ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ : ಕೃಷಿ ಮೇಳ ಉದ್ಘಾಟನೆ | ದ.ಕ ಜಿಲ್ಲೆ ಮುಂದುವರಿಯಲು ಸಹಕಾರಿ ಸಂಘಗಳೇ ಕಾರಣ : ನಳಿನ್ ಕುಮಾರ್ ಕಟೀಲ್
ಕಾಣಿಯೂರು: ಮೊಳಹಳ್ಳಿ ಶಿವರಾಯರ ದೂದೃಷ್ಠಿಯ ಫಲವಾಗಿ ಇಂದು ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಪ್ರಾಮಾಣಿಕ ಸೇವೆಯಿಂದ ಗಟ್ಟಿಯಾಗಿ ನೆಲೆಯೂರಿ ಜಿಲ್ಲೆಯನ್ನು ಮುಂದುವರಿದ ಜಿಲೆಯನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿವೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಶನಿವಾರ ಕಾಣಿಯೂರಿನಲ್ಲಿ ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಆಚರಣೆಯ ಸಲುವಾಗಿ ಆಯೋಜಿಸಲಾಗಿದ್ದ ಕೃಷಿ ಮೇಳವನ್ನು ಉದ್ಘಾಟಸಿ ಮಾತನಾಡಿದರು. ಬ್ರಿಟೀಷರ ಆಳ್ವಿಕೆಯ ಕಾಲಘಟ್ಟದಲ್ಲಿ ದೇಶದಲ್ಲಿ ಆರ್ಥಿಕ ಚಿಂತನೆಗಳೇ ಇಲ್ಲದ , ಸಹಕಾರಿ ವೈವಸ್ಥೆಯೇ ಇಲ್ಲದ, ಆಧುಕಿನಕತೆ, ಮೂಲಭೂತ […]