ಸುದ್ದಿ

ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ ಮತ್ತು ಉಚಿತ ಓದುವ ಕನ್ನಡಕ ವಿತರಣೆ

ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ), ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ), ಮಂಗಳೂರು ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಮಂಗಳೂರು ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇವುಗಳ ಸಹಯೋಗದೊಂದಿಗೆ ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ ಮತ್ತು ಉಚಿತ ಓದುವ ಕನ್ನಡಕ ವಿತರಣೆ ಕಾರ್ಯಕ್ರಮ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ […]

ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ ಮತ್ತು ಉಚಿತ ಓದುವ ಕನ್ನಡಕ ವಿತರಣೆ Read More »

ಪಾಕ್‌ ಜೊತೆ ನಂಟು ಹೊಂದಿರುವ ಎಂಟು ಶಂಕಿತರ ಬಂಧನ

ತಮಿಳುನಾಡಿನ ಉಡುಪು ಉತ್ಪಾದನಾ ಘಟಕದಲ್ಲಿ ಉದ್ಯೋಗದಲ್ಲಿದ್ದ ಶಂಕಿತರು ನವದೆಹಲಿ: ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಐಸಿಸ್‌ ಮತ್ತು ಬಾಂಗ್ಲಾದೇಶದೊಂದಿಗೆ ಸಂಪರ್ಕ ಹೊಂದಿರುವ 8 ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಉಡುಪು ಉತ್ಪಾದನಾ ಘಟಕಗಳಿಂದ ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿಟನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಎಂಬ ಆರು ಶಂಕಿತರನ್ನು ಬಂಧಿಸಲಾಗಿದ್ದು, ಇಬ್ಬರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಬಂಧಿತ ಶಂಕಿತರಲ್ಲಿ ಬಾಂಗ್ಲಾದೇಶಿ ಪ್ರಜೆಯೂ ಸೇರಿದ್ದಾರೆ. ಆರೋಪಿಗಳು

ಪಾಕ್‌ ಜೊತೆ ನಂಟು ಹೊಂದಿರುವ ಎಂಟು ಶಂಕಿತರ ಬಂಧನ Read More »

ಹೆಂಡತಿ ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಗಂಡ

ಆರ್ಥಿಕ ಸಂಕಷ್ಟದಿಂದ ಘೋರ ಕೃತ್ಯ ಎಸಗಿರುವ ಅನುಮಾನ ಲಖನೌ : ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆ ಅಮಾಪುರದ ಕೋಟ್ವಾಲಿ ವ್ಯಾಪ್ತಿಯ ಏಟಾ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪ ಇರುವ ಮನೆಯಲ್ಲಿ ಒಂದೇ ಕುಟುಂಬದ ಐವರ ಶವಗಳು ಪತ್ತೆಯಾಗಿವೆ. ಮೃತರನ್ನು ಸತ್ಯವೀರ್ ಅಲಿಯಾಸ್ ಶ್ಯಾಮವೀರ್ ‘ಫೌಜಿ’ (50), ಅವರ ಪತ್ನಿ ರಾಮಶ್ರೀ (48), ಪುತ್ರಿಯರಾದ ಪ್ರಾಚಿ (12) ಮತ್ತು ಅಮರವತಿ (10), ಹಾಗೂ ಪುತ್ರ ಗಿರೀಶ್ (9) ಎಂದು ಗುರುತಿಸಲಾಗಿದೆ. ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸ್ಥಳೀಯರು

ಹೆಂಡತಿ ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಗಂಡ Read More »

ವಿಟ್ಲ: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಬೀಗ

ನೋಂದಣಿ ಇಲ್ಲದೆ ರಕ್ತ ಪರೀಕ್ಷೆ ಮಾಡುತ್ತಿದ್ದ ಲ್ಯಾಬ್‌ ವಿಟ್ಲ: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರದ ಮೇಲೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಲ್ಯಾಬ್‌ಗೆ ಬೀಗ ಜಡಿದಿದ್ದಾರೆ. ಶರತ್ ಶೆಟ್ಟಿ ಎಂಬವರು ವಿಟ್ಲದಲ್ಲಿರುವ ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ ಇಲ್ಲಿ ರಕ್ತ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದು, ಲ್ಯಾಬ್‍ನಲ್ಲಿ ಬಂದಿರುವ ವರದಿಯಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಬೇರೆಡೆ ರಕ್ತ ಪರೀಕ್ಷೆ ಮಾಡಿಸಿಕೊಂಡಿರುತ್ತಾರೆ. ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ ಸಂಸ್ಥೆಯವರು ಸಹಿ ಮಾಡದೆ ವರದಿ ನೀಡಿದ್ದು, ಆ ಸಂಸ್ಥೆಯ ವಿರುದ್ಧ

ವಿಟ್ಲ: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಬೀಗ Read More »

ಅಕ್ರಮವಾಗಿ ಸಾಗಿಸುತ್ತಿದ್ದ 35 ಜಾನುವಾರುಗಳ ರಕ್ಷಣೆ

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕದ್ರಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ. ಮಂಗಳೂರು ಪಡವು ಹೈವೇ ಬಳಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಂಟೈನರ್ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ ವೇಳೆ 35 ಜಾನುವಾರುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಾಹನವನ್ನು ತಡೆದರು. ಪರಿಶೀಲನೆಯ ವೇಳೆ ಯಾವುದೇ ಸಮರ್ಪಕ ದಾಖಲೆಗಳಿಲ್ಲದೆ ಜಾನುವಾರುಗಳನ್ನು ಸಾಗಿಸಲಾಗುತ್ತಿದ್ದುದಾಗಿ ತಿಳಿದುಬಂದಿದೆ. ಜಾನುವಾರುಗಳನ್ನು ರಕ್ಷಿಸಿ ಸಂಬಂಧಿತ ಇಲಾಖೆಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ

ಅಕ್ರಮವಾಗಿ ಸಾಗಿಸುತ್ತಿದ್ದ 35 ಜಾನುವಾರುಗಳ ರಕ್ಷಣೆ Read More »

ಉಪ್ಪಿನಂಗಡಿ : ರೈಲಿನಡಿಗೆ ತಲೆಯಿಟ್ಟು ಯುವಕ ಆತ್ಮಹತ್ಯೆ

ರೈಲಿನಡಿಗೆ ಬಿದ್ದು ಯುವಕ ಮೃತ್ಯು ಎಂದು ವರದಿಯಾಗಿದ್ದ ಪ್ರಕರಣ ಉಪ್ಪಿನಂಗಡಿ : ಕಬಕ ಪುತ್ತೂರು ರೈಲ್ವೆ ನಿಲ್ದಾಣದ ಹಾರಾಡಿ ಸೇತುವೆಯ ಸಮೀಪ ಶುಕ್ರವಾರ ರೈಲು ಢಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ಸಂಭವಿಸಿದ್ದು, ಇದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಎನ್ನುವುದು ತನಿಖೆಯಿಂದ ಗೊತ್ತಾಗಿದೆ. ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿ ಬಳಿಯ ಗೌಂಡತ್ತಿಗೆ ನಿವಾಸಿ ಪವನ್ ಕುಮಾರ್ (26) ಮೃತ ಯುವಕ. ಸರಕು ಸಾಗಿಸುವ ಹಡಗಿನಲ್ಲಿ ಉದ್ಯೋಗಿಯಾಗಿದ್ದ ಪವನ್ ಕೆಲವು ತಿಂಗಳಿನಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದರು. ಶುಕ್ರವಾರ

ಉಪ್ಪಿನಂಗಡಿ : ರೈಲಿನಡಿಗೆ ತಲೆಯಿಟ್ಟು ಯುವಕ ಆತ್ಮಹತ್ಯೆ Read More »

ಅಫ್ಘಾನಿಸ್ತಾನ ಮೇಲೆ ಪಾಕಿಸ್ತಾನ ದಾಳಿ : ಮಕ್ಕಳು ಸೇರಿ ಕನಿಷ್ಠ 17 ನಾಗರಿಕರು ಸಾವು

ಆತ್ಮಾಹುತಿ ಬಾಂಬ್‌ ದಾಳಿಗೆ ಪ್ರತೀಕಾರ ಎಂದು ಹೇಳಿಕೊಂಡ ಪಾಕಿಸ್ತಾನ ಕಾಬೂಲ್:‌ ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ 17 ನಾಗರಿಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿ ಪ್ರದೇಶದ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ ನಡೆಸಿದೆ. ಪಾಕಿಸ್ತಾನದಲ್ಲಿ ಇತ್ತೀಚಿಗೆ ನಡೆದ ಆತ್ಮಹತ್ಯಾ ದಾಳಿಗೆ ಅಫ್ಘಾನ್ ಮೂಲದ ಭಯೋತ್ಪಾದಕ ಗುಂಪು ಕಾರಣ ಎಂದು ಆರೋಪಿಸಿ ಪಾಕಿಸ್ತಾನ ಈ ದಾಳಿಯನ್ನು ನಡೆಸಿದೆ. ಶನಿವಾರ ರಾತ್ರಿ ಪಾಕ್‌ ವಾಯುಪಡೆ ನಂಗರ್‌ಹಾರ್ ಮತ್ತು ಪಕ್ತೂನ್‌ಖ್ವಾ ಪ್ರಾಂತ್ಯಗಳಲ್ಲಿ ನಮ್ಮ ನಾಗರಿಕರ ಮೇಲೆ

ಅಫ್ಘಾನಿಸ್ತಾನ ಮೇಲೆ ಪಾಕಿಸ್ತಾನ ದಾಳಿ : ಮಕ್ಕಳು ಸೇರಿ ಕನಿಷ್ಠ 17 ನಾಗರಿಕರು ಸಾವು Read More »

ರೈಲು ಹಳಿಯಲ್ಲಿ ವೃದ್ಧ ದಂಪತಿ ಶವ ತುಂಡಾದ ಸ್ಥಿತಿಯಲ್ಲಿ ಪತ್ತೆ

ರೈಲು ಹಳಿಯಲ್ಲಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ಬೆಂಗಳೂರು: ಹಾಸನ ನಗರದ ಕರೀಗೌಡ ಕಾಲೋನಿಯಲ್ಲಿ ವೃದ್ಧರಿಬ್ಬರ ಶವ ರೈಲು ಹಳಿಯಲ್ಲಿ ಪತ್ತೆಯಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ವೃದ್ಧ ಮಹಿಳೆ ಮತ್ತು ಪುರುಷನ ಮೃತದೇಹ ರೈಲು ಹಳಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಕಂಡುಬಂದಿದೆ. ಅವರ ಮೇಲೆ ರೈಲು ಹರಿದು ಹೋಗಿದೆ. ಇವರು ವೃದ್ಧ ದಂಪತಿ ಆಗಿರಬೇಕೆಂದು ಶಂಕಿಸಲಾಗಿದೆ. ಪ್ರಾಥಮಿಕವಾಗಿ ಇದು ಆತ್ಮಹತ್ಯೆಯಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕತ್ತಲಿನ ವೇಳೆ ಘಟನೆ ನಡೆದಿರಬಹುದೆಂದು ತಿಳಿದುಬಂದಿದೆ. ರೈಲು ಹರಿದ ರಭಸಕ್ಕೆ ದಂಪತಿಯ

ರೈಲು ಹಳಿಯಲ್ಲಿ ವೃದ್ಧ ದಂಪತಿ ಶವ ತುಂಡಾದ ಸ್ಥಿತಿಯಲ್ಲಿ ಪತ್ತೆ Read More »

ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌?

ಮಕ್ಕಳನ್ನು ಸೋಷಿಯಲ್‌ ಮೀಡಿಯಾ, ಡ್ರಗ್ಸ್‌ನಿಂದ ದೂರವಿಡಲು ಮೊಬೈಲ್‌ ನಿಷೇಧಕ್ಕೆ ಚಿಂತನೆ ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ವಿವಿಗಳ ಕುಲಪತಿಯಾಗಿರುವ ರಾಜ್ಯಪಾಲರ ಅಭಿಪ್ರಾಯ ಕೇಳಿದ್ದಾರೆ. ಸಿಎಂ ಪ್ರಸ್ತಾಪಕ್ಕೆ ರಾಜ್ಯಪಾಲರೂ ಒಪ್ಪಿಗೆ ಸೂಚಿಸಿದ್ದಾರೆ. ಇಂದಿನ ದಿನಗಳಲ್ಲಿ ಯುವಜನರು ಡ್ರಗ್ಸ್‌ಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಚಿಂತನೆ ಇದೆ. ಈ ಬಗ್ಗೆ ನಮಗೆ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌? Read More »

ಟಿ20 ವಿಶ್ವಕಪ್‌ : ಇಂದು ಭಾರತ-ದಕ್ಷಿಣ ಆಫ್ರಿಕ ಸೂಪರ್‌ 8 ಮುಖಾಮುಖಿ

ಕುತೂಹಲ ಕೆರಳಿಸಿರುವ ಎರಡು ಅಜೇಯ ತಂಡಗಳ ನಡುವಿನ ಹೋರಾಟ ಅಹಮದಾಬಾದ್‌: ಟಿ20 ವಿಶ್ವಕಪ್‌ ಕೂಟದ ಗುಂಪು ಹಂತದಲ್ಲಿ ಅಜೇಯವಾಗಿ ಉಳೀದು ಸೂಪರ್‌ 8 ಸುತ್ತಿಗೆ ಬಂದಿರುವ ಭಾರತ ಮತ್ತು ದಕ್ಷಿಣ ಆಫ್ರಿಕ ತಂಡಗಳು ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೂಒರ್‌ 8 ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ಭಾರತ ಗುಂಪು ಹಂತದಲ್ಲಿ ಯುಎಸ್ಎ, ನಮೀಬಿಯಾ, ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳನ್ನು ಸೋಲಿಸುವ ಮೂಲಕ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಇಂದಿನಿಂದ ಭಾರತಕ್ಕೆ ನಿಜವಾದ ಸವಾಲು ಎದುರಾಗಲಿದೆ. ಭಾರತದ

ಟಿ20 ವಿಶ್ವಕಪ್‌ : ಇಂದು ಭಾರತ-ದಕ್ಷಿಣ ಆಫ್ರಿಕ ಸೂಪರ್‌ 8 ಮುಖಾಮುಖಿ Read More »

error: Content is protected !!
Scroll to Top