ ಮಾಡಲಾಯಿತು. ಮನೆಗೆ ಆಧಾರ ಸ್ತಂಭವಾಗಿದ್ದ  ಮಗ  ವೆಲ್ಡಿಂಗ್  ಕೆಲಸ ಮಾಡುತ್ತಿದ್ದಾಗ  ಬಿದ್ದು  ಮೃತಪಟ್ಟಿರುತ್ತಾರೆ. ದೊಡ್ಡ ಮಗಳು  ಹೃದ್ರೋಗ ಸಮಸ್ಯೆಯಿಂದ  ಬಳಲುತಿದ್ದು, ಸಣ್ಣ ಮಗಳು ಬುದ್ಧಿಮಾಂದ್ಯಯಾಗಿದ್ದು. ಶ್ರೀ ಕ್ಷೇತ್ರದಿಂದ  ಮಂಜೂರಾದ  ಮಾಸಾಸನ ಕೈಪಿಡಿಯನ್ನು ಶೌರ್ಯ ವಿಪತ್ತು ನಿರ್ವಹಣಾ  ಕೆದಿಲದ ಸದಸ್ಯರು  ವಿತರಿಸಿದರು. ಈ ಸಂದರ್ಭದಲ್ಲಿ ಜ್ಞಾನವಿಕಾಸ ಸಮನ್ವಯಧಿಕಾರಿ ದೀಪಾ, ಕೆದಿಲ B

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆಯಿಂದ  ನಿರ್ಗತಿಕ  ಕುಟುಂಬಕ್ಕೆ  ಮಾಸಾಸನ ಕೈಪಿಡಿ  ಹಸ್ತಾಂತರ Read More »

error: Content is protected !!
Scroll to Top