ಕೃಷಿ

ಕಸಾಪ, ಉಪ್ಪಿನಂಗಡಿ ರೋಟರಿ ಕ್ಲಬ್ ನಿಂದ ಭಾಷಣ, ದೇಶಭಕ್ತಿ ಗೀತೆ ಸ್ಪರ್ಧೆ | ಸ್ಪರ್ಧಾ ವಿಷಯ, ಯಾರೆಲ್ಲಾ ಭಾಗವಹಿಸಬಹುದು ಇಲ್ಲಿದೆ ಡೀಟೈಲ್ಸ್…

ಪುತ್ತೂರು: ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಉಪ್ಪಿನಂಗಡಿ ರೋಟರಿ ಕ್ಲಬ್ ಸಂಚಾಲಕತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಅ. 1ರಂದು ತಾಲೂಕು ಮಟ್ಟದ ಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಎರಡೂ ಸ್ಪರ್ಧೆ ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಮತ್ತು ಸಾರ್ವಜನಿಕ ವಿಭಾಗದಲ್ಲಿ ನಡೆಯಲಿದೆ. ವಿಜೇತರಿಗೆ ಅದೇ ದಿನ ಮಧ್ಯಾಹ್ನ 3 ಗಂಟೆಗೆ ಬಹುಮಾನ ನೀಡಿ ಗೌರವಿಸಲಾಗುವುದು. ಮೂರು ನಿಮಿಷದ ಕಾಲಾವಕಾಶ, ಸ್ಪರ್ಧೆಯ ವಿಷಯ ಗಾಂಧಿ […]

ಕಸಾಪ, ಉಪ್ಪಿನಂಗಡಿ ರೋಟರಿ ಕ್ಲಬ್ ನಿಂದ ಭಾಷಣ, ದೇಶಭಕ್ತಿ ಗೀತೆ ಸ್ಪರ್ಧೆ | ಸ್ಪರ್ಧಾ ವಿಷಯ, ಯಾರೆಲ್ಲಾ ಭಾಗವಹಿಸಬಹುದು ಇಲ್ಲಿದೆ ಡೀಟೈಲ್ಸ್… Read More »

ಕಾಡಾನೆಗಳ ದಾಳಿಗೆ ಅಪಾರ ಕೃಷಿ ನಾಶ

ಬೆಳ್ತಂಗಡಿ: ಚಾರ್ಮಾಡಿಯ ಮುಗುಳಿದಡ್ಕ ಸೇಸಪ್ಪ ಗೌಡ ಎಂಬವರ ತೋಟಕ್ಕೆ ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಕ್ಕೆ ಹಾನಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕಳೆದ ಎರಡು ದಿನಗಳ ಹಿಂದೆ ತೋಟಕ್ಕೆ ದಾಳಿ ಮಾಡಿದೆ. ಕಾಡಾನೆಗಳು ಪರಿಸರದ ಅಲ್ಲಲ್ಲಿ ದಾಳಿ ನಡೆಸುತ್ತಿದ್ದು, ಒಂದೇ ಹಿಂಡಿನಿoದ ದಾಳಿ ನಡೆಯುತ್ತಿದೆಯೇ, ಅಥವಾ ಇನ್ನಷ್ಟು ಕಾಡಾನೆಗಳು ಈ ಭಾಗದಲ್ಲಿ ಸಂಚರಿಸುತ್ತಿವೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಕಾಡಾನೆಗಳ ದಾಳಿಗೆ ಅಪಾರ ಕೃಷಿ ನಾಶ Read More »

ರೈತರ ಅನುಕೂಲಕ್ಕಾಗಿ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸಿ | ಮುಖ್ಯಮಂತ್ರಿಗಳಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ರೈತರ ಅನುಕೂಲಕ್ಕಾಗಿ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸುವಂತೆ ಮಾಜಿ ಶಾಸಕ ಸಂಜೀವ ಮಠಂದೂರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಕಳೆದ ಐದು ವರ್ಷಗಳ ಹಿಂದೆ ಆರಂಭ ಮಾಡಿದ ಮುಂಗಾರು ಹಾಗೂ ಹಿಂಗಾರು ಬೆಳೆ ಸಮೀಕ್ಷೆಗೆ ಸರಕಾರ ನ. 15 ಕೊನೆಯ ದಿನಾಂಕ ನಿಗದಿ ಮಾಡಿದೆ. ಈ ಬಾರಿ ಮುಂಗಾರು ತಡವಾಗಿದ್ದು ಹಾಗೂ ಮಳೆ ಕೊರತೆಯಾಗಿದ್ದು ರೈತರು ಕೃಷಿ ಕಾರ್ಯವನ್ನು ತಡವಾಗಿ ಆರಂಭ ಮಾಡುವಂತೆ ಆಗಿದೆ. ರೈತರಿಗೆ ಹವಾಮಾನ ವೈಪರೀತ್ಯದಿಂದ ಅನಾನುಕೂಲ ಆಗಿದೆ. ಕಳೆದ ಮೂರು

ರೈತರ ಅನುಕೂಲಕ್ಕಾಗಿ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸಿ | ಮುಖ್ಯಮಂತ್ರಿಗಳಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು Read More »

ಕಾಡಿಗಟ್ಟಿದ್ದ ಕಾಡಾನೆಗಳ ಮುಗಿಯದ ಕಾಟ! | ಬುಧವಾರ ರಾತ್ರಿ ಅರಣ್ಯ ಇಲಾಖೆ ಕಾರ್ಯಾಚರಣೆ, ಗುರುವಾರ ಬೆಳಿಗ್ಗೆ ನಾಡಿನಲ್ಲಿ ಆನೆಗಳ ಕಾರ್ಯಾಚರಣೆ!!

ಬೆಳ್ತಂಗಡಿ: ಕಾಡಿಗಟ್ಟಿದ್ದಷ್ಟು ನಾಡಿಗೆ ದಾಳಿ ಇಡುವ ಆನೆಗಳ ಪರಾಕ್ರಮ ಮತ್ತೆ ಮುಂದುವರಿದಿದೆ. ಧರ್ಮಸ್ಥಳದ ಕಾಡಂಚಿನ ನಾಡಿಗೆ ಆನೆಗಳ ದಾಳಿ ಹೆಚ್ಚಾದಾಗ, ಅರಣ್ಯ ಇಲಾಖೆ ಆನೆಗಳನ್ನು ಕಾಡಿಗಟ್ಟುವ ಕೆಲಸ ನಿರ್ವಹಿಸಿದ್ದವು. ಆದರೆ ಹೀಗೆ ಅಟ್ಟಿದ ಕಾಡಾನೆಗಳು ಗುರುವಾರ ಬೆಳಿಗ್ಗೆ ಧರ್ಮಸ್ಥಳ ಆಸುಪಾಸಿನಲ್ಲಿ ಪ್ರತ್ಯಕ್ಷವಾಗಿವೆ. ಮಂಗಳವಾರ ರಾತ್ರಿ ಕಾಡಾನೆಗಳ ಹಿಂಡು ಧರ್ಮಸ್ಥಳದ ಕೆಲ ತೋಟಗಳಿಗೆ ನುಗ್ಗಿ, ಹಾಳು ಗೆಡವಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ, ಅರಣ್ಯ ಇಲಾಖೆ ಡಿಆರ್ ಎಫ್ಒ ಹರಿಪ್ರಸಾದ್, ರಾಜೇಶ್, ಗಸ್ತು ಪಾಲಕರಾದ ಸಂತೋಷ,

ಕಾಡಿಗಟ್ಟಿದ್ದ ಕಾಡಾನೆಗಳ ಮುಗಿಯದ ಕಾಟ! | ಬುಧವಾರ ರಾತ್ರಿ ಅರಣ್ಯ ಇಲಾಖೆ ಕಾರ್ಯಾಚರಣೆ, ಗುರುವಾರ ಬೆಳಿಗ್ಗೆ ನಾಡಿನಲ್ಲಿ ಆನೆಗಳ ಕಾರ್ಯಾಚರಣೆ!! Read More »

ನಾಳೆ (ಸೆ.11) : ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು: ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸನ್ಮಾನ ಕಾರ್ಯಕ್ರಮ ಸೆ. 11 ಸೋಮವಾರ ನಡೆಯಲಿದೆ.ಬೆಳಿಗ್ಗೆ 10 ಗಂಟೆಗೆ ಸಂಪ್ಯ ಸಹಕಾರಿ ಸಂಘದ ಪ್ರಧಾನ ಕಚೇರಿ ಸಭಾಭವನದಲ್ಲಿ ಮಹಾಸಭೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.

ನಾಳೆ (ಸೆ.11) : ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ Read More »

ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನದ ವತಿಯಿಂದ ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸೇವೆಗೆ ಅಭಿನಂದನಾ ಕಾರ್ಯಕ್ರಮ

ಚಾರ್ವಾಕ : ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸತತ 10 ವರ್ಷದಲ್ಲಿ ಪ್ರಶಸ್ತಿ ಪಡೆದು ಮಾದರಿ ಸಂಘವಾಗಿ ಮೂಡಿ ಬಂದಿರುವ ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ  ಉತ್ತಮ ಸೇವೆಯನ್ನು ಪರಿಗಣಿಸಿ ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಆರ್. ಗೌಡ ಅಭಿನಂದನಾ ಪತ್ರ ನೀಡಿ ಗೌರವಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಾಚಿಲ ವೆಂಕಪ್ಪ

ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನದ ವತಿಯಿಂದ ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸೇವೆಗೆ ಅಭಿನಂದನಾ ಕಾರ್ಯಕ್ರಮ Read More »

“ಹಸಿರು ಪರಿಸರದಲ್ಲಿ ಸಂತಸದಾಯಕ ಕಲಿಕೆ” ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ಗ್ರಾಮೀಣ ಪ್ರದೇಶದ ಆನಡ್ಕ ಸರಕಾರಿ ಶಾಲೆ

ಪುತ್ತೂರು: ಈ ಸರಕಾರಿ ಶಾಲೆಯಲ್ಲಿ ಏನಿದೆ,, ಏನಿಲ್ಲ. ಎಲ್ಲವೂ ಇದೆ. ಈ ಶಾಲೆಯ ವಿಶೇಷತೆಯೆಂದರೆ ಬೃಹತ್ ಕೃಷಿ ಭಂಡಾರವನ್ನೇ ಈ ಶಾಲೆ ಹೊಂದಿರುವುದು. ಇದು ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಶಾಲೆಯ ವಿಶೇಷತೆ. “ಹಸಿರು ಪರಿಸರದಲ್ಲಿ ಸಂತಸದಾಯಕ ಕಲಿಕೆ” ಎಂಬ ಧ್ಯೇಯ ವಾಕ್ಯದೊಂದಿಗೆ ತೀರಾ ಗ್ರಾಮೀಣ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಈ ಶಾಲೆಯ ಕೃಷಿ ಕಾಯಕವನ್ನೊಮ್ಮೆ ನೋಡಿದರೆ ಎಂತವರನ್ನೂ ಆಶ್ಚರ್ಯಚಕಿತರನ್ನಾಗಿ ಮಾಡುವುದರಲ್ಲಿ ಸಂಶಯವೇ ಇಲ್ಲ. ಗ್ರಾಮೀಣ ಪ್ರದೇಶಲ್ಲಿ ತನ್ನ ಧ್ಯೇಯ ವಾಕ್ಯಕ್ಕೆ ತಕ್ಕಂತೆ ಹಚ್ಚ ಹರಿಸಿರಿನಿಂದ ಕೂಡಿದ

“ಹಸಿರು ಪರಿಸರದಲ್ಲಿ ಸಂತಸದಾಯಕ ಕಲಿಕೆ” ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ಗ್ರಾಮೀಣ ಪ್ರದೇಶದ ಆನಡ್ಕ ಸರಕಾರಿ ಶಾಲೆ Read More »

ಆ.28 : ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪೆನಿ ಹಾಗೂ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಜಂಟಿ ಆಶ್ರಯದಲ್ಲಿ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ ಆ.28 ಸೋಮವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಜೈನ ಭವನದಲ್ಲಿ ನಡೆಯಲಿದೆ. ಮುಖ್ಯ ಅತಿಥಿಯಾಗಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಎಂ. ಪಾಲ್ಗೊಳ್ಳಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ.ರಶ್ಮಿ ಆರ್. ಮಾಹಿತಿ ನೀಡಲಿದ್ದಾರೆ.

ಆ.28 : ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ Read More »

ಆ.26 : ಸವಣೂರು ರೈತ ಉತ್ಪಾದಕ ಕಂಪೆನಿ ವತಿಯಿಂದ ಷೇರು ಪತ್ರ ವಿತರಣೆ, ಅಡಿಕೆ ಕೃಷಿ ಕುರಿತು ಮಾಹಿತಿ, ಹೊಸ ಸದಸ್ಯರ ನೋಂದಾವಣೆ

ಸವಣೂರು: ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ. ಆಶ್ರಯದಲ್ಲಿ ಪಾಲ್ತಾಡಿ ಗ್ರಾಮದ ಸದಸ್ಯರಿಗೆ ಷೇರು ಪತ್ರ ವಿತರಣೆ, ಅಡಿಕೆ ಕೃಷಿಯ ಸಮಗ್ರ ನಿರ್ವಹಣೆ ಕುರಿತು ಮಾಹಿತಿ ಹಾಗೂ ಹೊಸ ಸದಸ್ಯರ ನೋಂದಾವಣೆ ಆ.26 ಶನಿವಾರ ಬೆಳಿಗ್ಗೆ 10.30 ಕ್ಕೆ ಪಾಲ್ತಾಡಿ ಚೆನ್ನಾವರ ಶ್ರೀ ಉಳ್ಳಾಕುಲು ದೈವಸ್ಥಾನದ ವಠಾರದಲ್ಲಿ ನಡೆಯಲಿದೆ. ಕಂಪೆನಿಗೆ ಇನ್ನೂ ಸದಸ್ಯತನ ಪಡೆಯದ 15 ಸೆಂಟ್ಸ್ ಗಿಂತ ಹೆಚ್ಚಿನ ಜಮೀನು ಹೊಂದಿರುವ ಎಲ್ಲಾ ರೈತ ಬಾಂಧವರು ಆರ್ ಟಿಸಿ, ಆಧಾರ್, ಮೂರು ಫೋಟೊ, ಪಾನ್

ಆ.26 : ಸವಣೂರು ರೈತ ಉತ್ಪಾದಕ ಕಂಪೆನಿ ವತಿಯಿಂದ ಷೇರು ಪತ್ರ ವಿತರಣೆ, ಅಡಿಕೆ ಕೃಷಿ ಕುರಿತು ಮಾಹಿತಿ, ಹೊಸ ಸದಸ್ಯರ ನೋಂದಾವಣೆ Read More »

ತೆಲಂಗಾಣದಲ್ಲಿ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಗಿಳಿದು ನೇಜಿ ನಾಟಿ ಮಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ | ಚುನಾವಣಾ ಪ್ರಚಾರದಲ್ಲಿ ಭಾಗಿ

ತೆಲಂಗಾಣ: ತೆಲಂಗಾಣ ವಿಧಾನಸಭಾ ಚುನಾವಣೆ ಸಿದ್ಧತೆ ಹಾಗೂ ಸಂಘಟನಾ ಕಾರ್ಯದಲ್ಲಿ ಪಾಲ್ಗೊಳ್ಳಲು ತೆಲಂಗಾಣಕ್ಕೆ ತೆರಳಿರುವ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಗಿಳಿದು ನೇಜಿ ನಾಟಿ ಮಾಡುವ ಕಾರ್ಯದಲ್ಲಿ ಭಾಗಿಯಾದರು. ಜಿಲ್ಲೆಯ ಬೆಳ್ಳಂಪಲ್ಲಿ ತಾಲೂಕಿನ ವಿಧಾನಸಭಾ ಕ್ಷೇತ್ರದ ಕನ್ನೆಪಲ್ಲಿ ಮಂಡಲದ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆಯ ತಯಾರಿಗಳ ಕುರಿತು ನಡೆದ ಪ್ರಮುಖರ ಸಭೆಯಲ್ಲಿ ಅವರು ಪಾಲ್ಗೊಂಡು ಸ್ಥಳೀಯ ಪಕ್ಷದ ಕಚೇರಿಯಲ್ಲಿ ಬಿಜೆಪಿ ಧ್ವಜಾರೋಹಣ ಮಾಡಿದರು. ಎಲ್ಲರಂ ಗ್ರಾಮದಲ್ಲಿ ಸ್ಥಳೀಯ ಜನರನ್ನು ಭೇಟಿಯಾಗಿ ಮಾತುಕತೆ

ತೆಲಂಗಾಣದಲ್ಲಿ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಗಿಳಿದು ನೇಜಿ ನಾಟಿ ಮಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ | ಚುನಾವಣಾ ಪ್ರಚಾರದಲ್ಲಿ ಭಾಗಿ Read More »

error: Content is protected !!
Scroll to Top