ಸಂಪಾದಕೀಯ – ವಕ್ಫ್ ಮಸೂದೆ ಅಂಗೀಕಾರ ಮೋದಿಯ ದಿಟ್ಟ ನಿರ್ಧಾರಕ್ಕೆ ಸಂದ ಜಯ
ಮಿತ್ರಪಕ್ಷಗಳ ಹಂಗಿನಲ್ಲಿದ್ದರೂ ದೇಶಕ್ಕೆ ಒಳಿತಾಗುವ ನಿರ್ಧಾರಗಳಿಂದ ಹಿಂದೆ ಸರಿಯುವುದಿಲ್ಲ ಎಂಬ ಸಂದೇಶ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದುಕೊಳ್ಳಲು ಸಾಧ್ಯವಾಗದೆ ಮಿತ್ರಪಕ್ಷಗಳ ನೆರವಿನಿಂದ ಸರಕಾರ ರಚಿಸುವ ಅನಿವಾರ್ಯತೆಯಲ್ಲಿ ಸಿಲುಕಿದಾಗ ಈ ಅವಧಿಯಲ್ಲಿ ಬಿಜೆಪಿಯಿಂದ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗಲಿಕ್ಕಿಲ್ಲ. ಎಲ್ಲ ವಿಚಾರಗಳಿಗೂ ಮಿತ್ರಪಕ್ಷಗಳ ಮನವೊಲಿಸಿ ಅಂಗಲಾಚಬೇಕಾಗಬಹುದು ಎಂಬ ಅಭಿಪ್ರಾಯವೊಂದು ಕೇಳಿಬಂದಿತ್ತು. ಆದರೆ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಯಶಸ್ವಿಯಾಗಿ ಅಂಗೀಕಾರಗೊಂಡಿರುವುದು ಈ ಅಭಿಪ್ರಾಯವನ್ನು ಸುಳ್ಳಾಗಿಸಿದೆ. ಪೂರ್ಣ ಬಹುಮತ ಇಲ್ಲದಿದ್ದರೂ ದೇಶಕ್ಕೆ ಒಳಿತಾಗುವ ದಿಟ್ಟ ನಿರ್ಧಾರ […]
ಸಂಪಾದಕೀಯ – ವಕ್ಫ್ ಮಸೂದೆ ಅಂಗೀಕಾರ ಮೋದಿಯ ದಿಟ್ಟ ನಿರ್ಧಾರಕ್ಕೆ ಸಂದ ಜಯ Read More »