ಕೃಷಿ

ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ಜೇನು ಸಾಕಾಣಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ

ಸುಳ್ಯ: ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ಹಾಗೂ ಹೈದರಾಬಾದ್ ರಾಷ್ಟೀಯ ಕೃಷಿ ಸಂಶೋಧನಾ ನಿರ್ವಹಣಾ ಅಕಾಡೆಮಿ ಸಹಯೋಗದಲ್ಲಿ ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ಜೇನು ಸಾಕಾಣಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ ಉಬರಡ್ಕ ಗ್ರಾಮದ ಪ್ರಗತಿಪರ ಜೇನು ಕೃಷಿಕ ಪುಟ್ಟಣ್ಣ ಗೌಡರ ತೋಟದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಪಂ ಮಹಾ ಒಕ್ಕೂಟದ ಅಧ್ಯಕ್ಷ ಹರೀಶ್ ಉಬರಡ್ಕ, ಪಾಲ್ಗೊಂಡು, ರೈತರು ತಮ್ಮ ಸುಸ್ಥಿರ ಅಭಿವೃದ್ದಿಗಾಗಿ ಜೇನು ಕೃಷಿಯಂತಹ ಉಪ ಕಸುಬುಗಳನ್ನು ಕೈಗೊಳ್ಳಬೇಕು […]

ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ಜೇನು ಸಾಕಾಣಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ Read More »

ನಾಳೆ : ಬೆಳಂದೂರಿನಲ್ಲಿ ವಿಕಸಿತ ಭಾರತ ಸಂಕಲ್ಪ

ಬೆಳಂದೂರು: ಬೆಳಂದೂರು ಗ್ರಾಮ ಪಂಚಾಯಿತಿ ಹಾಗೂ ಪುತ್ತೂರು ಯೂನಿಯನ್ ಬ್ಯಾಂಕ್‍ ಇಂಡಿಯಾ ವತಿಯಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಜ.17 ಬುಧವಾರ ಮಧ್ಯಾಹ್ನ 2 ಗಂಟೆಗೆ ಬೆಳಂದೂರು ಗ್ರಾಮ ಪಂಚಾಯಿತಿಯಲ್ಲಿ ನಡೆಯಲಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೆಳಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮರಕ್ಕಡ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷವಾಗಿ ಕೃಷಿಕರಿಗೆ ಆಧುನಿಕ ತಂತ್ರಜ್ಞಾನದ ಬಗ್ಗೆ ವೀಡಿಯೋ ಪ್ರಸಾರಗೊಳ್ಳಲಿದೆ. ಅಲ್ಲದೆ ಕಿಸಾನ್ ಕ್ರೆಡಿಟ್ ಕಾರ್ಡ್‍, ಆಯುಷ್ಮಾನ್ ಕಾರ್ಡ್‍, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ

ನಾಳೆ : ಬೆಳಂದೂರಿನಲ್ಲಿ ವಿಕಸಿತ ಭಾರತ ಸಂಕಲ್ಪ Read More »

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ‘ಕಲ್ಪ ವಿಕಾಸ’ ಯೋಜನೆಯ ರೂಪುರೇಷೆಗಳ ಕುರಿತು ಚರ್ಚೆ | ಸಲಹಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಮುಂಬರುವ ಯೋಜನೆಗಳ ಕುರಿತ ಸಲಹಾ ಸಮಿತಿಯ ಪೂರ್ವಭಾವಿ ಸಭೆ ಪುತ್ತೂರು ರೋಟರಿ ಮನಿಷಾ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸಂಸ್ಥೆಯ ಮುಂದಿನ ಮಹತ್ವಪೂರ್ಣ ಯೋಜನೆಗಳ ಸಹಿತ “ಕಲ್ಪ ವಿಕಾಸ ” ಮಹತ್ವಾಕಾಂಕ್ಷಿ ಯೋಜನೆಯ ರೂಪು-ರೇಷೆಗಳ ಬಗ್ಗೆ, ತೆಂಗಿನ ಮೌಲ್ಯವರ್ಧಿತ ಉತ್ಪನ್ನಗಳ ಕುರಿತು  ಚರ್ಚಿಸಿ, ಸಲಹೆ ಸೂಚನೆಗಳನ್ನು ಪಡೆಯಲಾಯಿತು. ಸಾವಯವ ತೆಂಗು ಕೃಷಿಗೆ ಉತ್ತೇಜನವನ್ನು ನೀಡುವುದರ ಜೊತೆಗೆ ವೈಜ್ಞಾನಿಕ ಕೃಷಿ ಬೆಳವಣಿಗೆಗೆ ಪ್ರೋತ್ಸಾಹವನ್ನು ನೀಡಲು ಹಾಗೂ ತೆಂಗು ಸಂಸ್ಥೆಯ ಪತ್ರಿಕೆ

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ‘ಕಲ್ಪ ವಿಕಾಸ’ ಯೋಜನೆಯ ರೂಪುರೇಷೆಗಳ ಕುರಿತು ಚರ್ಚೆ | ಸಲಹಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ Read More »

ರೈತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು | ರಾಷ್ಟ್ರೀಯ ರೈತ ದಿನಾಚರಣೆ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಅರ್ಹ ಎಲ್ಲಾ ಕೃಷಿಕರಿಗೂ ಸವಲತ್ತುಗಳು ಸಿಗಬೇಕು. ಆ ಸವಲತ್ತನ್ನು ಅವರಿಗೆ ತಲುಪಿಸುವ ಕೆಲಸ ಆಗಬೇಕು. ಯಾವುದೇ ಇಲಾಖೆಯಿಂದ ಸವಲತ್ತಿಗಾಗಿ ಲಂಚ ಕೇಳಿದ್ರೆ ನನಗೆ ತಿಳಿಸಿ. ರೈತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ತಾಲೂಕು ಕೃಷಿಕ ಸಮಾಜ ಹಾಗೂ ಪುತ್ತೂರು ಕೃಷಿ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ನಡೆದ ಕೃಷಿ ಮಾಹಿತಿ, ಸಂವಾದ, ಸನ್ಮಾನ ಹಾಗೂ ಸವಲತ್ತು

ರೈತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು | ರಾಷ್ಟ್ರೀಯ ರೈತ ದಿನಾಚರಣೆ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ Read More »

ಅಡಕೆ ಹಳದಿ ರೋಗಕ್ಕೆ ಸುಳ್ಯದ ರೈತ ಬಲಿ: ಸರಕಾರ, ವಿಜ್ಞಾನಿಗಳೇ ನೇರ ಹೊಣೆ

ಪುತ್ತೂರು: ಸುಳ್ಯದಲ್ಲಿ ಅಡಿಕೆಗೆ ಹಳದಿ ರೋಗಕ್ಕೆ ಮನನೊಂದು ಆಲೆಟ್ಟಿ ಗ್ರಾಮದ ಬಡ್ಡಡ್ಕ ನಿವಾಸಿ ಜಗದೀಶ ಚಳ್ಳಂಗಾರು ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ಸರಕಾರ, ಕೃಷಿ ಅಧಿಕಾರಿಗಳು ಮತ್ತು ಕೃಷಿ ವಿಜ್ಞಾನಿಗಳು ನೇರ ಹೊಣೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಮಿನೇಜಸ್ ಆಪಾದಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಷ್ಟೋ ವರ್ಷದ ಮೊದಲೇ ಕಾಣಿಸಿಕೊಂಡ ಅಡಿಕೆ ಹಳದಿ ರೋಗವನ್ನು ನಿಯಂತ್ರಿಸುವಲ್ಲಿ ಹಾಗೂ ಪರ್ಯಾಯ ವ್ಯವಸ್ಥೆ ಕಲ್ಪಿಸುವುದರಲ್ಲಿ ಸರಕಾರ ಸಂಪೂರ್ಣವಾಗಿ ವಿಫಲರಾಗಿದೆ. ಸರಕಾರವು ಈ ಆತ್ಮಹತ್ಯೆಯ

ಅಡಕೆ ಹಳದಿ ರೋಗಕ್ಕೆ ಸುಳ್ಯದ ರೈತ ಬಲಿ: ಸರಕಾರ, ವಿಜ್ಞಾನಿಗಳೇ ನೇರ ಹೊಣೆ Read More »

ಪೆರ್ನಾಜೆ: ಗುಂಪಿನಿಂದ ಬೇರ್ಪಟ್ಟ ಸಲಗದಿಂದ ಕೃಷಿ ಹಾನಿ!!

ಪುತ್ತೂರು: ಪೆರ್ನಾಜೆ ಆಸುಪಾಸಿನಲ್ಲಿ ಒಂಟಿ ಸಲಗದ ಕಾಟ ಕಾಣಿಸಿಕೊಂಡಿದ್ದು, ಕೃಷಿಯನ್ನು ಹಾನಿಗೊಳಿಸಿದೆ. ಘಟನೆಯಿಂದ ಕೃಷಿಕರಲ್ಲಿ ಆತಂಕ ಮನೆಮಾಡಿದೆ. ಪುತ್ತೂರು – ಸುಳ್ಯ – ಕೇರಳ ಗಡಿಭಾಗದ ಆನೆಗುಂಡಿ ರಕ್ಷಿತಾರಣ್ಯದಿಂದ ಕೃಷಿ ತೋಟಕ್ಕೆ ಒಂಟಿ ಸಲಗ ಬುಧವಾರ ಮುಂಜಾನೆ ದಾಳಿ ನಡೆಸಿದೆ. ಕುಮಾರ್ ಪೆರ್ನಾಜೆ ಎಂಬವರ ತೋಟಕ್ಕೆ ನುಗ್ಗಿ ಬಾಳೆ ಗಿಡ, ನಾಲ್ಕು ದೀವಿ ಹಲಸು ಮರ, ಅಡಿಕೆ ತೋಟವನ್ನು ಹಾಳುಗೆಡವಿದೆ. ಗುಂಪಿನಿಂದ ಬೇರ್ಪಟ್ಟ ಸಲಗ: ಗುಂಪಿನಿಂದ ಬೇರ್ಪಟ್ಟ ಒಂಟಿ ಸಲಗ ಇದೆಂದು ಹೇಳಲಾಗುತ್ತಿದೆ. ಈ ಮೊದಲು ಮಂಡೆಕೋಲು,

ಪೆರ್ನಾಜೆ: ಗುಂಪಿನಿಂದ ಬೇರ್ಪಟ್ಟ ಸಲಗದಿಂದ ಕೃಷಿ ಹಾನಿ!! Read More »

ಹಿಂಗಾರು ಬೆಳೆ ಸಮೀಕ್ಷೆ: ಮೊಬೈಲಿನಲ್ಲೇ ದಾಖಲಿಸಬಹುದು!

ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ಇಲಾಖೆ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಹಿಂಗಾರು ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಆರಂಭಿಸಲಾಗಿದೆ. ಈ ಕುರಿತು ರೈತರಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಡಿಸೆಂಬರ್ 30ರಿಂದ ಸಮೀಕ್ಷೆ ಆರಂಭವಾಗಿದ್ದು, ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ಆಂಡ್ರಾಯ್ಡ್ ಮೊಬೈಲ್ ಅಪ್ಲಿಕೇಶನ್‌ ಮೂಲಕ ತಾವೇ ಸ್ವತಃ ದಾಖಲಿಸಬಹುದಾಗಿದೆ. ಡೌನ್‌ಲೋಡ್ ಮಾಡಿಕೊಳ್ಳಿ; ರೈತರು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇಸ್ಟೋರ್‌ನಿಂದ ಬೆಳೆ ಸಮೀಕ್ಷೆ ಹಿಂಗಾರು ಹಂಗಾಮಿನ

ಹಿಂಗಾರು ಬೆಳೆ ಸಮೀಕ್ಷೆ: ಮೊಬೈಲಿನಲ್ಲೇ ದಾಖಲಿಸಬಹುದು! Read More »

ತೆಂಗು ರೈತರ ಸಂಸ್ಥೆಯ ‘ಕಲ್ಪ ಸಮೃದ್ಧಿ’ ಯೋಜನೆಯಡಿ ಠೇವಣಿ ಇಡುವವರಿಗೆ ಸುವರ್ಣ ಅವಕಾಶ | 200 ಜನರಿಗೆ ಮಾತ್ರ ಅವಕಾಶ | ಜ.30 ಕೊನೆಯ ದಿನಾಂಕ

ಪುತ್ತೂರು: ಭಾರತದ ಅತೀ ದೊಡ್ಡ ತೆಂಗು ರೈತರ ಸಂಸ್ಥೆಯ ʼಕಲ್ಪಸಮೃದ್ಧಿʼ ಯೋಜನೆಯಡಿಯಲ್ಲಿ ಠೇವಣಿ ಇಡುವವರಿಗೆ ಸುವರ್ಣ ಅವಕಾಶ. ಜನವರಿ 30 ಕೊನೆಯ ದಿನಾಂಕವಾಗಿದ್ದು, 200 ಜನರಿಗೆ ಮಾತ್ರ ಅವಕಾಶವಿರುತ್ತದೆ.    ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಬೆಳೆ ಬೆಳೆದ ರೈತನಿಗೆ ಗರಿಷ್ಟ ಲಾಭ ತಂದು ಕೊಡಬೇಕು ಎಂಬ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಕರಾವಳಿ ಕರ್ನಾಟಕದಲ್ಲಿ ಅಕ್ಷರಶ:  ಸಾಕಾರಗೊಳಿಸುತ್ತಿರುವುದು “ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆ”.  ರೈತರಿಂದಲೇ ಸ್ಥಾಪಿತವಾದ ಈ ಸಂಸ್ಥೆ ತೆಂಗಿನಮರ ಹಾಗೂ ಅದರ ಸಂಪೂರ್ಣ ಉತ್ಪನ್ನವನ್ನು

ತೆಂಗು ರೈತರ ಸಂಸ್ಥೆಯ ‘ಕಲ್ಪ ಸಮೃದ್ಧಿ’ ಯೋಜನೆಯಡಿ ಠೇವಣಿ ಇಡುವವರಿಗೆ ಸುವರ್ಣ ಅವಕಾಶ | 200 ಜನರಿಗೆ ಮಾತ್ರ ಅವಕಾಶ | ಜ.30 ಕೊನೆಯ ದಿನಾಂಕ Read More »

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಗಣೇಶ್ ಉದನಡ್ಕ, ಉಪಾಧ್ಯಕ್ಷರಾಗಿ ಬಾಲಕೃಷ್ಣ ಐ. ಅವಿರೋಧ ಆಯ್ಕೆ

ಕಾಣಿಯೂರು : ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಗಣೇಶ್ ಉದನಡ್ಕ, ಉಪಾಧ್ಯಕ್ಷರಾಗಿ ಬಾಲಕೃಷ್ಣ ಐ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು. ಆಯ್ಕೆ ಪ್ರಕ್ರಿಯೆ ಬಳಿಕ ನಡೆದ ಸಭೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕೆಡೆಂಜಿ, ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಲಾಯಿತು.

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಗಣೇಶ್ ಉದನಡ್ಕ, ಉಪಾಧ್ಯಕ್ಷರಾಗಿ ಬಾಲಕೃಷ್ಣ ಐ. ಅವಿರೋಧ ಆಯ್ಕೆ Read More »

ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು | ಅಡಿಕೆ ಬೆಳೆಗಾರರ ಸಂಘ ಒತ್ತಾಯ

ಪುತ್ತೂರು: ಅಡಿಕೆ ಆಮದು ಕುರಿತು ಸುದ್ದಿಗಳು ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದು, ಪರಿಣಾಮ ಅಡಿಕೆ ಮಾರುಕಟ್ಟೆಯಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಅಡಿಕೆ ಆಮದು ತಡೆಗೆ ಸರಕಾರ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಜಿಲ್ಲೆಯ ಸಂಸದರಿಗೆ ಪತ್ರದ ಮೂಲಕ ಒತ್ತಾಯಿಸಿದೆ. ಅಡಿಕೆ ಬೆಳೆಗಾರರು ಈಗಾಗಲೇ ಹಲವು ಸಮಸ್ಯೆಗಳಿಂದ ಬಳಲುತ್ತಿದೆ. ಆದರೆ ಕೆಲವು ಸಮಯಗಳಿಂದ ಉತ್ತಮ ಧಾರಣೆಯ ಕಾರಣದಿಂದ ಕೃಷಿ ಕೆಲಸಗಳು ಸರಾಗ ಸಾಗುತ್ತಿತ್ತು. ಕೃಷಿ

ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು | ಅಡಿಕೆ ಬೆಳೆಗಾರರ ಸಂಘ ಒತ್ತಾಯ Read More »

error: Content is protected !!
Scroll to Top