ಸರಕಾರ ಕೃಷಿ ಸಾಲದ ವಸೂಲಾತಿಗಾಗಿ ಯಾವುದೇ ರೀತಿಯ ಕಾನೂನು ಹೋರಾಟ ಮಾಡಬಾರದು : ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ದ.ಕ.ಜಿಲ್ಲಾ ಒಕ್ಕೂಟ ಆಗ್ರಹ
ಪುತ್ತೂರು : ಬಂಟ್ವಾಳ ತಾಲೂಕಿನ ಇಡ್ಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದದಿಂದ ಪಡೆದುಕೊಂಡ ಕೃಷಿ ಸಾಲ ಮರುಪಾವತಿ ಮಾಡದ ಹಿನ್ನಲೆಯಲ್ಲಿ ಬ್ಯಾಂಕ್ನಿಂದ ಕಿರುಕುಳ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡ ವೀರಪ್ಪ ಗೌಡ ಅವರ ಕುಟುಂಬಕ್ಕೆ ಅವರ ಸಂಪೂರ್ಣ ಸಾಲಮನ್ನಾದ ಜತೆ ಸರಕಾರ ಕನಿಷ್ಠ 50 ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ದ.ಕ.ಜಿಲ್ಲಾ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಸಂಘದ ಜಿಲ್ಲಾ ಸಂಚಾಲಕ, ಒಕ್ಕೂಟದ ಮುಖ್ಯಸ್ಥ ರೂಪೇಶ್ […]