ಕೃಷಿ

ಬೆಂಗಳೂರು ಕಂಬಳಕ್ಕೆ ನೆರವೇರಿತು ಕರೆಪೂಜೆ

ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಂಬಳ ಸಮಿತಿ , ಬೆಂಗಳೂರು ತುಳು ಕೂಟ ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸರ್ವ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನ. 25ರಂದು ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಕರೆಪೂಜೆ ಬುಧವಾರ ನಡೆಯಿತು. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಗಣ್ಯರು ಕರೆಪೂಜೆ ನೆರವೇರಿಸಿದರು. ಪ್ರಮುಖರಾದ ಗುಣರಂಜನ್ ಶೆಟ್ಟಿ, ಮಾಜಿ […]

ಬೆಂಗಳೂರು ಕಂಬಳಕ್ಕೆ ನೆರವೇರಿತು ಕರೆಪೂಜೆ Read More »

ಇಂದಿನ ಕೃಷಿ ಮಾರುಕಟ್ಟೆ ಧಾರಣೆ

ಪುತ್ತೂರು: ಬುಧವಾರ (11-10-2023)ದ ಕೃಷಿ ಮಾರುಕಟ್ಟೆ ಧಾರಣೆ ಈ ರೀತಿ ಇದೆ. ಹೊಸಅಡಿಕೆ 325- 365 ರೂ.. ಹಳೆ ಅಡಿಕೆ 380 -435 ರೂ. ಹಾಗೂ 435-440 ರೂ. (ಗುಣಮಟ್ಟ), ಡಬ್ಬಲ್ ಚೋಲ್ 390 – 475 ರೂ. ಹಾಗೂ 475- 485 ರೂ. (ಗುಣಮಟ್ಟ) ಕಾಳು ಮೆಣಸು ಕೆ.ಜಿ.ಗೆ 315 – 585 ರೂ., ಒಣ ಕೊಕ್ಕೊ 215- 235 ರೂ., ಹಸಿ ಕೊಕ್ಕೊ 53- 58 ರೂ., ಕೊಬ್ಬರಿ 70-73 ರೂ. ರಬ್ಬರ್ ಆರ್.ಎಸ್.ಎಸ್4

ಇಂದಿನ ಕೃಷಿ ಮಾರುಕಟ್ಟೆ ಧಾರಣೆ Read More »

ಇಂದಿನ ಕೃಷಿ ಮಾರುಕಟ್ಟೆ ಧಾರಣೆ

ಪುತ್ತೂರು: ಮಂಗಳವಾರ (10-10-2023)ದ ಕೃಷಿ ಮಾರುಕಟ್ಟೆ ಧಾರಣೆ ಈ ರೀತಿ ಇದೆ. ಹೊಸಅಡಿಕೆ 325- 365 ರೂ.. ಹಳೆ ಅಡಿಕೆ 380 -447 ರೂ. ಹಾಗೂ 448-450 ರೂ. (ಗುಣಮಟ್ಟ), ಡಬ್ಬಲ್ ಚೋಲ್ 390 – 480 ರೂ. ಹಾಗೂ 481- 485 ರೂ. (ಗುಣಮಟ್ಟ). ಕಾಳು ಮೆಣಸು ಕೆ.ಜಿ.ಗೆ 315 – 585 ರೂ., ಒಣ ಕೊಕ್ಕೊ 215- 235 ರೂ., ಹಸಿ ಕೊಕ್ಕೊ 53- 58 ರೂ., ಕೊಬ್ಬರಿ 70-73 ರೂ. ರಬ್ಬರ್ ಆರ್.ಎಸ್.ಎಸ್4

ಇಂದಿನ ಕೃಷಿ ಮಾರುಕಟ್ಟೆ ಧಾರಣೆ Read More »

ಇಂದಿನ ಕೃಷಿ ಮಾರುಕಟ್ಟೆ ಧಾರಣೆ

ಪುತ್ತೂರು: ಸೋಮವಾರ (09-10-2023)ದ ಕೃಷಿ ಮಾರುಕಟ್ಟೆ ಧಾರಣೆ ಈ ರೀತಿ ಇದೆ. ಹೊಸಅಡಿಕೆ 325- 365 ರೂ.. ಹಳೆ ಅಡಿಕೆ 380 -447 ರೂ. ಹಾಗೂ 448-450 ರೂ. (ಗುಣಮಟ್ಟ), ಡಬ್ಬಲ್ ಚೋಲ್ 390 – 480 ರೂ. ಹಾಗೂ 481- 485 ರೂ. (ಗುಣಮಟ್ಟ) ಕಾಳು ಮೆಣಸು ಕೆ.ಜಿ.ಗೆ 315 – 585 ರೂ., ಒಣ ಕೊಕ್ಕೊ 215- 235 ರೂ., ಹಸಿ ಕೊಕ್ಕೊ 53- 58 ರೂ., ಕೊಬ್ಬರಿ 70-73 ರೂ. ರಬ್ಬರ್ ಆರ್.ಎಸ್.ಎಸ್4

ಇಂದಿನ ಕೃಷಿ ಮಾರುಕಟ್ಟೆ ಧಾರಣೆ Read More »

ಇಂದಿನ ಕೃಷಿ ಮಾರುಕಟ್ಟೆ ಧಾರಣೆ

ಪುತ್ತೂರು: ಶನಿವಾರ (07-10-2023)ದ ಕೃಷಿ ಮಾರುಕಟ್ಟೆ ಧಾರಣೆ ಈ ರೀತಿ ಇದೆ. ಹೊಸಅಡಿಕೆ 325- 365 ರೂ.. ಹಳೆ ಅಡಿಕೆ 380 -447 ರೂ. ಹಾಗೂ 448-450 ರೂ. (ಗುಣಮಟ್ಟ), ಡಬ್ಬಲ್ ಚೋಲ್ 390 – 480 ರೂ. ಹಾಗೂ 481- 485 ರೂ. (ಗುಣಮಟ್ಟ) ಕಾಳು ಮೆಣಸು ಕೆ.ಜಿ.ಗೆ 315 – 585 ರೂ., ಒಣ ಕೊಕ್ಕೊ 215- 235 ರೂ., ಹಸಿ ಕೊಕ್ಕೊ 53- 58 ರೂ., ಕೊಬ್ಬರಿ 70-73 ರೂ. ರಬ್ಬರ್ ಆರ್.ಎಸ್.ಎಸ್4

ಇಂದಿನ ಕೃಷಿ ಮಾರುಕಟ್ಟೆ ಧಾರಣೆ Read More »

ಇಂದಿನ ಕೃಷಿ ಮಾರುಕಟ್ಟೆ ಧಾರಣೆ

ಪುತ್ತೂರು: ಶುಕ್ರವಾರ (06-10-2023)ದ ಕೃಷಿ ಮಾರುಕಟ್ಟೆ ಧಾರಣೆ ಈ ರೀತಿ ಇದೆ. ಹೊಸಅಡಿಕೆ 325- 365 ರೂ.. ಹಳೆ ಅಡಿಕೆ 380 -447 ರೂ. ಹಾಗೂ 448-450 ರೂ. (ಗುಣಮಟ್ಟ), ಡಬ್ಬಲ್ ಚೋಲ್ 390 – 480 ರೂ. ಹಾಗೂ 481- 485 ರೂ. (ಗುಣಮಟ್ಟ) ಕಾಳು ಮೆಣಸು ಕೆ.ಜಿ.ಗೆ 315 – 585 ರೂ., ಒಣ ಕೊಕ್ಕೊ 215- 235 ರೂ., ಹಸಿ ಕೊಕ್ಕೊ 53- 58 ರೂ., ಕೊಬ್ಬರಿ 70-73 ರೂ. ರಬ್ಬರ್ ಆರ್.ಎಸ್.ಎಸ್4

ಇಂದಿನ ಕೃಷಿ ಮಾರುಕಟ್ಟೆ ಧಾರಣೆ Read More »

ಒಂದೇ ಅಡಿಕೆಯಲ್ಲಿ ನಾಲ್ಕು ಗಿಡ!! | ಉಳ್ಳಿಂಜದಲ್ಲಿ ಕಂಡುಬಂತು ಪೂಗಸಿರಿ!

ಬೆಳ್ತಂಗಡಿ: ಇಲ್ಲಿನ ಗರ್ಡಾಡಿ ಗ್ರಾಮದ ಉಳ್ಳಿಂಜ ಜಯರಾಮ್ ಭಟ್ ಅವರ ತೋಟದಲ್ಲಿ ವಿಶೇಷ ಅಡಿಕೆ ಗಿಡವೊಂದು ಗಮನ ಸೆಳೆದಿದೆ. ಒಂದೇ ಅಡಿಕೆಯಲ್ಲಿ ಒಂದೇ ಗಿಡ – ಇದು ಪ್ರಕೃತಿ ನಿಯಮ. ಆದರೆ ಕೆಲವೊಂದು ಸಲ ಈ ನಿಯಮಗಳನ್ನೇ ಪ್ರಕೃತಿ ಮೀರಿ ನಿಲ್ಲುವುದುಂಟು. ಸಸ್ಯ ಸಂಕುಲಗಳಲ್ಲಿಯೂ ಇದು ಹೊಸತಲ್ಲ. ಇಂತಹ ಗಿಡಗಳಿಗೆ ನಮ್ಮ ಹಿರಿಯರು ಒಂದೊಂದು ಹೆಸರನ್ನು ಇಟ್ಟಿದ್ದಾರೆ. ಇದೇ ರೀತಿಯ ಗಿಡವೊಂದು ಉಳ್ಳಿಂಜದಲ್ಲಿ ಕಂಡುಬಂದಿದೆ. ಒಂದೇ ಅಡಿಕೆಯಲ್ಲಿ ನಾಲ್ಕು ಗಿಡಗಳು ಬೆಳೆದಿವೆ. ಇದನ್ನು ಪೂಗಸಿರಿ ಎಂದು ಕರೆಯಲಾಗುತ್ತದೆ

ಒಂದೇ ಅಡಿಕೆಯಲ್ಲಿ ನಾಲ್ಕು ಗಿಡ!! | ಉಳ್ಳಿಂಜದಲ್ಲಿ ಕಂಡುಬಂತು ಪೂಗಸಿರಿ! Read More »

ಸಾವಯವ ಕೃಷಿ ತರಬೇತಿ, ಪ್ರಾತ್ಯಕ್ಷಿಕೆ

ಕೆದಿಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್ ವಿಟ್ಲ ಪೆರ್ನೆ ವಲಯದ ಕೆದಿಲ ಎ ಹಾಗೂ ಬಿ ಒಕ್ಕೂಟದ ವತಿಯಿಂದ “ಸಾವಯವ ಕೃಷಿ  ತರಬೇತಿ ಮತ್ತು ಪ್ರಾತ್ಯಕ್ಷಿಕೆ ಪ್ರಗತಿಪರ ಕೃಷಿಕ ಬಾಬು ಮೂಲ್ಯರ ಮನೆಯಲ್ಲಿ ಅ.1 ಭಾನುವಾರ ನಡೆಯಿತು. ಕಜೆ ಬಾಬು ಮೂಲ್ಯ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀ ಕ್ಷೇತ್ರ  ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಚಿದಾನಂದ ಸಾವಯವ ಕೃಷಿಯ ಬಗ್ಗೆ ಮಾಹಿತಿ ನೀಡಿದರು. ಜಗದೀಶ್ ಪ್ರಾರ್ಥನೆ ಹಾಡಿದರು. ಸೇವಾಪ್ರತಿನಿಧಿ ಶಾರದ ಸ್ವಾಗತಿಸಿ,

ಸಾವಯವ ಕೃಷಿ ತರಬೇತಿ, ಪ್ರಾತ್ಯಕ್ಷಿಕೆ Read More »

ಸವಣೂರು: ವೈಜ್ಞಾನಿಕ ತರಕಾರಿ ಬೇಸಾಯ ತರಬೇತಿ ಕಾರ್ಯಾಗಾರ, ತರಕಾರಿ ಬೀಜ ವಿತರಣೆ

ಸವಣೂರು: 2023-24ನೇ ಸಾಲಿನ ಜಿಲ್ಲಾ ವಲಯ ಪ್ರಚಾರ ಸಾಹಿತ್ಯ ಯೋಜನೆಯ ಅಂಗವಾಗಿ ವೈಜ್ಞಾನಿಕ ತರಕಾರಿ ಬೇಸಾಯ ತರಬೇತಿ ಕಾರ್ಯಾಗಾರ, ತರಕಾರಿ ಬೀಜ ವಿತರಣೆ ಕಾರ್ಯಕ್ರಮ ಸವಣೂರು ಗ್ರಾ.ಪಂ.ನ ಕುಮಾರಧಾರ ಸಭಾಂಗಣದಲ್ಲಿ ನಡೆಯಿತು. ದ.ಕ.ಜಿ.ಪಂ., ತೋಟಗಾರಿಕೆ ಇಲಾಖೆ ಪುತ್ತೂರು, ಡೆ. ಎನ್.ಆರ್.ಎಲ್. ಎಂ ಯೋಜನೆ ತಾ.ಪಂ. ಕಡಬ, ಸವಣೂರು ಗ್ರಾ.ಪಂ., ಕಾಣಿಯೂರು -ಸವಣೂರು ರೈತ ಉತ್ಪಾದಕ ಕಂಪೆನಿ ಇದರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಜರಗಿತು. ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ರೇಖಾ ಅವರು, ತೋಟಗಾರಿಕೆ ಇಲಾಖೆಯ ವತಿಯಿಂದ ದೊರಕುವ

ಸವಣೂರು: ವೈಜ್ಞಾನಿಕ ತರಕಾರಿ ಬೇಸಾಯ ತರಬೇತಿ ಕಾರ್ಯಾಗಾರ, ತರಕಾರಿ ಬೀಜ ವಿತರಣೆ Read More »

ಜನನಿ ರೈತ ಉತ್ಪಾದಕರ ಕಂಪನಿಯ ವಾರ್ಷಿಕ ಸಾಮಾನ್ಯ ಸಭೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ

ಪುತ್ತೂರು: ಕೇಂದ್ರ ಸರಕಾರದ ನಬಾರ್ಡ್ ಪ್ರಾಯೋಜಕತ್ವ ದಲ್ಲಿ ಕೆಮ್ಮಿಂಜೆ ಗ್ರಾಮದ ನೈತಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರು ಜನನಿ ರೈತ ಉತ್ಪಾದಕರ ಕಂಪೆನಿ ನಿಯಮಿತದ ವಾರ್ಷಿಕ ಸಾಮಾನ್ಯ ಸಭೆ ಸೆ. 30ರಂದು ನಡೆಯಲಿದ್ದು, ಈ ಕುರಿತು ಪೂರ್ವಭಾವಿ ಸಭೆ ಕಚೇರಿಯಲ್ಲಿ ನಡೆಯಿತು. ಸಭೆ ಬೆಳಿಗ್ಗೆ 10.30ಕ್ಕೆ ಕಂಪನಿ ಕಚೇರಿಯ ವಠಾರದಲ್ಲಿ ನಡೆಯಲಿದ್ದು, ಸಭೆ ಯಶಸ್ವಿಗಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಕಂಪೆನಿಯ ಆಡಳಿತ ನಿರ್ದೇಶಕ ಅರುಣ್ ಕುಮಾರ್ ಪುತ್ತಿಲ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜನನಿ ರೈತ ಉತ್ಪಾದಕರ ಕಂಪನಿಯ ವಾರ್ಷಿಕ ಸಾಮಾನ್ಯ ಸಭೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ Read More »

error: Content is protected !!
Scroll to Top