ಸಂಪಾದಕೀಯ – ಹನಿಟ್ರ್ಯಾಪ್ ಹೀನ ಸುಳಿಯೂ ಅವಕಾಶವಾದಿ ರಾಜಕಾರಣವೂ
ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಕಾನೂನಿನ ಮುಂದೆ ತಂದು ನಿಲ್ಲಿಸುವ ಕೆಚ್ಚೆದೆ ಇದೆಯೇ? ದೇಶಾದ್ಯಂತ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣ ಅಂತಿಮವಾಗಿ ಸುತ್ತಿಕೊಳ್ಳುವುದು ಯಾರ ಕೊರಳಿಗೆ? ಹೀಗೊಂದು ಅನುಮಾನ ಈಗ ರಾಜ್ಯದ ಜನರನ್ನು ಕಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಹನಿಟ್ರ್ಯಾಪ್ ಗುಸುಗುಸು ನಿಜ ಎನ್ನುವುದನ್ನು ವಿಧಾನಮಂಡಲ ಕಲಾಪದಲ್ಲೇ ಒಪ್ಪಿಕೊಳ್ಳಲಾಗಿದೆ. ಹಿರಿಯ ಸಚಿವ ಕೆ.ಎನ್.ರಾಜಣ್ಣ ತನ್ನನ್ನೂ ಸೇರಿಸಿ ಸುಮಾರು 48 ಮಂದಿಯ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಹಾಗೂ ಅನೇಕರ ವೀಡಿಯೊಗಳು ದಾಖಲಾಗಿದೆ ಎಂದು ಸದನದಲ್ಲಿ ಹೇಳಿದ್ದಾರೆ. […]
ಸಂಪಾದಕೀಯ – ಹನಿಟ್ರ್ಯಾಪ್ ಹೀನ ಸುಳಿಯೂ ಅವಕಾಶವಾದಿ ರಾಜಕಾರಣವೂ Read More »