ಕೃಷಿ

ಶಾಂತಿಗೋಡಿನಲ್ಲಿ ಸಸ್ಯ ಸಪ್ತಾಹ “ವಿವೇಕ ಸಂಜೀವಿನಿ” ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು ಇದರ ಗ್ರಾಮ ವಿಕಾಸ, ಇಕೋ ಕ್ಲಬ್ ಹಾಗೂ ಎನ್ ಎಸ್ ಎಸ್ ಸಹಯೋಗದಲ್ಲಿ ಸಸ್ಯ ಸಪ್ತಾಹ ಕಾರ್ಯಕ್ರಮದಡಿಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ “ವಿವೇಕ ಸಂಜೀವಿನಿ” ಕಾರ್ಯಕ್ರಮ ಶಾಂತಿಗೋಡು ಶಾಲಾ ವಠಾದಲ್ಲಿ  ಆ.11 ಶುಕ್ರವಾರ ನಡೆಯಿತು. ಗ್ರಾಮ ವಿಕಾಸ ಸಮಿತಿ ಸದಸ್ಯ ಕೃಷ್ಣ ಸಾಲ್ಯಾನ್ ಮಾತನಾಡಿ, ಒಂದು ಮರದಿಂದ  ವಿವಿಧ ರೀತಿಯ ಉಪಯೋಗ ಇದೆ. ಈ ನಿಟ್ಟಿನಲ್ಲಿ ವಿವಿಧ ಬಗೆಯ ಸಸ್ಯಗಳನ್ನು ನೆಟ್ಟು ಪೋಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. ಗ್ರಾಮ […]

ಶಾಂತಿಗೋಡಿನಲ್ಲಿ ಸಸ್ಯ ಸಪ್ತಾಹ “ವಿವೇಕ ಸಂಜೀವಿನಿ” ಕಾರ್ಯಕ್ರಮ Read More »

ಶಾಂತಿಗೋಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ | ಸದಸ್ಯರಿಗೆ ಶೇ.10 ಲಾಭಾಂಶ ಘೋಷಣೆ

ಪುತ್ತೂರು:  ಶಾಂತಿಗೋಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2022-23ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಆ.9 ಬುಧವಾರ ಶಾಂತಿಗೋಡು ಸಂಘದ ವಠಾರದಲ್ಲಿ ನಡೆಯಿತು. ಸಂಘದ ಅಧ್ಯಕ್ಷೆ ವಿಜಯಲಕ್ಷ್ಮಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಮ್ಮ ಸಹಕಾರವು ಹೀಗೆ ಮುಂದುವರೆಯಲಿ. ಸಂಘವು ಉನ್ನತ ಶ್ರೇಣಿಯ ಕೊಂಡೊಯ್ಯಲು ತಮ್ಮ ಸಹಕಾರವು ಅತ್ಯಮೂಲ್ಯ ಎಂದು ಹೇಳಿದ ಅವರು, ದನಗಳಿಗೆ ವಿಮೆ ಮಾಡಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು. ಹಾಲು ಒಕ್ಕೂಟದ ವೈದ್ಯಾಧಿಕಾರಿ ಡಾಕ್ಟರ್ ಅನುದೀಪ್ ಸಾಕಾಣಿಕೆಯ ಬಗ್ಗೆ ಮತ್ತು ದನಗಳಿಗೆ

ಶಾಂತಿಗೋಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ | ಸದಸ್ಯರಿಗೆ ಶೇ.10 ಲಾಭಾಂಶ ಘೋಷಣೆ Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಂಜೀವಿನಿ ಔಷಧಿ ಗಿಡಗಳ ವಿತರಣಾ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಂಜೀವಿನಿ ಔಷಧಿ ಗಿಡಗಳ ವಿತರಣಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಪುಷ್ಪಲತಾ ಮಾತನಾಡಿ, ಔಷಧೀಯ ಗಿಡಗಳನ್ನು ಬೆಳೆಸುವ ಹವ್ಯಾಸ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಧರ್ಮೋ ರಕ್ಷತಿ ರಕ್ಷಿತಃ ಎನ್ನುವ ಮಾತು ವೃಕ್ಷಗಳಿಗೂ ಅನ್ವಯಿಸುತ್ತದೆ. ಮರ ಗಿಡಗಳನ್ನು ನಾವು ರಕ್ಷಿಸಿದರೆ ಅವುಗಳು ನಮ್ಮ ಬದುಕನ್ನು ಹಸನಾಗಿಸುತ್ತವೆ. ವಿವೇಕ ಸಂಜೀವಿನಿ ಎಂಬ ಈ ಸುಂದರ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಂಜೀವಿನಿ ಔಷಧಿ ಗಿಡಗಳ ವಿತರಣಾ ಕಾರ್ಯಕ್ರಮ Read More »

ವಿಟ್ಲ ರೋಟರಿ ಕ್ಲಬ್ ವತಿಯಿಂದ “ವನಸಿರಿ, ವಿದ್ಯಾಸಿರಿ” ವಿಶಿಷ್ಟ ಕಾರ್ಯಕ್ರಮ

ಮಾಣಿಲ : ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಯಶಸ್ಸಿನ ಮೂಲಮಂತ್ರ ಎಂದು ವಿಟ್ಲ ರೋಟರಿ ಕ್ಲಬ್ ನ ಯೋಜನಾ ನಿರ್ವಾಹಕ ಡಾ. ವಿ. ಕೆ ಹೆಗ್ಗಡೆ  ಹೇಳಿದರು. ಅವರು ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ  ವಿಟ್ಲ ರೋಟರಿ ಕ್ಲಬ್ ಪ್ರಾಯೋಜಕತ್ವದಲ್ಲಿ ನಡೆದ ‘ವನಸಿರಿ’ ಹಾಗೂ ‘ವಿದ್ಯಾಸಿರಿ’ ವಿಶಿಷ್ಟ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳು  ಹಾಗೂ  ಗಿಡಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮ ನಡೆಯಿತು. ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಕಿರಣ್ ಕುಮಾರ್ ಅಧ್ಯಕ್ಷತೆ

ವಿಟ್ಲ ರೋಟರಿ ಕ್ಲಬ್ ವತಿಯಿಂದ “ವನಸಿರಿ, ವಿದ್ಯಾಸಿರಿ” ವಿಶಿಷ್ಟ ಕಾರ್ಯಕ್ರಮ Read More »

ಪಡ್ಪು ಮುದ್ಯ ಗ್ರಾಮ ವಿಕಾಸ ಸಂಘದ ವತಿಯಿಂದ ವನಮಹೋತ್ಸವ

ಪುತ್ತೂರು: ಪಡ್ಪು ಮುದ್ಯ ಗ್ರಾಮ ವಿಕಾಸ ಸಂಘದ ವತಿಯಿಂದ ಪಡ್ಪು ಗ್ರಾಮ ದೈವಸ್ಥಾನದ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸಂತೋಷ್ ಜೈನ್ ಬಾರಿಕೆ ಹಾಗೂ ದಾಮೋದರ ಶೇಡಿಗುತ್ತು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಗುಂಡ್ರುಪುನಿಂದ ಮಂಜುಪಲ್ಲದ ವರೆಗೆ ರಸ್ತೆಯ ಎರಡು ಬದಿಯಲ್ಲಿ ಗಿಡ ನೆಡಲಾಯಿತು ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಉಮೇಶ್ ಓಡ್ರಪಾಲ್, ಮಾಧವ ಒಂಬೋ೯ಡಿ, ಮುದ್ಯ ಶ್ರೀ ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷ ಸೋಮಸುಂದರ ಕೊಡಿಪಾನ, ನೂತನ ಅಧ್ಯಕ್ಷ ಗೋಪಾಲ ದಡ್ಡು,

ಪಡ್ಪು ಮುದ್ಯ ಗ್ರಾಮ ವಿಕಾಸ ಸಂಘದ ವತಿಯಿಂದ ವನಮಹೋತ್ಸವ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್‍ಯಕ್ರಮ

ಪುತ್ತೂರು: ಔಷಧೀಯ ಗಿಡಮೂಲಿಕೆಗಳು ನಶಿಸಿ ಹೋಗುತ್ತಿರುವ ಕಾಲ ಘಟ್ಟದಲ್ಲಿ ಅವುಗಳ ಸಂರಕ್ಷಣೆಯ ಮಹತ್ವದ ಕುರಿತು ಇಂದಿನ ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಪೇರಲ್ತಡ್ಕ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲಾ ಶಿಕ್ಷಕಿ ಯಶೋಧ ಹೇಳಿದರು. ಅವರು ನರೇಂದ್ರ ಪ.ಪೂ. ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಕುರಿತು ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ವಿವಿಧ ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗಾಗಿ ಔಷಧೀಯ ಸಸ್ಯಗಳ ಬಳಕೆ ಹಳೆಯ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್‍ಯಕ್ರಮ Read More »

ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಭಾರತೀಯ ಜೀವ ವಿಮಾ ನಿಗಮದ ಸಹಾಭಾಗಿತ್ವದಲ್ಲಿ ವನಮಹೋತ್ಸವ

ಪುತ್ತೂರು: ಭಾರತೀಯ ಜೀವ ವಿಮಾ ನಿಗಮ ಮತ್ತು ಸರಸ್ವತಿ ವಿದ್ಯಾ ಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆ ಸಹಭಾಗಿತ್ವದಲ್ಲಿ ನಡುಗುಡ್ಡೆಯ ಸರಸ್ವತಿ ವಿದ್ಯಾ ಮಂದಿರದ ನೂತನ ನಿವೇಶನದಲ್ಲಿ ವೃಕ್ಷಾರೋಪಣ ಕಾರ್ಯಕ್ರಮವನ್ನು ಆಚರಿಸಲಾಯಿತು. ಭಾರತೀಯ ಜೀವ ವಿಮಾ ನಿಗಮದ ಚೀಫ್ ಮ್ಯಾನೇಜರ್ ಡಿ. ಬಾಲಕೃಷ್ಣ ಹಣ್ಣಿನ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಸಿಸ್ಟೆಂಟ್ ಡಿವಿಷನಲ್ ಮ್ಯಾನೇಜರ್ ಜಯರಾಮ ನೆಲ್ಲಿತ್ತಾಯ ಮಾತನಾಡಿ,  ಹಣ್ಣಿನ ಗಿಡಗಳ ಮಹತ್ವ ಮತ್ತು ಗಿಡ ನೆಡುವುದರ ಮಹತ್ವವನ್ನು ತಿಳಿಸಿದರು. ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್

ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಭಾರತೀಯ ಜೀವ ವಿಮಾ ನಿಗಮದ ಸಹಾಭಾಗಿತ್ವದಲ್ಲಿ ವನಮಹೋತ್ಸವ Read More »

ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು ಬಿಡುಗಡೆ

ದೆಹಲಿ : ಕೇಂದ್ರ ಸರ್ಕಾರ ದೇಶದ ರೈತರಿಗೆ ಸಿಹಿಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ- ಕಿಸಾನ್) ಯೋಜನೆಯ 14ನೇ ಕಂತು ಗುರುವಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಪ್ರಕಟಿಸಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿಯಲ್ಲಿ 8.5 ಕೋಟಿ ರೈತರಿಗೆ 14ನೇ ಕಂತಿನ ನಿಧಿಯನ್ನು ಜು.27 ರಂದು ಪ್ರಧಾನ ಮಂತ್ರಿಯವರು ನರೇಂದ್ರ ಮೋದಿ ವಿತರಿಸಲಿದ್ದಾರೆ. ರಾಜಸ್ಥಾನದ ಸಿಕಾರ್‌ನಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಪಿಎಂ ಕಿಸಾನ್ ಕಂತಿನ ಹಣವನ್ನು ರೈತರಿಗೆ ವರ್ಗಾಯಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ

ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು ಬಿಡುಗಡೆ Read More »

ರೋಟರಿ ಸೆಂಟ್ರಲ್ ವತಿಯಿಂದ  “ಮನೆಗೊಂದು ಗಿಡ “

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಪ್ರಶಾಂತಿ ಸದ್ಭಾವನ ಟ್ರಸ್ಟ್ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ವತಿಯಿಂದ ಕೇಪುಳು ಸಿಗಂದೂರು ಮನೆಯಲ್ಲಿ ಮನೆಗೊಂದು ಗಿಡ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೈಸೂರಿನ ಅವಧೂತರಾದ ಅರ್ಜುನ್ ಮಹಾರಾಜ್ ಗುರೂಜಿಯವರು ಗಿಡ ವಿತರಣೆಗೆ ಚಾಲನೆ ನೀಡಿದರು. ಸಿಗಂದೂರು ಮನೆಯ ಡಾ ಸಂತೋಷ್ ಪ್ರಭು, ಪ್ರಶಾಂತಿ ಸದ್ಭಾವನಾ ಟ್ರಸ್ಟ್ ನ ಮದುಸೂದನ್ ನಾಯಕ್, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನ ಅಧ್ಯಕ್ಷ ಡಾ ರಾಜೇಶ್ ಬೆಜ್ಜಂಗಳ, ಮೆಂಬರ್ಶಿಪ್ ಡೆವಲಪ್ ಮೆಂಟ್ ಚಯರ್ ಮೇನ್

ರೋಟರಿ ಸೆಂಟ್ರಲ್ ವತಿಯಿಂದ  “ಮನೆಗೊಂದು ಗಿಡ “ Read More »

ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಇಂದಿನಿಂದ ಅವಕಾಶ | ಯಾವ ದಿನಾಂಕದವರೆಗೆ ಸಲ್ಲಿಸಬಹುದು | ಇಲ್ಲಿದೆ ಡಿಟೈಲ್ಸ್

ಬೆಂಗಳೂರು: 2023 – 24ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ  ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿ ಅಡಿಕೆ, ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ಇಂದಿನಿಂದ ಅವಕಾಶ ಕಲ್ಪಿಸಿದ್ದು ಜು.31 ರ ತನಕ ರೈತರು ವಿಮೆ ಕಂತನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಎಲ್ಲಾ ರೈತ ಬಾಂಧವರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಈ ಮೂಲಕ ತಿಳಿಸಲಾಗಿರುತ್ತದೆ. ಸಮಯದ ಅಭಾವವಿರುವುದರಿಂದ ರೈತರು ತಮ್ಮ ತಮ್ಮಲ್ಲಿಯೇ ಹೆಚ್ಚಿನ ಪ್ರಚಾರ ಕೈಗೊಂಡು ತಮ್ಮ ತಮ್ಮಲ್ಲಿನ ರೈತರ ವಾಟ್ಸಾಪ್ ಗುಂಪುಗಳಿಗೆ

ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಇಂದಿನಿಂದ ಅವಕಾಶ | ಯಾವ ದಿನಾಂಕದವರೆಗೆ ಸಲ್ಲಿಸಬಹುದು | ಇಲ್ಲಿದೆ ಡಿಟೈಲ್ಸ್ Read More »

error: Content is protected !!
Scroll to Top