ಒಂದೇ ಅಡಿಕೆಯಲ್ಲಿ ನಾಲ್ಕು ಗಿಡ!! | ಉಳ್ಳಿಂಜದಲ್ಲಿ ಕಂಡುಬಂತು ಪೂಗಸಿರಿ!
ಬೆಳ್ತಂಗಡಿ: ಇಲ್ಲಿನ ಗರ್ಡಾಡಿ ಗ್ರಾಮದ ಉಳ್ಳಿಂಜ ಜಯರಾಮ್ ಭಟ್ ಅವರ ತೋಟದಲ್ಲಿ ವಿಶೇಷ ಅಡಿಕೆ ಗಿಡವೊಂದು ಗಮನ ಸೆಳೆದಿದೆ. ಒಂದೇ ಅಡಿಕೆಯಲ್ಲಿ ಒಂದೇ ಗಿಡ – ಇದು ಪ್ರಕೃತಿ ನಿಯಮ. ಆದರೆ ಕೆಲವೊಂದು ಸಲ ಈ ನಿಯಮಗಳನ್ನೇ ಪ್ರಕೃತಿ ಮೀರಿ ನಿಲ್ಲುವುದುಂಟು. ಸಸ್ಯ ಸಂಕುಲಗಳಲ್ಲಿಯೂ ಇದು ಹೊಸತಲ್ಲ. ಇಂತಹ ಗಿಡಗಳಿಗೆ ನಮ್ಮ ಹಿರಿಯರು ಒಂದೊಂದು ಹೆಸರನ್ನು ಇಟ್ಟಿದ್ದಾರೆ. ಇದೇ ರೀತಿಯ ಗಿಡವೊಂದು ಉಳ್ಳಿಂಜದಲ್ಲಿ ಕಂಡುಬಂದಿದೆ. ಒಂದೇ ಅಡಿಕೆಯಲ್ಲಿ ನಾಲ್ಕು ಗಿಡಗಳು ಬೆಳೆದಿವೆ. ಇದನ್ನು ಪೂಗಸಿರಿ ಎಂದು ಕರೆಯಲಾಗುತ್ತದೆ […]
ಒಂದೇ ಅಡಿಕೆಯಲ್ಲಿ ನಾಲ್ಕು ಗಿಡ!! | ಉಳ್ಳಿಂಜದಲ್ಲಿ ಕಂಡುಬಂತು ಪೂಗಸಿರಿ! Read More »