ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯಿಂದ ಕೃಷಿಕ ಪ್ರಗತಿ ಬಂಧುಗಳಿಗೆ ಕೃಷಿ ಸಲಕರಣೆ ವಿತರಣೆ | ಯಾಂತ್ರೀಕೃತ ಭತ್ತನಾಟಿಗೆ ಚಾಲನೆ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪುತ್ತೂರು ತಾಲೂಕು , ಪ್ರಗತಿಬಂಧು ಒಕ್ಕೂಟಗಳು ಪುತ್ತೂರು ತಾಲೂಕು ಇದರ ಸಹಯೋಗದಲ್ಲಿ 96 ಕೃಷಿಕ ಪ್ರಗತಿಬಂಧು ಸಂಘಗಳಿಗೆ ಕೃಷಿ ಸಲಕರಣೆಗಳ ವಿತರಣೆ ಮತ್ತು 192 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರಗಳ ವಿತರಣಾ ಕಾರ್ಯಕ್ರಮವು ಬೊಳ್ವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಉದ್ಘಾಟಿಸಿ, ಕೃಷಿಕ ಪ್ರಗತಿ ಬಂದು ಸಂಘಗಳಿಗೆ ಕೃಷಿ ಸಲಕರಣೆ, ಸುಜ್ಞಾನ ನಿಧಿ […]