ಕೃಷಿ

ಫೆ.11 ರಂದು ಪುತ್ತೂರಿನಲ್ಲಿ ಐತಿಹಾಸಿಕ ಸಮಾವೇಶ ; ರೈತರಿಗೆ ಇನ್ನಷ್ಟು ಚಟುವಟಿಕೆಗೆ ಶಕ್ತಿ, ಉತ್ತೇಜನ ನೀಡಲಿದೆ ಕಾರ್ಯಕ್ರಮ : ಸಚಿವ ಸುನಿಲ್ ಕುಮಾರ್

ಪುತ್ತೂರು : ಅಡಿಕೆ ಬೆಳೆಗಾರರು ಹಾಗೂ ರೈತರನ್ನು ಮುಂದಿಟ್ಟುಕೊಂಡು ಫೆ.11 ರಂದು ಪುತ್ತೂರಿನಲ್ಲಿ ಐತಿಹಾಸಿಕ ಸಮಾವೇಶವಾಗಿ ಮೂಡಿ ಬರಲಿದ್ದು, ರೈತರ ಇನ್ನಷ್ಟು ಕಾರ್ಯಚಟುವಟಿಕೆಗಳಿಗೆ ಶಕ್ತಿ ನೀಡುವ ಜತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಡೆಯಲಿದ್ದು, ಉದ್ಘಾಟನೆಗೋಸ್ಕರ ಮಧ್ಯಾಹ್ನ 12 ಗಂಟೆಗೆ ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್‌ಶಾ ಆಗಮಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿಕ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ  ಸುನಿಲ್ ಕುಮಾರ್ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸಮಾವೇಶ ನಡೆಯುವ ತೆಂಕಿನ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಮಧ್ಯಾಹ್ನ […]

ಫೆ.11 ರಂದು ಪುತ್ತೂರಿನಲ್ಲಿ ಐತಿಹಾಸಿಕ ಸಮಾವೇಶ ; ರೈತರಿಗೆ ಇನ್ನಷ್ಟು ಚಟುವಟಿಕೆಗೆ ಶಕ್ತಿ, ಉತ್ತೇಜನ ನೀಡಲಿದೆ ಕಾರ್ಯಕ್ರಮ : ಸಚಿವ ಸುನಿಲ್ ಕುಮಾರ್ Read More »

ಪುತ್ತೂರಿನಲ್ಲಿ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಅಮಿತ್‌ಷಾ ಆಗಮನ

ಮಂಗಳೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಹೇಳಿಕೆ ಪುತ್ತೂರು : ಫೆ.10 ರಿಂದ ಮೂರು ದಿನಗಳ ಕಾಲ ಕ್ಯಾಂಪ್ಕೋ ಹಾಗೂ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವತಿಯಿಂದ ನಡೆಯುವ ಕೃಷಿ ಯಂತ್ರಮೇಳಕ್ಕೆ ಅಮಿತ್ ಷಾ ಅವರು ಬರಲಿದ್ದು, ಅವರನ್ನು ದೊಡ್ಡ ಮಟ್ಟದಲ್ಲಿ ಸ್ವಾಗತಿಸಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಪುತ್ತೂರಿನಲ್ಲಿ ನಡೆಯುವ ಕೃಷಿಯಂತ್ರ ಮೇಳದ ಕುರಿತು ಮಂಗಳೂರಿನಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ

ಪುತ್ತೂರಿನಲ್ಲಿ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಅಮಿತ್‌ಷಾ ಆಗಮನ Read More »

ಅರಣ್ಯ ಇಲಾಖೆ ಹಾಗೂ ಕೆಸಿಡಿಸಿ ಇಲಾಖೆಯಿಂದ ರೈತರ ಜಮೀನು ಅತಿಕ್ರಮಣದ ಮೂಲಕ ದಬ್ಬಾಳಿಕೆ

ರೈತ ಸಂಘ, ಹಸಿರು ಸೇನೆ ವತಿಯಿಂದ ಉಗ್ರ ಹೋರಾಟದ ಎಚ್ಚರಿಕೆ ಪುತ್ತೂರು : ಅರಣ್ಯ ಇಲಾಖೆ ಹಾಗೂ ಕೆ.ಸಿ.ಡಿ.ಸಿ ಇಲಾಖೆಯವರು ವಿನಃ ಕಾರಣ ರೈತರ ಜಮೀನುಗಳನ್ನು ತಮ್ಮದೆಂದು ಅತಿಕ್ರಮಿಸುವ ಮೂಲಕ ರೈತಾಪಿ ವರ್ಗಕ್ಕೆ ತೊಂದರೆ ಉಂಟು ಮಾಡುವುತ್ತಿದ್ದು, ಕರ್ನಾಟಕ ರಾಜ್ಯ ರೈತಸಂಘ, ಹಸಿರುಸೇನೆ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಭಟ್ ಪಾದೆಕಲ್ಲು ಎಚ್ಚರಿಕೆ ನೀಡಿದ್ದಾರೆ.ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅರಣ್ಯ ಇಲಾಖೆ ಹಾಗೂ ಕೆಸಿಡಿಸಿ ರೈತರು ಹಲವಾರು ವರ್ಷಗಳಿಂದ

ಅರಣ್ಯ ಇಲಾಖೆ ಹಾಗೂ ಕೆಸಿಡಿಸಿ ಇಲಾಖೆಯಿಂದ ರೈತರ ಜಮೀನು ಅತಿಕ್ರಮಣದ ಮೂಲಕ ದಬ್ಬಾಳಿಕೆ Read More »

ಜಲ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಹಿರಿಯ ಭೂವಿಜ್ಞಾನಿ ದಾವೂದ್
ಪುತ್ತೂರು ತಾ.ಪಂ.ನಲ್ಲಿ ಜಿಲ್ಲಾ ಅಂತರ್ಜಲ ಇಲಾಖೆಯಿಂದ ಅಂತರ್ಜಲ ಕಾರ್ಯಾಗಾರ

ಪುತ್ತೂರು : ಅಂತರ್ಜಲ ನಿರ್ದೇಶನಾಲಯ, ಬೆಂಗಳೂರು ಹಾಗೂ ಜಿಲ್ಲಾ ಅಂತರ್ಜಲ ಕಛೇರಿ ಜಂಟಿ ಆಶ್ರಯದಲ್ಲಿ ಮಳೆ ನೀರಿನ ಸಂಗ್ರಹಣೆ ಮತ್ತು ಮರುಬಳಕೆ, ಅಂತರ್ಜಲ ಸಂರಕ್ಷಣೆ, ಕಲುಷಿತತೆ ತಡೆಗಟ್ಟುವಿಕೆ, ತೆರೆದ/ ತ್ಯಕ್ತ ಕೊಳವೆ ಬಾವಿಗಳಲ್ಲಿ ಚಿಕ್ಕ ಮಕ್ಕಳು ಬೀಳದಂತೆ ನಿಯಂತ್ರಿಸುವ ಹಾಗೂ ಅಂತರ್ಜಲ ಅಭಿವೃದ್ಧಿ, ಸದ್ಭಳಕೆ ಕುರಿತ ಅಂತರ್ಜಲ ಕಾರ್ಯಾಗಾರ ಸೋಮವಾರ ತಾಪಂ ಸಭಾಂಗಣದಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಅಂತರ್ಜಲ ಇಲಾಖೆಯ ಹಿರಿಯ ಭೂವಿಜ್ಞಾನಿ ಶೇಕ್ ದಾವೂದ್, ಭೂಮಿಯ ಮೇಲಿರುವ ಎಲ್ಲಾ ಜೀವ ಸಂಕುಲಗಳಿಗೆ ನೀರೇ ಜೀವಾಳ. ನೀರಿನ

ಜಲ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಹಿರಿಯ ಭೂವಿಜ್ಞಾನಿ ದಾವೂದ್
ಪುತ್ತೂರು ತಾ.ಪಂ.ನಲ್ಲಿ ಜಿಲ್ಲಾ ಅಂತರ್ಜಲ ಇಲಾಖೆಯಿಂದ ಅಂತರ್ಜಲ ಕಾರ್ಯಾಗಾರ
Read More »

ಪರ್ಪುಂಜ ಸೌಗಂಧಿಕದಲ್ಲಿ ಅಡಿಕೆ ಪತ್ರಿಕೆ 35ನೇ ವರ್ಚಾಚರಣೆ, ಪುಸ್ತಕ ಬಿಡುಗಡೆ

ಪುತ್ತೂರು : ಅಡಿಕೆ ಪತ್ರಿಕೆಯ 35 ನೇ ವರ್ಷಾಚರಣೆ ಹಾಗೂ ಪತ್ರಿಕೆ ಸಂಪಾದಕ ಅಡಿಕೆ ಚೊಗರು ; ಹೊಸ ನಿರೀಕ್ಷೆಗಳ ಚಿಗುರು ಪುಸ್ತಕ ಬಿಡುಗಡೆ ಕಾರ್ಯಕ್ರಮ ಪರ್ಪುಂಜದ ಸೌಗಂಧಿಕದಲ್ಲಿ ನಡೆಯಿತು. ಕೇಂದ್ರ ಸರಕಾರದ ಕೃಷಿ ತಂತ್ರಜ್ಞಾನ ಅನ್ವಯಿಕ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ವಿ.ವೆಂಕಟಸುಬ್ರಮಣಿಯನ್ ವರ್ಷಾಚರಣೆಗೆ ಚಾಲನೆ ನೀಡಿ ಮಾತನಾಡಿ, ರಾಜ್ಯದಲ್ಲಿ ಅಡಕೆ ಬೆಳೆಯುವ 11 ಜಿಲ್ಲೆಗಳಲ್ಲಿ ಅಡಿಕೆ ಮೌಲ್ಯವರ್ಧನೆ ಪ್ರಯೋಗಗಳಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದರು. ಹಿರಿಯ ಸಾಹಿತಿ, ಕೃಷಿ ಲೇಖಕ ಡಾ.ನರೇಂದ್ರ ರೈ

ಪರ್ಪುಂಜ ಸೌಗಂಧಿಕದಲ್ಲಿ ಅಡಿಕೆ ಪತ್ರಿಕೆ 35ನೇ ವರ್ಚಾಚರಣೆ, ಪುಸ್ತಕ ಬಿಡುಗಡೆ Read More »

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಉದ್ಘಾಟನೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು  ಹೊನಲು‌ ಬೆಳಕಿನ 30ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಬೆಳಿಗ್ಗೆ ಚಾಲನೆ ನೀಡಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಬಳಿಕ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈ ವಹಿಸಿದ್ದರು. ಈ ಸಂದರ್ಭದಲ್ಲಿ  ಕಂಬಳ ಸಮಿತಿ ಗೌರವ

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಉದ್ಘಾಟನೆ Read More »

ಫೆ. 10 – 12: 5ನೇ ಕೃಷಿಯಂತ್ರ ಮೇಳ 2023, ಕನಸಿನ ಮನೆ ಬೃಹತ್ ಪ್ರದರ್ಶನ

ಪುತ್ತೂರು: ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಕ್ಯಾಂಪ್ಕೋ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಇದರ ಆಶ್ರಯದಲ್ಲಿ ‘5ನೇ ಕೃಷಿ ಯಂತ್ರ ಮೇಳ-2023 ಹಾಗೂ ಕನಸಿನ ಮನೆ’ ಬೃಹತ್ ಪ್ರದರ್ಶನ ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಫೆ. 10ರಿಂದ 12ರವರೆಗೆ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ನಾಲ್ಕು ಯಂತ್ರಮೇಳಗಳು ಈ ವಿದ್ಯಾ

ಫೆ. 10 – 12: 5ನೇ ಕೃಷಿಯಂತ್ರ ಮೇಳ 2023, ಕನಸಿನ ಮನೆ ಬೃಹತ್ ಪ್ರದರ್ಶನ Read More »

ಫೆ. 10-12: 5ನೇ ಕೃಷಿ ಯಂತ್ರಮೇಳಕ್ಕೆ ಚಪ್ಪರ ಮುಹೂರ್ತ

ಪುತ್ತೂರು: ಕ್ಯಾಂಪ್ಕೋ ಮಂಗಳೂರು ಮತ್ತು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಆವರಣದಲ್ಲಿ ಫೆಬ್ರವರಿ 10ರಿಂದ 12ರವರೆಗೆ ನಡೆಯಲಿರುವ 5ನೇ ಕೃಷಿ ಯಂತ್ರ ಮೇಳ ಮತ್ತು ಕನಸಿನ ಮನೆ ಬೃಹತ್ ಪ್ರದರ್ಶನದ ಚಪ್ಪರ ಮುಹೂರ್ತ ಜ. 18ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಪಿ, ಕಾರ್ಯದರ್ಶಿಗಳಾದ ಡಾ. ಕೆ.ಎಂ. ಕೃಷ್ಣ ಭಟ್, ಕ್ಯಾಂಪ್ಕೋ ಸಂಸ್ಥೆಯ

ಫೆ. 10-12: 5ನೇ ಕೃಷಿ ಯಂತ್ರಮೇಳಕ್ಕೆ ಚಪ್ಪರ ಮುಹೂರ್ತ Read More »

ಕಾಣಿಯೂರು, ಸವಣೂರು ರೈತ ಉತ್ಪಾದಕ ಕಂಪೆನಿಯಿಂದ 40 ರೈತರ ಬೆಂಗಳೂರು ಅಧ್ಯಯನ ಪ್ರವಾಸ

ಪುತ್ತೂರು: ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪನಿ, ಕುದ್ಮಾರು ನೇತೃತ್ವದಲ್ಲಿ 40 ಮಂದಿ ರೈತರು ಆನೇಕಲ್ ರೈತ ಉತ್ಪಾದಕ ಸಂಸ್ಥೆ ಸೇರಿದಂಥೆ ಬೆಂಗಳೂರಿನ ವಿವಿಧೆಡೆಗೆ ಪ್ರವಾಸ ಕೈಗೊಂಡರು. ಸಂಸ್ಥೆಯ ಕಾರ್ಯ ಚಟುವಟಿಕೆಯ ಬಗ್ಗೆ ಮತ್ತು ಬೆಳವಣಿಗೆಯ ಬಗ್ಗೆ ಸಂಸ್ಥೆಯ ಲೆಕ್ಕಪರಿಶೋಧಕಿ ಶ್ಯಾಮಲಾ ಅವರಿಂದ ತರಬೇತಿ ಪಡೆದರು.  ಭಾರತೀಯ ತೋಟಗಾರಿಕಾ ಸಂಶೋಧನ ಸಂಸ್ಥೆ ಬೆಂಗಳೂರು ಸಂಸ್ಥೆಗೆ ರೈತರ ತಂಡ ಭೇಟಿ ನೀಡಿ ತರಕಾರಿ ಬೆಳೆ, ಹಣ್ಣು ಹಂಪಲು ಸೇರಿದಂತೆ ಹಲವಾರು ಕೃಷಿಯನ್ನು ಬೆಳೆಸುವ ಬಗ್ಗೆ ಸಂಶೋಧನ ವಿಜ್ಞಾನಿಗಳಿಂದ ತರಬೇತಿ

ಕಾಣಿಯೂರು, ಸವಣೂರು ರೈತ ಉತ್ಪಾದಕ ಕಂಪೆನಿಯಿಂದ 40 ರೈತರ ಬೆಂಗಳೂರು ಅಧ್ಯಯನ ಪ್ರವಾಸ Read More »

ಅಡಿಕೆಯ ಹೊಸ ಬಳಕೆ ವಿಚಾರಗೋಷ್ಠಿ

ಪುತ್ತೂರು: ಸರಸ್ವತಿ ಚರಿಟೇಬಲ್ ಟ್ರಸ್ಟ್ ಪುತ್ತೂರು, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ, ಅಡಿಕೆ ಪತ್ರಿಕೆ ಸಹಯೋಗದಲ್ಲಿ ಅಡಿಕೆಯ ಹೊಸ ಬಳಕೆ ವಿಚಾರಗೋಷ್ಠಿಯಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ಡಿ. 20ರಂದು ನಡೆಯಿತು.ದೇಸಿ ಸಂಸ್ಥೆಯ ರುದ್ರಪ್ಪ ಮಾತನಾಡಿ, ನಾವು ಪ್ರತಿ ತಿಂಗಳು 15ರಿಂದ 20 ಕ್ವಿಂಟಾಲ್ ಅಡಿಕೆಯ ಬಣ್ಣ ತಯಾರಿಸಿ, ಬಟ್ಟೆಗಳಿಗೆ ಉಪಯೋಗಿಸುತ್ತಿದ್ದೇವೆ. ಕಳೆದ 18 ವರ್ಷಗಳಿಂದ ದೇಸಿ ಸಂಸ್ಥೆ ಹಾಗೂ ಚರಕ ಸಂಸ್ಥೆ ಒಟ್ಟಾಗಿ ನೈಸರ್ಗಿಕ ಬಣ್ಣಗಳನ್ನು ಬಟ್ಟೆಗಳಿಗೆ ಬಳಕೆ ಮಾಡುವ

ಅಡಿಕೆಯ ಹೊಸ ಬಳಕೆ ವಿಚಾರಗೋಷ್ಠಿ Read More »

error: Content is protected !!
Scroll to Top