ಆ ಮಿನುಗುತಾರೆ ಬಿಟ್ಟುಹೋದ ಪ್ರಶ್ನೆಗಳಿಗೆ ಇಂದಿಗೂ ಉತ್ತರ ದೊರೆತಿಲ್ಲ
ತನ್ನ ಸಿನೆಮಾಗಳ ಹಾಗೆ ಬದುಕನ್ನು ದುರಂತ ಮಾಡಿಕೊಂಡ ನಟಿ ರವಿ ಬೆಳಗೆರೆ ಬರೆದ ‘ಕಲ್ಪನಾ ವಿಲಾಸ’ ಪುಸ್ತಕವನ್ನು ಕಣ್ಣೀರು ತುಂಬಿಸಿಕೊಂಡು ಓದಿದ್ದೇನೆ. ವಿ. ಶ್ರೀಧರ ಎಂಬ ಲೇಖಕರು ಬರೆದಿರುವ 1114 ಪುಟ ಇರುವ ‘ರಜತ ರಂಗದ ಧ್ರುವತಾರೆ ‘ ಪುಸ್ತಕ ಓದಿ ಮುಗಿಸಿದ್ದೇನೆ. ಅವೆರಡೂ ಪುಸ್ತಕಗಳು ಮಿನುಗುತಾರೆ ಕಲ್ಪನಾ ಅವರ ಬದುಕು ಮತ್ತು ಸಿನೆಮಾಗಳಿಗೆ ಸಂಬಂಧಿಸಿದ್ದು. ಕಲ್ಪನಾ ಬದುಕು ಒಂದು ದುರಂತ ಸಿನೆಮಾದ ಕಥೆಯಂತೆ ಭಾಸವಾಗುತ್ತದೆ. ಮಿನುಗುತಾರೆ ಎಂಬ ಬಿರುದು ಅವರ ಮಟ್ಟಿಗೆ ಅನ್ವರ್ಥ. ಮಂಗಳೂರಿನ ಕಲ್ಪನಾ […]
ಆ ಮಿನುಗುತಾರೆ ಬಿಟ್ಟುಹೋದ ಪ್ರಶ್ನೆಗಳಿಗೆ ಇಂದಿಗೂ ಉತ್ತರ ದೊರೆತಿಲ್ಲ Read More »