ಕೃಷಿ

ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ : ಕೃಷಿ ಮೇಳ ಉದ್ಘಾಟನೆ | ದ.ಕ ಜಿಲ್ಲೆ ಮುಂದುವರಿಯಲು ಸಹಕಾರಿ ಸಂಘಗಳೇ ಕಾರಣ : ನಳಿನ್ ಕುಮಾರ್ ಕಟೀಲ್

ಕಾಣಿಯೂರು: ಮೊಳಹಳ್ಳಿ ಶಿವರಾಯರ ದೂದೃಷ್ಠಿಯ ಫಲವಾಗಿ ಇಂದು ಜಿಲ್ಲೆಯಲ್ಲಿ ಸಹಕಾರಿ ಸಂಘಗಳು  ಪ್ರಾಮಾಣಿಕ ಸೇವೆಯಿಂದ ಗಟ್ಟಿಯಾಗಿ ನೆಲೆಯೂರಿ ಜಿಲ್ಲೆಯನ್ನು ಮುಂದುವರಿದ ಜಿಲೆಯನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿವೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಶನಿವಾರ ಕಾಣಿಯೂರಿನಲ್ಲಿ ಚಾರ್ವಾಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಆಚರಣೆಯ ಸಲುವಾಗಿ ಆಯೋಜಿಸಲಾಗಿದ್ದ ಕೃಷಿ ಮೇಳವನ್ನು ಉದ್ಘಾಟಸಿ ಮಾತನಾಡಿದರು. ಬ್ರಿಟೀಷರ ಆಳ್ವಿಕೆಯ ಕಾಲಘಟ್ಟದಲ್ಲಿ ದೇಶದಲ್ಲಿ ಆರ್ಥಿಕ ಚಿಂತನೆಗಳೇ ಇಲ್ಲದ , ಸಹಕಾರಿ ವೈವಸ್ಥೆಯೇ ಇಲ್ಲದ, ಆಧುಕಿನಕತೆ, ಮೂಲಭೂತ […]

ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ : ಕೃಷಿ ಮೇಳ ಉದ್ಘಾಟನೆ | ದ.ಕ ಜಿಲ್ಲೆ ಮುಂದುವರಿಯಲು ಸಹಕಾರಿ ಸಂಘಗಳೇ ಕಾರಣ : ನಳಿನ್ ಕುಮಾರ್ ಕಟೀಲ್ Read More »

ಜ.11, 12, 13 : ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಕೃಷಿಮೇಳಕ್ಕೆ ಚಾಲನೆ

ಪುತ್ತೂರು: ಶತಮಾನೋತ್ಸವದ ಹೊಸ್ತಿಲಲ್ಲಿರುವ ಕಡಬ ತಾಲೂಕಿನ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಕೃಷಿ ಮೇಳದ ಉದ್ಘಾಟನಾ ಸಮಾರಂಭ ಜ.11, 12 ಹಾಗೂ 13 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಗಣೇಶ್ ಕೆ.ಎಸ್‍. ಉದನಡ್ಕ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರಿ ತತ್ವದ ಅಡಿಯಲ್ಲಿ ದ.ಕ.ಜಿಲ್ಲೆಯ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ ಮಾರ್ಗದರ್ಶನದಲ್ಲಿ ಚಾರ್ವಾಕ ಭಾಗದ ಅನೇಕ ಹಿರಿಯರು ಸೇರಿಕೊಂಡು ಉಪ್ಪಿನಂಗಡಿ ತಾಲೂಕು ಕೇಂದ್ರ ಆಗಿದ್ದ ಸಂದರ್ಭದಲ್ಲಿ

ಜ.11, 12, 13 : ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಕೃಷಿಮೇಳಕ್ಕೆ ಚಾಲನೆ Read More »

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ | ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

ಪುತ್ತೂರು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಭರ್ಜರಿ ಜಯ ಗಳಿಸಿದ್ದಾರೆ. ಸಹಕಾರ ಭಾರತಿಯಿಂದ ಸ್ಪರ್ಧೆಗಿಳಿದಿದ್ದ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ನನ್ಯ ಅಚ್ಚುತ ಮೂಡೆತ್ತಾಯ, ಮಂಜುನಾಥ ರೈ ಸಾಂತ್ಯ, ಶಿವರಾಮ ಪಿ ಈಶ್ವರಮಂಗಲ, ನಹುಷ ಭಟ್ ಪಳನೀರು, ನವೀನ ನನ್ನಪಟ್ನಾಜೆ, ಸಾಲಗಾರ ಮಹಿಳಾ ಸ್ಥಾನದಿಂದ ತಾರಾ ಸಂಕಪ್ಪ ಪೂಜಾರಿ ಚಾಕೋಟೆ, ಮೋಹನಾಂಗಿ ಬೀಜಂತ್ತಡ, ಹಿಂದುಳಿದ ವರ್ಗ ಬಿ ಯಿಂದ ಲೋಕೇಶ್‍ ಚಾಕೋಟೆ, ಹಿಂದುಳಿದ

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ | ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು Read More »

ಎಲೆ ಚುಕ್ಕೆ ಆತಂಕ ಪಡುವ ರೋಗವಲ್ಲ | ಸಮಗ್ರ ಕೃಷಿ ಮಾಡಿದರೆ ರೋಗ ನಿವಾರಣೆ : ಡಾ. ಬಿ.ಕೆ.ವಿಶುಕುಮಾ‌ರ್

ಪುತ್ತೂರು: ಎಲೆ ಚುಕ್ಕಿ ರೋಗವು ತೀವ್ರವಾದ ಶಿಲೀಂಧ್ರ ರೋಗವಾಗಿದ್ದು, ಇದು ಅಡಿಕೆ ಎಲೆಗಳ ಮತ್ತು ಅಡಿಕೆಗಳ ಮೇಲೆ ಪರಿಣಾಮ ಬೀರುತ್ತದೆ  ಹಾಗೂ ಇಳುವರಿಯನ್ನು ನಷ್ಟ ಮಾಡುತ್ತದೆ. ಆದರೆ ಇದು ಆತಂಕ ಪಡುವ ರೋಗವಲ್ಲ. ಸಮಗ್ರ ಕೃಷಿ ಮಾಡಿದರೆ ರೋಗ ನಿವಾರಣೆ ಮಾಡಬಹುದು ಎಂದು ವಿಜ್ಞಾನಿ ಡಾ.ಬಿ.ಕೆ.ವಿಶುಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಅಡಿಕೆ ಗಿಡಗಳಿಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲಸ ಮಾಡಬೇಕು. ಆಗ ರೋಗ ಸಂಪೂರ್ಣ ನಿವಾರಣೆಯಾಗುತ್ತದೆ ಎಂದು ತಿಳಿಸಿದರು. ಗೊಬ್ಬರ, ಪೋಷಕಾಂಶಗಳು ಮತ್ತು ನೀರಿನ

ಎಲೆ ಚುಕ್ಕೆ ಆತಂಕ ಪಡುವ ರೋಗವಲ್ಲ | ಸಮಗ್ರ ಕೃಷಿ ಮಾಡಿದರೆ ರೋಗ ನಿವಾರಣೆ : ಡಾ. ಬಿ.ಕೆ.ವಿಶುಕುಮಾ‌ರ್ Read More »

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಗುರುವಾರ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನವೀನ್ ಡಿ. ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷೆ ಪವಿತ್ರಾ ಕೆ.ಪಿ., ನಿರ್ದೇಶಕರಾದ ವಿಶ್ವನಾಥ ಬಲ್ಯಾಯ ಮುಂಡೋಡಿ, ಪ್ರವೀಣ್ ಕುಮಾ‌ರ್ ಶೆಟ್ಟಿ ಜಯರಾಮ ಪೂಜಾರಿ ಒತ್ತೆಮುಂಡೂರು, ವಿ. ಬಾಬು ಶೆಟ್ಟಿ ವೀರಮಂಗಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕರ್ ಎಚ್, ಸಿಬ್ಬಂದಿಗಳಾದ ಸಂದೀಪ್ ಕೆ.,

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ Read More »

ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅನಾಜೆ ಶಾಖೆಯಲ್ಲಿ ಗಣಹೋಮ

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅನಾಜೆ ಶಾಖೆಯಲ್ಲಿ ಗಣಪತಿ ಹೋಮ ಇಂದು ಬೆಳಿಗ್ಗೆ ನಡೆಯಿತು. ಅರ್ಚಕ  ರಾಧಾಕೃಷ್ಣ ಶಗ್ರಿತ್ತಾಯ ವೈದಿಕ ವಿಧಿವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನವೀನ್ ಡಿ, ಉಪಾಧ್ಯಕ್ಷೆ ಪವಿತ್ರ ಕೆ. ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕರ್ ಎಚ್., ನಿರ್ದೇಶಕ ನಮಿತ ಸೇರಾಜೆ, ಶಿವ ಪ್ರಸಾದ್, ಜಯರಾಮ್ ಪೂಜಾರಿ, ಬಾಬು ಶೆಟ್ಟಿ, ನರಿಮೊಗರು ಗ್ರಾಮ ಪಂಚಾಯತ್ ಸದಸ್ಯೆ ವಸಂತಿ ಗಂಡಿ, ಅನಾಜೆ ಹಾಲು  ಉತ್ಪಾದಕರ ಸಂಘದ ಅಧ್ಯಕ್ಷ ಹರ್ಷ

ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅನಾಜೆ ಶಾಖೆಯಲ್ಲಿ ಗಣಹೋಮ Read More »

ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ.ನ ದ್ವಿತೀಯ ವಾರ್ಷಿಕ ಮಹಾಸಭೆ

ಪುತ್ತೂರು: ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ.ನ ದ್ವಿತೀಯ ವಾರ್ಷಿಕ ಮಹಾಸಭೆ ಸೋಮವಾರ ಕಾಣಿಯೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕಂಪೆನಿಯ ಬೆಳವಣಿಗೆ, ಮುಂದಿನ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಸಭೆಯನ್ನುದ್ದೇಶಿಸಿ ಕಂಪೆನಿಯ ಗಿರಿಶಂಕರ ಸುಲಾಯ ಮಾತನಾಡಿದರು. ವೇದಿಕೆಯಲ್ಲಿ ಸವಣೂರು ಸಿಎ ಬ್ಯಾಂಕ್‍ ಅಧ್ಯಕ್ಷ ತಾರನಾಥ ಕಾಯರ್ಗ ಸಹಿತ ಮತ್ತಿತರರು ಉಪಸ್ಥಿತರಿದ್ದರು.

ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ.ನ ದ್ವಿತೀಯ ವಾರ್ಷಿಕ ಮಹಾಸಭೆ Read More »

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆ | 2.01 ಕೋಟಿ ರೂ. ನಿವ್ವಳ ಲಾಭ, ಸದಸ್ಯರಿಗೆ ಶೇ.15 ಡಿವಿಡೆಂಡ್ ಘೊಷಣೆ : ಪಿ.ಸಿ.ಜಯರಾಮ

ಸುಳ್ಯ: ಗೌಡರ ಯುವ ಸೇವಾ ಸಂಘದಡಿ ಕಾರ್ಯಾಚರಿಸುತ್ತಿರುವ ಶ್ರೀ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆ ಭಾನುವಾರ ಸುಳ್ಯದ ಕೊಡಿಯಾಲಬೈಲಿನಲ್ಲಿರುವ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪಿ.ಸಿ ಜಯರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ವರದಿ ವರ್ಷದಲ್ಲಿ 1,060 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದ್ದು, 2.01 ಕೋಟಿ ನಿವ್ವಳ ಲಾಭ ಗಳಿಸಿದೆ. ಸಂಘದಲ್ಲಿ 19 ಸಾವಿರಕ್ಕೂ ಮಿಕ್ಕಿ ಸದಸ್ಯರಿದ್ದು, ಶೇ.15ರಷ್ಟು ಲಾಭಾಂಶ ವಿತರಿಸಲಾಗುವುದು ಎಂದು ಘೋಷಿಸಿದರು. ಸಂಘದ ಕಾರ್ಯನಿರ್ವಹಣಾಧಿಕಾರಿ ಕೆ.ಟಿ

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆ | 2.01 ಕೋಟಿ ರೂ. ನಿವ್ವಳ ಲಾಭ, ಸದಸ್ಯರಿಗೆ ಶೇ.15 ಡಿವಿಡೆಂಡ್ ಘೊಷಣೆ : ಪಿ.ಸಿ.ಜಯರಾಮ Read More »

ಅಡಿಕೆ ಖರೀದಿಯಲ್ಲಿ ಸವಣೂರು ಸಿ.ಎ.ಬ್ಯಾಂಕ್‍ನ ಮಾಸ್ ಸಂಸ್ಥೆ ಪ್ರಥಮ | ಗೌರವಾರ್ಪಣೆ

ಮಂಗಳೂರು: ಅಡಿಕೆ ಖರೀದಿಯಲ್ಲಿ, ಉಭಯ ಜಿಲ್ಲೆಗಳಲ್ಲಿ ಅತೀ ಹೆಚ್ಚು ವ್ಯವಹಾರ ಮಾಡಿ ಪ್ರಥಮ ಸ್ಥಾನವನ್ನು ಪಡೆದಿರುವ ಸವಣೂರು ಸಿ ಎ ಬ್ಯಾಂಕ್ ಮಾಸ್ ಶಾಖೆಯನ್ನು ಮಂಗಳೂರು ಬೈಕಂಪಾಡಿಯಲ್ಲಿ ಜರುಗಿದ ಮಾಸ್ ಸಂಸ್ಥೆಯ ಮಹಾಸಭೆಯಲ್ಲಿ ಅಭಿನಂದಿಸಲಾಯಿತು. ಸವಣೂರು ಸಿ ಎ ಬ್ಯಾಂಕ್ ಅಧ್ಯಕ್ಷ ತಾರಾನಾಥ ಕಾಯರ್ಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ, ಮಾಸ್ ಶಾಖೆಯ ಮುಖ್ಯಸ್ಥ ಯತೀಶ್ ಅವರಿಗೆ ಗೌರವಾರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಮಾಸ್ ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ನಿರ್ದೇಶಕರು ಸಹಿತಿ ಮತ್ತಿತರರು ಉಪಸ್ಥಿತರಿದ್ದರು.

ಅಡಿಕೆ ಖರೀದಿಯಲ್ಲಿ ಸವಣೂರು ಸಿ.ಎ.ಬ್ಯಾಂಕ್‍ನ ಮಾಸ್ ಸಂಸ್ಥೆ ಪ್ರಥಮ | ಗೌರವಾರ್ಪಣೆ Read More »

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ | 77.98 ಲಕ್ಷ ರೂ. ನಿವ್ವಳ ಲಾಭ, ಶೇ.15 ಡಿವಿಡೆಂಡ್ ಘೋಷಣೆ : ಪದ್ಮನಾಭ ಭಟ್ ಪೆರ್ನಾಜೆ

ಪುತ್ತೂರು: ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘ 2023-24ನೇ ಸಾಲಿನಲ್ಲಿ 77.98 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡಲಾಗುವುದು. ಲೆಕ್ಕ ಪರಿಶೋಧನೆಯಲ್ಲಿ ಸಂಘವು ಸತತ 19 ವರ್ಷಗಳಿಂದ ‘ಎ’ ಶ್ರೇಣಿಯನ್ನು ಪಡೆದುಕೊಂಡಿದೆ. 2015-16 ರಿಂದ ನಿರಂತರವಾಗಿ ಶೇ.100 ಸಾಲ ವಸೂಲಾತಿ ಮಾಡಿದೆ ಎಂದು ಸಂಘದ ಅಧ್ಯಕ್ಷ ಪದ್ಮನಾಭ ಭಟ್ ಪೆರ್ನಾಜೆ ಹೇಳಿದರು.   ಅವರು ಸಂಘದ ಶತಾನಂದ ಸಭಾ ಭವನದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರ್ಷಾಂತ್ಯಕ್ಕೆ ಸಂಘದಲ್ಲಿ

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ | 77.98 ಲಕ್ಷ ರೂ. ನಿವ್ವಳ ಲಾಭ, ಶೇ.15 ಡಿವಿಡೆಂಡ್ ಘೋಷಣೆ : ಪದ್ಮನಾಭ ಭಟ್ ಪೆರ್ನಾಜೆ Read More »

error: Content is protected !!
Scroll to Top