ಸುದ್ದಿ

ಅಕ್ಷಯ ಕಾಲೇಜು, ಮಂಗಳೂರು ಕೆರಿಯರ್ ಡೆಸ್ಟಿನಿಯಿಂದ ಪುತ್ತೂರಿನಲ್ಲಿ ಪ್ರಥಮವಾಗಿ ಏವಿಯೇಶನ್, ಸ್ಯಾಪ್, ಬ್ಯಾಟ್ ಕೋರ್ಸ್ ಉದ್ಘಾಟನೆ | ಪಿಯುಸಿ/ಪದವಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬಲ್ಲ ಕೋರ್ಸ್ ಗಳು : ಜಯಂತ್ ನಡುಬೈಲು

ಪುತ್ತೂರು : ದರ್ಬೆಯಲ್ಲಿ ಕೇವಲ ಇಪ್ಪತ್ತು ವಿದ್ಯಾರ್ಥಿಗಳಿಂದ ಆರಂಭವಾದ ಗ್ಲೋರಿಯ ಕಾಲೇಜು ಆಫ್ ಫ್ಯಾಶನ್ ಡಿಸೈನಿಂಗ್ ಇದೀಗ ಸಂಪ್ಯದಲ್ಲಿ ಉದ್ಯಮಿ ಜಯಂತ್ ನಡುಬೈಲುರವರ ಮುಂದಾಳತ್ವದಲ್ಲಿ ಅಕ್ಷಯ ಕಾಲೇಜು ಎಂಬ ನಾಮಾಂಕಿತದೊಂದಿಗೆ ಸುಮಾರು ೪೫೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳೊಂದಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಇದೀಗ ದರ್ಬೆ ಬೈಪಾಸ್ ರಸ್ತೆಯ ಫಾ.ಪತ್ರಾವೋ ಸರ್ಕಲ್ ಬಳಿಯ ಆರಾಧ್ಯ ಆರ್ಕೇಡ್‌ನ ಮೂರನೇ ಮಹಡಿಯಲ್ಲಿ ಅಕ್ಷಯ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಅಕ್ಷಯ ಕಾಲೇಜು ಹಾಗೂ ಕೆರಿಯರ್ ಡೆಸ್ಟಿನಿ ಮಂಗಳೂರು ಜಂಟಿ ಸಹಯೋಗದಲ್ಲಿ `ಅಕ್ಷಯ […]

ಅಕ್ಷಯ ಕಾಲೇಜು, ಮಂಗಳೂರು ಕೆರಿಯರ್ ಡೆಸ್ಟಿನಿಯಿಂದ ಪುತ್ತೂರಿನಲ್ಲಿ ಪ್ರಥಮವಾಗಿ ಏವಿಯೇಶನ್, ಸ್ಯಾಪ್, ಬ್ಯಾಟ್ ಕೋರ್ಸ್ ಉದ್ಘಾಟನೆ | ಪಿಯುಸಿ/ಪದವಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬಲ್ಲ ಕೋರ್ಸ್ ಗಳು : ಜಯಂತ್ ನಡುಬೈಲು Read More »

ಬಾಲಕಿಯ ಪ್ರಜ್ಞೆ ತಪ್ಪಿಸಿ ಮನೆಯಿಂದ ಹಾಡಹಗಲೇ ದರೋಡೆ

ಅರಿವಳಿಕೆ ಸ್ಪ್ರೇ ಮಾಡಿ 30 ಪವನ್‌ ಆಭರಣ ದರೋಡೆ ಮೂಡುಬಿದಿರೆ : ಹಾಡಹಗಲೇ ಮನೆಗೆ ನುಗ್ಗಿ ಮನೆಯಲ್ಲಿದ್ದ ಬಾಲಕಿಯ ಪ್ರಜ್ಞೆ ತಪ್ಪಿಸಿ ಸುಮಾರು 30 ಪವನ್‌ ಚಿನ್ನಾಭರಣ ದರೋಡೆ ಮಾಡಿದ ಘಟನೆ ನಿನ್ನೆ ಮೂಡುಬಿದಿರೆ ಸಮೀಪ ಸಂಭವಿಸಿದೆ. ಮೂಡುಬಿದಿರೆ ತಾಲೂಕಿನ ಅಳಿಯೂರಿನ ನೇಲಡೆಯ ಪ್ರಶಾಂತ್ ಜೈನ್ ಎಂಬವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ. ಪ್ರಶಾಂತ್ ಜೈನ್ ಮತ್ತು ಅವರ ಪುತ್ರ ಮೂಲ್ಕಿಯಲ್ಲಿ ಅಡುಗೆ

ಬಾಲಕಿಯ ಪ್ರಜ್ಞೆ ತಪ್ಪಿಸಿ ಮನೆಯಿಂದ ಹಾಡಹಗಲೇ ದರೋಡೆ Read More »

ಮಂಗಳೂರು-ಬೆಂಗಳೂರು ರಸ್ತೆಯಲ್ಲಿ ಸರಣಿ ಅಪಘಾತ : 7 ಕಾರುಗಳು ಜಖಂ

ಹಾಸನ: ಬೆಂಗಳೂರು–ಮಂಗಳೂರು ಹೈವೇಯ ಚೋಲಗೆರೆ ಟೋಲ್ ಬಳಿ ಭಾನುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿ 7 ಕಾರುಗಳು ಜಖಂಗೊಂಡಿವೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದೆ.‌ ಹೊಸದಾಗಿ ಆರಂಭಗೊಂಡ ಚೋಲಗೆರೆ ಟೋಲ್‌ ಬಳಿ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಈ ವೇಳೆ ಅತಿ ವೇಗವಾಗಿ ಬಂದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಮುಂದಿದ್ದ 7 ಕಾರುಗಳು ಜಖಂಗೊಂಡಿವೆ. ವೀಕೆಂಡ್ ಹಿನ್ನಲೆಯಲ್ಲಿ ಹೈವೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಸರಣಿ ಅಪಘಾತದಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು

ಮಂಗಳೂರು-ಬೆಂಗಳೂರು ರಸ್ತೆಯಲ್ಲಿ ಸರಣಿ ಅಪಘಾತ : 7 ಕಾರುಗಳು ಜಖಂ Read More »

ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ

ಮೈಸೂರು: ನಗರದ ಅಪಾರ್ಟ್‍ಮೆಂಟ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆಯಾಗಿದೆ. ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿ ವ್ಯಕ್ತಿ ನೇಣಿಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ವಿಶ್ವೇಶ್ವರಯ್ಯ ನಗರದ ಅಪಾರ್ಟ್‍ಮೆಂಟ್‍ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಚೇತನ್ (45), ರೂಪಾಲಿ (43), ಪ್ರಿಯಂವದಾ ಮತ್ತು ಕುಶಾಲ್ (15) ಎಂದು ಗುರುತಿಸಲಾಗಿದೆ. ಚೇತನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉಳಿದವರ ಮೃತದೇಹಗಳು ಅಪಾರ್ಟ್‍ಮೆಂಟ್‍ನಲ್ಲಿ ಪತ್ತೆಯಾಗಿವೆ. ಚೇತನ್ ವಿಷ ನೀಡಿ ಮನೆಯವರನ್ನು ಸಾಯಿಸಿ, ಬಳಿಕ ತಾನು ನೇಣು

ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ Read More »

ಕಳ್ಳ ಪೊಲೀಸ್‌ ಆಟವಾಡುವಾಗ ಬಾಲಕನ ಕೈಯಲಿದ್ದ ಬಂದೂಕಿನಿಂದ ಸಿಡಿದ ಗುಂಡು : 3 ವರ್ಷದ ಮಗು ಸಾವು

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ 13 ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನನ್ನು ಮೇಲೆ ಗುಂಡು ಹಾರಿಸಿ ಕೊಂದಿರುವ ಘಟನೆ ಸಂಭವಿಸಿದೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಪ್ರಾಣಬಿಟ್ಟಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ. ಕೋಳಿಫಾರಂನಲ್ಲಿ ಭದ್ರತೆಗಾಗಿ ಗುಂಡು ತುಂಬಿದ ಒಂದು ಅಸಲಿ ಗನ್‌ ಇಡಲಾಗಿತ್ತು. ಪಶ್ಚಿಮ ಬಂಗಾಳ ಮೂಲದ ಶಶಾಂಕ್ ಹಾಗೂ ಲಿಪಿಕ ದಂಪತಿ

ಕಳ್ಳ ಪೊಲೀಸ್‌ ಆಟವಾಡುವಾಗ ಬಾಲಕನ ಕೈಯಲಿದ್ದ ಬಂದೂಕಿನಿಂದ ಸಿಡಿದ ಗುಂಡು : 3 ವರ್ಷದ ಮಗು ಸಾವು Read More »

ದಿಲ್ಲಿಯಲ್ಲಿ ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ

ಗಾಬರಿಯಾಗದಿರಲು ಪ್ರಧಾನಿ ಮೋದಿ ಮನವಿ ಹೊಸದಿಲ್ಲಿ: ರಾಜಧಾನಿ ದಿಲ್ಲಿಯಲ್ಲಿ ಇಂದು ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿ ಜನರು ಗಾಬರಿಯಾದರು. ದಿಲ್ಲಿಯ ದೌಲಾಖಾನ್‌ನಲ್ಲೇ ಭೂಕಂಪ ಕೇಂದ್ರ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮುಂಜಾನೆ 5.36ರ ಹೊತ್ತಿಗೆ ಭೂಕಂಪ ಸಂಭವಿಸಿದ್ದು, ಹಲವು ಕಿಲೋಮೀಟರ್‌ಗಳಷ್ಟು ದೂರ ಕಂಪನದ ಅನುಭವ ಅಗಿದೆ. ವಸತಿ ಪ್ರದೇಶಗಳಲ್ಲಿ ಜನರಿಗೆ ಸ್ಪಷ್ಟವಾಗಿ ಕಂಪನದ ಅನುಭವವಾಗಿದ್ದು, ಅನೇಕರು ಗಾಬರಿಯಾಗಿ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಭೂಕಂಪದಿಂದ ಹಾನಿ ಸಂಭವಿಸಿದ ಕುರಿತು ವರದಿಯಾಗಿಲ್ಲ. ಗಾಬರಿಯಾಗದಿರಲು ಮೋದಿ ಮನವಿ ಪ್ರಧಾನಿ ನರೇಂದ್ರ ಮೋದಿ

ದಿಲ್ಲಿಯಲ್ಲಿ ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ Read More »

ಯಕ್ಷ ಭಾರತಿ ಬೆಳ್ತಂಗಡಿ ದಶಮಾನೋತ್ಸವ | ಭಗವದ್ಗೀತೆಯ ಶ್ಲೋಕಗಳ ಪಠಣದ ವಿಶೇಷ ಸಾಧಕಿ ಅದ್ವಿತಿ ರಾವ್ ಗೆ ಅಭಿನಂದನೆ

ಬೆಳ್ತಂಗಡಿ : ಯಕ್ಷ ಭಾರತಿ ಬೆಳ್ತಂಗಡಿ ದಶಮಾನೋತ್ಸವ ಅಂಗವಾಗಿ ಭಗವದ್ಗೀತೆಯ ಶ್ಲೋಕಗಳ ಪಠಣದ ವಿಶೇಷ ಸಾಧಕಿ ಅದ್ವಿತಿ ರಾವ್ ಗೆ ಅಭಿನಂದನೆಯನ್ನು ಸಲ್ಲಿಸಲಾಯಿತು. ಅದ್ವಿತಿ ರಾವ್ ಬೆಳ್ತಂಗಡಿ ತಾಲೂಕಿನ ಕನ್ಯಾಡಿ  ಗ್ರಾಮದ ಶ್ರೀಮತಿ ಅಖಿಲಾ ಮತ್ತು ಶ್ರೀ ಅಶ್ವಥ್ ದಂಪತಿ ಪುತ್ರಿಯಾಗಿದ್ದು, ಉಜಿರೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ  ಶಾಲೆಯ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ (ರಿ.) ಇಲ್ಲಿಯ ಭಗವದ್ಗೀತೆ ಪಾಠ ಪಠಣ ತರಗತಿಯ ಆರಂಭದ

ಯಕ್ಷ ಭಾರತಿ ಬೆಳ್ತಂಗಡಿ ದಶಮಾನೋತ್ಸವ | ಭಗವದ್ಗೀತೆಯ ಶ್ಲೋಕಗಳ ಪಠಣದ ವಿಶೇಷ ಸಾಧಕಿ ಅದ್ವಿತಿ ರಾವ್ ಗೆ ಅಭಿನಂದನೆ Read More »

ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಪೊಲೀಸ್‌ ಅಧಿಕಾರಿ ಸಹಿತ ಇನ್ನೂ ನಾಲ್ವರು ಸೆರೆ

ಮಂಗಳೂರು : ವಿಟ್ಲ ಸಮೀಪ ಬೋಳಂತೂರಿನ ನಾರ್ಶದ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿಯವರ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಪೊಲೀಸ್‌ ಅಧಿಕಾರಿಯೊಬ್ಬನ ಸಹಿತ ಇನ್ನೂ ನಾಲ್ವರನ್ನು ತನಿಖಾ ತಂಡ ಬಂಧಿಸಿದೆ. ಕೇರಳದ ಕೊಡಂಗಲ್ಲೂರು ಪೊಲೀಸ್‌ ಠಾಣೆಯ ಎಎಸ್‌ಐ ಶಹೀರ್‌ ಬಾಬು ಸೆರೆಯಾಗಿರುವ ಪೊಲೀಸ್‌ ಅಧಿಕಾರಿ. ಈತನ ಸೆರೆಯೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಆರೋಪಿಗಳ ಸಂಖ್ಯೆ ಏಳಕ್ಕೇರಿದೆ. ಇಕ್ಬಾಲ್‌ ಪರ್ಲಿಯ ಬಂಟ್ವಾಳ (38), ಸಿರಾಜುದ್ದೀನ್‌ ನಾರ್ಶ (37) ಮತ್ತು ಅಬ್ಸಾರ್‌

ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಪೊಲೀಸ್‌ ಅಧಿಕಾರಿ ಸಹಿತ ಇನ್ನೂ ನಾಲ್ವರು ಸೆರೆ Read More »

ದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ?

ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲ.ರೂ. ಪರಿಹಾರ ಹೊಸದಿಲ್ಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರ ಕೇಂದ್ರ ಸರ್ಕಾರ ಘೋಷಿಸಿದೆ.ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತದಿಂದ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮೃತರಲ್ಲಿ 11 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ.

ದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ? Read More »

ನದಿಯಲ್ಲಿ ಯೋಗ ಮಾಡುವಾಗಲೇ ಯೋಗಗುರು ಸಾವು

ನೀರಿನಲ್ಲಿ ಯೋಗನಿದ್ರೆಯಲ್ಲಿರುವಾಗಲೇ ಬಂದ ಮೃತ್ಯು ಚಾಮರಾಜನಗರ: ನುರಿತ ಯೋಗಪಟುವೊಬ್ಬರು ನದಿಯಲ್ಲಿ ಯೋಗ ಮಾಡುತ್ತಿರುವಾಗಲೇ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ಯೋಗ ಮಾಡುತ್ತಲೇ ಯೋಗಪಟು ಮೃತಪಟ್ಟಿದ್ದಾರೆ. ಕೊಳ್ಳೇಗಾಲದ ಯೋಗಪಟು ನಾಗರಾಜ್​ (78) ಮೃತ ದುರ್ದೈವಿ. ತೀರ್ಥಸ್ನಾನ ಮಾಡಲೆಂದು ನಾಗರಾಜ್​ ಕಾವೇರಿ ನದಿಗೆ ಇಳಿದಿದ್ದರು. ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ನಾಗರಾಜು ತೇಲುವ ಸ್ಥಿತಿಯಲ್ಲೇ ಇದ್ದರು. ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಮೃತಪಟ್ಟಿದ್ದರು. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ

ನದಿಯಲ್ಲಿ ಯೋಗ ಮಾಡುವಾಗಲೇ ಯೋಗಗುರು ಸಾವು Read More »

error: Content is protected !!
Scroll to Top