ಕೃಷಿ

ಪುತ್ತೂರಿನಲ್ಲಿ ಮೇಳೈಸಿದ “ಹಲಸು-ಹಣ್ಣು ಮೇಳ-2023” | ಹಲಸಿನ ಹಣ್ಣಿನ ವಿವಿಧ ಖಾದ್ಯಗಳ ಮಳಿಗೆಗಳತ್ತ ಆಗಮಿಸಿದ ಹಲಸು ಪ್ರಿಯರ ದಂಡು

ಪುತ್ತೂರು: ಪುತ್ತೂರು: ಹಲಸಿನ ಹಣ್ಣುಗಳನ್ನು ಕೇಳುವವರೇ ಇಲ್ಲದ ಒಂದು ಕಾಲವಿತ್ತು. ಆದರೆ ಪ್ರಸ್ತುತ ಜಗತ್ತಿನಲ್ಲಿ ಹಲಸಿನ ಹಣ್ಣಿನ ಮೌಲ್ಯವರ್ಧನೆ ಜತೆಗೆ ವಿವಿಧ ರೀತಿಯ ಉತ್ಪನ್ನಗಳತ್ತ ಜನ ಆಕರ್ಷಿತರಾಗಿದ್ದಾರೆ ಎಂಬುದಕ್ಕೆ ಪುತ್ತೂರಿನಲ್ಲಿ ನವತೇಜ, ಬೆಂಗಳೂರು ಐಐಎಚ್ಆರ್ ಹಾಗೂ ಪುತ್ತೂರು ಜೆಸಿಐ ವತಿಯಿಂದ ನಗರದ ಜೈನಭವನದಲ್ಲಿ  ಶನಿವಾರ ಉದ್ಘಾಟನೆಗೊಂಡ ಹಲಸು-ಹಣ್ಣು ಮೇಳ ಸಾಕ್ಷಿಯಾಯಿತು. ಈ ಮೇಳದಲ್ಲಿ ಏನಿದೆ, ಏನಿಲ್ಲ ಎಲ್ಲವೂ ಇದೆ. ಕಳೆದ ನಾಲ್ಕೈದು ವರ್ಷಗಳಿಂದ ಹಲಸು ಮೇಳ ಜನಪ್ರಿಯತೆಯನ್ನು ಪಡೆದುಕೊಂಡಿದ್ದು, ಮೇಳದಿಂದಾಗಿ ವರ್ಷದಿಂದ ವರ್ಷಕ್ಕೆ ಹಲಸಿನ ಮೌಲ್ಯಯುತ ಉತ್ಪನ್ನಗಳಿಗೆ […]

ಪುತ್ತೂರಿನಲ್ಲಿ ಮೇಳೈಸಿದ “ಹಲಸು-ಹಣ್ಣು ಮೇಳ-2023” | ಹಲಸಿನ ಹಣ್ಣಿನ ವಿವಿಧ ಖಾದ್ಯಗಳ ಮಳಿಗೆಗಳತ್ತ ಆಗಮಿಸಿದ ಹಲಸು ಪ್ರಿಯರ ದಂಡು Read More »

ಪುತ್ತೂರಿನಲ್ಲಿ ಮೇಳೈಸಿದ “ಹಲಸು-ಹಣ್ಣು ಮೇಳ-2023” | ಹಲಸಿನ ಹಣ್ಣಿನ ವಿವಿಧ ಖಾದ್ಯಗಳ ಮಳಿಗೆಗಳತ್ತ ಆಗಮಿಸಿದ ಹಲಸು ಪ್ರಿಯರ ದಂಡು

ಪುತ್ತೂರು: ನವತೇಜಸ್ ಪುತ್ತೂರು, ಐಐಎಚ್ ಆರ್ ಬೆಂಗಳೂರು ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ 6ನೇ :ಹಲಸು-ಹಣ್ಣು ಮೇಳ-2023” ಕ್ಕೆ ಶನಿವಾರ ಬೆಳಿಗ್ಗೆ ಬಪ್ಪಳಿಗೆ ಜೈನ ಭವನದಲ್ಲಿ ಚಾಲನೆ ನೀಡಲಾಯಿತು. ಎರಡು ದಿನಗಳ ಕಾಲ ನಡೆಯುವ ಹಲಸು ಹಣ್ಣು ಮೇಳಕ್ಕೆ ಬೆಂಗಳೂರಿನ ಐಐಎಚ್ ಅರ್‍ ನಿರ್ದೇಶಕ ಡಾ.ಸಂಜಯ ಕುಮಾರ್ ಸಿಂಗ್ ಹಲಸಿನ ಗಿಡಕ್ಕೆ ನೀರು ಎರೆಯುವ ಮೂಲಕ ಚಾಲನೆ ನೀಡಿ ಮಾತನಾಡಿ, ಹಲಸಿನಹಣ್ಣು ಪ್ರಕೃತಿದತ್ತ ಹಾಗೂ ನಮ್ಮ ಸಂಸ್ಕೃತಿಯ ಹಣ್ಣು. ಇವುಗಳ ಕುರಿತು ಕಳೆದ ಕೆಲವು ವರ್ಷಗಳಿಂದ

ಪುತ್ತೂರಿನಲ್ಲಿ ಮೇಳೈಸಿದ “ಹಲಸು-ಹಣ್ಣು ಮೇಳ-2023” | ಹಲಸಿನ ಹಣ್ಣಿನ ವಿವಿಧ ಖಾದ್ಯಗಳ ಮಳಿಗೆಗಳತ್ತ ಆಗಮಿಸಿದ ಹಲಸು ಪ್ರಿಯರ ದಂಡು Read More »

ಜೂ.17-18 : ಪುತ್ತೂರು ಜೈನಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ-2023” | ಹಲಸಿನ ಹಣ್ಣು ಸಹಿತ ವಿವಿಧ ಹಣ್ಣುಗಳ ಪ್ರದರ್ಶನ, ಮಾರಾಟ | ಹಲಸಿನ ಹಣ್ಣಿನ ವಿವಿಧ ಖಾದ್ಯಗಳ ಮಳಿಗೆ

ಪುತ್ತೂರು: ಪುತ್ತೂರು ನವತೇಜ ಟ್ರಸ್ಟ್, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ6ನೇ  “ಹಲಸು ಮತ್ತು ಹಣ್ಣುಗಳ ಮೇಳ-2023” ಜೂ.17 ಹಾಗೂ 18 ರಂದು ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೇಳದಲ್ಲಿ ಸುಮಾರು 30 ಕ್ಕೂ ಅಧಿಕ ಮಿಕ್ಕಿ ಹಲಸಿನ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಗಳ ಮಳಿಗೆಗಳಿವೆ. ಸ್ಥಳದಲ್ಲೇ ತಯಾರಿಸುವ ಹಲವು ಪಾರಂಪರಿಕ

ಜೂ.17-18 : ಪುತ್ತೂರು ಜೈನಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ-2023” | ಹಲಸಿನ ಹಣ್ಣು ಸಹಿತ ವಿವಿಧ ಹಣ್ಣುಗಳ ಪ್ರದರ್ಶನ, ಮಾರಾಟ | ಹಲಸಿನ ಹಣ್ಣಿನ ವಿವಿಧ ಖಾದ್ಯಗಳ ಮಳಿಗೆ Read More »

ಯಂತ್ರಶ್ರೀ ನಾಟಿ ಯಂತ್ರದ ಚಾಲನಾ ತರಬೇತಿಗೆ ಚಾಲನೆ

ಸುಳ್ಯ : ಸುಳ್ಯ ಸಿಹೆಚ್ಎಸ್ ಸಿ ವಿಭಾಗ ವ್ಯಾಪ್ತಿಯ ಪುತ್ತೂರು ಉಪ್ಪಿನಂಗಡಿ ಪೆರಿಯಡ್ಕ ಕೊರಗಪ್ಪರವರ ಜಮೀನು ನಲ್ಲಿ  ಯಂತ್ರಶ್ರೀ ನಾಟಿ ಯಂತ್ರದ ಚಾಲನ ತರಬೇತಿ ಕಾರ್ಯಾಗಾರ ಶನಿವಾರ ನಡೆಯಿತು. ಕಾರ್ಯಾಗಾರವನ್ನು ರಾಧಮ್ಮ ಉದ್ಘಾಟಿಸಿದರು. ಕೇಂದ್ರ ಕಛೇರಿ ಕೃಷಿ ವಿಭಾಗದ ಯಂತ್ರಶ್ರೀ ಯೋಜನಾಧಿಕಾರಿ ಜಯನಂದ ಚಾಲಕರಿಗೆ ತರಬೇತಿಯನ್ನು ಉತ್ತಮ ರೀತಿಯಲ್ಲಿ ಪಡೆದುಕೊಂಡು ಸಿಹೆಚ್ಎಸ್ ಸಿ ಕೇಂದ್ರದಲ್ಲಿ ಉತ್ತಮ ಸೇವೆಯನ್ನು ನೀಡಿ ಎಂದು ತಿಳಿಸಿದರು. ನಾಟಿ ಯಂತ್ರದ ಚಾಲನೆ ಮತ್ತು ಅನುಪಾಲನೆ ಮಾಡುವ ಬಗ್ಗೆ ತಾಂತ್ರಿಕ ಅಭಿಯಂತರ ತೇಜಸ್ ಮತ್ತು

ಯಂತ್ರಶ್ರೀ ನಾಟಿ ಯಂತ್ರದ ಚಾಲನಾ ತರಬೇತಿಗೆ ಚಾಲನೆ Read More »

ಕೌಡಿಚ್ಚಾರ್ ನಮ್ಮೂರ ನಮ್ಮ ಕರೆ ಅಂಗಳದಲ್ಲಿ ವಿವಿಧ ಹಣ್ಣಿನ ಗಿಡಗಳ ನಾಟಿ | ಪರಿಸರ ದಿನಾಚರಣೆ

ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ಅರಿಯಡ್ಕ ವಲಯದ ಕೌಡಿಚ್ಚರ್ ಎಂಬಲ್ಲಿ ನಮ್ಮೂರ ನಮ್ಮ ಕೆರೆ ಅಂಗಳದಲ್ಲಿ ಪರಿಸರ ಮಾಹಿತಿ ಮತ್ತು ಸಸಿ ನಾಟಿ ಕಾರ್ಯಕ್ರಮ ಬುಧವಾರ ನಡೆಯಿತು. ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ ಸುಬ್ರಮಣ್ಯ ಗಿಡ ನಾಟಿ ಮಾಡುವುದರ ಮೂಲಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅರಿಯಡ್ಕ ವಲಯ ಅಧ್ಯಕ್ಷರಾದ ವಿಕ್ರಂ ರೈ ಸಾಂತ್ಯ,  ದಿನೇಶ್, ಪಂಚಾಯತ್ ಕಾರ್ಯದರ್ಶಿ ಶಿವರಾಮ ಒಕ್ಕೂಟದ ಅಧ್ಯಕ್ಷ ದಯಾನಂದ ಅಕೈ, ವಲಯ ಮೇಲ್ವಿಚಾರಕ

ಕೌಡಿಚ್ಚಾರ್ ನಮ್ಮೂರ ನಮ್ಮ ಕರೆ ಅಂಗಳದಲ್ಲಿ ವಿವಿಧ ಹಣ್ಣಿನ ಗಿಡಗಳ ನಾಟಿ | ಪರಿಸರ ದಿನಾಚರಣೆ Read More »

ಕ್ಯಾಂಪ್ಕೋ ಜ್ಯೂನಿಯರ್ ಅಸಿಸ್ಟೆಂಟ್ ಕೃಷ್ಣಪ್ಪ ಅವರಿಗೆ ಬೀಳ್ಕೊಡುಗೆ

ಪುತ್ತೂರು: ಇಲ್ಲಿನ ಕ್ಯಾಂಪ್ಕೋ ಸಂಸ್ಥೆಯ ಜ್ಯೂನಿಯರ್ ಅಸಿಸ್ಟೆಂಟ್ ಕೃಷ್ಣಪ್ಪ ಕೆ. ಅವರಿಗೆ ಬೀಳ್ಕೊಡುಗೆ ಸಮಾರಂಭ ಸಂಸ್ಥೆಯ ಕಚೇರಿಯಲ್ಲಿ ನಡೆಯಿತು. 36 ವರ್ಷಗಳ ಕಾಲ ಸೇವೆ ಸಲ್ಲಿಸಿದ ಕೃಷ್ಣಪ್ಪ ಕೆ. ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ರೀಜನಲ್ ಮ್ಯಾನೇಜರ್ ರಮೇಶ್ ಶೆಟ್ಟಿ, ಎ.ಆರ್.ಡಿ.ಎಫ್. ಸಂಯೋಜಕ ಕೇಶವ ಭಟ್, ವ್ಯವಸ್ಥಾಪಕ ಅಮರೇಶ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಕ್ಯಾಂಪ್ಕೋ ಜ್ಯೂನಿಯರ್ ಅಸಿಸ್ಟೆಂಟ್ ಕೃಷ್ಣಪ್ಪ ಅವರಿಗೆ ಬೀಳ್ಕೊಡುಗೆ Read More »

ಜೂನ್ 1ಕ್ಕೇ ಶುರುವಾಗಲಿದೆ ಮಳೆಗಾಲ

ಹೊಸದಿಲ್ಲಿ : ಈ ವರ್ಷ ಮುಂಗಾರು ವಿಳಂಬವಾಗುತ್ತದೆ ಎಂಬ ಮುನ್ಸೂಚನೆಯಿಂದ ಕಂಗಾಲಾಗಿದ್ದ ರೈತಾಪಿ ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಈ ಸಾಲಿನಲ್ಲೂ ಮುಂಗಾರು ವಾಡಿಕೆಯಂತೆ ಜೂನ್ 1ರಂದಲೇ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಹೊಸ ಮಾಹಿತಿ ಬಿಡುಗಡೆಗೊಳಿಸಿದೆ. ಕೆಲ ದಿನಗಳ ಹಿಂದೆ ಮುಂಗಾರು ಕರ್ನಾಟಕ ಪ್ರವೇಶ ಸುಮಾರು ಒಂದು ವಾರದಷ್ಟು ವಿಳಂಬವಾಗಬಹುದು ಎಂಬ ಮುನ್ಸೂಚನೆ ನೀಡಿದಾಗ ಬಿರು ಬೇಸಿಗೆಯಿಂದಾಗಿ ಜಲಮೂಲಗಳೆಲ್ಲ ಬತ್ತಿ ನೀರಿಗೆ ಹಾಹಾಕಾರ ಮಾಡುತ್ತಿದ್ದ ಜನರಿಗೆ ಚಿಂತೆಯಾಗಿತ್ತು. ಮುಂಗಾರು ಮಳೆಗೆ ಕಾರಣವಾಗುವ ನೈಋತ್ಯ

ಜೂನ್ 1ಕ್ಕೇ ಶುರುವಾಗಲಿದೆ ಮಳೆಗಾಲ Read More »

ಕಂಬಳ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ದೆಹಲಿ: ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳದ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ಈ ಮೂಲಕ ಕಂಬಳಕ್ಕಿದ್ದ ದೊಡ್ಡ ತೊಡಕೊಂದು ನಿವಾರಣೆಯಾದಂತಾಗಿದೆ. ಕರ್ನಾಟಕದ ಕಂಬಳ, ತಮಿಳುನಾಡಿನ ಜಲ್ಲಿಕಟ್ಟು ಹಾಗೂ ಮಹಾರಾಷ್ಟ್ರದ ಎತ್ತಿನ ಗಾಡಿ ಓಟದ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಪ್ರಾಣಿಗಳನ್ನು ಹಿಂಸಿಸಲಾಗುತ್ತಿದೆ ಎನ್ನುವ ವಿಚಾರದಲ್ಲಿ ಪ್ರಕರಣ ಸುಪ್ರೀಂ ಮೆಟ್ಟಿಲೇರಿತ್ತು. ಸಲ್ಲಿಕೆ ಆಗಿರುವ ಅರ್ಜಿಗಳಿಗೆ ಸಂಬಂಧಿಸಿ ಸುಪ್ರಿಂ ಕೋರ್ಟ್‌ನ ಸಾಂವಿಧಾನಿಕ ಪೀಠ ಮೇ 18ರಂದು ತನ್ನ ತೀರ್ಪು ನೀಡಿದ್ದು, ಜಲ್ಲಿಕಟ್ಟು ಸ್ಪರ್ಧೆಗೆ ಅನುಮತಿ ನೀಡಿ ಎಂದು

ಕಂಬಳ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ Read More »

ಕ್ಯಾಂಪ್ಕೋ ಡೆಪ್ಯುಟಿ ಮೆನೇಜರಿಗೆ ಸನ್ಮಾನ, ಬೀಳ್ಕೊಡುಗೆ

ಪುತ್ತೂರು: ಕ್ಯಾಂಪ್ಕೋದಲ್ಲಿ ಡೆಪ್ಯುಟಿ ಮೆನೇಜರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತರಾದ ಉಷಾ ದಂಪತಿಯನ್ನು ಪುತ್ತೂರು ಕ್ಯಾಂಪ್ಕೋ ಕಚೇರಿಯಲ್ಲಿ ಸನ್ಮಾನ ಮಾಡಿ, ಬೀಳ್ಕೊಡಲಾಯಿತು. ಕಳೆದ 26 ವರ್ಷಗಳ ಕಾಲ ಉಷಾ ಅವರು ಕ್ಯಾಂಪ್ಕೋದಲ್ಲಿ ಕರ್ತವ್ಯ ನಿರ್ವಹಿಸಿ, ಇದೀಗ ನಿವೃತ್ತಗೊಳ್ಳುತ್ತಿದ್ದಾರೆ. ಕ್ಯಾಂಪ್ಕೋ ಸಂಸ್ಥೆಯ ಎಂಡಿ ಕೃಷ್ಣ ಕುಮಾರ್ ಸನ್ಮಾನ ನೆರವೇರಿಸಿದರು. ಕ್ಯಾಂಪ್ಕೋ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕ್ಯಾಂಪ್ಕೋ ಡೆಪ್ಯುಟಿ ಮೆನೇಜರಿಗೆ ಸನ್ಮಾನ, ಬೀಳ್ಕೊಡುಗೆ Read More »

ಪುತ್ತೂರು ಜಾತ್ರೆ : ಸೋಮವಾರ ಕಿಲ್ಲೆ ಮೈದಾನದಲ್ಲಿ ನಡೆಯುವ ಸಂತೆ ರದ್ದು

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಎ.17ರಂದು ಜರುಗುವ ಬ್ರಹ್ಮರಥೋತ್ಸವದಂದು ವಾಹನ ಪಾರ್ಕಿಂಗ್ ವ್ಯವಸ್ಥೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಎ.17ರ ಸೋಮವಾರ ಕಿಲ್ಲೆ ಮೈದಾನದಲ್ಲಿನ ನಡೆಯುವ ಸಂತೆಯನ್ನು ರದ್ದುಗೊಳಿಸಲಾಗಿದೆ. ಪ್ರತಿ ಬಾರಿ ಬ್ರಹ್ಮರಥೋತ್ಸವದಂದು ಪುತ್ತೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಆ ದಿನ ವಾಹನ ಪಾರ್ಕಿಂಗ್ ಗೆ ಕಿಲ್ಲೆ ಮೈದಾನ ಸಹಿತ ಹಲವಾರು ಮೈದಾನಗಳನ್ನು ಗುರುತಿಸಲಾಗುತಿತ್ತು. ಈ ಬಾರಿ ಎ.17ರಂದು ಸೋಮವಾರ ಆಗಿರುವುದರಿಂದ ಕಿಲ್ಲೆ ಮೈದಾನದಲ್ಲಿ ಸಂತೆ ನಡೆಸಿದರೆ ವಾಹನ ಪಾರ್ಕಿಂಗ್ ಗೆ ತೊಂದರೆ ಆಗುವ

ಪುತ್ತೂರು ಜಾತ್ರೆ : ಸೋಮವಾರ ಕಿಲ್ಲೆ ಮೈದಾನದಲ್ಲಿ ನಡೆಯುವ ಸಂತೆ ರದ್ದು Read More »

error: Content is protected !!
Scroll to Top