ಅಡಿಕೆಯ ಹೊಸ ಬಳಕೆ ವಿಚಾರಗೋಷ್ಠಿ
ಪುತ್ತೂರು: ಸರಸ್ವತಿ ಚರಿಟೇಬಲ್ ಟ್ರಸ್ಟ್ ಪುತ್ತೂರು, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ, ಅಡಿಕೆ ಪತ್ರಿಕೆ ಸಹಯೋಗದಲ್ಲಿ ಅಡಿಕೆಯ ಹೊಸ ಬಳಕೆ ವಿಚಾರಗೋಷ್ಠಿಯಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ಡಿ. 20ರಂದು ನಡೆಯಿತು.ದೇಸಿ ಸಂಸ್ಥೆಯ ರುದ್ರಪ್ಪ ಮಾತನಾಡಿ, ನಾವು ಪ್ರತಿ ತಿಂಗಳು 15ರಿಂದ 20 ಕ್ವಿಂಟಾಲ್ ಅಡಿಕೆಯ ಬಣ್ಣ ತಯಾರಿಸಿ, ಬಟ್ಟೆಗಳಿಗೆ ಉಪಯೋಗಿಸುತ್ತಿದ್ದೇವೆ. ಕಳೆದ 18 ವರ್ಷಗಳಿಂದ ದೇಸಿ ಸಂಸ್ಥೆ ಹಾಗೂ ಚರಕ ಸಂಸ್ಥೆ ಒಟ್ಟಾಗಿ ನೈಸರ್ಗಿಕ ಬಣ್ಣಗಳನ್ನು ಬಟ್ಟೆಗಳಿಗೆ ಬಳಕೆ ಮಾಡುವ […]
ಅಡಿಕೆಯ ಹೊಸ ಬಳಕೆ ವಿಚಾರಗೋಷ್ಠಿ Read More »