ಬೆಂಗಳೂರು ಕಂಬಳಕ್ಕೆ ನೆರವೇರಿತು ಕರೆಪೂಜೆ
ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಂಬಳ ಸಮಿತಿ , ಬೆಂಗಳೂರು ತುಳು ಕೂಟ ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸರ್ವ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನ. 25ರಂದು ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಕರೆಪೂಜೆ ಬುಧವಾರ ನಡೆಯಿತು. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಗಣ್ಯರು ಕರೆಪೂಜೆ ನೆರವೇರಿಸಿದರು. ಪ್ರಮುಖರಾದ ಗುಣರಂಜನ್ ಶೆಟ್ಟಿ, ಮಾಜಿ […]
ಬೆಂಗಳೂರು ಕಂಬಳಕ್ಕೆ ನೆರವೇರಿತು ಕರೆಪೂಜೆ Read More »