ತೆಂಗು ರೈತರ ಸಂಸ್ಥೆಯ ‘ಕಲ್ಪ ಸಮೃದ್ಧಿ’ ಯೋಜನೆಯಡಿ ಠೇವಣಿ ಇಡುವವರಿಗೆ ಸುವರ್ಣ ಅವಕಾಶ | 200 ಜನರಿಗೆ ಮಾತ್ರ ಅವಕಾಶ | ಜ.30 ಕೊನೆಯ ದಿನಾಂಕ
ಪುತ್ತೂರು: ಭಾರತದ ಅತೀ ದೊಡ್ಡ ತೆಂಗು ರೈತರ ಸಂಸ್ಥೆಯ ʼಕಲ್ಪಸಮೃದ್ಧಿʼ ಯೋಜನೆಯಡಿಯಲ್ಲಿ ಠೇವಣಿ ಇಡುವವರಿಗೆ ಸುವರ್ಣ ಅವಕಾಶ. ಜನವರಿ 30 ಕೊನೆಯ ದಿನಾಂಕವಾಗಿದ್ದು, 200 ಜನರಿಗೆ ಮಾತ್ರ ಅವಕಾಶವಿರುತ್ತದೆ. ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಬೆಳೆ ಬೆಳೆದ ರೈತನಿಗೆ ಗರಿಷ್ಟ ಲಾಭ ತಂದು ಕೊಡಬೇಕು ಎಂಬ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಕರಾವಳಿ ಕರ್ನಾಟಕದಲ್ಲಿ ಅಕ್ಷರಶ: ಸಾಕಾರಗೊಳಿಸುತ್ತಿರುವುದು “ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆ”. ರೈತರಿಂದಲೇ ಸ್ಥಾಪಿತವಾದ ಈ ಸಂಸ್ಥೆ ತೆಂಗಿನಮರ ಹಾಗೂ ಅದರ ಸಂಪೂರ್ಣ ಉತ್ಪನ್ನವನ್ನು […]