ಪೂರ್ವಜರು ನೀಡಿದ ಔಷಧೀಯ ಜ್ಞಾನವನ್ನು ಯುವಪೀಳಿಗೆ ಅನುಸರಿಸಬೇಕಿದೆ- ಡಾ. ಸತ್ಯನಾರಾಯಣ ಭಟ್
ಪುತ್ತೂರು : ಪೂರ್ವಿಕರು ಕೊಟ್ಟ ಔಷಧೀಯ ಜ್ಞಾನವನ್ನು ಇಂದು ಯುವಜನಾಂಗ ಅರಿಯಬೇಕಿದೆ. ಆಟಿ ಅಮಾವಾಸ್ಯೆಯಿಂದ ಆರಂಭಿಸಿ ಬಲೀಂದ್ರ ಪೂಜೆಯವರೆಗೆ ಬಳಸಬೇಕಾದ ಪಾಲೆಯ ಮರವನ್ನು ಮರೆತು ಇನ್ಯಾವುದೋ ಇಂಗ್ಲೀಷ್ ಔಷಧಿಯತ್ತ ನಾವು ಗಮನಹರಿಸುತ್ತಿರುವುದು ಬೇಸರದ ಸಂಗತಿ ಎಂದು ಕಾರ್ಕಳ ಕರ್ನಾಟಕ ರಾಜ್ಯ ಔಷಧೀಯ ಗಿಡಮೂಲಿಕ ಪ್ರಾಧಿಕಾರದ ಜೀವವೈವಿಧ್ಯ ಮಂಡಳಿ ಸಂಚಾಲಕ ಡಾ.ಸತ್ಯನಾರಾಯಣ ಭಟ್ ಅಭಿಪ್ರಾಯಪಟ್ಟರು. ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆ, ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿ?ನ (ಎಆರ್ಡಿಎಫ್) ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಹಾಗೂ ಮಂಗಳೂರು […]
ಪೂರ್ವಜರು ನೀಡಿದ ಔಷಧೀಯ ಜ್ಞಾನವನ್ನು ಯುವಪೀಳಿಗೆ ಅನುಸರಿಸಬೇಕಿದೆ- ಡಾ. ಸತ್ಯನಾರಾಯಣ ಭಟ್ Read More »