ಅಕ್ಷಯ್ ಕಲ್ಲೇಗ ಹತ್ಯೆ: 1 ಮತ್ತು 2 ನೇ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
ಪುತ್ತೂರು: ಕಲ್ಲೇಗ ಟೈಗರ್ಸ್ ಹುಲಿ ವೇಷ ತಂಡದ ಅಕ್ಷಯ್ ಕಲ್ಲೇಗ ಎಂಬ ಯುವಕನನ್ನು ಹತ್ಯೆ ಮಾಡಿದ 1 ಮತ್ತು 2 ನೇ ಆರೋಪಿಗಳಿಗೆ ಪುತ್ತೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನಿರಾಕರಿಸಿ ಆದೇಶ ನೀಡಿದೆ. ನವೆಂಬರ್ 6, 2023 ರಂದು ರಾತ್ರಿ ವೇಳೆ ನೆಹರೂ ನಗರದಲ್ಲಿ ಅಕ್ಷಯ್ ಕಲ್ಲೇಗನ ಮೇಲೆ ಭೀಕರ ಹಲ್ಲೆ ನಡೆಸಿ, ಕೊಲೆ ಮಾಡಲಾಗಿತ್ತು. ಈ ಪ್ರಕರಣದ 1 ನೇ ಆರೋಪಿ ಪಡೀಲಿನ ಮನೀಶ್, 2 ನೇ ಆರೋಪಿ ಕೃಷ್ಣನಗರದ ಚೇತನ್ […]
ಅಕ್ಷಯ್ ಕಲ್ಲೇಗ ಹತ್ಯೆ: 1 ಮತ್ತು 2 ನೇ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ Read More »










