ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ : ಅಶೋಕ್ ಕುಮಾರ್ ರೈ ಒತ್ತಾಯ
ಹಣಕಾಸಿನ ನೆರವು ಒದಗಿಸುವುದಿಲ್ಲ ಎಂದು ಉತ್ತರಿಸಿದ ಸರಕಾರ ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಿಸ್ತರಿಸಬೇಕೆಂದು ಶಾಸಕ ಅಶೋಕ್ ಕುಮಾರ್ ರೈ ಅಧಿವೇಶನದಲ್ಲಿ ಒತ್ತಾಯಿಸಿದ್ದಾರೆ. ಇದಕ್ಕೆ ಉತ್ತರಿಸಿದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್, ವಿಸ್ತರಣೆ ವೆಚ್ಚವನ್ನು ರಾಜ್ಯ ಸರಕಾರ ಭರಿಸಲಾಗುವುದಿಲ್ಲ ಎಂಬ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅವರ ಗಮನ ಸೆಳೆಯುವ ಸೂಚನೆಗೆ ಸಚಿವ ಎಂಬಿ. ಪಾಟೀಲ್ ಉತ್ತರ ನೀಡಿದರು. ಕೇಂದ್ರ ನಾಗರಿಕ ವಿಮಾನ ಯಾನ ಇಲಾಖೆ ಮಂಗಳೂರು ವಿಮಾನ ನಿಲ್ದಾಣದ […]
ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ : ಅಶೋಕ್ ಕುಮಾರ್ ರೈ ಒತ್ತಾಯ Read More »