ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ.ನ ದ್ವಿತೀಯ ವಾರ್ಷಿಕ ಮಹಾಸಭೆ
ಪುತ್ತೂರು: ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ.ನ ದ್ವಿತೀಯ ವಾರ್ಷಿಕ ಮಹಾಸಭೆ ಸೋಮವಾರ ಕಾಣಿಯೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕಂಪೆನಿಯ ಬೆಳವಣಿಗೆ, ಮುಂದಿನ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಸಭೆಯನ್ನುದ್ದೇಶಿಸಿ ಕಂಪೆನಿಯ ಗಿರಿಶಂಕರ ಸುಲಾಯ ಮಾತನಾಡಿದರು. ವೇದಿಕೆಯಲ್ಲಿ ಸವಣೂರು ಸಿಎ ಬ್ಯಾಂಕ್ ಅಧ್ಯಕ್ಷ ತಾರನಾಥ ಕಾಯರ್ಗ ಸಹಿತ ಮತ್ತಿತರರು ಉಪಸ್ಥಿತರಿದ್ದರು.
ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ.ನ ದ್ವಿತೀಯ ವಾರ್ಷಿಕ ಮಹಾಸಭೆ Read More »