ಕೃಷಿ

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ತೆರೆ | ಜಯಗಳಿಸಿದ ಕೋಣಗಳ ಫಲಿತಾಂಶ ಈ ಕೆಳಗಿನಂತಿದೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಫೈನಲ್ ಹಣಾಹಣಿಯೊಂದಿಗೆ ಭಾನುವಾರ ಸಂಜೆ ಸಂಪನ್ನಗೊಂಡಿತು. ಕಂಬಳ ಕೂಟದಲ್ಲಿ ಸುಮಾರು 170 ಜೋಡಿ ಕೋಣಗಳು ಈ ಬಾರಿ ಭಾಗವಹಿಸಿದ್ದವು. ಕೋಟಿ-ಚೆನ್ನಯ ಜೋಡುಕರೆ ಕಂಬಳ ಫಲಿತಾಂಶ : ಹಗ್ಗ ಹಿರಿಯ : ಪ್ರಥಮ ಕೊಳಕ್ಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್  (ಕೋಣ ಓಡಿಸಿದವರು ಕಕ್ಕೆಪದವು ಪೆಂರ್ಗಾಲು ಕಾರ್ತಿಕ್ ಗೌಡ), ದ್ವಿತೀಯ  ನಂದಳಿಕೆ ಶ್ರೀಕಾಂತ್ ಭಟ್. ಹಗ್ಗ ಕಿರಿಯ: ಪ್ರಥಮ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ ಶೆಟ್ಟಿ (ಮಂಗಲ್ಪಾಡಿ […]

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ತೆರೆ | ಜಯಗಳಿಸಿದ ಕೋಣಗಳ ಫಲಿತಾಂಶ ಈ ಕೆಳಗಿನಂತಿದೆ Read More »

ಜೀವನ ಪದ್ಧತಿ, ಸ್ವಾವಲಂಬಿ ಬದುಕು ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ : ಸಂಜೀವ ಮಠಂದೂರು | ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿಯ ಸುಳ್ಯ ಶಾಖಾ ಪ್ರಥಮ ವಾರ್ಷಿಕೋತ್ಸವ ಸಮಾರಂಭ

ಸುಳ್ಯ: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿಯ ಸುಳ್ಯ ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಶನಿವಾರ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಜನರ ಜೀವನ ಪದ್ಧತಿ ಸುಧಾರಣೆ ಮತ್ತು ಸ್ವಾವಲಂಬಿ ಬದುಕು ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ. ಸಹಕಾರ ರಂಗ ಜನರ ಪ್ರೀತಿ ವಿಶ್ವಾಸ ಗಳಿಸಿದೆ. ಸಹಕಾರ ರಂಗ ಬಲಗೊಂಡಾಗ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ ಎಂದು ಹೇಳಿದ ಅವರು, ಸಹಕಾರಿ ಸಂಘದ

ಜೀವನ ಪದ್ಧತಿ, ಸ್ವಾವಲಂಬಿ ಬದುಕು ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ : ಸಂಜೀವ ಮಠಂದೂರು | ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿಯ ಸುಳ್ಯ ಶಾಖಾ ಪ್ರಥಮ ವಾರ್ಷಿಕೋತ್ಸವ ಸಮಾರಂಭ Read More »

ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ ಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ, ಉಪಾಧ್ಯಕ್ಷರಾಗಿ ಪ್ರವೀಣ್‍ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆ

ಪುತ್ತೂರು: ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಭಾಸ್ಕರ ಗೌಡ ಅವರು ಈ ಬಾರಿ ಮೊದಲ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ಉಪಾಧ್ಯಕ್ಷರಾಗಿ ಕಳೆದ ಬಾರಿ ನಿರ್ದೇಶಕರಾಗಿದ್ದ ಪ್ರವೀಣ್ ರೈ ಪಂಜೊಟ್ಟು ಅವರನ್ನು ಆಯ್ಕೆ ಮಾಡಲಾಯಿತು. ಮಂಗಳವಾರ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ

ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ ಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ, ಉಪಾಧ್ಯಕ್ಷರಾಗಿ ಪ್ರವೀಣ್‍ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆ Read More »

ಕೊಬ್ಬರಿ ಎಣ್ಣೆ ಬಲು ದುಬಾರಿ : ಲೀಟರ್‌ಗೆ 300 ರೂ.

ಒಂದೇ ವರ್ಷದಲ್ಲಿ ದುಪ್ಪಟ್ಟಾದ ಬೆಲೆಯಿಂದ ಜನ ಕಂಗಾಲು ಕಾರ್ಕಳ : ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಜೀವನ ದುಸ್ತರವಾಗಿದೆ. ಈಗ ಅಡುಗೆ ಎಣ್ಣೆ ಬೆಲೆಯೂ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಸೂರ್ಯಕಾಂತಿ, ನೆಲಕಡಲೆ, ಸಾಸಿವೆ, ತಾಳೆಎಣ್ಣೆ ಸೇರಿದಂತೆ ಎಲ್ಲ ರೀತಿಯ ಖಾದ್ಯತೈಲದ ಬೆಲೆ ಏರಿಕೆಯಾಗಿದೆ. ಕೊಬ್ಬರಿ ಎಣ್ಣೆ ಬೆಲೆ ಅಂಕೆಗೆ ಸಿಗದಂತೆ ಏರುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ತೆಂಗಿನಎಣ್ಣೆ ಬೆಲೆ ಲೀಟರಿಗೆ 300 ರೂ. ಸಮೀಪಿಸಿದೆ. ತೆಂಗು ಯಥೇಚ್ಚವಾಗಿ ಬೆಳೆಯುವ ಕರಾವಳಿಯಲ್ಲೂ ಲೀಟರಿಗೆ 250-260 ಆಗಿದ್ದು, ಜನರು ಕಂಗಾಲಾಗಿದ್ದಾರೆ.

ಕೊಬ್ಬರಿ ಎಣ್ಣೆ ಬಲು ದುಬಾರಿ : ಲೀಟರ್‌ಗೆ 300 ರೂ. Read More »

ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ | ಅಧ್ಯಕ್ಷರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷರಾಗಿ ಹರೀಶ್ ಗೌಡ ಗುಮ್ಮಟೆಗದ್ದೆ ಆಯ್ಕೆ

ಪುತ್ತೂರು: ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ೫ ವರ್ಷಗಳ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತೀಯೊಳಗಿನ ಜಿದ್ದಾಜಿದ್ದಿನ ಹೋರಾಟದ ನಡುವೆ ನಡೆದ ಚುನಾವಣೆಯಲ್ಲಿ ಸಂಘದ ಹಾಲಿ ನಿರ್ದೇಶಕ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಹಾಗೂ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರೂ ಆದ ಶಶಿಕುಮಾರ್ ರೈ ಬಾಳ್ಯೊಟ್ಟು ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಉಪಾಧ್ಯಕ್ಷರಾಗಿ ಹರೀಶ್ ಗೌಡ ಗುಮ್ಮಟೆಗದ್ದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ

ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ | ಅಧ್ಯಕ್ಷರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷರಾಗಿ ಹರೀಶ್ ಗೌಡ ಗುಮ್ಮಟೆಗದ್ದೆ ಆಯ್ಕೆ Read More »

ಎಣ್ಮೂರು: ಪ್ರತಿಷ್ಠಿತ ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಹಕಾರ ಭಾರತಿ ತೆಕ್ಕೆಗೆ | ಸಹಕಾರ ಭಾರತಿಯ 11 ಅಭ್ಯರ್ಥಿಗಳೂ ಆಯ್ಕೆ

ಎಣ್ಮೂರು: ಮುರುಳ್ಯ-ಎಣ್ಮೂರು ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 11 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಆಡಳಿತ ಸಹಕಾರ ಭಾರತಿ ತೆಕ್ಕೆಗೆ ಬಿದ್ದಿದೆ. ಸಾಮಾನ್ಯ ಕ್ಷೇತ್ರದಿಂದ ರೂಪರಾಜ ರೈ, ರಾಜೇಂದ್ರ ಪ್ರಸಾದ್ ಶೆಟ್ಟಿ, ವಸಂತ ಹೆಚ್‍.ಕೆ.ಹೇಮಳ, ನಾಗೇಶ್‍ಆಳ್ವ ಕೆ., ಅನೂಪ್‍ ಬಿಳಿಮಲೆ, ನೇಮಿಶ ಕಡೀರ, ಹಿಂದುಳಿದ ವರ್ಗ ಪ್ರವರ್ಗ ಬಿ ಯಿಂದ ವಸಂತ ನಡುಬೈಲು, ಶಿವರಾಮ ಸಿ., ಪರಿಶಿಷ್ಟ ಜಾತಿಯಿಂದ ಮುತ್ತಪ್ಪ ಎಸ್‍., ಮಹಿಳಾ ಮೀಸಲಾತಿಯಿಂದ

ಎಣ್ಮೂರು: ಪ್ರತಿಷ್ಠಿತ ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಹಕಾರ ಭಾರತಿ ತೆಕ್ಕೆಗೆ | ಸಹಕಾರ ಭಾರತಿಯ 11 ಅಭ್ಯರ್ಥಿಗಳೂ ಆಯ್ಕೆ Read More »

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ | ಅಧ್ಯಕ್ಷರಾಗಿ ಪದ್ಮನಾಭ ಭಟ್‍, ಉಪಾಧ್ಯಕ್ಷರಾಗಿ ಧನಂಜಯ ನಾಯ್ಕ ಮುದ್ರಜೆ ಅವಿರೋಧವಾಗಿ ಆಯ್ಕೆ

ಕೆದಿಲ: ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಭಟ್ ಬಿ. ಪೆರ್ನಾಜೆ ಸತತ ಮೂರನೇ ಅವಧಿಗೆ, ಉಪಾಧ್ಯಕ್ಷರಾಗಿ ಧನಂಜಯ ನಾಯ್ಕ ಮುದ್ರಜೆ ಅವಿರೋಧವಾಗಿ ಆಯ್ಕೆಯಾದರು. ಸಂಘದ ಆಡಳಿತ ಮಂಡಳಿಗೆ ನಡೆದ  ಚುನಾವಣೆಯಲ್ಲಿ ಸಹಕಾರ ಭಾರತಿ ನೇತೃತ್ವದ ಮೈತ್ರಿ ಕೂಟವು ಎಲ್ಲ 12 ಸ್ಥಾನಗಳನ್ನೂ ತನ್ನದಾಗಿಸಿಕೊಂಡಿತ್ತು. 3 ನಿರ್ದೇಶಕರು ಅವಿರೋಧ ಆಯ್ಕೆಯಾದರು, 9 ನಿರ್ದೇಶಕರು ಚುನಾವಣೆಯಲ್ಲಿ 60%ಕ್ಕಿಂತಲೂ ಅಧಿಕ ಮತಗಳನ್ನು ಪಡೆದು ವಿಜಯಿಗಳಾದರು. ಸಾಲಗಾರ ಕ್ಷೇತ್ರದಲ್ಲಿ ಸಹಕಾರಭಾರತಿ, ಬಿಜೆಪಿ ಬೆಂಬಲಿತ ಸತೀಶ ಕುಕ್ಕಕುಮೇರಿ (ಪ. ಜಾತಿ ಮೀಸಲು),

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ | ಅಧ್ಯಕ್ಷರಾಗಿ ಪದ್ಮನಾಭ ಭಟ್‍, ಉಪಾಧ್ಯಕ್ಷರಾಗಿ ಧನಂಜಯ ನಾಯ್ಕ ಮುದ್ರಜೆ ಅವಿರೋಧವಾಗಿ ಆಯ್ಕೆ Read More »

ಜ.17 : ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ | ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 11 ಮಂದಿ ಸ್ಪರ್ಧಾ ಕಣದಲ್ಲಿ

ಎಣ್ಮೂರು: ಪ್ರತಿಷ್ಠಿತ ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ಜ.17 ರಂದು ಚುನಾವಣೆ ನಡೆಯಲಿದೆ. ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಸಾಮಾನ್ಯ ಕ್ಷೇತ್ರದಿಂದ ರೂಪರಾಜ ರೈ, ರಾಜೇಂದ್ರ ಪ್ರಸಾದ್ ಶೆಟ್ಟಿ, ವಸಂತ ಹೆಚ್‍.ಕೆ.ಹೇಮಳ, ನಾಗೇಶ್‍ಆಳ್ವ ಕೆ., ಅನೂಪ್‍ ಬಿಳಿಮಲೆ, ನೇಮಿಶ ಕಡೀರ, ಹಿಂದುಳಿದ ವರ್ಗ ಪ್ರವರ್ಗ ಬಿ ಯಿಂದ ವಸಂತ ನಡುಬೈಲು, ಶಿವರಾಮ ಸಿ., ಪರಿಶಿಷ್ಟ ಜಾತಿಯಿಂದ ಮುತ್ತಪ್ಪ

ಜ.17 : ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ | ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 11 ಮಂದಿ ಸ್ಪರ್ಧಾ ಕಣದಲ್ಲಿ Read More »

ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಲೋಕಾರ್ಪಣೆ | ಶತಮಾನೋತ್ಸವದ ಸವಿನೆನಪಿಗಾಗಿ ‘ಶತಸಂಭ್ರಮ’ ಸ್ಮರಣ ಸಂಚಿಕೆ ಬಿಡುಗಡೆ | ಸಹಕಾರ ಎಂಬುದು ಪ್ರತಿಯೊಬ್ಬರ ಮನೆ ಹಾಗೂ ಮನದಲ್ಲಿರಬೇಕು : ಶ್ರೀ ವಿದ್ಯಾವಲ್ಲಭ ಸ್ವಾಮೀಜಿ | ಸಹಕಾರ, ಬ್ಯಾಂಕಿಂಗ್, ಪ್ರಜಾಪ್ರಭುತ್ವದಲ್ಲಿ ಪಾಲ್ಗೊಳ್ಳುವಿಕೆ ದ.ಕ ಮತ್ತು ತುಳುನಾಡಿನ ಜನರ ರಕ್ತದಲ್ಲಿದೆ : ಕ್ಯಾ.ಬ್ರಿಜೇಶ್‍ ಚೌಟ | ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘ ಇತರ ಸಂಘಗಳಿಗೆ ಮಾದರಿಯಾಗಿ ಬೆಳೆದು ನಿಂತಿದೆ : ಶಶಿಕುಮಾರ್ ರೈ ಬಾಲ್ಯೊಟ್ಟು | ಸಹಕಾರಿ ಸಂಘಗಳು ಸಮಾಜದಲ್ಲಿನ ಕಟ್ಟಕಡೆಯ ರೈತರಿಗೆ ಆರ್ಥಿಕ ಶಕ್ತಿಯನ್ನು ತುಂಬಿದೆ : ಪ್ರವೀಣ್‍ ಕುಮಾರ್

ಕಾಣಿಯೂರು: ಸಹಕಾರ ಕ್ಷೇತ್ರ ನಮ್ಮೆಲ್ಲರ  ಏಳಿಗೆಗೆ ಮೂಲ ಸ್ಪೂರ್ತಿಯಾಗಿದ್ದು, ಸಹಕಾರ ಎಂಬುದು ಪ್ರತಿಯೊಬ್ಬರ ಮನೆ ಹಾಗೂ ಮನದಲ್ಲಿರಬೇಕು, ನಾವು ಮಾತ್ಸರ್ಯ, ದ್ವೇಷ ಎಲ್ಲವನ್ನು ಹೊರಗಿಟ್ಟು ಪರಸ್ಪರ ಸಹಕಾರದಲ್ಲಿ ತೊಡಗಿಸಿಕೊಂಡಾಗ ಎಲ್ಲರಿಗೂ ಒಳಿತಾಗಲು ಸಾಧ್ಯ ಎಂದು ಕಾಣಿಯೂರು ರಾಮತೀರ್ಥ ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ನುಡಿದರು. ಅವರು ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾಣಿಯೂರು ಇದರ ಶತಮಾನೋತ್ಸವದ ಸವಿನೆನೆಪಿಗಾಗಿ ನಿರ್ಮಾಣವಾದ ನೂತನ ಕಛೇರಿ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಬಳಿಕ ಕಾಣಿಯೂರು ರಾಮತೀರ್ಥಮಠದ ಜಾತ್ರಾ ಮೈದಾನದಲ್ಲಿ ನಡೆದ

ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಲೋಕಾರ್ಪಣೆ | ಶತಮಾನೋತ್ಸವದ ಸವಿನೆನಪಿಗಾಗಿ ‘ಶತಸಂಭ್ರಮ’ ಸ್ಮರಣ ಸಂಚಿಕೆ ಬಿಡುಗಡೆ | ಸಹಕಾರ ಎಂಬುದು ಪ್ರತಿಯೊಬ್ಬರ ಮನೆ ಹಾಗೂ ಮನದಲ್ಲಿರಬೇಕು : ಶ್ರೀ ವಿದ್ಯಾವಲ್ಲಭ ಸ್ವಾಮೀಜಿ | ಸಹಕಾರ, ಬ್ಯಾಂಕಿಂಗ್, ಪ್ರಜಾಪ್ರಭುತ್ವದಲ್ಲಿ ಪಾಲ್ಗೊಳ್ಳುವಿಕೆ ದ.ಕ ಮತ್ತು ತುಳುನಾಡಿನ ಜನರ ರಕ್ತದಲ್ಲಿದೆ : ಕ್ಯಾ.ಬ್ರಿಜೇಶ್‍ ಚೌಟ | ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘ ಇತರ ಸಂಘಗಳಿಗೆ ಮಾದರಿಯಾಗಿ ಬೆಳೆದು ನಿಂತಿದೆ : ಶಶಿಕುಮಾರ್ ರೈ ಬಾಲ್ಯೊಟ್ಟು | ಸಹಕಾರಿ ಸಂಘಗಳು ಸಮಾಜದಲ್ಲಿನ ಕಟ್ಟಕಡೆಯ ರೈತರಿಗೆ ಆರ್ಥಿಕ ಶಕ್ತಿಯನ್ನು ತುಂಬಿದೆ : ಪ್ರವೀಣ್‍ ಕುಮಾರ್ Read More »

ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಕೃಷಿಮೇಳ | ವಿಚಾರಗೋಷ್ಠಿ, ಮೇಳೈಸಿದ ಸಾಂಸ್ಕೃತಿಕ ಕಾರ್ಯಕ್ರಮ,

ಕಾಣಿಯೂರು: ಶಮಾನೋತ್ಸವ ಹೊಸ್ತಿಲಲ್ಲಿರುವ ಕಾಣಿಯೂರು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಆಚರಣೆಯ ಸಲುವಾಗಿ ನೂತನ ಕಟ್ಟಡ ಉದ್ಘಾಟನೆ ಹಾಗೂ ಕೃಷಿಮೇಳದ ಅಂಗವಾಗಿ ಭಾನುವಾರ ಬೆಳಿಗ್ಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿಚಾರಗೋಷ್ಠಿ ನಡೆಯಿತು. ಬೆಳಿಗ್ಗೆ ಕಾರ್ಯಕ್ರಮದ ಉದ್ಘಾಟನೆ ಬಳಿಕ ಇಡ್ಯಡ್ಕ ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು. ಬಳಿಕ ಸ್ವ ಉದ್ಯೋಗ ಎಂಬ ವಿಷಯದ ಕುರಿತು ನಡೆದ ವಿಚಾರಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ರುಡ್‍ ಸೆಟ್‍ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‍ಮಾತನಾಡಿ, ಭಾರತ

ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಕೃಷಿಮೇಳ | ವಿಚಾರಗೋಷ್ಠಿ, ಮೇಳೈಸಿದ ಸಾಂಸ್ಕೃತಿಕ ಕಾರ್ಯಕ್ರಮ, Read More »

error: Content is protected !!
Scroll to Top