ಸ್ಥಳೀಯ ಸುದ್ದಿ

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ

ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ ಪುಡಿ ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ವಾಪಾಸ್ ತೆರಳುತ್ತಿದ್ದಾಗ ರಕ್ಷಿತ್ ಶಿವರಾಂ ರೋಡ್ ಶೋ […]

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ Read More »

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಏ. 16 ರಂದು ಕೌಳಿಗೆ ಮನೆ ಸಜಿಪ ಮುನ್ನೂರು ಗ್ರಾಮದಲ್ಲಿ ಸಂಭವಿಸಿದೆ. ಪರಮೇಶ್ವರ ಎನ್ ಕೆ(75) ಎಂಬವರೇ ಮೃತ ವ್ಯಕ್ತಿ. ಏ. 14 ರಂದು ರಾತ್ರಿ 10.00 ಗಂಟೆಗೆ ಟಾರ್ಚ ಹಿಡಿದುಕೊಂಡು ಮನೆಯಿಂದ ಹೊರಗೆ ಹೋದವರು ಮರಳಿ ಬಾರದೇ ಇದ್ದಾಗ ಮನೆಯ ಸುತ್ತ ಮುತ್ತ ಪರಿಸರದಲ್ಲಿ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿ ಯಾವುದೇ ಮಾಹಿತಿ ಸಿಗದ ಕಾರಣ ಮಗನಾದ ಶಿವಾನಂದ ರ ಹೇಳಿಕೆಯಂತೆ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ Read More »

error: Content is protected !!
Scroll to Top