ಕಗ್ಗದ ಸಂದೇಶ- ದುಡಿಮೆಯಿಂದಲೇ ಅನ್ನ, ಅನ್ನದಿಂದ ಶಕ್ತಿ…
ದೊರೆವ ಜಿತಕೆ ದುಡಿತ, ಮರುದಿನದ ಚಿಂತೆ ಮಿತ|ಹೊರೆಯ ಹಗುರಾಗಿಸುವ ಕೆಳೆಯರೊಡನಾಟ||ಸರಳತೆಯ ಪರಿತುಷ್ಟಿ, ಪರಮಾರ್ಥ ದೃಷ್ಟಿಯಿವು|ಸರಿಗೂಡೆ ಸುಕೃತವಿದು–ಮಂಕುತಿಮ್ಮ|| ದೊರಕಿದ ಕೆಲಸವನ್ನು ನಿಷ್ಠೆಯಿಂದ ಮಾಡುವುದು. ಮರುದಿನದ ಬಗ್ಗೆ ಚಿಂತೆಯನ್ನು ಮಾಡುವುದನ್ನು ಬಿಟ್ಟು ಬದುಕಿನ ಭಾರವನ್ನು ಹಗುರಾಗಿಸುವಂತಹ ಗೆಳೆಯರ ಒಡನಾಟವನ್ನು ಹೊಂದುವುದು, ಸರಳತೆ ಹಾಗೂ ಸಂತೃಪ್ತಿಯಿಂದ ಬಾಳುವುದರಿಂದ ಭಗವಂತನ ಅನುಗ್ರಹವನ್ನು ಪಡೆವ ಪುಣ್ಯ ಪ್ರಾಪ್ತಿಯಾಗುವುದು ಎಂದು ಮಾನ್ಯ ಡಿವಿಜಿ ಈ ಮುಕ್ತಕದಲ್ಲಿ ಹೇಳಿದ್ದಾರೆಬದುಕನ್ನು ಹೇಗೆ ಬೇಕೋ ಹಾಗೆ ರೂಪಿಸಿಕೊಳ್ಳುವ ಅವಕಾಶ ನಮಗಿರುತ್ತದೆ. ಬದುಕು ಹಸನಾಗುವುದು ಮುಖ್ಯವಾಗಿ ದುಡಿಮೆಯಿಂದ. ಬೀಜ ಬಿತ್ತದೆ ಬರಿದೆ […]
ಕಗ್ಗದ ಸಂದೇಶ- ದುಡಿಮೆಯಿಂದಲೇ ಅನ್ನ, ಅನ್ನದಿಂದ ಶಕ್ತಿ… Read More »