ಕೃಷಿ ವಲಯದಲ್ಲಿ ನಾವೀನ್ಯತೆ ಅಳವಡಿಸಿಕೊಳ್ಳಿ: ಎನ್. ಚೆಲುವರಾಯಸ್ವಾಮಿ
ಪುತ್ತೂರು: ಕೃಷಿ ವಲಯದಲ್ಲಿ ನಾವೀನ್ಯತೆಯನ್ನು ಅಳವಡಿಕೆ ಮಾಡಿಕೊಳ್ಳುವುದು ಇಂದಿನ ಅಗತ್ಯ. ರೈತರು ಮೌಲ್ಯವರ್ಧಿತ ಉತ್ಪನ್ನಗಳನ್ನು ಸಿದ್ಧಪಡಿಸುವ ಮುಖೇನ ತಮ್ಮ ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳಲು ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದರು. ಅವರು ನಿನ್ನೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ ಮತ್ತು ಸಸ್ಯ ಜಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಕಾಣಲು ಸಮಯಾವಕಾಶ ಬೇಕು. ಕೃಷಿಕರು ಮಣ್ಣಿನ ಗುಣಮಟ್ಟಕ್ಕೆ ಅನುಸಾರವಾಗಿ ಸಮ್ಮಿಶ್ರ ಬೆಳೆಗಳನ್ನು ಬೆಳೆಯುವತ್ತ ಗಮನ ನೀಡಬೇಕು […]
ಕೃಷಿ ವಲಯದಲ್ಲಿ ನಾವೀನ್ಯತೆ ಅಳವಡಿಸಿಕೊಳ್ಳಿ: ಎನ್. ಚೆಲುವರಾಯಸ್ವಾಮಿ Read More »










