ನೆಲ್ಯಾಡಿ ಸೂರ್ಯನಗರದ ಶ್ರೀರಾಮ ವಿದ್ಯಾಲಯದಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮ
ನೆಲ್ಯಾಡಿ: ನೆಲ್ಯಾಡಿ ಶ್ರೀ ರಾಮ ವಿದ್ಯಾಲಯ ಹಾಗೂ ನೆಲ್ಯಾಡಿ ಶ್ರೀರಾಮ ಗ್ರಾಮ ವಿಕಾಸ ಸಮಿತಿ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ ಹಾಗೂ ಶಿರಾಡಿ ಅರಕ್ಷಕ ಹೊರ ಠಾಣೆ ಸಹಯೋಗದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶಯದಂತೆ ವಿವೇಕ ಸಂಜೀವಿನಿ ಕಾರ್ಯಕ್ರಮ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶಿರಾಡಿ ಹೊರ ಠಾಣೆಯಲ್ಲಿ ನಡೆಯಿತು. ಆರೋಗ್ಯ ಕೇಂದ್ರದ ಡಾ.ಶಿಶಿರ, ಆರಕ್ಷಕ ಠಾಣಾಧಿಕಾರಿ ಕುಶಾಲಪ್ಪ ಮತ್ತು ಅರಣ್ಯ ಇಲಾಖೆಯ ಅಧಿಕಾರಿ ದೇವಿಪ್ರಸಾದ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಸುಮಾರು 40 […]
ನೆಲ್ಯಾಡಿ ಸೂರ್ಯನಗರದ ಶ್ರೀರಾಮ ವಿದ್ಯಾಲಯದಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮ Read More »