ಪರೀಕ್ಷೆಗೆ ಹೆದರಿ ಮನೆಬಿಟ್ಟು ಹೋಗಿದ್ದನೇ ದಿಗಂತ್?
ಶಿವಮೊಗ್ಗ, ಮೈಸೂರು, ಬೆಂಗಳೂರು ತಿರುಗಾಡಿ ಉಡುಪಿಗೆ ಬಂದಾಗ ಪತ್ತೆ ಮಂಗಳೂರು : ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ಪಿಯುಸಿ ವಿದ್ಯಾರ್ಥಿ ದಿಗಂತ್ ನಿಗೂಢ ನಾಪತ್ತೆ ಪ್ರಕರಣ ಕೊನೆಗೂ ನಿನ್ನೆ ಬಗೆಹರಿದಿದೆ. ದಿಗಂತ್ ನಾಪತ್ತೆ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿ ವಿಧಾನ ಮಂಡಲದ ಕಲಾಪದಲ್ಲೂ ಪ್ರತಿಧ್ವನಿಸಿತ್ತು. ಸ್ಪೀಕರ್ ಖಾದರ್ ನೀಡಿದ ಸೂಚನೆಯ ಬಳಿಕ ಪೊಲೀಸರು 11 ತಂಡಗಳನ್ನು ರಚಿಸಿ ಹುಡುಕಾಡಿ ದಿಗಂತ್ನನ್ನು ನಿನ್ನೆ ಉಡುಪಿಯ ಡಿಮಾರ್ಟ್ ಮಾಲ್ನಲ್ಲಿ ಪತ್ತೆಹಚ್ಚಿದ್ದಾರೆ. ಹಿಂದು ಸಂಘಟನೆಗಳಿಂದ ಪ್ರತಿಭಟನೆ ಸಹಿತ ಹಲವು ಬೆಳವಣಿಗೆಗಳಿಗೆ ಕಾರಣವಾಗಿದ್ದ […]
ಪರೀಕ್ಷೆಗೆ ಹೆದರಿ ಮನೆಬಿಟ್ಟು ಹೋಗಿದ್ದನೇ ದಿಗಂತ್? Read More »