ಲೇಖನ

ಕೇರಳ: 40 ಅಡಿ ಆಳದ ಬಾವಿಗೆ ಬಿದ್ದ ಪತಿಯನ್ನು ರಕ್ಷಿಸಿದ 56 ವರ್ಷದ ಮಹಿಳೆ

ಎರ್ನಾಕುಲಂ: ಮೆಣಸಿನಕಾಳನ್ನು ಕೀಳುವಾಗ ಆಯ ತಪ್ಪಿ ತಮ್ಮ ಮನೆಯ ಬಾವಿಗೆ ಬಿದ್ದ ತನ್ನ ಪತಿಯನ್ನು 56 ವರ್ಷದ ಮಹಿಳೆಯೊಬ್ಬರು ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ.64 ವರ್ಷದ ರಮೇಶನ್ ಎಂಬವರು ಮೆಣಿಸಿನ ಬಳ್ಳಿಯಿಂದ ಮೆಣಸಿನ ಕಾಳನ್ನು ಕೀಳುವಾಗ ಏಣಿ ಜಾರಿದ್ದು, ಮರವು ಬಾವಿಯ ಸನಿಹದಲ್ಲೇ ಇದ್ದುದರಿಂದ ರಮೇಶನ್ ಬಾವಿಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ.ತನ್ನ ಪತಿಯು ಕಿರುಚಿಕೊಳ್ಳುತ್ತಿರುವ ಸದ್ದನ್ನು ಕೇಳಿದ ಮನೆಯೊಳಗಿದ್ದ ಪದ್ಮಾ ಹೊರಗೆ ಓಡಿ ಬಂದಿದ್ದಾರೆ. ತನ್ನ ಪತಿಯು 40 ಅಡಿ ಆಳದ ಬಾವಿಗೆ ಬಿದ್ದಿರುವುದನ್ನು ಕಂಡು ಕ್ಷಣಕಾಲ […]

ಕೇರಳ: 40 ಅಡಿ ಆಳದ ಬಾವಿಗೆ ಬಿದ್ದ ಪತಿಯನ್ನು ರಕ್ಷಿಸಿದ 56 ವರ್ಷದ ಮಹಿಳೆ Read More »

ಭಾರತವನ್ನು ಸರ್ವತಂತ್ರ ಗಣತಂತ್ರ ರಾಷ್ಟ್ರವನ್ನಾಗಿ ಮಾಡಿದ ಸಂವಿಧಾನ

ಸ್ವಾತಂತ್ರ್ಯ ದಿನದಷ್ಟೇ ಪವಿತ್ರ ಗಣರಾಜ್ಯೋತ್ಸವ ದಿನ ಎಲ್ಲ ರಾಷ್ಟ್ರಾಭಿಮಾನಿಗಳಿಗೆ ಗಣರಾಜ್ಯ ಉತ್ಸವದ ಹಾರ್ದಿಕ ಶುಭಾಶಯಗಳು. ಜನವರಿ 26 ಭಾರತಕ್ಕೆ ಅತ್ಯಂತ ಪವಿತ್ರವಾದ ದಿನ. ಏಕೆಂದರೆ ಆಗಸ್ಟ್ 15, 1947ರಂದು ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡಿದಾಗ ನಮಗೆ ಪೂರ್ಣ ಪ್ರಮಾಣದ ಸ್ವರಾಜ್ಯ ಸಿಕ್ಕಿರಲಿಲ್ಲ. ನಮಗೆ ಕೇವಲ ರಾಜಕೀಯ ಸ್ವಾತಂತ್ರ್ಯ ಮಾತ್ರ ದೊರೆತಿತ್ತು. ಆಗ ನಮ್ಮ ದೇಶ ಭಾರತವನ್ನು ‘ಡೊಮಿನಿಯನ್ ರಿಪಬ್ಲಿಕ್’ ಎಂದು ಮಾತ್ರ ಕರೆಯಲಾಗುತ್ತಿತ್ತು. ಈಸ್ಟ್ ಇಂಡಿಯಾ ಕಂಪನಿ ಭಾರತದಿಂದ ಪೂರ್ಣವಾಗಿ ನಿರ್ಗಮಿಸಿರಲಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಸಂವಿಧಾನದ

ಭಾರತವನ್ನು ಸರ್ವತಂತ್ರ ಗಣತಂತ್ರ ರಾಷ್ಟ್ರವನ್ನಾಗಿ ಮಾಡಿದ ಸಂವಿಧಾನ Read More »

ಅನಾಥ ಬಾಲ್ಯದಿಂದ ಮುಖ್ಯಮಂತ್ರಿ ಪಟ್ಟದ ತನಕ…

ತಮಿಳುನಾಡಿನ ಮಹಾನಾಯಕನ ಬದುಕು ಸಿನೆಮಾದಷ್ಟೇ ರೋಚಕ ತಮಿಳುನಾಡಿನ ಸಿನಿಮಾ ರಂಗ, ರಾಜಕೀಯ ರಂಗ ಮತ್ತು ಸಾಂಸ್ಕೃತಿಕ ಅಸ್ಮಿತೆಗಳ ಚಹರೆಯನ್ನು ಬದಲಾಯಿಸಿದ ಒಂದು ಹೆಸರು ಇದ್ದರೆ ಅದು ಖಚಿತವಾಗಿಯೂ ಎಂ.ಜಿ. ರಾಮಚಂದ್ರನ್ ಎಂದು ಹೇಳಬಹುದು. ಅವರ ಬದುಕಿನ ಪ್ರತಿಪುಟವೂ ಅವರ ಸಿನೆಮಾಗಳ ಹಾಗೆ ವರ್ಣರಂಜಿತ ಮತ್ತು ಸ್ಫೂರ್ತಿದಾಯಕ ಸಂಗತಿ. ಅನಾಥ ಬಾಲ್ಯದ ಅಸಹಾಯಕತೆ ನಿಮಗೆ ಆಶ್ಚರ್ಯ ಆಗಬಹುದು ಏಕೆಂದರೆ ಎಂ.ಜಿ. ಆರ್ ಹುಟ್ಟಿದ್ದು ತಮಿಳುನಾಡಿನಲ್ಲಿ ಅಲ್ಲ. ಅವರು ಹುಟ್ಟಿದ್ದು ಶ್ರೀಲಂಕಾದ ಕ್ಯಾಂಡಿ ನಗರದಲ್ಲಿ, ಅದೂ ಮಲಯಾಳಿ ಕುಟುಂಬದಲ್ಲಿ.ಎರಡೂವರೆ ವರ್ಷದ

ಅನಾಥ ಬಾಲ್ಯದಿಂದ ಮುಖ್ಯಮಂತ್ರಿ ಪಟ್ಟದ ತನಕ… Read More »

ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುವ ಮಕರ ಸಂಕ್ರಾತಿ

ಸೂರ್ಯನ ಪಥವನ್ನು ಒಟ್ಟು 12 ಭಾಗಗಳಾಗಿ ವಿಭಾಗಿಸಲಾಗಿದೆ. ಅವುಗಳಿಗೆ ರಾಶಿಗಳು ಎನ್ನುತ್ತಾರೆ. ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ಹೀಗೆ ಹನ್ನೆರಡು ರಾಶಿಗಳು. ಪ್ರತಿಯೊಂದು ರಾಶಿಯಲ್ಲಿಯೂ ಸೂರ್ಯನು ಒಂದೊಂದು ತಿಂಗಳು ಇರುತ್ತಾನೆ. ಸೂರ್ಯನು ಒಂದು ರಾಶಿಯನ್ನು ಬಿಟ್ಟು ಇನ್ನೊಂದು ರಾಶಿಯನ್ನು ಪ್ರವೇಶಿಸುವ ದಿನವನ್ನು ಸಂಕ್ರಾಂತಿ ಎನ್ನುತ್ತಾರೆ. ಒಂದು ವರ್ಷಕ್ಕೆ ಒಟ್ಟು 12 ಸಂಕ್ರಾಂತಿಗಳು. ಪ್ರತಿಯೊಂದು ಸಂಕ್ರಾಂತಿಯನ್ನೂ ಅದರ ಮುಂದಿನ ರಾಶಿಯ ಹೆಸರಿನಿಂದ ಕರೆಯುತ್ತಾರೆ. ಅಂತೆಯೇ ಸೂರ್ಯನು

ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುವ ಮಕರ ಸಂಕ್ರಾತಿ Read More »

ವೃತ್ತಿಯ ಯಶಸ್ವಿಗೆ ವೃತ್ತಿಪರತೆಯೇ ಇಂಧನ

ಎಷ್ಟೇ ಪ್ರತಿಭೆ ಇದ್ದರೂ ಪ್ರೊಫೆಶನಲಿಸಂ ಇಲ್ಲದಿದ್ದರೆ ವ್ಯರ್ಥ ಎಷ್ಟೋ ಜನ ಅದ್ಭುತವಾದ ಪ್ರತಿಭಾವಂತರು ತಮ್ಮ ವೃತ್ತಿ ಜೀವನದಲ್ಲಿ ಸೋಲಲು ಮುಖ್ಯವಾದ ಕಾರಣ ಏನೆಂದರೆ ವೃತ್ತಿಪರತೆಯ ಕೊರತೆ ಎಂದು ನನ್ನ ಭಾವನೆ.ವೃತ್ತಿಪರತೆ (Profesionalism) ಅನ್ನುವುದು ನಿಮ್ಮ ಸಾಧನೆಯ ದಾರಿಯಲ್ಲಿ ಒಂದು ಶಕ್ತಿಶಾಲಿಯಾದ ಇಂಧನ ಅನ್ನುವುದು ನೂರಕ್ಕೆ ನೂರರಷ್ಟು ಸತ್ಯ. ಅದನ್ನು ಒಂದಿಷ್ಟು ನಿದರ್ಶನಗಳ ಮೂಲಕ ವಿವರಣೆಯನ್ನು ಕೊಡುತ್ತಾ ಹೋಗುತ್ತೇನೆ. 1) ಟೈಟಾನಿಕ್ ಹಡಗು ಮತ್ತು ಅದರಲ್ಲಿ ಅರಳಿದ ಪ್ರೀತಿ ಜೇಮ್ಸ್ ಕ್ಯಾಮರೂನ್ ನಿರ್ದೇಶನ ಮಾಡಿದ 1997ರ ಟೈಟಾನಿಕ್ ಸಿನೆಮಾ

ವೃತ್ತಿಯ ಯಶಸ್ವಿಗೆ ವೃತ್ತಿಪರತೆಯೇ ಇಂಧನ Read More »

ಜಗತ್ತಿಗೆ ಜ್ಞಾನದ ಬೆಳಕು ನೀಡಿದ ವಿವೇಕಾನಂದ

ಇಂದು ವಿವೇಕಾನಂದ ಜಯಂತಿ – ರಾಷ್ಟ್ರೀಯ ಯುವ ದಿನ ಭಾರತವನ್ನು ಓದಬೇಕೆಂದರೆ ವಿವೇಕಾನಂದರನ್ನು ಓದಿ ಎಂದರು ರಾಷ್ಟ್ರಕವಿ ರವೀಂದ್ರನಾಥ ಠಾಗೋರರು. ಪ್ರತಿವರ್ಷ ಜನವರಿ 12 ಬಂತು ಅಂದರೆ ವಿವೇಕಾನಂದರ ಬಗ್ಗೆ ಮರು ಓದು ಆರಂಭ ಆಗುತ್ತದೆ. ನಮ್ಮ ದೇಶದ ಬಲಿಷ್ಠ ಯುವಜನತೆಗೆ ಹಿಂದೆ, ಇಂದು ಮತ್ತು ಮುಂದು ಕೂಡ ಅವರೇ ನಿಜವಾದ ಐಕಾನ್. ಅವರು ಭೌತಿಕವಾಗಿ ನಮ್ಮನ್ನು ಅಗಲಿ ಶತಮಾನವೇ ಸಂದರೂ ಅವರ ತತ್ವ, ಬೋಧನೆಗಳು ಸಾರ್ವತ್ರಿಕ ಸತ್ಯವಾಗಿ ಕಣ್ಣ ಮುಂದೆ ಇರುತ್ತವೆ. ಬೆಳಕಿನ ಕಿರಣಗಳನ್ನು ಚೆಲ್ಲುತ್ತವೆ.

ಜಗತ್ತಿಗೆ ಜ್ಞಾನದ ಬೆಳಕು ನೀಡಿದ ವಿವೇಕಾನಂದ Read More »

ಪರಮಾದ್ಭುತ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳ

144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಉತ್ಸವಕ್ಕೆ ನಡೆದ ತಯಾರಿಯೂ ಅದ್ಭುತ ಇಲ್ಲಿದೆ ಪ್ರಯಾಗ್‌ರಾಜ್‌ ಮಹಾಕುಂಭಮೇಳದ ಸಂಪೂರ್ಣ ಚಿತ್ರಣ ಲಖನೌ: ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಕ್ಷಣಗಣನೆ ಶುರುವಾಗಿದೆ. ಜ.13ರಂದು ಪ್ರಾರಂಭವಾಗಲಿರುವ ಕುಂಭಮೇಳಕ್ಕಾಗಿ ಪ್ರಯಾಗ್‌ರಾಜ್‌ನಲ್ಲಿ ವರ್ಷದಿಂದಲೇ ತಯಾರಿ ನಡೆಯುತ್ತಿದ್ದು, ಉತ್ತರ ಪ್ರದೆಶ ಸರಕಾರ ಮತ್ತು ಕೇಂದ್ರ ಸರಕಾರ ಎಲ್ಲ ವ್ಯವಸ್ಥೆಗಳನ್ನು ಮಾಡಿದೆ.ಇದು 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭಮೇಳ. ವಿಶ್ವಾದ್ಯಂತ ಕೋಟಿಗಟ್ಟಲೆ ಜನರು ಈ ಪರಮಾದ್ಭುತ ಧಾರ್ಮಿಕ ಕಾರ್ಯವನ್ನು ನೋಡಲು ಕಾತರರಾಗಿದ್ದಾರೆ. ಕುಂಭಮೇಳಕ್ಕೆ ಜಗತ್ತಿನ ಅತಿಹೆಚ್ಚು ಸಂಖ್ಯೆಯಲ್ಲಿ ಜನ

ಪರಮಾದ್ಭುತ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳ Read More »

ಮೌಲ್ಯಯುತ ಕಾದಂಬರಿಗಳ ಲೇಖಕ ನಾ.ಡಿ.ಸೋಜ

ನೂರಾರು ಶ್ರೇಷ್ಠ ಕೃತಿಗಳನ್ನು ಬರೆದ ಹಿರಿಯ ಸಾಹಿತಿ ಕನ್ನಡದ ಹಿರಿಯ ಸಾಹಿತಿ ಡಾ. ನಾ. ಡಿಸೋಜ (87) ನಿನ್ನೆ ಸಂಜೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಕನ್ನಡ ಮತ್ತು ಮಾತೃಭಾಷೆಯಾದ ಕೊಂಕಣಿಯಲ್ಲಿ ನೂರರಷ್ಟು ಶ್ರೇಷ್ಠ ಕೃತಿಗಳನ್ನು ಶ್ರೀಮಂತವಾಗಿ ಬರೆದವರು ಅವರು. ಒಂದು ಸಣ್ಣ ಗ್ರಾಮದಲ್ಲಿ ಬದುಕಿನ ಉದ್ದಕ್ಕೂ ವಾಸವಾಗಿದ್ದುಕೊಂಡು ಜಾಗತಿಕ ಮಟ್ಟಕ್ಕೆ ಸಂವಾದಿಯಾಗುವ 40 ಮೌಲ್ಯಯುತ ಕಾದಂಬರಿಗಳನ್ನು ಬರೆದದ್ದು ಅವರ ಶ್ರೇಷ್ಠ ಕೊಡುಗೆ ಎಂದು ಖಂಡಿತವಾಗಿ ಹೇಳಬಹುದು. ಪ್ರಕೃತಿಯ ಹಿನ್ನೆಲೆಯ ಶಕ್ತಿಶಾಲಿ ಕಾದಂಬರಿಗಳು ವಿಶೇಷವಾಗಿ ಕಾದಂಬರಿಯ ಕ್ಷೇತ್ರ ಅವರಿಗೆ ಹೃದಯಕ್ಕೆ

ಮೌಲ್ಯಯುತ ಕಾದಂಬರಿಗಳ ಲೇಖಕ ನಾ.ಡಿ.ಸೋಜ Read More »

ಪ್ರಮುಖ ಘಟನೆಗಳ ಮೆಲುಕಿನೊಂದಿಗೆ ಹೊಸ ವರ್ಷಕ್ಕೆ ಸ್ವಾಗತ

2024ರ ಟಾಪ್ 26 ಸುದ್ದಿಗಳು (ಮುಂದುವರಿದ ಭಾಗ)14) ದಿಲ್ಲಿ ಸಿಎಂ ಕೇಜ್ರಿವಾಲ್ ಅರೆಸ್ಟ್ ಭ್ರಷ್ಟಾಚಾರದ ಆರೋಪದಲ್ಲಿ ದಿಲ್ಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ED ಮತ್ತು ಸಿಬಿಐ ಬಂಧಿಸಿ ವಿಚಾರಣೆ ಮಾಡಿ ಸೆರೆಮನೆಗೆ ಕಳುಹಿಸಿದ್ದು ಬಹು ದೊಡ್ಡ ಸುದ್ದಿ (ಮಾರ್ಚ್ 21). ಅವರು ಜೈಲಿನ ಒಳಗೆ ಕೂತು ಅಧಿಕಾರವನ್ನು ಚಲಾಯಿಸಿದ್ದು ಇನ್ನೂ ದೊಡ್ಡ ಸುದ್ದಿ. 15) ಇಸ್ರೇಲ್ ಕದನ ಕುತೂಹಲ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಭೀಕರ ಯುದ್ಧ ಇನ್ನೂ ಮುಂದುವರಿಯುತ್ತಿದ್ದು ಮೂರನೇ ಮಹಾಯುದ್ಧದ

ಪ್ರಮುಖ ಘಟನೆಗಳ ಮೆಲುಕಿನೊಂದಿಗೆ ಹೊಸ ವರ್ಷಕ್ಕೆ ಸ್ವಾಗತ Read More »

2024ರ ಟಾಪ್ 26 ಮೆಗಾ ಸುದ್ದಿಗಳು

ಗತಿಸಿ ಹೋದ ವರ್ಷ ಬಿಟ್ಟುಹೋದದ್ದು ವಿವಾದಗಳನ್ನು, ನೋವುಗಳನ್ನು ಮತ್ತು ಒಂದಷ್ಟು ಸಂತಸದ ಕ್ಷಣಗಳನ್ನು… 2024ರ ವರ್ಷ ಇಂದು ರಾತ್ರಿ ಇತಿಹಾಸದ ಭಾಗವಾಗಿ ನೇಪಥ್ಯಕ್ಕೆ ಸರಿದು 2025ಕ್ಕೆ ದಾರಿ ಮಾಡಿಕೊಡುತ್ತಾ ಇದೆ. ಒಮ್ಮೆ ಹಿಂತಿರುಗಿ 2024ರ ಮಹತ್ವದ ಘಟನೆಗಳನ್ನು ಇಣುಕಿ ನೋಡುತ್ತಾ ಹೋದಾಗ ‘ಕಭಿ ಖುಷ್‌ ಕಭಿ ಗಮ್’ ಹಾಡು ನೆನಪಾಗುತ್ತದೆ. ಇಡೀ ವರ್ಷ ವಿವಾದಗಳು, ನೋವುಗಳು ಮತ್ತು ಒಂದಿಷ್ಟು ಸಂತಸಗಳು ಈ ವರ್ಷದಲ್ಲಿ ನಡೆದಿವೆ. ಅವುಗಳ ಒಂದು ಇಣುಕು ನೋಟ ಇಲ್ಲಿದೆ. 1) ದೋಮ್ಮರಾಜು ಗುಕೇಶ್ ಚೆಸ್ಸಿನಲ್ಲಿ

2024ರ ಟಾಪ್ 26 ಮೆಗಾ ಸುದ್ದಿಗಳು Read More »

error: Content is protected !!
Scroll to Top