ಕೃಷಿ

150 ರ ಗಡಿ ದಾಟಿದ ಟೊಮೆಟೋ  ದರ | ಸರಕಾರದಿಂದ ಸಬ್ಸಿಡಿ ದರದಲ್ಲಿ ಮಾರಾಟ

ಬೆಂಗಳೂರು: ಟೊಮೆಟೋ ಬೆಲೆಯಲ್ಲಿ ಭಾರೀ ಏರಿಕೆಯಾದ ಬೆನ್ನಲ್ಲೇ ತಮಿಳುನಾಡು ಸರ್ಕಾರ ನ್ಯಾಯಬೆಲೆ ಅಂಗಡಿಗಳಲ್ಲಿ ಸಬ್ಸಿಡಿ ದರದಲ್ಲಿ ಟೊಮೆಟೋ ವಿತರಣೆ ಆರಂಭಿಸಿದೆ. ಟೊಮೆಟೋ ಬೆಲೆ ಹಲವೆಡೆ ಈಗ 150 ರೂ. ತಲುಪಿದ್ದು, ಪಡಿತರ ಅಂಗಡಿಗಳಲ್ಲಿ ಕೆ.ಜಿಗೆ 60ರೂ.ನಂತೆ ಟೊಮೆಟೋ ಮಾರಾಟ ಮಾಡಲಾಗುತ್ತಿದೆ. ಟೊಮೆಟೊ ಮಾತ್ರವಲ್ಲದೇ ಎಲ್ಲಾ ತರಕಾರಿಗಳ ಬೆಲೆ ಏರಿಕೆಯಾಗಿದ್ದು, ಕ್ಯಾರೆಟ್, ಬೀನ್ಸ್ ಬೆಲೆ 100 ರೂ. ಗಡಿ ದಾಟಿದೆ. “ಇಂದಿನಿಂದ ಪಡಿತರ ಅಂಗಡಿಗಳಲ್ಲಿ ಟೊಮೆಟೋ ಕೆಜಿಗೆ 60 ರೂ.ಗೆ ಮಾರಾಟವಾಗುತ್ತಿದ್ದು, ಮಾರುಕಟ್ಟೆಯಲ್ಲಿ ಕೆಜಿಗೆ 100-130 ರೂ.ಗೆ ಲಭ್ಯವಿದ್ದು, […]

150 ರ ಗಡಿ ದಾಟಿದ ಟೊಮೆಟೋ  ದರ | ಸರಕಾರದಿಂದ ಸಬ್ಸಿಡಿ ದರದಲ್ಲಿ ಮಾರಾಟ Read More »

ಚಾರ್ವಾಕ ಕುಕ್ಕೇನಾಥ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಂದಲೇ ಭತ್ತ ಬೇಸಾಯ | 20 ವರ್ಷಗಳಿಂದ ಭತ್ತ ಬೇಸಾಯದ ಮೂಲಕ ಪರಂಪರೆ ಉಳಿಸುವ ಕೆಲಸ

ಕಾಣಿಯೂರು: ಪ್ರಸ್ತುತ ಎಲ್ಲೆಡೆ ಅಡಿಕೆ, ರಬ್ಬರ್ ಮುಂತಾದ ವಾಣಿಜ್ಯ ಬೆಳೆಗಳತ್ತ ಜನತೆ ಹೆಚ್ಚಿನ ಆಸಕ್ತಿ ಹೊಂದಿದ್ದು, ಭತ್ತ ಬೆಳೆಯುವವರ ಸಂಖ್ಯೆ ಕಡಿಮೆಯಾಗಿದೆ. ಪರಿಣಾಮ ಮುಂದೊಂದು ದಿನ ಉಣ್ಣಲು ಅಕ್ಕಿಗೆ ಹಾಹಾಕಾರ ಪಡೆಯುವ ಕಾಲ ಬರಲೂಬಹುದು. ಈ ನಡುವೆ ಕಾಣಿಯೂರಿನ ಚಾರ್ವಾಕ ಗ್ರಾಮದ ಕುಕ್ಕೇನಾಥ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ಗದ್ದೆಯಲ್ಲಿ ಭಕ್ತರೇ ಭತ್ತದ ಬೇಸಾಯ ಮಾಡುವ ಮೂಲಕ ಪರಂಪರೆ ಉಳಿಸಿಕೊಂಡು ಬರುತ್ತಿದ್ದಾರೆ. ಪ್ರತೀ ವರ್ಷ ಅಂದರೆ ಕಳೆದ 20 ವರ್ಷಗಳಿಂದ ಭಕ್ತರು ಶ್ರಮದಾನದ ಮೂಲಕ ವ್ಯವಸ್ಥಿತವಾಗಿ ಗದ್ದೆ ಬೇಸಾಯ

ಚಾರ್ವಾಕ ಕುಕ್ಕೇನಾಥ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಂದಲೇ ಭತ್ತ ಬೇಸಾಯ | 20 ವರ್ಷಗಳಿಂದ ಭತ್ತ ಬೇಸಾಯದ ಮೂಲಕ ಪರಂಪರೆ ಉಳಿಸುವ ಕೆಲಸ Read More »

ಬನ್ನೂರು ಶಾಲಾ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ರೋಟರಿ ಕ್ಲಬ್ ಪುತ್ತೂರು ಯುವ, ಇನ್ನರ್ ವೀಲ್ ಕ್ಲಬ್, ಬನ್ನೂರು ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪೆನಿ, ಬನ್ನೂರು ಸ್ಪೂರ್ತಿ ಯುವ ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗಿಡ ನೆಡುವ ಕಾರ್ಯಕ್ರಮ ಬನ್ನೂರು ಸರಕಾರಿ ಪ್ರಾಥಮಿಕ ಶಾಲೆಯ ವಠಾರದಲ್ಲಿ ಬುಧವಾರ ನಡೆಯಿತು. ಪುತ್ತೂರು ನಗರಸಭೆ ಸದಸ್ಯೆ ಗೌರಿ ಬನ್ನೂರು ಗಿಡ

ಬನ್ನೂರು ಶಾಲಾ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ Read More »

ಟೊಮೆಟೋ ಬಳಿಕ ಹಸಿ ಮೆಣಸಿನಕಾಯಿ ದರವೂ ಗಗನಕ್ಕೆ

ಚೆನ್ನೈ: ತರಕಾರಿಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಕೆಲವು ದಿನಗಳಿಂದ ಟೊಮ್ಯಾಟೊ ಬೆಲೆ ಹೆಚ್ಚಳವಾದ ಬೆನ್ನಲ್ಲೇ ಇದೀಗ ಹಸಿ ಮೆಣಸಿನಕಾಯಿಯ ಬೆಲೆ ಕೂಡಾ ಹೆಚ್ಚಾಗಿದೆ. ದೇಶದ ಕೆಲವು ಭಾಗಗಳಲ್ಲಿ ಹಸಿರು ಮೆಣಸಿನಕಾಯಿ ಮತ್ತು ಶುಂಠಿಯ ಬೆಲೆಗಳು ಪ್ರತಿ ಕೆಜಿಗೆ ಸುಮಾರು 400 ರೂ. ಕ್ಕೆ ಏರಿದೆ. ಹಸಿರು ಮೆಣಸಿನಕಾಯಿ ಚೆನ್ನೈನಲ್ಲಿ ಪ್ರತಿ ಕೆಜಿಗೆ 100 ರೂ. ಕ್ಕೆ ಮಾರಾಟವಾಗಿದೆ. ಅಡುಗೆ ಉತ್ಪನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಪೂರೈಕೆಯಲ್ಲಿನ ಕುಸಿತವೇ ಬೆಲೆ ಏರಿಕೆಗೆ ಕಾರಣವಾಗಿದೆ.

ಟೊಮೆಟೋ ಬಳಿಕ ಹಸಿ ಮೆಣಸಿನಕಾಯಿ ದರವೂ ಗಗನಕ್ಕೆ Read More »

ನಾಳೆ (ಜು.5) : ಬನ್ನೂರು ಸರಕಾರಿ ಶಾಲಾ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ

ಪುತ್ತೂರು: ವಿವಿಧ ರೋಟರಿ ಸಂಸ್ಥೆಗಳು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಪುತ್ತೂರು ವಿಭಾಗದ ಸಂಯುಕ್ತ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಕಾರ್ಯಕ್ರಮ ಜು.5 ಬುಧವಾರ ಬೆಳಿಗ್ಗೆ 9 ಗಂಟೆಗೆ ಬನ್ನೂರು ಸರಕಾರಿ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ. ರೋಟರಿ ಕ್ಲಬ್‍ ಸೆಂಟ್ರಲ್, ಯುವ, ಇನ್ನರ್ ವೀಲ್ ಕ್ಲಬ್, ಬನ್ನೂರು ಸರಕಾರಿ ಪ್ರಾಥಮಿಕ ಶಾಲೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ದ.ಕ.ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪೆನಿ ಹಾಗೂ ಬನ್ನೂರು ಸ್ಪೂರ್ತಿ ಯುವ

ನಾಳೆ (ಜು.5) : ಬನ್ನೂರು ಸರಕಾರಿ ಶಾಲಾ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ Read More »

ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆ

ಪುತ್ತೂರು: ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆಗೊಳಿಸುವಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಶಸ್ವಿಯಾಗಿದ್ದಾರೆ. ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ಅವಧಿ ಮುಗಿಯುತ್ತಾ ಬಂದರೂ ಪ್ರೀಮಿಯಂ ಪಾವತಿಯ ಬಗ್ಗೆ ರೈತರಿಗೆ ಯಾವುದೇ ಸೂಚನೆ ನೀಡದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಮತ್ತು ಕಾಳುಮೆಣಸನ್ನು ಯೋಜನೆಯಿಂದ ಹೊರಗಿಡಲಾಗಿದೆ ಎಂದು ವರದಿಯಾಗಿತ್ತು. ಇದರಿಂದ ರೈತರು ನಿರಾಶಡಗೊಂಡಿದ್ದರು. ಈ ಕುರಿತು ಮಾಹಿತಿ ಸಂಗ್ರಹಿಸಿದ ಶಾಸಕ ಅಶೋಕ್ ರೈ ಬೆಂಗಳೂರಿನಲ್ಲಿ ತೋಟಗಾರಿಕಾ ಸಚಿವ

ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆ Read More »

ನೂರರ ಗಡಿ ದಾಟಿದ ಟೊಮೆಟೋ ದರ | ಮಳೆ ಶುರುವಾಗುತ್ತಿದ್ದಂತೆ ತರಕಾರಿ ಬೆಲೆ ಏರಿಕೆ

ಪುತ್ತೂರು : ಮಳೆಗಾಲ ಶುರುವಿಟ್ಟುಕೊಂಡ ಬೆನ್ನಲ್ಲೇ ತರಕಾರಿ ಬೆಲೆ ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿ ಟೊಮೆಟೋ ದರ ನೂರರ ಗಡಿ ದಾಟಿದೆ. ಕಳೆದ ಕೆಲವು ದಿನಗಳಿಂದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ, ಪ್ರವಾಹ ಉಂಟಾಗಿದ್ದು, ಟೊಮೆಟೋ ಬೆಳೆಗೆ ಹಾನಿಯಾಗುವುದರ ಜತೆಗೆ ಮಾರುಕಟ್ಟೆಗೆ ಪೂರೈಕೆಯಲ್ಲಿ ಕುಂಠಿತವಾಗಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ. ಟೊಮೆಟೋ ಬೆಲೆ ಇನ್ನೂ ಏರಿಕೆಯಾಗುವ ಸಾಧ್ಯತೆಯಿದ್ದು, ಒಟ್ಟಿನಲ್ಲಿ ಟೊಮೆಟೋ ಉತ್ಪಾದನೆ ಕಡಿಮೆಯಾಗಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ. ಒಂದೂವರೆ ವರ್ಷದ ಹಿಂದೆ ಟೊಮೆಟೋ ನೂರರ ಗಡಿ ದಾಟಿತ್ತು. ಬಳಿಕ ಇಳಿಮುಖವಾದ ದರ

ನೂರರ ಗಡಿ ದಾಟಿದ ಟೊಮೆಟೋ ದರ | ಮಳೆ ಶುರುವಾಗುತ್ತಿದ್ದಂತೆ ತರಕಾರಿ ಬೆಲೆ ಏರಿಕೆ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವತಿಯಿಂದ ಕೆದಿಲದಲ್ಲಿ ಗ್ರಾಮ ಸಂಜೀವಿನಿ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶಯದಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜಾಗೃತಿಯ ಮಹಾತ್ವಾಕಾಂಕ್ಷೆ ಯೋಜನೆ ವಿವೇಕ ಸಂಜೀವಿನಿಯ ಗ್ರಾಮ ಸಂಜೀವಿನಿ ಕಾರ್ಯಕ್ರಮ ಕೆದಿಲ ಗ್ರಾಮದಲ್ಲಿ ನಡೆಯಿತು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಕೆದಿಲ ಶ್ರೀರಾಮ ಭಜನಾ ಮಂದಿರ, ಊರ ನಾಗರಿಕರ ಸಹಯೋಗದಲ್ಲಿ ನಡೆದ ಕಾರ್ಯಕ್ರಮಕ್ಕೆ ಕೆದಿಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಂತಿ ಧನಂಜಯ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಶಾಲೆಯಿಂದ ಗ್ರಾಮಗಳಲ್ಲಿ ನಡೆಯುತ್ತಿರುವ ಅನ್ಯಾನ್ಯ ಕಾರ್ಯಕ್ರಮಗಳಾದ ಬದು ನಿರ್ಮಾಣ, ಗದ್ದೆ ಕೊಯ್ಲು, ಭಜನಾ ಉತ್ಸವ,

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವತಿಯಿಂದ ಕೆದಿಲದಲ್ಲಿ ಗ್ರಾಮ ಸಂಜೀವಿನಿ ಕಾರ್ಯಕ್ರಮ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಭತ್ತದ ಬೆಳೆಗೆ ಬೀಜ ಬಿತ್ತನೆ ಮೂಲಕ ಚಾಲನೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳದ ಮೂರು ವರ್ಷಗಳ ಹಿಂದೆ ಆರಂಭಿಸಿದ ಹಡಿಲು ಗದ್ದೆಯಲ್ಲಿ ಬಿತ್ತನೆ ಕಾರ್ಯಕ್ಕೆ ಭಾನುವಾರ ಚಾಲನೆ ನೀಡಲಾಯಿತು. ದೇವಸ್ಥಾನದ ಸುಮಾರು ಎರಡು ಎಕ್ರೆ ಜಾಗದಲ್ಲಿ ಏಣೇಲು ಬೇಸಾಯಕ್ಕೆ ಶಾಸಕ ಅಶೋಕ್ ಕುಮಾರ್ ರೈ ಬೀಜ ಬಿತ್ತುವ ಮೂಲಕ ಚಾಲನೆ ನೀಡಿದರು. 2021 ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಯೋಜನೆಯಂತೆ ತಾಲೂಕಿನಲ್ಲಿ ಹಲವು ದೇವಸ್ಥಾನಗಳ ಗದ್ದೆ ಸೇರಿದಂತೆ ಇನ್ನಿತರ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಕಾರ್ಯವನ್ನು ಕೈಗೊಳ್ಳಲಾಗಿತ್ತು. ಈ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಭತ್ತದ ಬೆಳೆಗೆ ಬೀಜ ಬಿತ್ತನೆ ಮೂಲಕ ಚಾಲನೆ Read More »

ಇಕೋ ಕ್ಲಬ್‍ ವತಿಯಿಂದ ಸ್ವಚ್ಛತೆ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮ

ಪುತ್ತೂರು : ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನ ಇಕೋ ಕ್ಲಬ್  ವತಿಯಿಂದ ಗುರುವಾಯನಕೆರೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚತಾ ಕಾರ್ಯಕ್ರಮ ಹಾಗೂ ವಿವಿಧ ರೀತಿಯ ಸಸ್ಯಗಳನ್ನು ನಡಲಾಯಿತು ಇಕೋ ಕ್ಲಬ್ ಸ್ವಯಂ ಸೇವಕರಿಂದ ಪರಿಸರದ ಬಗೆಗಿನ ಜಾಗೃತಿ ಮತ್ತು ಗಿಡ ನೆಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಇಕೋ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

ಇಕೋ ಕ್ಲಬ್‍ ವತಿಯಿಂದ ಸ್ವಚ್ಛತೆ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮ Read More »

error: Content is protected !!
Scroll to Top