ಕ್ಯಾಂಪ್ಕೋ ಜ್ಯೂನಿಯರ್ ಅಸಿಸ್ಟೆಂಟ್ ಕೃಷ್ಣಪ್ಪ ಅವರಿಗೆ ಬೀಳ್ಕೊಡುಗೆ
ಪುತ್ತೂರು: ಇಲ್ಲಿನ ಕ್ಯಾಂಪ್ಕೋ ಸಂಸ್ಥೆಯ ಜ್ಯೂನಿಯರ್ ಅಸಿಸ್ಟೆಂಟ್ ಕೃಷ್ಣಪ್ಪ ಕೆ. ಅವರಿಗೆ ಬೀಳ್ಕೊಡುಗೆ ಸಮಾರಂಭ ಸಂಸ್ಥೆಯ ಕಚೇರಿಯಲ್ಲಿ ನಡೆಯಿತು. 36 ವರ್ಷಗಳ ಕಾಲ ಸೇವೆ ಸಲ್ಲಿಸಿದ ಕೃಷ್ಣಪ್ಪ ಕೆ. ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ರೀಜನಲ್ ಮ್ಯಾನೇಜರ್ ರಮೇಶ್ ಶೆಟ್ಟಿ, ಎ.ಆರ್.ಡಿ.ಎಫ್. ಸಂಯೋಜಕ ಕೇಶವ ಭಟ್, ವ್ಯವಸ್ಥಾಪಕ ಅಮರೇಶ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಕ್ಯಾಂಪ್ಕೋ ಜ್ಯೂನಿಯರ್ ಅಸಿಸ್ಟೆಂಟ್ ಕೃಷ್ಣಪ್ಪ ಅವರಿಗೆ ಬೀಳ್ಕೊಡುಗೆ Read More »










