ಕೃಷಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯ ಉಳುಮೆಗೆ ಇಂದು ಚಾಲನೆ ನೀಡಲಾಯಿತು. ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥನೆ ಮಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ತೆಂಗಿನ ಕಾಯಿ ಒಡೆದು ಟ್ಯಾಕ್ಟರ್ ಮೂಲಕ ಗದ್ದೆ ಉಲುಮೆಗೆ ಚಾಲನೆ ನೀಡಿ ಮಾತನಾಡಿ, ಪುಣ್ಯದ ಗದ್ದೆಯಲ್ಲಿ ಭಕ್ತಾಧಿಗಳ ಆಶಯದಂತೆ ಭತ್ತದ ಬೇಸಾಯ ಆರಂಭಿಸಿದ್ದೇವೆ. ಇಲ್ಲಿ ಕೇವಲ ಆರಂಭ ಮಾಡುವುದು ಮಾತ್ರವಲ್ಲ […]

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ Read More »

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಸಾಂಪ್ರದಾಯಿಕ ಭತ್ತದ ಸಸಿ ನಾಟಿ ಕಾರ್ಯಕ್ರಮ

ಕಬಕ: ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಪುತ್ತೂರು ಪ್ರಾಯೋಜಕತ್ವದಲ್ಲಿ, ಒಕ್ಕಲಿಗ ಸ್ವ-ಸಹಾಯ ಸಂಘಗಳ ಒಕ್ಕೂಟ ಕಬಕ, ಒಕ್ಕಲಿಗ ಸೇವಾ ಸಂಘ ಕಬಕ, ಒಕ್ಕಲಿಗ ಯುವ ಸಂಘ ಕಬಕ, ಒಕ್ಕಲಿಗ ಮಹಿಳಾ ಸಂಘ ಕಬಕ ಇವರ ಸಹಕಾರದೊಂದಿಗೆ ಸಾಂಪ್ರದಾಯಿಕ ಭತ್ತದ ಸಸಿ ನಾಟಿ ಪ್ರಾತ್ಯಕ್ಷಿತೆ ಕಾರ್ಯಕ್ರಮ ಕಬಕ ತಿಮ್ಮಪ್ಪ ಗೌಡ ಶೇವಿರೆ ಅವರ ಕೃಷಿ ಗದ್ದೆಯಲ್ಲಿ ನಡೆಯಿತು. ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವದ ಕಾರ್ಯಕ್ರಮ ಅಂಗವಾಗಿ  ಈ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಸಾಂಪ್ರದಾಯಿಕ ಭತ್ತದ ಸಸಿ ನಾಟಿ ಕಾರ್ಯಕ್ರಮ Read More »

ನಾಳೆ (ಜು.15) : ‘ವಿವೇಕ ಸಂಜೀವಿನಿ’ ಹಸಿರು ಆವರಣ ಅಭಿಯಾನಕ್ಕೆ ಚಾಲನೆ

ಪುತ್ತೂರು: ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಆಶ್ರಯದಲ್ಲಿ ವಿಶೇಷ ಮೌಲ್ಯಗಳುಳ್ಳ ಔಷಧೀಯ ಸಸ್ಯಗಳು, ಹಣ್ಣು-ಹಂಪಲುಗಳ ಗಿಡಗಳು ಹಾಗೂ ಇತರ ಗಿಡ-ಮರಗಳನ್ನು ನೆಟ್ಟು ಇಳೆಯನ್ನು ಸಸ್ಯ ಶ್ಯಾಮಲೆಯಾಗಿಸುವ ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನವನ್ನು ನಡೆಸಲಾಗುತ್ತಿದ್ದು, ಜು.15 ರಂದು ವಿವೇಕಾನಂದ ಪ್ರವೇಶ ದ್ವಾರದ ಬಳಿ ಚಾಲನೆ ನೀಡಲಾಗುವುದು. ಕಳೆದ ವರ್ಷ ವಿವೇಕ ಸಂಜೀವಿನಿ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಔಷಧೀಯ ಸಸ್ಯಗಳ ಪರಿಚಯ ಪ್ರಾತ್ಯಕ್ಷಿಯನ್ನು ನಡೆಸಲಾಗಿದ್ದು ವಿದ್ಯಾರ್ಥಿಗಳ ಮೂಲಕ ಸಹಸ್ರಾರು ಔಷಧೀಯ ಗುಣಗಳುಳ್ಳ ಗಿಡಗಳನ್ನು ನಾಟಿ ಮಾಡಲಾಗಿತ್ತು. ಅದರ ಮುಂದುವರಿದ ಭಾಗವಾಗಿ

ನಾಳೆ (ಜು.15) : ‘ವಿವೇಕ ಸಂಜೀವಿನಿ’ ಹಸಿರು ಆವರಣ ಅಭಿಯಾನಕ್ಕೆ ಚಾಲನೆ Read More »

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದಿಂದ ವನಮಹೋತ್ಸವ | ಮನೆಗೊಂದು ಗಿಡ, ಊರಿಗೊಂದು ವನ ಧ್ಯೇಯ ವಾಕ್ಯದೊಂದಿಗೆ ಆಚರಣೆ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ಸದಸ್ಯರಿಗೆ ಹಣ್ಣಿನ ಗಿಡ ಉಚಿತವಾಗಿ ನೀಡುವ ಮೂಲಕ ವನಮಹೋತ್ಸವವನ್ನು ಇಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಮನೆಗೊಂದು ಗಿಡ, ಊರಿಗೊಂದು ವನ ಧ್ಯೇಯ ವಾಕ್ಯದೊಂದಿಗೆ ನಡೆದ ಕಾರ್ಯಕ್ರಮವನ್ನು ಸಂಘದ ಸಲಹಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಸಂಜೀವ ಮಠಂದೂರು ಸಂಘದ ಪದಾಧಿಕಾರಿಗಳಿಗೆ ಗಿಡ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಸಂಘದ ಗೌರವಾಧ್ಯಕ್ಷ ಚಿ್ದಾನಂದ ಬೈಲಾಡಿ, ಅಧ್ಯಕ್ಷ ರವಿ ಮುಂಗ್ಲಿಮನೆ, ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಬೆಳ್ಯಪ್ಪ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದಿಂದ ವನಮಹೋತ್ಸವ | ಮನೆಗೊಂದು ಗಿಡ, ಊರಿಗೊಂದು ವನ ಧ್ಯೇಯ ವಾಕ್ಯದೊಂದಿಗೆ ಆಚರಣೆ Read More »

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ ಚಿತ್ತಾರ ಸ್ಟಾರ್ ಅವಾರ್ಡ್

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ ಚಿತ್ತಾರ ಸ್ಟಾರ್ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಾಯಿತು. ಅಯೋಧ್ಯೆಯ ಶ್ರೀರಾಮ ವಿಗ್ರಹದ ಶಿಲ್ಪಿ ಅರುಣಾ ಯೋಗಿರಾಜ್ ಅವರಿಂದ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್ ಕೆ., ಉಪಾಧ್ಯಕ್ಷ ಗಿರಿಧರ ಸ್ಕಂದ,, ಮುಖ್ಯ ಸಲಹೆಗಾರ ಯತೀಶ್ ಪ್ರಶಸ್ತಿ ಪಡೆದುಕೊಂಡರು

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ ಚಿತ್ತಾರ ಸ್ಟಾರ್ ಅವಾರ್ಡ್ Read More »

ಕೃಷಿಕ ನವೀನ್ ಚಾತುಬಾಯಿಯವರಿಗೆ ಮ್ಯಾಕ್ಸ್ ಲೈಫ್ ಕೃಷಿಕ ರತ್ನ ಪುರಸ್ಕಾರ

ಐವರ್ನಾಡು : ಐವರ್ನಾಡು ಗ್ರಾಮದ ಕೃಷಿಕರಾದ ಸಿ.ಕೆ.ನವೀನ್ ಚಾತುಬಾಯಿ ಅವರಿಗೆ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ಕೊಡ ಮಾಡುವ ಕೃಷಿಕ ರತ್ನ ಪುರಸ್ಕಾರ ಜುಲೈ 5 ರಂದು ನೀಡಲಾಗಿದೆ. ಮಂಗಳೂರಿನ ರೀಜನಲ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ಮಾಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪನಿಯ ಸೀನಿಯ‌ರ್ ಮ್ಯಾನೇಜರ್ ಸುಧಾಕರ್ ಶೆಟ್ಟಿ ಮತ್ತು ಕಂಪನಿಯ ಅಧಿಕಾರಿಗಳು ಸಿಬ್ಬಂದಿಗಳು ನಿರ್ವಹಿಸಿದರು.

ಕೃಷಿಕ ನವೀನ್ ಚಾತುಬಾಯಿಯವರಿಗೆ ಮ್ಯಾಕ್ಸ್ ಲೈಫ್ ಕೃಷಿಕ ರತ್ನ ಪುರಸ್ಕಾರ Read More »

ಜು.31 : ಅಡಿಕೆ ರೈತರಿಗೆ ವಿಮೆ ಪ್ರೀಮಿಯಂ ಕಟ್ಟಲು ಕೊನೆಯ ದಿನ

ಬೆಂಗಳೂರು: ಸರಕಾರ 2024-25ರ ಮುಂಗಾರು ಹಂಗಾಮಿನ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಳಿಗೆ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅನುಷ್ಠಾನದ ಆದೇಶ ಹೊರಡಿಸಿದೆ. ಮಲೆನಾಡು ಮತ್ತು ಕರಾವಳಿ ವ್ಯಾಪ್ತಿಯ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ವಿಮಾ ನೋಂದಣಿಗೆ ಅವಕಾಶ ಕಲ್ಪಿಸಿದೆ. ವಿಮಾ ಯೋಜನೆಗೆ ಬೆಳೆ ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರು ಮುಂಗಾರು ಹಂಗಾಮಿನ ತೋಟಗಾರಿಕೆ ಬೆಳೆಗಳಿಗೆ ಬ್ಯಾಂಕ್ ಗಳಲ್ಲಿ ಅರ್ಜಿ ಸಲ್ಲಿಸಲು ಜು.31 ಅಂತಿಮ ದಿನವಾಗಿದೆ.

ಜು.31 : ಅಡಿಕೆ ರೈತರಿಗೆ ವಿಮೆ ಪ್ರೀಮಿಯಂ ಕಟ್ಟಲು ಕೊನೆಯ ದಿನ Read More »

ಮೇ.25 : ಖ್ಯಾತ ಕೃಷಿ ಉಪಕರಣಗಳ  ತಯಾರಿಕಾ ಸಂಸ್ಥೆ “ಎಸ್.ಆರ್.ಕೆ. ಲ್ಯಾಡರ್ಸ್” ನ ರಜತ ಸಂಭ್ರಮದ ಸಮಾರೋಪ ಸಮಾರಂಭ | ನಿರಂತರ 12 ಗಂಟೆಗಳ ಕಾಲ ಮೇಳೈಸಲಿದೆ ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಕೇಶವ ಅಮೈ

ಪುತ್ತೂರು: ಖ್ಯಾತ ಕೃಷಿ ಉಪಕರಣಗಳ ತಯಾರಿಕಾ ಸಂಸ್ಥೆ ಎಸ್‍ ಆರ್‍ ಕೆ. ಲ್ಯಾಡರ್ಸ್ ನ ರಜತ ಸಂಭ್ರಮದ ಸಮಾರೋಪ ಸಮಾರಂಭ ವಿವಿಧ ಸಾಂಸ್ಕೃತಿ ಹಾಗೂ ಸಭಾ ಕಾರ್ಯಕ್ರಮದೊಂದಿಗೆ ವಿಜೃಂಭಣೆಯಿಂದ ಕಡಬ ತಾಲೂಕಿನ ಕೊಯಿಲ ಗ್ರಾಮದ ಕಲಾಯಿಗುತ್ತುವಿನಲ್ಲಿ ನಡೆಯಲಿದೆ ಎಂದು ಎಸ್‍ ಆರ್‍ ಕೆ. ಲ್ಯಾಡರ್ಸ್ ಸಂಸ್ಥೆಯ ಮಾಲಕ ಕೇಶವ ಅಮೈ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಂಸ್ಥೆ 24 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ನವೆಂಬರ್ 2023 ಕ್ಕೆ ಸಂಸ್ಥೆಯ ರಜತ ಸಂಭ್ರಮಕ್ಕೆ ಕಾಲಿಟ್ಟಿದೆ. ಈ ನಿಟ್ಟಿನಲ್ಲಿ

ಮೇ.25 : ಖ್ಯಾತ ಕೃಷಿ ಉಪಕರಣಗಳ  ತಯಾರಿಕಾ ಸಂಸ್ಥೆ “ಎಸ್.ಆರ್.ಕೆ. ಲ್ಯಾಡರ್ಸ್” ನ ರಜತ ಸಂಭ್ರಮದ ಸಮಾರೋಪ ಸಮಾರಂಭ | ನಿರಂತರ 12 ಗಂಟೆಗಳ ಕಾಲ ಮೇಳೈಸಲಿದೆ ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಕೇಶವ ಅಮೈ Read More »

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ,  ಕಾರ್ಯದರ್ಶಿಯಾಗಿ ವೆಂಕಟಗಿರೀಶ್ ಸಿ.ಜಿ

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ಗುತ್ತಿಗಾರು ಕಮಿಲದ ಮಹೇಶ್ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಕೋಡಪದವು ಕೆಲಿಂಜದ ವೆಂಕಟಗಿರೀಶ್ ಸಿ.ಜಿ. ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಶಂ. ನಾ. ಖಂಡಿಗೆ ಪೆರ್ಲ, ಎಂ.ಡಿ. ವಿಜಯಕುಮಾರ್ ಮಡಪ್ಪಾಡಿ ಹಾಗೂ ಜತೆ ಕಾರ್ಯದರ್ಶಿಯಾಗಿ ಸಾಯಿಶೇಖರ್ ಕರಿಕಳ ಪಂಜ ಆಯ್ಕೆಯಾದರು. ಸಂಘದ ನಿಕಟಪೂರ್ವ ಅಧ್ಯಕ್ಷ ಅಶೋಕ್ ಕಿನಿಲ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ,  ಕಾರ್ಯದರ್ಶಿಯಾಗಿ ವೆಂಕಟಗಿರೀಶ್ ಸಿ.ಜಿ Read More »

ಅಡಿಕೆ ಕ್ಯಾನ್ಸರ್ ನಿರೋಧಕ | ಹೊರಬಿತ್ತು ಸಂಶೋಧನಾ ವರದಿಯಿಂದ | ರೈತರಲ್ಲಿ ಸಂತಸ ಮೂಡಿಸಿದ ಸಂಶೋಧನಾ ವರದಿ

ಅಡಿಕೆ ಬೆಳೆಗಾರರಲ್ಲಿದ್ದ ಆತಂಕ ದೂರವಾಡುವ ಸುದ್ದಿಯೊಂದು ಹೊರಬಿದ್ದಿದ್ದು, ಸಂತೇಬೆನ್ನೂರಿನ ಸಂಸ್ಥೆ ನಡೆಸಿದ ಸಂಶೋಧನೆಯಿಂದ ಬಹಿರಂಗಗೊಂಡಿದೆ. ನೆಕ್ಸ್ಜೆನ್ ಸಂಸ್ಥೆ ಸೈಟಾಕ್ಸನ್ ಬಯೋ ಸೊಲ್ಯುಷನ್ ಪ್ರೈ. ಲಿಮಿಟೆಡ್ ನ ಪ್ರಯೋಗಾಲಯದಲ್ಲಿ ನಡೆಸಿದ ಸಂಶೋಧನಾ ವರದಿಯಲ್ಲಿ ಈ ಅಂಶ ಪತ್ತೆಯಾಗಿದೆ ಎಂದು ನೆಕ್ಸ್ಜೆನ್ ಸಂಸ್ಥಾಪಕ ರಘು ಮಾದ್ಯಮಗಳಿಗೆ ತಿಳಿಸಿದ್ದಾರೆ. ಈ ಹಿಂದೆ ಅಡಿಕೆಯಲ್ಲಿ ಕ್ಯಾನ್ಸರ್ ಅಂಶ ಇದ್ದು, ಅಡಕೆ ನಿಷೇಧ ಮಾಡಬೇಕು ಎಂಬ ಮಾತು ಕೇಳಿ ಬಂದಿತ್ತು. ಇದರಿಂದ ರೈತರಲ್ಲಿ ಆತಂಕ ಮನೆಮಾಡಿತ್ತು. ಇದೀಗ ಅಡಿಕೆಯಲ್ಲಿ ಕ್ಯಾನ್ಸರ್ ನಿರೋಧಕ ಅಂಶ ಇದೆ

ಅಡಿಕೆ ಕ್ಯಾನ್ಸರ್ ನಿರೋಧಕ | ಹೊರಬಿತ್ತು ಸಂಶೋಧನಾ ವರದಿಯಿಂದ | ರೈತರಲ್ಲಿ ಸಂತಸ ಮೂಡಿಸಿದ ಸಂಶೋಧನಾ ವರದಿ Read More »

error: Content is protected !!
Scroll to Top