ಕೃಷಿ

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ | 77.98 ಲಕ್ಷ ರೂ. ನಿವ್ವಳ ಲಾಭ, ಶೇ.15 ಡಿವಿಡೆಂಡ್ ಘೋಷಣೆ : ಪದ್ಮನಾಭ ಭಟ್ ಪೆರ್ನಾಜೆ

ಪುತ್ತೂರು: ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘ 2023-24ನೇ ಸಾಲಿನಲ್ಲಿ 77.98 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡಲಾಗುವುದು. ಲೆಕ್ಕ ಪರಿಶೋಧನೆಯಲ್ಲಿ ಸಂಘವು ಸತತ 19 ವರ್ಷಗಳಿಂದ ‘ಎ’ ಶ್ರೇಣಿಯನ್ನು ಪಡೆದುಕೊಂಡಿದೆ. 2015-16 ರಿಂದ ನಿರಂತರವಾಗಿ ಶೇ.100 ಸಾಲ ವಸೂಲಾತಿ ಮಾಡಿದೆ ಎಂದು ಸಂಘದ ಅಧ್ಯಕ್ಷ ಪದ್ಮನಾಭ ಭಟ್ ಪೆರ್ನಾಜೆ ಹೇಳಿದರು.   ಅವರು ಸಂಘದ ಶತಾನಂದ ಸಭಾ ಭವನದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರ್ಷಾಂತ್ಯಕ್ಕೆ ಸಂಘದಲ್ಲಿ […]

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ | 77.98 ಲಕ್ಷ ರೂ. ನಿವ್ವಳ ಲಾಭ, ಶೇ.15 ಡಿವಿಡೆಂಡ್ ಘೋಷಣೆ : ಪದ್ಮನಾಭ ಭಟ್ ಪೆರ್ನಾಜೆ Read More »

ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ವರದಿ ವರ್ಷದಲ್ಲಿ 2.45 ಕೋಟಿ ರೂ. ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಡ್ ಘೋಷಣೆ : ನವೀನ್ ಡಿ.

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ಸಂಘದ ರೈತ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನವೀನ್ ಡಿ. ಮಹಾಸಭೆಯ ಅಧ್ಯಕ್ಷತೆ ವಹಿಸಿ, ಸಂಘವು 2022-23ನೇ ಸಾಲಿನಲ್ಲಿ 1.70 ಕೋಟಿ ರೂ. ಲಾಭಗಳಿಸಿದ್ದು, ವರದಿ ವರ್ಷದಲ್ಲಿ 2.45 ಕೋಟಿ ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ. 18 ಲಾಭಾಂಶ ವಿತರಿಸಲು ಆಡಳಿತ ಮಂಡಳಿಯು ನಿರ್ಧರಿಸಿದೆ ಎಂದು ತಿಳಿಸಿದರು. ಸದಸ್ಯರ ಸಹಕಾರದಿಂದ ವರದಿ ಸಾಲಿನಲ್ಲಿ ಸಂಘಕ್ಕೆ ‘ಎ’ ತರಗತಿ ಆಡಿಟ್ ವರ್ಗೀಕರಣ ದೊರೆತಿದ್ದು,

ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ವರದಿ ವರ್ಷದಲ್ಲಿ 2.45 ಕೋಟಿ ರೂ. ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಡ್ ಘೋಷಣೆ : ನವೀನ್ ಡಿ. Read More »

ಸವಣೂರು ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ವರದಿ ವರ್ಷದಲ್ಲಿ 1.52 ಕೋಟಿ ರೂ. ಲಾಭ, ಸದಸ್ಯರಿಗೆ 14 ಶೇ. ಡಿವಿಡೆಂಡ್ ಘೋಷಣೆ : ತಾರನಾಥ ಕಾಯರ್ಗ

ಸವಣೂರು: ಸವಣೂರು ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಸಭಾಭವನದಲ್ಲಿ ಭಾನುವಾರ ನಡೆಯಿತು. ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವರದಿ ಸಾಲಿನಲ್ಲಿ ಸಂಘ 365.50 ಕೋಟಿ ವಾರ್ಷಿಕ ವ್ಯವಹಾರ ನಡೆಸಿ 1.52 ಕೋಟಿ ರೂ. ಲಾಭಗಳಿಸಿದೆ. ಸದಸ್ಯರಿಗೆ 14 ಶೇ. ಡಿವಿಡೆಂಡ್ ಘೊಷಿಸಲಾಗಿದೆ ಎಂದು ಹೇಳಿದರು. ಸದಸ್ಯರ ಸಹಕಾರದಿಂದ ಸತತವಾಗಿ 22ನೇ ಬಾರಿಗೆ ‘ಎ’ ತರಗತಿ ಆಡಿಟ್ ವರ್ಗೀಕರಣದೊಂದಿಗೆ, ಶೇಕಡಾ 99.22 ವಸೂಲಾತಿ ಸಾಧನೆ ಮಾಡಲಾಗಿದೆ. ವರದಿ ವರ್ಷದಲ್ಲಿ

ಸವಣೂರು ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ವರದಿ ವರ್ಷದಲ್ಲಿ 1.52 ಕೋಟಿ ರೂ. ಲಾಭ, ಸದಸ್ಯರಿಗೆ 14 ಶೇ. ಡಿವಿಡೆಂಡ್ ಘೋಷಣೆ : ತಾರನಾಥ ಕಾಯರ್ಗ Read More »

ನಾಳೆ (ಸೆ.15) : ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು: ತಾಲೂಕಿನ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.15 ಭಾನುವಾರ ಸಂಘದ ರೈತ ಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ನವೀನ್ ಡಿ. ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ನಡೆಯಲಿದೆ. ಸಭೆಯಲ್ಲಿ ಸದಸ್ಯರೆಲ್ಲರೂ ಸರಿಯಾದ ಸಮಯಕ್ಕೆ ಪಾಲ್ಗೊಂಡು ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿ ಬಗ್ಗೆ ಉತ್ತಮ ಸಲಹೆ-ಸೂಚನೆಗಳನ್ನು ನೀಡಬೇಕಾಗಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಸೆ.15) : ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ Read More »

ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘದ ಮಹಾಸಭೆ | 32.40 ಕೋಟಿ ವ್ಯವಹಾರ, 10.02 ಲಕ್ಷ ಲಾಭ, ಶೇ.12 ಡಿವಿಡೆಂಡ್ ಘೋಷಣೆ

ಪುತ್ತೂರು: ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘ 2023-24ನೇ ಸಾಲಿನಲ್ಲಿ 32.40 ಕೋಟಿ ವ್ಯವಹಾರ ನಡೆಸಿ 10.02 ಲಕ್ಷ ರೂ. ಲಾಭಗಳಿಸಿದೆ. ಲಾಭಾಂಶದಲ್ಲಿ ಸದಸ್ಯರಿಗೆ ಶೇ.12 ಡಿವಿಡೆಂಡ್ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ ಮಾಡಿದರು. ಸಂಘದ ಪ್ರಧಾನ ಕಚೇರಿಯ ‘ಮಾಧುರಿ ಸೌಧ’ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಘೋಷಣೆ ಮಾಡಿದರು. ವರದಿ ವರ್ಷ ಸಂಘದಲ್ಲಿ 3,030 ಸದಸ್ಯರಿಂದ 13.77 ಲಕ್ಷ ರೂ. ಪಾಲು ಬಂಡವಾಳ, 64.22

ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘದ ಮಹಾಸಭೆ | 32.40 ಕೋಟಿ ವ್ಯವಹಾರ, 10.02 ಲಕ್ಷ ಲಾಭ, ಶೇ.12 ಡಿವಿಡೆಂಡ್ ಘೋಷಣೆ Read More »

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಪ್ರಸ್ತುತ ವರ್ಷದಲ್ಲಿ 1.52 ಕೋಟಿ ರೂ. ಲಾಭ | ಸತತ 13 ವರ್ಷಗಳಿಂದ ಡಿಸಿಸಿ ಬ್ಯಾಂಕ್‍ ಪ್ರಶಸ್ತಿಗೆ ಬಾಜನ : ತಾರನಾಥ ಕಾಯರ್ಗ

ಸವಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2023-2024ನೇ ಸಾಲಿನಲ್ಲಿ ಸತತ 22 ನೇ ಬಾರಿಗೆ ಎ ತರಗತಿ ಆಡಿಟ್ ವರ್ಗೀಕರಣದೊಂದಿಗೆ ಶೇಕಡಾ 99.22% ಸಾಲ ವಸೂಲಾತಿಯೊಂದಿಗೆ 1.52 ಕೋಟಿ ಲಾಭ ಗಳಿಸಿದ್ದು, ಸತತ 13 ವರ್ಷಗಳಿಂದ ಡಿಸಿಸಿ ಬ್ಯಾಂಕ್‍ ಪ್ರಶಸ್ತಿಗೆ ಭಾಜನವಾಗಿದೆ ಎಂದು ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರು ಅವರು, ಸಂಘದಲ್ಲಿ 3451 ಸದಸ್ಯರಿದ್ದು, ರೂ. 5.52 ಕೋಟಿ ಪಾಲು ಬಂಡವಾಳ ಮತ್ತು ರೂ. 36.39 ಕೋಟಿ ಠೇವಣಿ ಸಂಗ್ರಹಿಸಲಾಗಿದೆ.

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಪ್ರಸ್ತುತ ವರ್ಷದಲ್ಲಿ 1.52 ಕೋಟಿ ರೂ. ಲಾಭ | ಸತತ 13 ವರ್ಷಗಳಿಂದ ಡಿಸಿಸಿ ಬ್ಯಾಂಕ್‍ ಪ್ರಶಸ್ತಿಗೆ ಬಾಜನ : ತಾರನಾಥ ಕಾಯರ್ಗ Read More »

ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ತೆಂಗು ಕೃಷಿ ತರಬೇತಿ

ಪುತ್ತೂರು: ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ತೆಂಗು ಕೃಷಿ ತರಬೇತಿ ಕಾರ್ಯಕ್ರಮ ರಾಮಕುಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರ, ಕಾಸರಗೋಡು ಸಿ.ಪಿ.ಸಿ.ಆರ್.ಐ  ಕಾಸರಗೋಡು, ಡೇ-ಎನ್ ಆರ್ ಎಲ್‌ ಎಮ್ ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ. ಎಸ್,  ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕಡಬ ತಾಲೂಕು ಪಂಚಾಯತ್, ಪುತ್ತೂರು ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೈತ ಉತ್ಪಾದಕ ಕಂಪೆನಿ ಸಹಭಾಗಿತ್ವದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ

ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ತೆಂಗು ಕೃಷಿ ತರಬೇತಿ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯಿಂದ ಕೃಷಿಕ ಪ್ರಗತಿ ಬಂಧುಗಳಿಗೆ ಕೃಷಿ ಸಲಕರಣೆ ವಿತರಣೆ | ಯಾಂತ್ರೀಕೃತ ಭತ್ತನಾಟಿಗೆ ಚಾಲನೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪುತ್ತೂರು ತಾಲೂಕು , ಪ್ರಗತಿಬಂಧು ಒಕ್ಕೂಟಗಳು ಪುತ್ತೂರು ತಾಲೂಕು ಇದರ ಸಹಯೋಗದಲ್ಲಿ  96 ಕೃಷಿಕ ಪ್ರಗತಿಬಂಧು ಸಂಘಗಳಿಗೆ ಕೃಷಿ ಸಲಕರಣೆಗಳ ವಿತರಣೆ ಮತ್ತು 192 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರಗಳ ವಿತರಣಾ ಕಾರ್ಯಕ್ರಮವು ಬೊಳ್ವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಉದ್ಘಾಟಿಸಿ, ಕೃಷಿಕ ಪ್ರಗತಿ ಬಂದು ಸಂಘಗಳಿಗೆ ಕೃಷಿ ಸಲಕರಣೆ, ಸುಜ್ಞಾನ ನಿಧಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯಿಂದ ಕೃಷಿಕ ಪ್ರಗತಿ ಬಂಧುಗಳಿಗೆ ಕೃಷಿ ಸಲಕರಣೆ ವಿತರಣೆ | ಯಾಂತ್ರೀಕೃತ ಭತ್ತನಾಟಿಗೆ ಚಾಲನೆ Read More »

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 13ನೇ ಬಾರಿಗೆ ಕೇಂದ್ರ ಸಹಕಾರಿ ಬ್ಯಾಂಕ್‍ ನಿಂದ ಪ್ರಶಸ್ತಿ

ಸವಣೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಸಂಘದ ಸಾಧನೆಗೆ ಸತತ 13ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇಂದು ಮಂಗಳೂರಿನಲ್ಲಿ ನಡೆದ ಕೇಂದ್ರ ಸಹಕಾರಿ ಬ್ಯಾಂಕ್‍ ನ ಮಹಾಸಭೆಯಲ್ಲಿ ಸಂಘ ಅಧ್ಯಕ್ಷ ತಾರನಾಥ ಕಾಯರ್ಗ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ. ಅವರಿಗೆ  ಕೇಂದ್ರ ಸಹಕಾರಿ ಬ್ಯಾಂಕ್‍ ಅಧ್ಯಕ್ಷ, ಸಹಕಾರಿ ರತ್ನ  ಎಂ.ಎನ್‍ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್‍ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಜಯರಾಮ ರೈ

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 13ನೇ ಬಾರಿಗೆ ಕೇಂದ್ರ ಸಹಕಾರಿ ಬ್ಯಾಂಕ್‍ ನಿಂದ ಪ್ರಶಸ್ತಿ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯ ಉಳುಮೆಗೆ ಇಂದು ಚಾಲನೆ ನೀಡಲಾಯಿತು. ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥನೆ ಮಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ತೆಂಗಿನ ಕಾಯಿ ಒಡೆದು ಟ್ಯಾಕ್ಟರ್ ಮೂಲಕ ಗದ್ದೆ ಉಲುಮೆಗೆ ಚಾಲನೆ ನೀಡಿ ಮಾತನಾಡಿ, ಪುಣ್ಯದ ಗದ್ದೆಯಲ್ಲಿ ಭಕ್ತಾಧಿಗಳ ಆಶಯದಂತೆ ಭತ್ತದ ಬೇಸಾಯ ಆರಂಭಿಸಿದ್ದೇವೆ. ಇಲ್ಲಿ ಕೇವಲ ಆರಂಭ ಮಾಡುವುದು ಮಾತ್ರವಲ್ಲ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ Read More »

error: Content is protected !!
Scroll to Top