ಕೃಷಿ

ಹೊಸ ಅಡಿಕೆ ದರ ಏರಿಕೆಯಿಂದ ರೈತರಲ್ಲಿ ಹರ್ಷ |ಮಾರುಕಟ್ಟೆಯಲ್ಲಿ ಸಂಚಲನ

ಪುತ್ತೂರು: ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಧಾರಣೆ, ಅದರಲ್ಲೂ ವಿಶೇಷವಾಗಿ ಹೊಸ ಅಡಿಕೆಯ ದರವು ಮಾರುಕಟ್ಟೆಯಲ್ಲಿ ಕೆ.ಜಿ. ಒಂದಕ್ಕೆ 500 ರೂಪಾಯಿಗಳ ಗಡಿಯನ್ನು ದಾಟಿ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದೆ. ಈ ಅನಿರೀಕ್ಷಿತ ಬೆಳವಣಿಗೆಯು ಬೆಳೆಗಾರರಲ್ಲಿ ಹೊಸ ಭರವಸೆ ಮತ್ತು ಸಂಭ್ರಮವನ್ನು ಸೃಷ್ಟಿಸಿದೆ. ಅಡಿಕೆ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸುವ ಸುದ್ದಿ ಹೊರಬಿದ್ದಿದೆ. ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಧಾರಣೆ, ಅದರಲ್ಲೂ ವಿಶೇಷವಾಗಿ ಹೊಸ ಅಡಿಕೆಯ ದರವು ಮಾರುಕಟ್ಟೆಯಲ್ಲಿ ಕೆ.ಜಿ. ಒಂದಕ್ಕೆ 500 ರೂಪಾಯಿಗಳ ಗಡಿಯನ್ನು ದಾಟಿ ಐತಿಹಾಸಿಕ […]

ಹೊಸ ಅಡಿಕೆ ದರ ಏರಿಕೆಯಿಂದ ರೈತರಲ್ಲಿ ಹರ್ಷ |ಮಾರುಕಟ್ಟೆಯಲ್ಲಿ ಸಂಚಲನ Read More »

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಬಳಸುವ ರೋಗ ನಾಶಕಗಳ ಖರೀದಿಗೆ ಸಹಾಯ ಧನ – ವಿವಿಧ ಕೃಷಿಗೆ ಸಹಾಯ ಧನ | ತೋಟಗಾರಿಕೆ ಇಲಾಖೆ ಮಾಹಿತಿ

ಪುತ್ತೂರು: ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಬಳಸುವ ರೋಗ ನಾಶಕಗಳಾದ ಪ್ರೋಪಿಕೋನಜಾಲ್, ಟ್ಯುಬಿಕೊನಾಜಾಲ್, ಪ್ರೋಪಿನೆಬ್, ಕಾರ್ಬನ್ ಡೈಜಿಮ್ + ಮ್ಯಾಂಕೇಜೆಬ್, ಕಾಪರ್ ಸಲ್ವೇಟ್ (ಮೈಲು ತುತ್ತು) ಖರೀದಿಗೆ ಶೇಕಡಾ 30 ರಂತೆ ಪ್ರತೀ ಎಕರೆಗೆ ರೂ. 600 ಸಹಾಯಧನ ಲಭ್ಯವಿದೆ. ಪ್ರತಿ ರೈತರಿಗೆ 5 ಎಕರೆಗೆ ಗರಿಷ್ಟ 3000 ಸಹಾಯಧನ ನೀಡಲಾಗುವುದು. ರೈತರು ಅರ್ಜಿಯೊಂದಿಗೆ 1) ಅಧಿಕೃತ ಕೀಟನಾಶಕ ಮಾರಾಟ ಪರವಾನಿಗೆ ಇರುವ ಮಾರಾಟಗಾರರಿಂದ ಮೇಲಿನ ಸಸ್ಯ ಸಂರಕ್ಷಣಾ ಔಷಧಿ ಖರೀದಿಸಿ, ಜಿ.ಎಸ್.ಟಿ. ಬಿಲ್ಲು.

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಬಳಸುವ ರೋಗ ನಾಶಕಗಳ ಖರೀದಿಗೆ ಸಹಾಯ ಧನ – ವಿವಿಧ ಕೃಷಿಗೆ ಸಹಾಯ ಧನ | ತೋಟಗಾರಿಕೆ ಇಲಾಖೆ ಮಾಹಿತಿ Read More »

ಕಾಳುಮೆಣಸು ಬೆಳೆದವರಿಗೆ ಬಂಪರ್‌ ಲಾಭ

ಪೂರೈಕೆ ಕೊರತೆ ಬೇಡಿಕೆ ಹೆಚ್ಚಳದಿಂದ ಕೆಜಿಗೆ 1,000 ರೂ. ಆಗುವ ಸಾಧ್ಯತೆ ಮಂಗಳೂರು : ಕಾಳುಮೆಣಸು ಬೆಳೆದಿರುವ ರೈತರಿಗೆ ಬಂಪರ್‌ ಲಾಭ ಸಿಗಲಿದೆ. ಈಗಾಗಲೇ ಕೆಜಿಗೆ 750 ರೂ. ದಾಟಿ ಮುನ್ನುಗ್ಗುತ್ತಿರುವ ಕಾಳುಮೆಣಸು ಬೆಲೆ ಶೀಘ್ರ 1,000 ರೂ. ತಲುಪುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ಸಂಸ್ಥೆಯೊಂದು ಭವಿಷ್ಯ ನುಡಿದಿದೆ. ಕಳೆದ ಎರಡು ವರ್ಷಗಳಿಂದ ಶೇ.40ರಷ್ಟು ದರ ಏರಿಕೆ ಕಂಡಿರುವ ಕಾಳುಮೆಣಸು ಪೂರೈಕೆ ಕೊರತೆ ಮತ್ತು ಬೇಡಿಕೆ ಹೆಚ್ಚಳದ ಪರಿಣಾಮ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಕಾಳುಮೆಣಸು ದರ

ಕಾಳುಮೆಣಸು ಬೆಳೆದವರಿಗೆ ಬಂಪರ್‌ ಲಾಭ Read More »

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ನೂತನ ಜಾಲತಾಣ ಅನಾವರಣ, ಜೇನುಪೆಟ್ಟಿಗೆ ನಿರ್ವಹಣಾ ಸೇವೆ ಲೋಕಾರ್ಪಣೆ, ಜೇನು ಕೃಷಿಕರ ಸಮ್ಮಿಲನ

ಪುತ್ತೂರು: ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ನೂತನ ಜಾಲತಾಣದ ಅನಾವರಣ, ಕೃಷಿಕಾರಿಗಾಗಿ ಜೇನು ಪೆಟ್ಟಿಗೆ ನಿರ್ವಹಣಾ ಸೇವೆಯ ಲೋಕಾರ್ಪಣೆ ಮತ್ತು ಜೇನು ಕೃಷಿಕರ ಸಮ್ಮಿಲನ ಕಾರ್ಯಕ್ರಮ ಪುತ್ತೂರಿನ ಜಿ. ಎಲ್. ರೋಟರಿ ಸಭಾಭವನದಲ್ಲಿ ನಡೆಯಿತು. ಪುತ್ತೂರು ಶಾಸಕ ಅಶೋಕ ಕುಮಾರ ರೈ ಜೇನು ಕೃಷಿಯ ಸಾಧಕರನ್ನು ಸನ್ಮಾನಿಸಿ ಮಾತನಾಡಿ, ಜೇನಿನ ಬಳಕೆ ವ್ಯಾಪಕವಾಗಿ ಹೆಚ್ಚಾಗುವಂತೆ ಸರಕಾರದ ಮಟ್ಟದಲ್ಲಿ ಹೆಚ್ಚಿನ ವ್ಯವಸ್ಥೆಯನ್ನು ಜಾರಿಗೊಳಿಸಿ, ಜೇನು ಕೃಷಿಕರಿಗೆ ಉತ್ತಮ ಮಾರುಕಟ್ಟೆ ಲಭಿಸುವಂತೆ ರೈತ ಉತ್ಪಾದಕ ಸಂಸ್ಥೆಯ ಮೂಲಕ ಆಗಲಿ ಎಂದು

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ನೂತನ ಜಾಲತಾಣ ಅನಾವರಣ, ಜೇನುಪೆಟ್ಟಿಗೆ ನಿರ್ವಹಣಾ ಸೇವೆ ಲೋಕಾರ್ಪಣೆ, ಜೇನು ಕೃಷಿಕರ ಸಮ್ಮಿಲನ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ತೆರೆ | ಜಯಗಳಿಸಿದ ಕೋಣಗಳ ಫಲಿತಾಂಶ ಈ ಕೆಳಗಿನಂತಿದೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಫೈನಲ್ ಹಣಾಹಣಿಯೊಂದಿಗೆ ಭಾನುವಾರ ಸಂಜೆ ಸಂಪನ್ನಗೊಂಡಿತು. ಕಂಬಳ ಕೂಟದಲ್ಲಿ ಸುಮಾರು 170 ಜೋಡಿ ಕೋಣಗಳು ಈ ಬಾರಿ ಭಾಗವಹಿಸಿದ್ದವು. ಕೋಟಿ-ಚೆನ್ನಯ ಜೋಡುಕರೆ ಕಂಬಳ ಫಲಿತಾಂಶ : ಹಗ್ಗ ಹಿರಿಯ : ಪ್ರಥಮ ಕೊಳಕ್ಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್  (ಕೋಣ ಓಡಿಸಿದವರು ಕಕ್ಕೆಪದವು ಪೆಂರ್ಗಾಲು ಕಾರ್ತಿಕ್ ಗೌಡ), ದ್ವಿತೀಯ  ನಂದಳಿಕೆ ಶ್ರೀಕಾಂತ್ ಭಟ್. ಹಗ್ಗ ಕಿರಿಯ: ಪ್ರಥಮ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ ಶೆಟ್ಟಿ (ಮಂಗಲ್ಪಾಡಿ

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ತೆರೆ | ಜಯಗಳಿಸಿದ ಕೋಣಗಳ ಫಲಿತಾಂಶ ಈ ಕೆಳಗಿನಂತಿದೆ Read More »

ಜೀವನ ಪದ್ಧತಿ, ಸ್ವಾವಲಂಬಿ ಬದುಕು ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ : ಸಂಜೀವ ಮಠಂದೂರು | ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿಯ ಸುಳ್ಯ ಶಾಖಾ ಪ್ರಥಮ ವಾರ್ಷಿಕೋತ್ಸವ ಸಮಾರಂಭ

ಸುಳ್ಯ: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿಯ ಸುಳ್ಯ ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಶನಿವಾರ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಜನರ ಜೀವನ ಪದ್ಧತಿ ಸುಧಾರಣೆ ಮತ್ತು ಸ್ವಾವಲಂಬಿ ಬದುಕು ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ. ಸಹಕಾರ ರಂಗ ಜನರ ಪ್ರೀತಿ ವಿಶ್ವಾಸ ಗಳಿಸಿದೆ. ಸಹಕಾರ ರಂಗ ಬಲಗೊಂಡಾಗ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ ಎಂದು ಹೇಳಿದ ಅವರು, ಸಹಕಾರಿ ಸಂಘದ

ಜೀವನ ಪದ್ಧತಿ, ಸ್ವಾವಲಂಬಿ ಬದುಕು ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ : ಸಂಜೀವ ಮಠಂದೂರು | ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿಯ ಸುಳ್ಯ ಶಾಖಾ ಪ್ರಥಮ ವಾರ್ಷಿಕೋತ್ಸವ ಸಮಾರಂಭ Read More »

ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ ಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ, ಉಪಾಧ್ಯಕ್ಷರಾಗಿ ಪ್ರವೀಣ್‍ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆ

ಪುತ್ತೂರು: ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಭಾಸ್ಕರ ಗೌಡ ಅವರು ಈ ಬಾರಿ ಮೊದಲ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ಉಪಾಧ್ಯಕ್ಷರಾಗಿ ಕಳೆದ ಬಾರಿ ನಿರ್ದೇಶಕರಾಗಿದ್ದ ಪ್ರವೀಣ್ ರೈ ಪಂಜೊಟ್ಟು ಅವರನ್ನು ಆಯ್ಕೆ ಮಾಡಲಾಯಿತು. ಮಂಗಳವಾರ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ

ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ ಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ, ಉಪಾಧ್ಯಕ್ಷರಾಗಿ ಪ್ರವೀಣ್‍ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆ Read More »

ಕೊಬ್ಬರಿ ಎಣ್ಣೆ ಬಲು ದುಬಾರಿ : ಲೀಟರ್‌ಗೆ 300 ರೂ.

ಒಂದೇ ವರ್ಷದಲ್ಲಿ ದುಪ್ಪಟ್ಟಾದ ಬೆಲೆಯಿಂದ ಜನ ಕಂಗಾಲು ಕಾರ್ಕಳ : ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಜೀವನ ದುಸ್ತರವಾಗಿದೆ. ಈಗ ಅಡುಗೆ ಎಣ್ಣೆ ಬೆಲೆಯೂ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಸೂರ್ಯಕಾಂತಿ, ನೆಲಕಡಲೆ, ಸಾಸಿವೆ, ತಾಳೆಎಣ್ಣೆ ಸೇರಿದಂತೆ ಎಲ್ಲ ರೀತಿಯ ಖಾದ್ಯತೈಲದ ಬೆಲೆ ಏರಿಕೆಯಾಗಿದೆ. ಕೊಬ್ಬರಿ ಎಣ್ಣೆ ಬೆಲೆ ಅಂಕೆಗೆ ಸಿಗದಂತೆ ಏರುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ತೆಂಗಿನಎಣ್ಣೆ ಬೆಲೆ ಲೀಟರಿಗೆ 300 ರೂ. ಸಮೀಪಿಸಿದೆ. ತೆಂಗು ಯಥೇಚ್ಚವಾಗಿ ಬೆಳೆಯುವ ಕರಾವಳಿಯಲ್ಲೂ ಲೀಟರಿಗೆ 250-260 ಆಗಿದ್ದು, ಜನರು ಕಂಗಾಲಾಗಿದ್ದಾರೆ.

ಕೊಬ್ಬರಿ ಎಣ್ಣೆ ಬಲು ದುಬಾರಿ : ಲೀಟರ್‌ಗೆ 300 ರೂ. Read More »

ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ | ಅಧ್ಯಕ್ಷರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷರಾಗಿ ಹರೀಶ್ ಗೌಡ ಗುಮ್ಮಟೆಗದ್ದೆ ಆಯ್ಕೆ

ಪುತ್ತೂರು: ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ೫ ವರ್ಷಗಳ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತೀಯೊಳಗಿನ ಜಿದ್ದಾಜಿದ್ದಿನ ಹೋರಾಟದ ನಡುವೆ ನಡೆದ ಚುನಾವಣೆಯಲ್ಲಿ ಸಂಘದ ಹಾಲಿ ನಿರ್ದೇಶಕ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಹಾಗೂ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರೂ ಆದ ಶಶಿಕುಮಾರ್ ರೈ ಬಾಳ್ಯೊಟ್ಟು ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಉಪಾಧ್ಯಕ್ಷರಾಗಿ ಹರೀಶ್ ಗೌಡ ಗುಮ್ಮಟೆಗದ್ದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ

ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ | ಅಧ್ಯಕ್ಷರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷರಾಗಿ ಹರೀಶ್ ಗೌಡ ಗುಮ್ಮಟೆಗದ್ದೆ ಆಯ್ಕೆ Read More »

ಎಣ್ಮೂರು: ಪ್ರತಿಷ್ಠಿತ ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಹಕಾರ ಭಾರತಿ ತೆಕ್ಕೆಗೆ | ಸಹಕಾರ ಭಾರತಿಯ 11 ಅಭ್ಯರ್ಥಿಗಳೂ ಆಯ್ಕೆ

ಎಣ್ಮೂರು: ಮುರುಳ್ಯ-ಎಣ್ಮೂರು ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 11 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಆಡಳಿತ ಸಹಕಾರ ಭಾರತಿ ತೆಕ್ಕೆಗೆ ಬಿದ್ದಿದೆ. ಸಾಮಾನ್ಯ ಕ್ಷೇತ್ರದಿಂದ ರೂಪರಾಜ ರೈ, ರಾಜೇಂದ್ರ ಪ್ರಸಾದ್ ಶೆಟ್ಟಿ, ವಸಂತ ಹೆಚ್‍.ಕೆ.ಹೇಮಳ, ನಾಗೇಶ್‍ಆಳ್ವ ಕೆ., ಅನೂಪ್‍ ಬಿಳಿಮಲೆ, ನೇಮಿಶ ಕಡೀರ, ಹಿಂದುಳಿದ ವರ್ಗ ಪ್ರವರ್ಗ ಬಿ ಯಿಂದ ವಸಂತ ನಡುಬೈಲು, ಶಿವರಾಮ ಸಿ., ಪರಿಶಿಷ್ಟ ಜಾತಿಯಿಂದ ಮುತ್ತಪ್ಪ ಎಸ್‍., ಮಹಿಳಾ ಮೀಸಲಾತಿಯಿಂದ

ಎಣ್ಮೂರು: ಪ್ರತಿಷ್ಠಿತ ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಹಕಾರ ಭಾರತಿ ತೆಕ್ಕೆಗೆ | ಸಹಕಾರ ಭಾರತಿಯ 11 ಅಭ್ಯರ್ಥಿಗಳೂ ಆಯ್ಕೆ Read More »

error: Content is protected !!
Scroll to Top