ಕಸಾಪ, ಉಪ್ಪಿನಂಗಡಿ ರೋಟರಿ ಕ್ಲಬ್ ನಿಂದ ಭಾಷಣ, ದೇಶಭಕ್ತಿ ಗೀತೆ ಸ್ಪರ್ಧೆ | ಸ್ಪರ್ಧಾ ವಿಷಯ, ಯಾರೆಲ್ಲಾ ಭಾಗವಹಿಸಬಹುದು ಇಲ್ಲಿದೆ ಡೀಟೈಲ್ಸ್…
ಪುತ್ತೂರು: ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಉಪ್ಪಿನಂಗಡಿ ರೋಟರಿ ಕ್ಲಬ್ ಸಂಚಾಲಕತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಅ. 1ರಂದು ತಾಲೂಕು ಮಟ್ಟದ ಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಎರಡೂ ಸ್ಪರ್ಧೆ ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಮತ್ತು ಸಾರ್ವಜನಿಕ ವಿಭಾಗದಲ್ಲಿ ನಡೆಯಲಿದೆ. ವಿಜೇತರಿಗೆ ಅದೇ ದಿನ ಮಧ್ಯಾಹ್ನ 3 ಗಂಟೆಗೆ ಬಹುಮಾನ ನೀಡಿ ಗೌರವಿಸಲಾಗುವುದು. ಮೂರು ನಿಮಿಷದ ಕಾಲಾವಕಾಶ, ಸ್ಪರ್ಧೆಯ ವಿಷಯ ಗಾಂಧಿ […]