ಕೃಷಿ

ರೈತಾಪಿ ವರ್ಗಕ್ಕೆ ಯಾಂತ್ರಿಕತೆ ಪರಿಚಯಿಸುವ ಬೃಹತ್‍ ಕೃಷಿಯಂತ್ರ ಮೇಳ | ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಅಡಕೆ ಬೆಳೆಗಾರರು, ಸಾರ್ವಜನಿಕರು ಪಾಲ್ಗೊಳ್ಳುವಂತೆ  ಶಾಸಕ ಸಂಜೀವ ಮಠಂದೂರು ಅವರಿಂದ ವಿನಂತಿ

ಪುತ್ತೂರು : ಬಹುರಾಜ್ಯ ಸಹಕಾರಿ  ಸಂಸ್ಥೆ ಕ್ಯಾಂಪ್ಕೋ ಇಂದು ತನ್ನ ಸುವರ್ಣ ಮಹೋತ್ಸವ ಆಚರಿಸುತ್ತಿದ್ದು, ರೈತಾಪಿ ವರ್ಗಕ್ಕೆ ಯಾತ್ರಿಕತೆಯನ್ನು  ಪರಿಚಯಿಸುವ ನಿಟ್ಟಿನಲ್ಲಿ  ಕ್ಯಾಂಪ್ಕೋ ಸಂಸ್ಥೆ ಹಾಗೂ ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜು ಬೃಹತ್ ಕೃಷಿ ಯಂತ್ರ ಮೇಳವನ್ನು ಆಯೋಜನೆ ಮಾಡಿದೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಅವರು ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕೇರಳ, ಕರ್ನಾಟಕ ರಾಜ್ಯದ ರೈತಾಪಿ ವರ್ಗ ಯಂತ್ರ ಬಳಕೆ ಮಾಡುವ ಮೂಲಕ ಕೃಷಿ ಕಾರ್ಯವನ್ನು ಹೇಗ ಮಾಡಬೇಕು, ಯಾಂತ್ರಿಕತೆಯ ಬಳಕೆ ಹೇಗೆ ಎಂಬುದು ಈ […]

ರೈತಾಪಿ ವರ್ಗಕ್ಕೆ ಯಾಂತ್ರಿಕತೆ ಪರಿಚಯಿಸುವ ಬೃಹತ್‍ ಕೃಷಿಯಂತ್ರ ಮೇಳ | ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಅಡಕೆ ಬೆಳೆಗಾರರು, ಸಾರ್ವಜನಿಕರು ಪಾಲ್ಗೊಳ್ಳುವಂತೆ  ಶಾಸಕ ಸಂಜೀವ ಮಠಂದೂರು ಅವರಿಂದ ವಿನಂತಿ Read More »

ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಮೃತಧಾರ ವಿಸ್ತೃತ ಕಟ್ಟಡದ ಪ್ರವೇಶೋತ್ಸವ | ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ

ಪುತ್ತೂರು : ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ  “ಅಮೃತಧಾರ” ವಿಸ್ತೃತ ಕಟ್ಟಡದ ಪ್ರವೇಶೋತ್ಸವ ಹಾಗೂ ಸಾಂದ್ರ ಶೀತಲೀಕರಣ ಘಟಕದ  ಉದ್ಘಾಟನೆ ಗುರುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕೃಷಿಯ ಜತೆಗೆ ಹೈನುಗಾರಿಕೆಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮುಂಡೂರಿನಲ್ಲಿ ಪ್ರಾರಂಭಗೊಂಡ ಸಂಘವು ಉತ್ತಮ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ.  ಪ್ರಸ್ತುತ 1300 ಲೀಟರ್‍ ಹಾಲು ಸಂಗ್ರಹದೊಂದಿಗೆ ಸಾಂದ್ರ ಶೀತಲೀಕರಣ ಘಟಕ ಸ್ಥಾಪಿಸುವ ಹಂತಕ್ಕೆ ಬೆಳೆದಿರುವುದು ಶ್ಲಾಘನೀಯ ಎಂದರು. ದ.ಕ.ಜಿಲ್ಲಾ ಹಾಲು ಉತ್ಪಾದಕರ

ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಮೃತಧಾರ ವಿಸ್ತೃತ ಕಟ್ಟಡದ ಪ್ರವೇಶೋತ್ಸವ | ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ Read More »

ಶಾ ಆಗಮನ : ಬನ್ನೂರಿನಲ್ಲಿ ಅಲಂಕಾರ

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ದಾರಂದಕುಕ್ಕು ವೀರ ಮಾರುತಿ ಸರ್ಕಲ್ ಆವರಣದಲ್ಲಿ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಡೆಯಲಿರುವ ಅಮಿತ್ ಶಾ ಆಗಮನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಲಂಕಾರ ಮಾಡಲಾಯಿತು. ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ ಏಕ, ಸದಸ್ಯರಾದ ಶಿನಪ್ಪ ಕುಲಾಲ್, ತಿಮಪ್ಪ ಪೂಜಾರಿ, ಬೂತ್ ಅಧ್ಯಕ್ಷ ತಿಮಪ್ಪ ಗೌಡ, ಹರೀಣಾಕ್ಷಿ ಡಿಕಯ್ಯ, ರಮೇಶ್ ದಾಸಯ್ಯ, ಚಿದಾನಂದ, ವಿಶು ಕುಮಾರ್, ರಾಜಶೇಖರ್ ಸೂರಜ್ ಗೊಳ್ತಿಲ ರಮೇಶ್ ಏಕ ಉಪಸ್ಥಿತರಿದ್ದರು. ಫೆ.11 ರಂದು ಮೊದಲ ಬಾರಿಗೆ

ಶಾ ಆಗಮನ : ಬನ್ನೂರಿನಲ್ಲಿ ಅಲಂಕಾರ Read More »

ಬೃಹತ್ ಕೃಷಿಯಂತ್ರ ಮೇಳಕ್ಕೆ ಅಂತಿಮ ಸಿದ್ಧತೆ | ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮಾಹಿತಿ

ಪುತ್ತೂರು : ಕಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಇವರ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆವರಣದಲ್ಲಿ ಫೆಬ್ರವರಿ 10ರಿಂದ 12ರವರೆಗೆ 5ನೇ ಬೃಹತ್‌ ಕೃಷಿಯಂತ್ರ ಮೇಳ 2023 ಮತ್ತು ಕನಸಿನ ಮನೆ ಪ್ರದರ್ಶನಕ್ಕೆ ಎಲ್ಲಾ ಸಿದ್ಧತೆಗಳು ಮುಕ್ತಾಯದ ಹಂತದಲ್ಲಿವೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.

ಬೃಹತ್ ಕೃಷಿಯಂತ್ರ ಮೇಳಕ್ಕೆ ಅಂತಿಮ ಸಿದ್ಧತೆ | ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮಾಹಿತಿ Read More »

ಅಮಿತ್ ಶಾ ಭೇಟಿ ಅಭಿಮಾನಿಗಳಿಗೆ ಖುಷಿ, ವಿರೋಧಿಗಳಿಗೆ ನಡುಕ : ಶಾಸಕ ಸಂಜೀವ ಮಠಂದೂರು

ಪುತ್ತೂರು : ರಾಜ್ಯಕ್ಕೆ ಸಂದೇಶ ನೀಡಲು, ಅಮಾಯಕರ ಹತ್ಯೆಗೈದ ಮತಾಂಧರಿಗೆ ಸಂದೇಶ ನೀಡಲು, ಮುಂದಿನ ಚುನಾವಣೆಯಲ್ಲಿ ಗೆದ್ದೇ ಗೆಲ್ತೇವೆ ಎನ್ನುವ ಸಂದೇಶ ನೀಡುವ ಕಾರ್ಯಕ್ರಮ ಫೆ. ೧೧ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಕೇಂದ್ರ ಗೃಹ ಸಚಿವ, ಸಹಕಾರಿ ಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ದರ್ಬೆ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅಮಿತ್ ಶಾ ಅವರು ಪುತ್ತೂರಿಗೆ

ಅಮಿತ್ ಶಾ ಭೇಟಿ ಅಭಿಮಾನಿಗಳಿಗೆ ಖುಷಿ, ವಿರೋಧಿಗಳಿಗೆ ನಡುಕ : ಶಾಸಕ ಸಂಜೀವ ಮಠಂದೂರು Read More »

ಫೆ. 10ರಿಂದ 12ರವರೆಗೆ ಬೃಹತ್‍ ಕೃಷಿಯಂತ್ರ ಮೇಳ: ರೈತಾಪಿ ವರ್ಗವನ್ನು ಉತ್ತೇಜಿಸಲು ಬೃಹತ್‍ ಮೆರವಣಿಗೆ

ಪುತ್ತೂರು: ಕೃಷಿಯಂತ್ರ ಮೇಳ-2023ರ ಅಂಗವಾಗಿ ರೈತಾಪಿ ವರ್ಗವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬುಧವಾರ ನಗರದಾದ್ಯಂತ ಕೃಷಿ ಕ್ಷೇತ್ರವನ್ನು ಬಿಂಬಿಸುವ ಬೃಹತ್‍ ಮೆರವಣಿಗೆ ನಡೆಯಿತು. ಕ್ಯಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಎಆರ್‍ಡಿಎಫ್‍) ಹಾಗೂ ಪುತ್ತೂರು ವಿವೇಕಾನಂದ ಕಾಲೇಜ್‍ ಆಫ್‍ ಇಂಜಿನಿಯರಿಂಗ್‍ ಆಂಡ್‍ ಟೆಕ್ನಾಲಜಿ ಇದರ ಆಶ್ರಯದಲ್ಲಿ ಫೆ.10ರಿಂದ 12ರ ತನಕ ನಡೆಯುವ 5ನೇ ಬೃಹತ್‍ ಕೃಷಿಯಂತ್ರ ಮೇಳ-2023ರ ಹಿನ್ನೆಲೆಯಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಕೃಷಿ ಕ್ಷೇತ್ರಕ್ಕೆ ಪೂರಕವಾದ ಟ್ಯಾಬ್ಲೋಗಳೊಂದಿಗೆ ಕ್ಯಾಂಪ್ಕೋ ಸಂಸ್ಥೆಯ ಸಿಬ್ಬಂದಿಗಳು, ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜು,

ಫೆ. 10ರಿಂದ 12ರವರೆಗೆ ಬೃಹತ್‍ ಕೃಷಿಯಂತ್ರ ಮೇಳ: ರೈತಾಪಿ ವರ್ಗವನ್ನು ಉತ್ತೇಜಿಸಲು ಬೃಹತ್‍ ಮೆರವಣಿಗೆ Read More »

ಫೆ.11 ರಂದು ಪುತ್ತೂರಿನಲ್ಲಿ ಐತಿಹಾಸಿಕ ಸಮಾವೇಶ ; ರೈತರಿಗೆ ಇನ್ನಷ್ಟು ಚಟುವಟಿಕೆಗೆ ಶಕ್ತಿ, ಉತ್ತೇಜನ ನೀಡಲಿದೆ ಕಾರ್ಯಕ್ರಮ : ಸಚಿವ ಸುನಿಲ್ ಕುಮಾರ್

ಪುತ್ತೂರು : ಅಡಿಕೆ ಬೆಳೆಗಾರರು ಹಾಗೂ ರೈತರನ್ನು ಮುಂದಿಟ್ಟುಕೊಂಡು ಫೆ.11 ರಂದು ಪುತ್ತೂರಿನಲ್ಲಿ ಐತಿಹಾಸಿಕ ಸಮಾವೇಶವಾಗಿ ಮೂಡಿ ಬರಲಿದ್ದು, ರೈತರ ಇನ್ನಷ್ಟು ಕಾರ್ಯಚಟುವಟಿಕೆಗಳಿಗೆ ಶಕ್ತಿ ನೀಡುವ ಜತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಡೆಯಲಿದ್ದು, ಉದ್ಘಾಟನೆಗೋಸ್ಕರ ಮಧ್ಯಾಹ್ನ 12 ಗಂಟೆಗೆ ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್‌ಶಾ ಆಗಮಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿಕ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ  ಸುನಿಲ್ ಕುಮಾರ್ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸಮಾವೇಶ ನಡೆಯುವ ತೆಂಕಿನ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಮಧ್ಯಾಹ್ನ

ಫೆ.11 ರಂದು ಪುತ್ತೂರಿನಲ್ಲಿ ಐತಿಹಾಸಿಕ ಸಮಾವೇಶ ; ರೈತರಿಗೆ ಇನ್ನಷ್ಟು ಚಟುವಟಿಕೆಗೆ ಶಕ್ತಿ, ಉತ್ತೇಜನ ನೀಡಲಿದೆ ಕಾರ್ಯಕ್ರಮ : ಸಚಿವ ಸುನಿಲ್ ಕುಮಾರ್ Read More »

ಪುತ್ತೂರಿನಲ್ಲಿ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಅಮಿತ್‌ಷಾ ಆಗಮನ

ಮಂಗಳೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಹೇಳಿಕೆ ಪುತ್ತೂರು : ಫೆ.10 ರಿಂದ ಮೂರು ದಿನಗಳ ಕಾಲ ಕ್ಯಾಂಪ್ಕೋ ಹಾಗೂ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವತಿಯಿಂದ ನಡೆಯುವ ಕೃಷಿ ಯಂತ್ರಮೇಳಕ್ಕೆ ಅಮಿತ್ ಷಾ ಅವರು ಬರಲಿದ್ದು, ಅವರನ್ನು ದೊಡ್ಡ ಮಟ್ಟದಲ್ಲಿ ಸ್ವಾಗತಿಸಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಪುತ್ತೂರಿನಲ್ಲಿ ನಡೆಯುವ ಕೃಷಿಯಂತ್ರ ಮೇಳದ ಕುರಿತು ಮಂಗಳೂರಿನಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ

ಪುತ್ತೂರಿನಲ್ಲಿ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಅಮಿತ್‌ಷಾ ಆಗಮನ Read More »

ಅರಣ್ಯ ಇಲಾಖೆ ಹಾಗೂ ಕೆಸಿಡಿಸಿ ಇಲಾಖೆಯಿಂದ ರೈತರ ಜಮೀನು ಅತಿಕ್ರಮಣದ ಮೂಲಕ ದಬ್ಬಾಳಿಕೆ

ರೈತ ಸಂಘ, ಹಸಿರು ಸೇನೆ ವತಿಯಿಂದ ಉಗ್ರ ಹೋರಾಟದ ಎಚ್ಚರಿಕೆ ಪುತ್ತೂರು : ಅರಣ್ಯ ಇಲಾಖೆ ಹಾಗೂ ಕೆ.ಸಿ.ಡಿ.ಸಿ ಇಲಾಖೆಯವರು ವಿನಃ ಕಾರಣ ರೈತರ ಜಮೀನುಗಳನ್ನು ತಮ್ಮದೆಂದು ಅತಿಕ್ರಮಿಸುವ ಮೂಲಕ ರೈತಾಪಿ ವರ್ಗಕ್ಕೆ ತೊಂದರೆ ಉಂಟು ಮಾಡುವುತ್ತಿದ್ದು, ಕರ್ನಾಟಕ ರಾಜ್ಯ ರೈತಸಂಘ, ಹಸಿರುಸೇನೆ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಭಟ್ ಪಾದೆಕಲ್ಲು ಎಚ್ಚರಿಕೆ ನೀಡಿದ್ದಾರೆ.ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅರಣ್ಯ ಇಲಾಖೆ ಹಾಗೂ ಕೆಸಿಡಿಸಿ ರೈತರು ಹಲವಾರು ವರ್ಷಗಳಿಂದ

ಅರಣ್ಯ ಇಲಾಖೆ ಹಾಗೂ ಕೆಸಿಡಿಸಿ ಇಲಾಖೆಯಿಂದ ರೈತರ ಜಮೀನು ಅತಿಕ್ರಮಣದ ಮೂಲಕ ದಬ್ಬಾಳಿಕೆ Read More »

ಜಲ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಹಿರಿಯ ಭೂವಿಜ್ಞಾನಿ ದಾವೂದ್
ಪುತ್ತೂರು ತಾ.ಪಂ.ನಲ್ಲಿ ಜಿಲ್ಲಾ ಅಂತರ್ಜಲ ಇಲಾಖೆಯಿಂದ ಅಂತರ್ಜಲ ಕಾರ್ಯಾಗಾರ

ಪುತ್ತೂರು : ಅಂತರ್ಜಲ ನಿರ್ದೇಶನಾಲಯ, ಬೆಂಗಳೂರು ಹಾಗೂ ಜಿಲ್ಲಾ ಅಂತರ್ಜಲ ಕಛೇರಿ ಜಂಟಿ ಆಶ್ರಯದಲ್ಲಿ ಮಳೆ ನೀರಿನ ಸಂಗ್ರಹಣೆ ಮತ್ತು ಮರುಬಳಕೆ, ಅಂತರ್ಜಲ ಸಂರಕ್ಷಣೆ, ಕಲುಷಿತತೆ ತಡೆಗಟ್ಟುವಿಕೆ, ತೆರೆದ/ ತ್ಯಕ್ತ ಕೊಳವೆ ಬಾವಿಗಳಲ್ಲಿ ಚಿಕ್ಕ ಮಕ್ಕಳು ಬೀಳದಂತೆ ನಿಯಂತ್ರಿಸುವ ಹಾಗೂ ಅಂತರ್ಜಲ ಅಭಿವೃದ್ಧಿ, ಸದ್ಭಳಕೆ ಕುರಿತ ಅಂತರ್ಜಲ ಕಾರ್ಯಾಗಾರ ಸೋಮವಾರ ತಾಪಂ ಸಭಾಂಗಣದಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಅಂತರ್ಜಲ ಇಲಾಖೆಯ ಹಿರಿಯ ಭೂವಿಜ್ಞಾನಿ ಶೇಕ್ ದಾವೂದ್, ಭೂಮಿಯ ಮೇಲಿರುವ ಎಲ್ಲಾ ಜೀವ ಸಂಕುಲಗಳಿಗೆ ನೀರೇ ಜೀವಾಳ. ನೀರಿನ

ಜಲ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಹಿರಿಯ ಭೂವಿಜ್ಞಾನಿ ದಾವೂದ್
ಪುತ್ತೂರು ತಾ.ಪಂ.ನಲ್ಲಿ ಜಿಲ್ಲಾ ಅಂತರ್ಜಲ ಇಲಾಖೆಯಿಂದ ಅಂತರ್ಜಲ ಕಾರ್ಯಾಗಾರ
Read More »

error: Content is protected !!
Scroll to Top