ಕೃಷಿ

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣೆ | ಬಿಜೆಪಿ ಬೆಂಬಲಿತರಿಗೆ ಭರ್ಜರಿ ಗೆಲುವು

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ 12 ಸ್ಥಾನಗಳಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಒಟ್ಟು 24 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದರು. ಚುನಾವಣೆ ನಡೆದು ಫಲಿತಾಂಶ ಘೋಷಣೆಯಾದಾಗ 9 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮತ್ತು 3 ಮಂದಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆಲುವು […]

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣೆ | ಬಿಜೆಪಿ ಬೆಂಬಲಿತರಿಗೆ ಭರ್ಜರಿ ಗೆಲುವು Read More »

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್‍ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈ ನಡುವೆ ಶ್ರವಣ, ದೃಷ್ಟಿ ದೋಷ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳ ವಸತಿ ಶಾಲೆಗಳಿಗೆ ನಿಯಮದಂತೆ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯ ಶೇ 15ರಷ್ಟು ವಿನಿಯೋಗಿಸಲು ವಿಧಾನ ಪರಿಷತ್‌ನ ಎಲ್ಲ ಸದಸ್ಯರು ಸಮ್ಮತಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ Read More »

ಬೆಳಗಾವಿ ಸುವರ್ಣ ಸೌಧದ ಎದುರು ಗಿಡ ನೆಟ್ಟ ಶಾಸಕ ಅಶೋಕ್ ರೈ

ಪುತ್ತೂರು: ವಿಧಾನ ಸಭಾ ಅಧಿವೇಶನ ನಡೆಯುತ್ತಿರುವ ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗಿಡ ನೆಡುವ ಮೂಲಕ ಬೆಳಗಾವಿಯ ಅಧಿವೇಶನದ ಸವಿನೆನಪಿನ ಗುರುತು ಮಾಡಿದರು. ಹಲಸಿನ ಗಿಡವನ್ನು ಶಾಸಕರು ನೆಡುವ ಮೂಲಕ ತನ್ನ ಪರಿಸರ  ಪ್ರೇಮ ಮೆರೆದರು. ಪುತ್ತೂರಿನ ರಸ್ತೆ ಬದಿಗಳಲ್ಲಿ ಕಾಟು ಮಾವಿನ ಗಿಡ ನೆಡುವ ಮೂಲಕ ಸುದ್ದಿಯಾಗಿದ್ದ ಶಾಸಕರು ಬೆಳಗಾವಿಯಲ್ಲಿ ಹಲಸಿನ ಗಿಡ ನೆಡುವ ಮೂಲಕ ಎರಡನೇ ಬಾರಿಗೆ ಸುದ್ದಿಯಾದರು.

ಬೆಳಗಾವಿ ಸುವರ್ಣ ಸೌಧದ ಎದುರು ಗಿಡ ನೆಟ್ಟ ಶಾಸಕ ಅಶೋಕ್ ರೈ Read More »

ಅಡಿಕೆ ಎಲೆಚುಕ್ಕಿ ರೋಗದ ಸಂಶೋಧನೆ!

ಅಡಿಕೆ ಬೆಳೆಗೆ ತಗುಲಿರುವ ಎಲೆಚುಕ್ಕಿ ರೋಗಕ್ಕೆ ವಿಜ್ಞಾನಿಗಳನ್ನು ಕಳುಹಿಸಿ ಸಂಶೋಧನೆ ಮಾಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ತೀರ್ಥಹಳ್ಳಿ ತಾಲೂಕುಗಳ ಬರಗಾಲ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಅಡಿಕೆಗೆ ತಗುಲಿರುವ ಎಲೆಚುಕ್ಕಿ ರೋಗದ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಪ್ರಸ್ತಾಪಿಸಿದರು. ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಎಲೆಚುಕ್ಕಿ ರೋಗ ಈಗಾಗಲೇ ವ್ಯಾಪಕವಾಗಿ ಹರಡಿದೆ. ರೈತರ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಇದರ ಬಗ್ಗೆ ಸಂಶೋಧನೆ ನಡೆಸಿದ ಬಳಿಕವಷ್ಟೇ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯ

ಅಡಿಕೆ ಎಲೆಚುಕ್ಕಿ ರೋಗದ ಸಂಶೋಧನೆ! Read More »

ಬೆಂಗಳೂರು ಕಂಬಳಕ್ಕೆ ತಂಪೆರೆದ ವರುಣ!

ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿ ಕ್ರೀಡೆ ಕಂಬಳವನ್ನು ಆಯೋಜನೆ ಮಾಡಲಾಗಿದ್ದು ಕಂಬಳಕ್ಕೆ ಮಳೆ ತಂಪೆರೆದಿದೆ. ಕಂಬಳ ಆಯೋಜನೆ ವೇಳೆ ಜಿಟಿ ಜಿಟಿ ಮಳೆಯಾಗಿತ್ತು. ಮಧ್ಯಾಹ್ನ ಏಕಾಏಕಿ ಸುರಿದ ಗಾಳಿ ಮಳೆಗೆ ಬಯಲ️ಲ್ಲಿ ನಿಂತಿದ್ದ ಜನತೆ ರಕ್ಷಣೆಗೆ ಓಡಿದರು. ಮಳೆ ಬಂದರೂ ಕಂಬಳ ಕೂಟ ಮಾತ್ರ ಸರಾಗವಾಗಿ ನಡೆಯುತ್ತಿದೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಅಲ್ಲದೆ ಸಂಚಾರಿ ಪೊಲೀಸರು,

ಬೆಂಗಳೂರು ಕಂಬಳಕ್ಕೆ ತಂಪೆರೆದ ವರುಣ! Read More »

ರಾಜ್ಯದ ಶಕ್ತಿಕೇಂದ್ರದಲ್ಲಿ ಕಂಬಳದ ವೈಭವ

ಬೆಂಗಳೂರು: ಶಾಸಕ ಅಶೋಕ್‌ ಕುಮಾರ್‌ ರೈ ಅವರ ನೇತೃತ್ವದಲ್ಲಿ ಕರಾವಳಿಯ ಗ್ರಾಮೀಣ ಸೊಗಡು ಕಂಬಳ ರಾಜಧಾನಿಗೆ ತಲುಪಿದೆ. ಬೆಂಗಳೂರಿನಲ್ಲಿರುವ ಕರಾವಳಿಗರು ಹಾಗೂ ಕಂಬಳವನ್ನು ಮೊದಲ ಬಾರಿಗೆ ನೋಡುತ್ತಿರುವ ಹೊರ ಊರಿಗರಿಗೆ ಬೆಂಗಳೂರು ಕಂಬಳ ಹಬ್ಬವಾಗಿ ಮೂಡಿಬರುತ್ತಿದೆ. ಬೆಳಿಗ್ಗೆ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಅವರು ದೀಪ ಬೆಳಗಿಸುವ ಮೂಲಕ ಕಂಬಳಕ್ಕೆ ಚಾಲನೆ ನೀಡಿದರು. ವೇದಿಕೆ ಕಾರ್ಯಕ್ರಮವನ್ನು ಮಾಜಿ ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು. ರಾಜ ಮಹರಾಜ ಹೆಸರಿನ ಕಂಬಳ ಕರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಂಸದ ಸದಾನಂದ

ರಾಜ್ಯದ ಶಕ್ತಿಕೇಂದ್ರದಲ್ಲಿ ಕಂಬಳದ ವೈಭವ Read More »

ಸ್ಥಿರವಾಗುಳಿದ ಅಡಿಕೆ, ರಬ್ಬರ್, ಕರಿಚಿನ್ನ ಧಾರಣೆ!

ಪುತ್ತೂರು: ಶನಿವಾರದ ಮಾರುಕಟ್ಟೆ ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ದಾಖಲಾಗಿಲ್ಲ. ಶುಕ್ರವಾರದಂತೆ ಯಥಾಸ್ಥಿತಿಯಲ್ಲಿ ಸಾಗುತ್ತಿದೆ. ಶನಿವಾರ ಹೊಸಅಡಿಕೆ 325- 365 ರೂ., ಹಳೆ ಅಡಿಕೆ 385 -430 ರೂ., ಗುಣಮಟ್ಟದ ಅಡಿಕೆ 431-435 ರೂ., ಡಬ್ಬಲ್ ಚೋಲ್ 390 – 460 ರೂ., ಗುಣಮಟ್ಟದ ಅಡಿಕೆ 460- 485 ರೂ.ಗೆ ಖರೀದಿ ನಡೆಸುತ್ತಿದೆ. ಕಾಳು ಮೆಣಸು 315 – 590 ರೂ., ಒಣ ಕೊಕ್ಕೊ 230 – 245 ರೂ., ಹಸಿ ಕೊಕ್ಕೊ 56- 60 ರೂ., ಕೊಬ್ಬರಿ

ಸ್ಥಿರವಾಗುಳಿದ ಅಡಿಕೆ, ರಬ್ಬರ್, ಕರಿಚಿನ್ನ ಧಾರಣೆ! Read More »

ಕೃಷ್ಯುತ್ಪನ್ನ ಮಾರುಕಟ್ಟೆ ಧಾರಣೆ

ಪುತ್ತೂರು: ಮಾರುಕಟ್ಟೆ ಧಾರಣೆ ಯಾವುದೇ ಏರಿಳಿತ ಕಾಣದೇ ಯಥಾಸ್ಥಿತಿಯಲ್ಲಿ ಸಾಗುತ್ತಿದೆ. ಶುಕ್ರವಾರ ಹೊಸಅಡಿಕೆ 325- 365 ರೂ., ಹಳೆ ಅಡಿಕೆ 385 -430 ರೂ., ಗುಣಮಟ್ಟದ ಅಡಿಕೆ 431-435 ರೂ., ಡಬ್ಬಲ್ ಚೋಲ್ 390 – 460 ರೂ., ಗುಣಮಟ್ಟದ ಅಡಿಕೆ 460- 485 ರೂ.ಗೆ ಖರೀದಿ ನಡೆಸುತ್ತಿದೆ. ಕಾಳು ಮೆಣಸು 315 – 590 ರೂ., ಒಣ ಕೊಕ್ಕೊ 230 – 245 ರೂ., ಹಸಿ ಕೊಕ್ಕೊ 56- 60 ರೂ., ಕೊಬ್ಬರಿ 70-91 ರೂ.ಗೆ

ಕೃಷ್ಯುತ್ಪನ್ನ ಮಾರುಕಟ್ಟೆ ಧಾರಣೆ Read More »

ನ.16: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಹಾಗೂ ತೆಂಗು ಉತ್ಪನ್ನಗಳ ಬಿಡುಗಡೆ

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಹಾಗೂ ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16 ಗುರುವಾರ ಮಂಗಳೂರಿನ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಬಳಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಪರಮಪೂಜ್ಯ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಲಿದ್ದಾರೆ. ರಾಜ್ಯ ಸರಕಾರ ಸಭಾಪತಿ ಯು.ಟಿ.ಖಾದರ್ ಕಚೇರಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ

ನ.16: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಹಾಗೂ ತೆಂಗು ಉತ್ಪನ್ನಗಳ ಬಿಡುಗಡೆ Read More »

24-10-2023ರ ಕೃಷಿ ಮಾರುಕಟ್ಟೆ ಧಾರಣೆ | ಏರಿಳಿಕೆ ಹಾದಿಯಲ್ಲಿ ರಬ್ಬರ್ ಧಾರಣೆ!

ಪುತ್ತೂರು: ರಬ್ಬರ್ ಧಾರಣೆ ಏರಿಳಿಕೆ ಹಾದಿಯಲ್ಲಿದೆ. ಅಂದರೆ ಸ್ಕ್ರಾಪ್ ಗ್ರೇಡ್ ಧಾರಣೆ ಏರಿಕೆ ಹಾದಿಯಲ್ಲಿದ್ದರೆ, ಉಳಿದ ಧಾರಣೆಗಳು ಇಳಿಕೆ ಹಾದಿಯಲ್ಲಿದೆ. ಮಂಗಳವಾರ ಹೊಸ ಅಡಿಕೆ 325- 365 ರೂ., ಹಳೆ ಅಡಿಕೆ 380 -422 ರೂ. ಹಾಗೂ 423-425 ರೂ.ನಲ್ಲಿದೆ (ಗುಣಮಟ್ಟ). ಡಬ್ಬಲ್ ಚೋಲ್ 390 – 460 ರೂ. ಹಾಗೂ 460- 485 ರೂ. (ಗುಣಮಟ್ಟ)ನಲ್ಲಿದೆ. ಕಾಳು ಮೆಣಸು ಕೆ.ಜಿ.ಗೆ 315 – 585 ರೂ., ಒಣ ಕೊಕ್ಕೊ 215- 235 ರೂ., ಹಸಿ ಕೊಕ್ಕೊ

24-10-2023ರ ಕೃಷಿ ಮಾರುಕಟ್ಟೆ ಧಾರಣೆ | ಏರಿಳಿಕೆ ಹಾದಿಯಲ್ಲಿ ರಬ್ಬರ್ ಧಾರಣೆ! Read More »

error: Content is protected !!
Scroll to Top