ಕೃಷಿ

ಹೈನುಗಾರಿಕೆಗೆ ಪ್ರೋತ್ಸಾಹಕ್ಕಾಗಿ ಗೋಹತ್ಯೆ ನಿಷೇಧ ಕಾಯಿದೆ, ಗೋಶಾಲೆ ನಿರ್ಮಾಣ, ಪಶುವೈದ್ಯಕೀಯ ಕಾಲೇಜು ಸ್ಥಾಪನೆ | ಪಶುವೈದ್ಯಕೀಯ ಇಲಾಖೆಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಶಾಸಕ ಸಂಜೀವ ಮಠಂದೂರು|ಗೋ ಪೂಜೆ ನೆರವೇರಿಸಿ ಫಲಾನುಭವಿಗಳಿಗೆ ವಿತರಣೆ

ಪುತ್ತೂರು: ಹೈನುಗಾರಿಕೆಗೆ ವಿಶೇಷ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಗೋಹತ್ಯೆ ನಿಷೇಧ ಕಾಯಿದೆ, ಗೋಶಾಲೆಗಳ ನಿರ್ಮಾಣ, ಪಶುವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದ್ದು ಶೀಘ್ರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಫೆ.27ರಂದು ಪಶು ಆಸ್ಪತ್ರೆಯ ಆವರಣದಲ್ಲಿ ದ.ಕ. ಜಿಲ್ಲಾ ಪಂಚಾಯತ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪುತ್ತೂರು ಇದರ ವತಿಯಿಂದ 2022-23ನೇ ಸಾಲಿನ ಅಮೃತಸಿರಿ, ಅಮೃತ ಯೋಜನೆ, ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಯಡಿ ಮಲೆನಾಡುಗಿಡ್ಡ ಮಿಶ್ರತಳಿ, ಹಸು ಘಟಕ, ಆಡು ಘಟಕ ಮೊದಲಾದ ಸವಲತ್ತುಗಳ ವಿತರಿಸಿ ಮಾತನಾಡಿದರು. ಗೋವಿನ […]

ಹೈನುಗಾರಿಕೆಗೆ ಪ್ರೋತ್ಸಾಹಕ್ಕಾಗಿ ಗೋಹತ್ಯೆ ನಿಷೇಧ ಕಾಯಿದೆ, ಗೋಶಾಲೆ ನಿರ್ಮಾಣ, ಪಶುವೈದ್ಯಕೀಯ ಕಾಲೇಜು ಸ್ಥಾಪನೆ | ಪಶುವೈದ್ಯಕೀಯ ಇಲಾಖೆಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಶಾಸಕ ಸಂಜೀವ ಮಠಂದೂರು|ಗೋ ಪೂಜೆ ನೆರವೇರಿಸಿ ಫಲಾನುಭವಿಗಳಿಗೆ ವಿತರಣೆ Read More »

ಬೆಳೆವಿಮೆ ಸಾಫ್ಟ್’ವೇರ್ ದೋಷಕ್ಕೆ ಶಾಸಕರಿಂದ ಪರಿಹಾರ | ಸಂಜೀವ ಮಠಂದೂರಿಗೆ ಅಭಿನಂದನೆ ಸಲ್ಲಿಸಿದ ಬನ್ನೂರು ರೈತರ ಸೇವಾ ಸಹಕಾರಿ ಸಂಘ

ಪುತ್ತೂರು: ಬೆಳೆವಿಮೆ ಸಾಫ್ಟ್’ವೇರ್ ನಲ್ಲಿ ರೈತರ ದಾಖಲೆ ಎಂಟ್ರಿ ಸಂದರ್ಭ ಎದುರಾಗುತ್ತಿದ್ದ ತಾಂತ್ರಿಕ ದೋಷವನ್ನು ಪರಿಹರಿಸುವಲ್ಲಿ ಶಾಸಕ ಸಂಜೀವ ಮಠಂದೂರು ಅವರ ಕ್ರಮ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಬೆಳೆವಿಮೆ ಸಾಫ್ಟ್’ವೇರ್ ಗೆ ದಾಖಲೆಗಳ ನೋಂದಣಿ ಮಾಡುವಾಗ, 3-4 ಸರ್ವೆ ನಂಬರ್ ಬದಲಿಗೆ ಒಂದು ಸರ್ವೆ ನಂಬರನ್ನು ಮಾತ್ರ ಆಯ್ಕೆ ಮಾಡಲು ಆಗುತ್ತಿತ್ತು. ಅಂದರೆ ರೈತರ ಒಂದು ಸರ್ವೆ ನಂಬರ್ ಬಿಟ್ಟು, ಉಳಿದ ಸರ್ವೆ ನಂಬರ್‍ಗಳು ದಾಖಲಾಗುತ್ತಿರಲಿಲ್ಲ.

ಬೆಳೆವಿಮೆ ಸಾಫ್ಟ್’ವೇರ್ ದೋಷಕ್ಕೆ ಶಾಸಕರಿಂದ ಪರಿಹಾರ | ಸಂಜೀವ ಮಠಂದೂರಿಗೆ ಅಭಿನಂದನೆ ಸಲ್ಲಿಸಿದ ಬನ್ನೂರು ರೈತರ ಸೇವಾ ಸಹಕಾರಿ ಸಂಘ Read More »

ಬೆಳೆ ಸಾಲದ ಮೊತ್ತ ಹೆಚ್ಚಿಸಿ ಬಜೆಟಿನಲ್ಲಿ ಘೋಷಣೆ | ಶಾಸಕ ಸಂಜೀವ ಮಠಂದೂರು ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ

ಪುತ್ತೂರು: ಸಹಕಾರಿ ಸಂಘಗಳ ಮೂಲಕ ನೀಡುವ ಶೂನ್ಯ ಬಡ್ಡಿ ದರದ ಸಾಲದ ಮೊತ್ತವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸುವಂತೆ ಶಾಸಕ ಸಂಜೀವ ಮಠಂದೂರು ಅವರು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಮನವಿ ನೀಡಿದ್ದರು. ಇದರ ಫಲಿತಾಂಶವೆಂಬಂತೆ, ಈ ಬಾರಿಯ ಬಜೆಟಿನಲ್ಲಿ ಸಹಕಾರಿ ಸಂಘಗಳ ಮೂಲಕ ನೀಡುವ ಶೂನ್ಯ ಬಡ್ಡಿ ದರದ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಿರುವ ಬಗ್ಗೆ ಘೋಷಣೆ ಮಾಡಿದೆ. ಇತ್ತೀಚಿನ ವರ್ಷಗಳಲ್ಲಿ ಕೃಷಿ ಉತ್ಪಾದನಾ

ಬೆಳೆ ಸಾಲದ ಮೊತ್ತ ಹೆಚ್ಚಿಸಿ ಬಜೆಟಿನಲ್ಲಿ ಘೋಷಣೆ | ಶಾಸಕ ಸಂಜೀವ ಮಠಂದೂರು ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ Read More »

ರೈತರಿಗೆ ಸಹಕಾರಿ ಸಂಘಗಳಲ್ಲಿ ನೀಡುವ ಸಾಲದ ಮೊತ್ತ 3 ಲಕ್ಷದಿಂದ  ರಿಂದ 5 ಲಕ್ಷಕ್ಕೆ ಹೆಚ್ಚಿಸುವಂತೆ ಶಾಸಕ ಸಂಜೀವ ಮಠಂದೂರು ಅವರಿಂದ ಸಹಕಾರ ಸಚಿವರಿಗೆ ಮನವಿ

ಪುತ್ತೂರು : ಸಹಕಾರಿ ಸಂಘಗಳ ಮೂಲಕ ನೀಡುವ ಶೂನ್ಯ ಬಡ್ಡಿ ದರದ ಸಾಲದ ಮೊತ್ತವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುವಂತೆ ಶಾಸಕ ಸಂಜೀವ ಮಠಂದೂರು ಸಹಕಾರ ಸಚಿವ ಎಸ್‍.ಟಿ.ಸೋಮಶೇಖರ್ ಅವರಿಗೆ ಮನವಿ ಮಾಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ರೈತರಿಗೆ ಕೃಷಿ ಪತ್ತಿನ ಸಹಕಾರಿ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕೃಷಿ ಉತ್ಪಾದನಾ ವೆಚ್ಚದ ಅಧಿಕ ಹೊರೆ ಬೀಲುತ್ತಿದ್ದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹೆಚ್ಚಿನ ಸಾಲ

ರೈತರಿಗೆ ಸಹಕಾರಿ ಸಂಘಗಳಲ್ಲಿ ನೀಡುವ ಸಾಲದ ಮೊತ್ತ 3 ಲಕ್ಷದಿಂದ  ರಿಂದ 5 ಲಕ್ಷಕ್ಕೆ ಹೆಚ್ಚಿಸುವಂತೆ ಶಾಸಕ ಸಂಜೀವ ಮಠಂದೂರು ಅವರಿಂದ ಸಹಕಾರ ಸಚಿವರಿಗೆ ಮನವಿ Read More »

ಡಿಸಿಆರ್ ಕೇಂದ್ರದಲ್ಲಿ ರಾಷ್ಟ್ರ ಮಟ್ಟದ ಲಘು ತರಭೇತಿ ಕಾರ್ಯಕ್ರಮ ಸಮಾಪನ

ಪುತ್ತೂರು : ಪುತ್ತೂರಿನ ಡಿಸಿಆರ್ ಕೇಂದ್ರದಲ್ಲಿ ಫೆ.13 ರಂದು ಆರಂಭಗೊಂಡ ಭಾರತೀಯ ಕೃಷಿ ಸಂಶೋಧನಾ ಪರಿಷತ್ ಪ್ರಾಯೋಜಿತ “ಸಮಗ್ರ ಕೀಟ ನಿರ್ವಹಣಾ ಕ್ರಮಗಳ ಪ್ರಾಮುಖ್ಯತೆಯೊಂದಿಗೆ ಸುಧಾರಿತ ಗೇರು ಉತ್ಪಾದಕತಾ ತಂತ್ರಜ್ಞಾನ” ಕುರಿತ ರಾಷ್ಟ್ರಮಟ್ಟದ ತರಭೇತಿ ಕಾರ್ಯಕ್ರಮದ ಸಮಾಪನಾ ಸಮಾರಂಭವು ಸೋಮವಾರ ನಡೆಯಿತು. ರೋಗಶಾಸ್ತ್ರ ವಿಜ್ಞಾನಿ ಡಾ. ರಾಜಶೇಖರ ಎಂಟು ದಿನಗಳ ಕಾಲ ನಡೆದಂತ ತರಬೇತಿ ಕಾರ್ಯಕ್ರಮದ ಕುರಿತಂತೆ ಸಂಕ್ಷಿಪ್ತ ವಿವರಣೆಯನ್ನು ಸಭೆಗೆ ನೀಡಿದರು. ಕೀಟಶಾಸ್ತ್ರದ ಪ್ರಧಾನ ವಿಜ್ಞಾನಿ ಡಾ. ಟಿ.ಎನ್.ರವಿಪ್ರಸಾದ್ ಅಭ್ಯರ್ಥಿಗಳಿಗೆ ತರಬೇತಿಯ ಸೂಕ್ತ ಅಳವಡಿಕೆಯ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಕೊಚ್ಚಿನ್ ಗೇರು ಮತ್ತು ಕೊಕ್ಕೊ

ಡಿಸಿಆರ್ ಕೇಂದ್ರದಲ್ಲಿ ರಾಷ್ಟ್ರ ಮಟ್ಟದ ಲಘು ತರಭೇತಿ ಕಾರ್ಯಕ್ರಮ ಸಮಾಪನ Read More »

ರಾಜ್ಯ ಬಜೆಟಿನಲ್ಲಿ ಅಡಿಕೆ ಕೃಷಿಕರಿಗೆ ನೆರವು: ಕ್ಯಾಂಪ್ಕೋ ಸ್ವಾಗತ

ಪುತ್ತೂರು: ಹಳದಿ ಎಲೆ ಮತ್ತು ಎಲೆಚುಕ್ಕಿ ರೋಗದ ಸಂಶೋಧನೆಗಾಗಿ ತೀರ್ಥಹಳ್ಳಿಯ ತೋಟಗಾರಿಕಾ ಇಲಾಖೆಯ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನಕ್ಕೆ (1ARDF) 10 ಕೋಟಿ ರೂ. ಅನುದಾನ ಘೋಷಿಸಿರುವ ರಾಜ್ಯ ಸರಕಾರದ ಕ್ರಮವನ್ನು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಸ್ವಾಗತಿಸಿದ್ದಾರೆ. ರಾಜ್ಯ ಬಜೆಟಿನಲ್ಲಿ ಅಡಿಕೆಗೆ ಅನುದಾನ ಘೋಷಿಸಿರುವ ರಾಜ್ಯ ಸರಕಾರದ ಕ್ರಮ, ಸರಕಾರಕ್ಕೆ ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವ ಗುಣ ಹಾಗೂ ಬದ್ಧತೆಯನ್ನು ತೋರಿಸುತ್ತದೆ ಎಂದಿರುವ ಅವರು, ಕೃಷಿಯಲ್ಲಿ ತಂತ್ರಜ್ಞಾನ ಮತ್ತು ವೈಜ್ಞಾನಿಕ ಪದ್ಧತಿಗಳ

ರಾಜ್ಯ ಬಜೆಟಿನಲ್ಲಿ ಅಡಿಕೆ ಕೃಷಿಕರಿಗೆ ನೆರವು: ಕ್ಯಾಂಪ್ಕೋ ಸ್ವಾಗತ Read More »

ಅಡಿಕೆಯ ಕನಿಷ್ಠ ಆಮದು ದರ ಹೆಚ್ಚಿಸಿದ ಕೇಂದ್ರ: ಕ್ಯಾಂಪ್ಕೊ ಶ್ಲಾಘನೆ

ಪುತ್ತೂರು: ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ ಸರಕಾರ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಕೆಜಿಗೆ 251 ರೂ.ನಿಂದ 351 ರೂ.ಗೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಕೇಂದ್ರ ಸರಕಾರದ ಕ್ರಮಕ್ಕೆ ಅಡಿಕೆ ಬೆಳೆಗಾರರ ಹಿತರಕ್ಷಕ ಕ್ಯಾಂಪ್ಕೋ ಸಂಸ್ಥೆಯ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ. ಕೆಲವು ತಿಂಗಳುಗಳಿಂದ ಏರಿಳಿತದ ಮೂಲಕ ಮಾರುಕಟ್ಟೆಯಲ್ಲಿ ಅಡಿಕೆಯ ದರ ಅನಿಶ್ಚಿತತೆಯಿಂದ ಕೂಡಿತ್ತು. ಇದರಿಂದ ರೈತರಲ್ಲಿ ಹತಾಶೆಯ ಭಾವನೆ ಮೂಡಿಸಿತ್ತು. ಕೇಂದ್ರದ ಕ್ರಮದಿಂದಾಗಿ ಕಳಪೆ

ಅಡಿಕೆಯ ಕನಿಷ್ಠ ಆಮದು ದರ ಹೆಚ್ಚಿಸಿದ ಕೇಂದ್ರ: ಕ್ಯಾಂಪ್ಕೊ ಶ್ಲಾಘನೆ Read More »

ಆಮದು ಅಡಿಕೆ ಸುಂಕ ಹೆಚ್ಚಿಸಿದ ಕೇಂದ್ರ ಸರಕಾರ | ವಿದೇಶಿ ಅಡಿಕೆ ದರ 700 ರೂ. ಸಮೀಪಿಸಲಿದೆ! | ದೇಶಿಯ ಅಡಿಕೆ ಧಾರಣೆ ಹೆಚ್ಚುವ ಸುಳಿವು

ಪುತ್ತೂರು: ಅಮಿತ್ ಶಾ ಪುತ್ತೂರಿಗೆ ಆಗಮಿಸಿ ಏನೂ ಘೋಷಣೆ ಮಾಡಲಿಲ್ಲ ಎನ್ನುವ ಹೇಳಿಕೆಗಳ ಬೆನ್ನಲ್ಲೇ, ಅಡಿಕೆ ಬೆಳೆಗಾರರ ಪಾಲಿಗೆ ಮಹತ್ವದ್ದೆನ್ನಲಾದ ಅಧಿಸೂಚನೆ ಕೇಂದ್ರದಿಂದ ಹೊರಬಿದ್ದಿದೆ. ವಿದೇಶಗಳಿಂದ ಆಮದಾಗುತ್ತಿದ್ದ ಅಡಿಕೆ ಕೆ.ಜಿ.ಗೆ 100 ರೂ.ನಷ್ಟು ಸುಂಕ ಹೆಚ್ಚಿಸಿದ್ದು, ಮುಂದೆ ವಿದೇಶಿ ಅಡಿಕೆಗಳಿಗೆ ಕಡಿವಾಣ ಬೀಳುವುದು ಪಕ್ಕಾ. ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಹಳೆ ಅಡಿಕೆ 460 ರೂ.ನಿಂದ 500 ರೂವರೆಗೆ ಹಾಗೂ ಹೊಸಅಡಕೆಗೆ 400 ರೂ.ವರೆಗೆ ಧಾರಣೆ ಇದೆ. ಆದರೆ ವಿದೇಶಗಳಿಂದ ಆಮದಾಗುತ್ತಿದ್ದ ಅಡಿಕೆಗೆ ಆಮದು ಸುಂಕ ಕಡಿಮೆ ಇರುತ್ತಿದ್ದ

ಆಮದು ಅಡಿಕೆ ಸುಂಕ ಹೆಚ್ಚಿಸಿದ ಕೇಂದ್ರ ಸರಕಾರ | ವಿದೇಶಿ ಅಡಿಕೆ ದರ 700 ರೂ. ಸಮೀಪಿಸಲಿದೆ! | ದೇಶಿಯ ಅಡಿಕೆ ಧಾರಣೆ ಹೆಚ್ಚುವ ಸುಳಿವು Read More »

ಪೂರ್ವಜರು ನೀಡಿದ ಔಷಧೀಯ ಜ್ಞಾನವನ್ನು ಯುವಪೀಳಿಗೆ ಅನುಸರಿಸಬೇಕಿದೆ- ಡಾ. ಸತ್ಯನಾರಾಯಣ ಭಟ್

ಪುತ್ತೂರು : ಪೂರ್ವಿಕರು ಕೊಟ್ಟ ಔಷಧೀಯ ಜ್ಞಾನವನ್ನು ಇಂದು ಯುವಜನಾಂಗ ಅರಿಯಬೇಕಿದೆ. ಆಟಿ ಅಮಾವಾಸ್ಯೆಯಿಂದ ಆರಂಭಿಸಿ ಬಲೀಂದ್ರ ಪೂಜೆಯವರೆಗೆ ಬಳಸಬೇಕಾದ ಪಾಲೆಯ ಮರವನ್ನು ಮರೆತು ಇನ್ಯಾವುದೋ ಇಂಗ್ಲೀಷ್ ಔಷಧಿಯತ್ತ ನಾವು ಗಮನಹರಿಸುತ್ತಿರುವುದು ಬೇಸರದ ಸಂಗತಿ ಎಂದು ಕಾರ್ಕಳ ಕರ್ನಾಟಕ ರಾಜ್ಯ ಔಷಧೀಯ ಗಿಡಮೂಲಿಕ ಪ್ರಾಧಿಕಾರದ ಜೀವವೈವಿಧ್ಯ ಮಂಡಳಿ ಸಂಚಾಲಕ ಡಾ.ಸತ್ಯನಾರಾಯಣ ಭಟ್ ಅಭಿಪ್ರಾಯಪಟ್ಟರು. ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆ, ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿ?ನ (ಎಆರ್‌ಡಿಎಫ್) ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಹಾಗೂ ಮಂಗಳೂರು

ಪೂರ್ವಜರು ನೀಡಿದ ಔಷಧೀಯ ಜ್ಞಾನವನ್ನು ಯುವಪೀಳಿಗೆ ಅನುಸರಿಸಬೇಕಿದೆ- ಡಾ. ಸತ್ಯನಾರಾಯಣ ಭಟ್ Read More »

ವಿವೇಕ ವೈಭವ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಕೃಷಿಯಂತ್ರ ಮೇಳ ಸಂಪನ್ನ

ಪುತ್ತೂರು : ಪ್ರತಿಷ್ಠಿತ ಕ್ಯಾಂಪ್ಕೋ ಲಿ., ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ( ಎಆರ್ ಡಿಎಫ್) ಹಾಗೂ ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಯುಕ್ತ ಆಶ್ರಯದಲ್ಲಿ  ಮೂರು ದಿನಗಳಿಂದ ನೆಹರೂನಗರದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯುತ್ತಿರುವ ಬೃಹತ್ ಕೃಷಿಯಂತ್ರ ಮೇಳ ಹಾಗೂ ಕನಸಿನ ಮನೆ ವಿವೇಕ ವೈಭವ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ಭಾನುವಾರ ಸಂಜೆ ಸಂಪನ್ನಗೊಂಡಿತು. ಈ ನಡುವೆ ವಿವಿಧ ಗೋಷ್ಠಿಗಳು ನಡೆದವು. ಕಳೆದ ಮೂರು ದಿನಗಳಿಂದ ಕೃಷಿಯಂತ್ರ ಮೇಳಕ್ಕೆ

ವಿವೇಕ ವೈಭವ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಕೃಷಿಯಂತ್ರ ಮೇಳ ಸಂಪನ್ನ Read More »

error: Content is protected !!
Scroll to Top