ಲೇಖನ

‘ವಾಲ್ ಆಪ್ ಹ್ಯುಮೆನಿಟಿ’ ಸ್ವಚ್ಚತೆಯೊಂದಿಗೆ ಮಾನವೀಯತೆ

ಪುತ್ತೂರು: ಪ್ರತಿಯೊಬ್ಬರ ಮನೆಯಲ್ಲೂ ಉಪಯೋಗವಾಗದ ವಸ್ತುಗಳು ಇದ್ದೇ ಇರುತ್ತವೆ, ಅದರ ವಿಲೇವಾರಿಯೇ ಕಷ್ಟ. ಹೊಸ ವಸ್ತು ತಂದರೆ ಹಳೆವಸ್ತುಗಳು ಕೆಟ್ಟಿದ್ದರೂ ಅದನ್ನು ಎಸೆಯಲು ಮನಸ್ಸು ಬರುವುದಿಲ್ಲ ಅನಗತ್ಯ ಶೇಖರಣೆಯೂ ಅಸಾಧ್ಯ. ಇವೆಲ್ಲ ಚಿಂತೆಗಳನ್ನು ದೂರ ಮಾಡಲು, ಪರಿಹಾರ ಕಂಡುಕೊಳ್ಳಲು, ಇತ್ಯಾದಿಗಳಿಗೆ ಪರಿಹಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ  ಕಳೆದ 5 ವರ್ಷಗಳಿಂದ ಸದ್ದಿಲ್ಲದೆ ಸೇವೆ ನೀಡುತ್ತಿರುವ ವ್ಯವಸ್ಥೆಯೇ ‘ವಾಲ್ ಆಪ್ ಹ್ಯುಮೆನಿಟಿ’ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಸ್ಥಾಪಕಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಯವರ ಕನಸಿಸ ಯೋಜನೆ ಇದಾಗಿದೆ. […]

‘ವಾಲ್ ಆಪ್ ಹ್ಯುಮೆನಿಟಿ’ ಸ್ವಚ್ಚತೆಯೊಂದಿಗೆ ಮಾನವೀಯತೆ Read More »

ಚೆಸ್, ಕ್ಯಾರಂ ಆಟಕ್ಕೂ ಸೈ ನರಿಮೊಗರು ಗ್ರಾಪಂ ಡಿಜಿಟಲ್ ಗ್ರಂಥಾಲಯ | ಗ್ರಂಥಾಲಯ ಮೂಲಕ ಕೌಶಲ್ಯ ಹೆಚ್ಚಿಸಿಕೊಳ್ಳುತ್ತಿರುವ ಗ್ರಾಪಂ ವ್ಯಾಪ್ತಿಯ ಶಾಲಾ ಮಕ್ಕಳು

ಪುತ್ತೂರು: ಈ ಡಿಜಿಟಲ್ ಗ್ರಂಥಾಲಯ ಕೇವಲ ಪುಸ್ತಕಗಳನ್ನು ಓದುವುದಕ್ಕೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಇಲ್ಲಿ ಚೆಸ್, ಕ್ಯಾರಂ ಮುಂತಾದ ಆಟಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಿ ಈ ಮೂಲಕ ಮಕ್ಕಳ ಕೌಶಲ್ಯ ಹೆಚ್ಚಿಸುವ ಕಾರ್ಯವನ್ನೂ ಮಾಡುತ್ತಿದೆ. ಇದು ನರಿಮೊಗರು ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯದ ವಿಶೇಷತೆ. ಈ ಗ್ರಾಪಂ ಪುತ್ತೂರು ತಾಲೂಕಿನ 21 ಗ್ರಾಪಂಗಳ ಪೈಕಿ ಅತೀ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪುತ್ತೂರು ತಾಲೂಕಿನಲ್ಲಿ ಪ್ರಪ್ರಥಮವಾಗಿ ಡಿಜಿಟಲ್ ಗ್ರಂಥಾಲಯ ಆರಂಭವಾದದ್ದು ಇದೇ ಗ್ರಾಪಂನಿಂದ. ಈ

ಚೆಸ್, ಕ್ಯಾರಂ ಆಟಕ್ಕೂ ಸೈ ನರಿಮೊಗರು ಗ್ರಾಪಂ ಡಿಜಿಟಲ್ ಗ್ರಂಥಾಲಯ | ಗ್ರಂಥಾಲಯ ಮೂಲಕ ಕೌಶಲ್ಯ ಹೆಚ್ಚಿಸಿಕೊಳ್ಳುತ್ತಿರುವ ಗ್ರಾಪಂ ವ್ಯಾಪ್ತಿಯ ಶಾಲಾ ಮಕ್ಕಳು Read More »

ಜೀವನೋಪಾಯಕ್ಕೆ ಚಾಲಕ ವೃತಿಯನ್ನು ಆಯ್ಕೆ ಮಾಡಿಕೊಂಡ ಮಹಿಳೆ | ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕರ್ತವ್ಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಸುಬ್ರಹ್ಮಣ್ಯ ಗ್ರಾಮದಲ್ಲಿ ಕಸ ವಿಲೇವಾರಿ ಕೆಲಸ ಕಾರ್ಯ ನಡೆಯುತ್ತಿದೆ. ಈ ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಎಂಬವರು ಕರ್ತವ್ಯ ಮಾಡುತ್ತಿರುವುದು ವಿಶೇಷ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಪೇಟೆ, ಆಸುಪಾಸಿನ ಮನೆಗಳಲ್ಲಿ, ಒಟ್ಟು ಸುಬ್ರಹ್ಮಣ್ಯ ಗ್ರಾಮದಲ್ಲಿ ಸಂಗ್ರಹವಾಗುವ ಎಲ್ಲಾ ರೀತಿಯ ತ್ಯಾಜ್ಯ ವಸ್ತುಗಳನ್ನು ಸಂಗ್ರಹ ಮಾಡಿ ಕಸ ವಿಲೇವಾರಿ ವಾಹನದ ಮೂಲಕ ಇಂಜಾಡಿಯಲ್ಲಿರುವ ಘಟಕಕ್ಕೆ ಸಾಗಿಸಲಾಗುತ್ತದೆ. ತುಂಬಾ ಸಂತೋಷದಿಂದಲೇ ಈ

ಜೀವನೋಪಾಯಕ್ಕೆ ಚಾಲಕ ವೃತಿಯನ್ನು ಆಯ್ಕೆ ಮಾಡಿಕೊಂಡ ಮಹಿಳೆ | ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕರ್ತವ್ಯ Read More »

ಸ್ವಾತಂತ್ರ್ಯ ಹೋರಾಟದಲ್ಲೂ ಕಂಡಿದ್ದ ಗಣಪ – ಗಣೇಶೋತ್ಸವ ಆಚರಣೆಯ ಹಿನ್ನೆಲೆ ಇಲ್ಲಿದೆ…

ದೇಶದ ಪ್ರತಿಯೊಂದು ಧರ್ಮದ ಜನರು ಅವರವರ ಧರ್ಮಕ್ಕೆ ಸಂಬಂಧಪಟ್ಟಂತೆ ಹಬ್ಬವನ್ನು ಆಚರಿಸುತ್ತಾರೆ. ಯಾವುದೇ ಹಬ್ಬ ಬಂತೆಂದರೆ ಸಾಕು, ಪ್ರತಿಯೊಬ್ಬರ ಮನೆಯಲ್ಲಿ ಸಂಭ್ರಮವೋ ಸಂಭ್ರಮ. ದೇವಸ್ಥಾನಕ್ಕೆ ಹೋಗಿ ಪೂಜೆ ಪುರಸ್ಕಾರಗಳನ್ನು ಪೂರೈಸಿಕೊಂಡು ಬರುತ್ತಾರೆ. ಆದರೆ ಪ್ರಸ್ತುತ ಕಾಲಘಟ್ಟದಲ್ಲಿ ಜನರಿಗೆ ಹಬ್ಬಗಳ ಹಿನ್ನಲೆ, ಇತಿಹಾಸದ ಜ್ಞಾನ ಬಹಳ ಕಡಿಮೆ. ಒಂದು ಹಬ್ಬವನ್ನು ಆಚರಿಸುತ್ತಾರೆ ಎಂದಾಗ ಈ ಹಬ್ಬವನ್ನು ಯಾಕೆ ಆಚರಿಸುತ್ತಾರೆ? ಇದರ ಮಹತ್ವವೇನು? ಎಂಬುದನ್ನು ನಾವು ತಿಳಿದುಕೊಳ್ಳುವುದು ತುಂಬಾ ಅಗತ್ಯವಿದೆ. ಪ್ರತಿವರ್ಷವೂ ಗಣೇಶ ಚತುರ್ಥಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ.

ಸ್ವಾತಂತ್ರ್ಯ ಹೋರಾಟದಲ್ಲೂ ಕಂಡಿದ್ದ ಗಣಪ – ಗಣೇಶೋತ್ಸವ ಆಚರಣೆಯ ಹಿನ್ನೆಲೆ ಇಲ್ಲಿದೆ… Read More »

ಹೆಲ್ತ್‌ ಎಟಿಎಂ ಲೋಕಾರ್ಪಣೆ ಮಾಡಿದ ಸಿಎಂ | ಆರೋಗ್ಯ ಸೇವೆ ಹೇಗೆ, ಪ್ರಯೋಜನ ಏನು?

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಮಾರ್ಟ್ ಹೆಲ್ತ್ ಕಿಯೋಸ್ಕ್” (ಹೆಲ್ತ್‌ ಎಟಿಎಂ) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಕಾರ್ಪೋರೇಟ್‌ ಕಂಪನಿಗಳ (ಸಿಎಸ್‌ಆರ್‌ ನಿಧಿಯಡಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಹೆಲ್ತ್‌ ಎಟಿಎಮ್ ಯೋಜನೆ ಜಾರಿಗೊಂಡಿದೆ. ಆರೋಗ್ಯ ಕೇಂದ್ರಗಳಲ್ಲಿ, ವೆಲ್‌ನೆಸ್ ಸೆಂಟರ್ ಸೇರಿದಂತೆ 25 ಆಯ್ದ ಸ್ಥಳಗಳಲ್ಲಿ ಹೆಲ್ತ್ ಎಟಿಎಮ್ ಅನ್ನು ಆರಂಭ ಮಾಡಲಾಗಿದೆ. ಇದರಿಂದ ಅನೇಕ ಪ್ರಯೋಜನಗಳಿವೆ. ಅಲ್ಲದೆ, ಹೆಲ್ತ್ ಎಟಿಎಂ ಹೇಗೆ ಕಾರ್ಯನಿರ್ವಹಣೆ ಮಾಡಲಿದೆ ಎಂಬುದನ್ನು ನೋಡೋಣ.

ಹೆಲ್ತ್‌ ಎಟಿಎಂ ಲೋಕಾರ್ಪಣೆ ಮಾಡಿದ ಸಿಎಂ | ಆರೋಗ್ಯ ಸೇವೆ ಹೇಗೆ, ಪ್ರಯೋಜನ ಏನು? Read More »

ದೃಷ್ಟಿ ವೈಕಲ್ಯ ಮೆಟ್ಟಿ ನಿಂತು ಐಎಎಸ್ ಅಧಿಕಾರಿ ಆದ ಪ್ರಾಂಜಲ್ ಪಾಟೀಲ್ | ಎರಡು ಬಾರಿ ಐಎಎಸ್ ಪರೀಕ್ಷೆಯಲ್ಲಿ ತೇರ್ಗಡೆ

ಭಾರತದ ಅತ್ಯಂತ ಕ್ಲಿಷ್ಟವಾದ ಪರೀಕ್ಷೆ ಅಂದರೆ ಐಎಎಸ್. ಕೇಂದ್ರ ಸರಕಾರದ ಅಧೀನ ಸಂಸ್ಥೆಯಾದ UPSC ನಡೆಸುವ ಈ ಪರೀಕ್ಷೆಯಲ್ಲಿ ಪ್ರತಿ ವರ್ಷ 7ರಿಂದ 8 ಲಕ್ಷ ಯುವಕ-ಯುವತಿಯರು ತಮ್ಮ ಪ್ರತಿಭೆಯನ್ನು ನಿಕಷಕ್ಕೆ ಒಡ್ಡುತ್ತಿದ್ದು, ತೇರ್ಗಡೆ ಆಗುವವರ ಪ್ರಮಾಣ ಶೇ.2-3 ಮಾತ್ರ. ಅಂತಹ ಪರೀಕ್ಷೆಯಲ್ಲಿ ಪೂರ್ಣ ಅಂಧತ್ವ ಇರುವ ಹುಡುಗಿಯೊಬ್ಬಳು ಎರಡು ಬಾರಿ ತೇರ್ಗಡೆಯಾದರು ಅಂದರೆ ನಂಬೋದು ಹೇಗೆ? ಆಕೆಯ ಹೆಸರು ಪ್ರಾಂಜಲ್ ಪಾಟೀಲ್. ಮಹಾರಾಷ್ಟ್ರದ ಉಲ್ಲಾಸ ನಗರದವರು. ಹುಟ್ಟುವಾಗ ಆಕೆಗೆ ಮಸುಕು ಮಸುಕಾಗಿ ಕಾಣುತ್ತಿತ್ತು. ಆರು ವರ್ಷ

ದೃಷ್ಟಿ ವೈಕಲ್ಯ ಮೆಟ್ಟಿ ನಿಂತು ಐಎಎಸ್ ಅಧಿಕಾರಿ ಆದ ಪ್ರಾಂಜಲ್ ಪಾಟೀಲ್ | ಎರಡು ಬಾರಿ ಐಎಎಸ್ ಪರೀಕ್ಷೆಯಲ್ಲಿ ತೇರ್ಗಡೆ Read More »

ಸಾಮರ್ಥ್ಯಕ್ಕಿಂತ ಅಧಿಕ ಮಕ್ಕಳನ್ನು ವಾಹನಗಳಲ್ಲಿ ಸಾಗಿಸುವುದು ಮಕ್ಕಳ ಭವಿಷ್ಯಕ್ಕೆ ಮಾರಕ | ಮಳೆಗಾಲದಲ್ಲಿ ಎಚ್ಚರಿಕೆ ಕರೆಗಂಟೆ

ಪುತ್ತೂರು: ಮಳೆ್ಗಾಲ ಆರಂಭವಾಗಿದ್ದು ಮುಂದಿನ ದಿನಗಳಲ್ಲಿ ನಿರಂತರ ಮಳೆ ಸುರಿಯಲಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ವಾಹನ ಚಾಲಕರು, ಸಾರ್ವಜನಿಕರು ಜಾಗ್ರತೆ ವಹಿಸುವುದು ಅತೀ ಅಗತ್ಯ. ಮಳೆಗಾಲ ಬಂತೆಂದರೆ ಸಾಕು. ರಸ್ತೆಗಳಲ್ಲಿ, ಚರಂಡಿಗಳಲ್ಲಿ ನೀರು ಹರಿಯುವುದು ಸಹಜ. ಹೀಗೆ ನಿಂತ ನೀರಿನ ಮೇಲೆ ವಾಹನಗಳು ಚಲಿಸುವುದರಿಂದ ರಸ್ತೆ ಬದಿಗಳಲ್ಲಿ ನಡೆದುಕೊಂಡು ಹೋಗುವ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ರಸ್ತೆಗಳಲ್ಲಿನ ಕೆಸರು ನೀರಿನ ಸಿಂಚನವಾಗುವುದನ್ನು ನಾವು ಕಾಣುತ್ತೇವೆ. ವಾಹನ ಸವಾರರು ನಿಂತ ನೀರಿನ ಬಳಿ ವಾಹನ ಚಲಾಯಿಸುವಾಗ ನಿಧಾನಕ್ಕೆ ಚಲಿಸುವುದರ ಜತೆ ಜಾಗೃತರಾಗುವುದು

ಸಾಮರ್ಥ್ಯಕ್ಕಿಂತ ಅಧಿಕ ಮಕ್ಕಳನ್ನು ವಾಹನಗಳಲ್ಲಿ ಸಾಗಿಸುವುದು ಮಕ್ಕಳ ಭವಿಷ್ಯಕ್ಕೆ ಮಾರಕ | ಮಳೆಗಾಲದಲ್ಲಿ ಎಚ್ಚರಿಕೆ ಕರೆಗಂಟೆ Read More »

ಬರಿದಾಗಿದೆ ಐತಿಹಾಸಿಕ ಕೆದ್ದೊಟ್ಟೆ ಕೆರೆ

ಮಹಾ  ಭಾರತದ ಕುಂತಿ ನಡೆದಾಡಿದ ಮಹಾ ಸರೋವರ  ಮೀನು, ಹಕ್ಕಿ, ಕೃಷಿ ಬದುಕಿನ ಮೂಲಾಧಾರವಾಗಿರುವ ಕಡಬ ತಾಲೂಕಿನ ಕುಂತೂರು ಗ್ರಾಮದ  ಕೆದ್ದೊಟ್ಟೆ ಕೆರೆ ಈ ಬಾರಿಯ ಬೇಸಿಗೆಯ ಝಳಕ್ಕೆ ಬರಿದಾಗಿದೆ.     ಈ ಭಾಗದ ರೈತರ ಕೃಷಿ ಬದುಕಿನ ನೀರು ಯಾವ ಬರಗಾಲದಲ್ಲೂ ಇಲ್ಲಿ ನೀರು ಆರಿಲ್ಲ. ಹತ್ತಕ್ಕೂ ಹೆಚ್ಚು ಪಂಪ್‌ಸೆಟ್‌ಗಳು ನೀರೆತ್ತಿದರೂ ಕೆರೆ ಬತ್ತುತ್ತಿರಲಿಲ್ಲ. ಹತ್ತು ವರ್ಷಗಳ ಹಿಂದೆ ಈ ಪರಿಯ ಸನ್ನಿವೇಶ ನಿರ್ಮಾಣವಾಗಿದ್ದರೂ ಕೆರೆ ಬರಿದಾದ ಉದಾಹರಣೆಗಳು ಇಲ್ಲ ಆದರೆ ಈ ಬಾರಿ ಮಾತ್ರ

ಬರಿದಾಗಿದೆ ಐತಿಹಾಸಿಕ ಕೆದ್ದೊಟ್ಟೆ ಕೆರೆ Read More »

ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯ ಕಟ್ಟಿದ ಶ್ರೀಕಾಂತ್ ಬೊಳ್ಳಾ

ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದ ಅಲ್ಲ, ಭರವಸೆಗಳ ಬಲದಿಂದ ಎನ್ನುತ್ತಾರೆ ಶ್ರೀಕಾಂತ್ ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ಉದ್ಘಾಟನಾ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನ ಆಗಿತ್ತು. ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಅವರು ಅಂದು ಮಾಡಿದ ಭಾಷಣವನ್ನು ನಾನು ಮರೆಯಲು ಸಾಧ್ಯವೇ ಇಲ್ಲ.ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ…ನಾನು ಹುಟ್ಟಿದ್ದು ಆಂಧ್ರದ ಮಚಲಿಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ

ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯ ಕಟ್ಟಿದ ಶ್ರೀಕಾಂತ್ ಬೊಳ್ಳಾ Read More »

ಯೆಲ್ಲೋ ಆರ್ಮಿ ಮತ್ತು ಧೋನಿ ಎಂಬ ಲೆಜೆಂಡ್…

ಐಪಿಎಲ್ ಕಣದಲ್ಲಿ ಚೆನ್ನೈ ತಂಡ ಈ ಬಾರಿ ಶಿಖರದಲ್ಲಿ 2023ರ ಐಪಿಎಲ್ ಕೂಟ\ ಈಗ ರೋಮಾಂಚನದ ಶಿಖರ ಮುಟ್ಟಿದ್ದು ಸೋಮವಾರದ ಪಂದ್ಯ ಮುಗಿದಾಗ ಚೆನ್ನೈ ಸೂಪರ್ ಕಿಂಗ್ಸ್(CSK) ತಂಡ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಪ್ಲೇಸಲ್ಲಿ ಬಂದು ಕೂತಿದೆ. ಒಟ್ಟು ಏಳು ಪಂದ್ಯಗಳಲ್ಲಿ ಐದು ಪಂದ್ಯ ಗೆದ್ದಿರುವ ‘ವಿಸಿಲ್ ಪೋಡು’ ತಂಡ ಹತ್ತು ಅಂಕಗಳ ಜತೆಗೆ ಪಾಯಿಂಟ್ ಟೇಬಲಿನ ಟಾಪ್‌ನಲ್ಲಿ ಬಂದು ಕೂತಿದೆ.ಯಾವ ತಂಡವನ್ನು ಅಂಕಲ್‌ಗಳ ತಂಡ ಎಂದು ಕ್ರಿಕೆಟ್ ಪಂಡಿತರು ಟೀಕೆ ಮಾಡಿದ್ದರೋ ಆ ತಂಡದಲ್ಲಿ ಈಗ

ಯೆಲ್ಲೋ ಆರ್ಮಿ ಮತ್ತು ಧೋನಿ ಎಂಬ ಲೆಜೆಂಡ್… Read More »

error: Content is protected !!
Scroll to Top