ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು | ಅಡಿಕೆ ಬೆಳೆಗಾರರ ಸಂಘ ಒತ್ತಾಯ
ಪುತ್ತೂರು: ಅಡಿಕೆ ಆಮದು ಕುರಿತು ಸುದ್ದಿಗಳು ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದು, ಪರಿಣಾಮ ಅಡಿಕೆ ಮಾರುಕಟ್ಟೆಯಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಅಡಿಕೆ ಆಮದು ತಡೆಗೆ ಸರಕಾರ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಜಿಲ್ಲೆಯ ಸಂಸದರಿಗೆ ಪತ್ರದ ಮೂಲಕ ಒತ್ತಾಯಿಸಿದೆ. ಅಡಿಕೆ ಬೆಳೆಗಾರರು ಈಗಾಗಲೇ ಹಲವು ಸಮಸ್ಯೆಗಳಿಂದ ಬಳಲುತ್ತಿದೆ. ಆದರೆ ಕೆಲವು ಸಮಯಗಳಿಂದ ಉತ್ತಮ ಧಾರಣೆಯ ಕಾರಣದಿಂದ ಕೃಷಿ ಕೆಲಸಗಳು ಸರಾಗ ಸಾಗುತ್ತಿತ್ತು. ಕೃಷಿ […]
ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು | ಅಡಿಕೆ ಬೆಳೆಗಾರರ ಸಂಘ ಒತ್ತಾಯ Read More »










