ಲೇಖನ

ಭಾರತದ ಉದ್ಯಮ ರಂಗದ ಶಕಪುರುಷ ರತನ್ ಟಾಟಾ

ಚಾರಿಟಿಯಲ್ಲಿಯೂ ಅವರು ಎಲ್ಲರಿಗಿಂತ ಮುಂದೆ ಭಾರತದ ಮಹೋನ್ನತ ಬಿಸಿನೆಸ್ ಮ್ಯಾಗ್ನೆಟ್ ರತನ್ ಟಾಟಾ ಪ್ರಧಾನಮಂತ್ರಿಗಳ ಕೊರೊನ ತುರ್ತು ಪರಿಹಾರ ನಿಧಿಗೆ 1500 ಕೋಟಿ ರೂ. ಕೊಡುಗೆ ನೀಡಿದಾಗ ಎಲ್ಲರೂ ಮೂಗಿನ ಮೇಲೆ ಬೆರಳು ಇಟ್ಟಿದ್ದರು. ಎಷ್ಟೋ ಸಿರಿವಂತರು ಹೃದಯವಂತರು ಆಗಿರುವುದಿಲ್ಲ. ಆದರೆ ರತನ್ ಟಾಟಾ ಅದಕ್ಕೊಂದು ಅಪವಾದ. ಅವರು ತಮ್ಮ ಸಂಪತ್ತಿನ ಶೇ.60-65 ಭಾಗವನ್ನು ಈಗಾಗಲೇ ದಾನ ಮಾಡಿಯಾಗಿದೆ. ಬೇರೆ ಕಾರ್ಪೊರೇಟ್ ಕಂಪೆನಿಗಳು ತಮ್ಮ ಸಿಎಸ್ಆರ್ ಯೋಜನೆಗಳನ್ನು ರೂಪಿಸಲು ಕೂಡ ರತನ್ ಟಾಟಾ ಮಾದರಿಯಾಗಿ ನಿಂತಿದ್ದಾರೆ. ಟಾಟಾ […]

ಭಾರತದ ಉದ್ಯಮ ರಂಗದ ಶಕಪುರುಷ ರತನ್ ಟಾಟಾ Read More »

ಸಾಯಲು ಹೊರಟಿದ್ದ ಅವರ ಬದುಕನ್ನು ಆ ಸಿನೆಮಾ ಬದಲಾಯಿಸಿತ್ತು

ಸಾಧು ಕೋಕಿಲಾ ಎಂಬ ಮಲ್ಟಿ ಟ್ಯಾಲೆಂಟೆಡ್ ಸ್ಟಾರ್ ಕಲಾವಿದ ಕನ್ನಡದ ಹೆಮ್ಮೆ ಈ ವ್ಯಕ್ತಿಯ ಬಹು ಆಯಾಮದ ಪ್ರತಿಭೆಗಳ ಬಗ್ಗೆ ನನಗೆ ಭಾರಿ ಅಚ್ಚರಿ ಮತ್ತು ಅಭಿಮಾನ. ಭಾರತದ ಅತ್ಯಂತ ವೇಗದ ಕೀಬೋರ್ಡ್ ಪ್ಲೇಯರಗಳಲ್ಲಿ ಅವರು ಕೂಡ ಒಬ್ಬರು. ಕರ್ನಾಟಕದ ಅತ್ಯಂತ ಹೆಚ್ಚು ಬೇಡಿಕೆಯ ಹಾಸ್ಯನಟ, ಅತಿ ಶ್ರೇಷ್ಠ ಸಂಗೀತ ನಿರ್ದೇಶಕ, ಒಳ್ಳೆಯ ಗಾಯಕ, ಯಶಸ್ವಿ ಸಿನೆಮಾ ನಿರ್ದೇಶಕ, ಹಲವು ರಿಯಾಲಿಟಿ ಶೋಗಳ ಸೆಲೆಬ್ರಿಟಿ ಜಡ್ಜ್‌, ಸಮಾಜ ಸೇವಕ, ರಾಜಕಾರಣಿ… ಹೀಗೆ ಅವರ ಪ್ರೊಫೈಲ್ ವಿಸ್ತಾರ ಆಗುತ್ತ

ಸಾಯಲು ಹೊರಟಿದ್ದ ಅವರ ಬದುಕನ್ನು ಆ ಸಿನೆಮಾ ಬದಲಾಯಿಸಿತ್ತು Read More »

ಆರೋಗ್ಯಕರ ತಂಪು ಪಾನೀಯಗಳು

ಎಂಥಾ ಸೆಕೆ, ಬೆವರು, ದುರ್ಬಲವೆನಿಸುತ್ತಿರುವ ದೇಹ, ಕೆಲಸ ಮಾಡಲು ನಿರುತ್ಸಾಹ. ಈ ಸುಡು ಬಿಸಿಲಿಗೆ ಇಡೀ ದಿನ ಐಸ್ ಕ್ರೀಮ್ ಕೂಲ್ ಡ್ರಿಂಕ್ಸ್ ಕುಡಿಯುವ ಬಯಕೆ. ಆದರೆ ಇದೆಲ್ಲ ನಮ್ಮ ದೇಹಕ್ಕೆ ಹಿತವಲ್ಲ. ಅಪರುಪಕ್ಕೊಮ್ಮೆ ಕುಡಿದರೆ ತೊಂದರೆ ಆಗದು. ಆದರೆ ದಿನನಿತ್ಯ ಕುಡಿದರೆ ಆರೋಗ್ಯ ಹದಗೆಡುವುದು ಖಂಡಿತ. ಹಾಗಾದರೆ ಬೇರೆ ಉಪಾಯವೇನು. ಬೇಸಿಗೆಯಲ್ಲಿ ದೇಹವನ್ನು ತಂಪು ಮಾಡುವ ಪಾನೀಯ ಮನೆಯಲ್ಲಿ ಮಾಡುವುದು ಹಿತಕರ. ಇದನ್ನು ಕುಡಿದರೆ ದೇಹವನ್ನು ತಂಪು ಮಾಡುವ ಜೊತೆಗೆ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ. ಇಂತಹ

ಆರೋಗ್ಯಕರ ತಂಪು ಪಾನೀಯಗಳು Read More »

ಸ್ಫೂರ್ತಿ ನೀಡುವ ಮೂರು ಘಟನೆಗಳು

ಅವರ ಸಾಧನೆ ಎಲ್ಲರಿಗೂ ಪ್ರೇರಣೆ (ಭಾಗ 7)ಮೊದಲಾಗಿ ಎಸೆಸೆಲ್ಸಿ ಪರೀಕ್ಷೆಗೆ ಆಲ್ ದ ಬೆಸ್ಟ್. ಇಡೀ ವರ್ಷ ಒಂದು ಪರೀಕ್ಷೆಗಾಗಿ ಕಷ್ಟಪಟ್ಟು ಓದಿರುವ ನಿಮಗೆ ಅಭಿನಂದನೆಗಳು. ಹಾಗೆಯೇ ನಿಮ್ಮನ್ನು ಪರೀಕ್ಷೆಗಾಗಿ ಪ್ರಿಪೇರ್ ಮಾಡಿದ ನಿಮ್ಮ ಅಧ್ಯಾಪಕರಿಗೂ ಅಭಿನಂದನೆಗಳು.ಇವತ್ತು ನಾನು ನಿಮಗೆ ಪರೀಕ್ಷೆಗಳ ಬಗ್ಗೆ ಏನೂ ಹೇಳುವುದಿಲ್ಲ. ಇಡೀ ವರ್ಷ ನಿಮಗೆ ಅದನ್ನು ಹಲವು ಬಾರಿ ಹೇಳಿ ಆಗಿದೆ. ಇವತ್ತು ನಾನು ನಿಮಗೆ ತುಂಬಾ ಸ್ಫೂರ್ತಿ ತುಂಬುವ ಮೂರು ವ್ಯಕ್ತಿತ್ವಗಳು ಮತ್ತು ಅದಕ್ಕೆ ಪೂರಕವಾದ ಮೂರು ಘಟನೆಗಳನ್ನು ವಿವರಿಸಬೇಕು.

ಸ್ಫೂರ್ತಿ ನೀಡುವ ಮೂರು ಘಟನೆಗಳು Read More »

ಕೆಲವು ಮಿರಾಕಲ್‌ಗಳ ಬಗ್ಗೆ…

ಇವರೆಲ್ಲ ಪ್ರತಿಕೂಲ ಪರಿಸ್ಥಿತಿಗೆ ಸವಾಲೊಡ್ಡಿ ಸಾಧನೆ ಮಾಡಿದವರು(ಭಾಗ 6) ರ್ಯಾಂಕ್ ಪಡೆದವರಿಗೆ ಹತ್ತು ತಲೆ, ಹತ್ತು ಮೆದುಳು ಖಂಡಿತ ಇರುವುದಿಲ್ಲ. ದಿನಕ್ಕೆ 26 ಗಂಟೆಗಳೂ ಇರುವುದಿಲ್ಲ. ಅವರು ನಿಮ್ಮ, ನಮ್ಮ ಹಾಗೆ ಸಾಮಾನ್ಯ ವಿದ್ಯಾರ್ಥಿಗಳು. ಆದರೆ ಅವರು ಬೇಗನೇ ಹೊಸ ಸನ್ನಿವೇಶಗಳಿಗೆ ಹೊಂದಿಕೊಳ್ಳುತ್ತಾರೆ. ಪ್ರಶ್ನೆಗಳನ್ನು ಚೆನ್ನಾಗಿ ಓದುವ ಸಾಮರ್ಥ್ಯ ಹೊಂದಿರುತ್ತಾರೆ. ಪರೀಕ್ಷಾ ಕೊಠಡಿಯ ಒತ್ತಡವನ್ನು ಚೆನ್ನಾಗಿ ನಿರ್ವಹಣೆ ಮಾಡುತ್ತಾರೆ. ಪ್ರಶ್ನೆಗಳಿಗೆ ಟು ದ ಪಾಯಿಂಟ್ ಉತ್ತರ ಬರೆಯುತ್ತಾರೆ. ಬರೆದಾದ ನಂತರ ಜಾಗರೂಕತೆಯಿಂದ ಉತ್ತರವನ್ನು ಚೆಕ್ ಮಾಡುತ್ತಾರೆ. ಪರೀಕ್ಷಾ

ಕೆಲವು ಮಿರಾಕಲ್‌ಗಳ ಬಗ್ಗೆ… Read More »

ವಿಶ್ವ ವಿಜಯೀ, ವಿಶ್ವ ವಂದ್ಯ ಶ್ರೀ ರಾಮಚಂದ್ರ

ಇಂದು ರಾಮನವಮಿ ಜಗತ್ತಿನ ಮೊಟ್ಟಮೊದಲ ಮಹಾಕಾವ್ಯ ರಾಮಾಯಣ. ಅದರ ಕಥಾ ನಾಯಕ ಶ್ರೀ ರಾಮಚಂದ್ರ ದೇವರ ಹುಟ್ಟುಹಬ್ಬ ಇಂದು. ಇದು ರಾಮನವಮಿ. ಆತ ತ್ರೇತಾಯುಗದಲ್ಲಿ ಬದುಕಿ, ಬಾಳಿದ ಆದರ್ಶಗಳು ಇಂದು ಕೂಡ ನಮಗೆ ಮಾರ್ಗದರ್ಶಕ ಹಣತೆಗಳು. ಮಹಾವಿಷ್ಣುವಿನ ಏಳನೇ ಅವತಾರ ಶ್ರೀ ರಾಮ ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಂದು ಈ ಭೂಮಿಗೆ ಶ್ರೀ ರಾಮದೇವರ ಆಗಮನ ಆಯಿತು. ಅದು ಜನವರಿ ತಿಂಗಳ ಹತ್ತನೇ ತಾರೀಕು, ಕ್ರಿಸ್ತಪೂರ್ವ 5114ನೇ ಇಸವಿ. ಸಮಯ ಮಧ್ಯಾಹ್ನ 12-30. ಹುಟ್ಟಿದ್ದು

ವಿಶ್ವ ವಿಜಯೀ, ವಿಶ್ವ ವಂದ್ಯ ಶ್ರೀ ರಾಮಚಂದ್ರ Read More »

ಎಸ್ಸೆಸ್ಸೆಲ್ಸಿಯ ಯಶೋಗಾಥೆಗಳು…

ನೀವೂ ಈ ಯಶೋಗಾಥೆಗಳ ಗುಂಪಿಗೆ ಸೇರಬಹುದು (ಭಾಗ 5) ನಾವು ಸಣ್ಣವರಿದ್ದಾಗ ಎಸ್ಸೆಸ್ಸೆಲ್ಸಿ, ಪಿಯುಸಿಗಳ ರ್ಯಾಂಕ್ ಘೋಷಣೆ ಆದಾಗ ಅವರನ್ನು ಬೆರಗು ಕಣ್ಣುಗಳಿಂದ ನೋಡುವುದೇ ಒಂದು ಸಂಭ್ರಮ. ಆಗೆಲ್ಲ ದೂರದರ್ಶನದಲ್ಲಿ ಅಂತಹ ಒಂದೆರಡು ಮಕ್ಕಳ ಸಂದರ್ಶನಗಳು ಪ್ರಸಾರ ಆಗುತ್ತಿದ್ದವು. ಮರುದಿನದ ಎಲ್ಲ ಪತ್ರಿಕೆಗಳಲ್ಲಿ ಮುಖಪುಟದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳ ಫೋಟೊ, ಅವರ ಹೆತ್ತವರು ಸಿಹಿ ತಿನಿಸುವ ಫೋಟೊ ನಮಗಂತೂ ಭಾರಿ ಕ್ರೇಜ್ ಹುಟ್ಟಿಸುತ್ತಿದ್ದವು. ಆಗ ಎಸ್ಸೆಸ್ಸೆಲ್ಸಿ, ಪಿಯುಸಿ ಬೋರ್ಡ್‌ಗಳು ಕೇವಲ ಹತ್ತು ರ್ಯಾಂಕ್ ಕೊಡುತ್ತಿದ್ದವು ಮತ್ತು ಅವುಗಳಲ್ಲಿ

ಎಸ್ಸೆಸ್ಸೆಲ್ಸಿಯ ಯಶೋಗಾಥೆಗಳು… Read More »

ಎಸೆಸೆಲ್ಸಿ ಫಿನಿಷಿಂಗ್ ಟಚಸ್

ಗಣಿತದ ಅಪ್ಲಿಕೇಶನ್ ಪ್ರಶ್ನೆಗಳು ನಿನ್ನೆಯ ಸಂಚಿಕೆಯಲ್ಲಿ ವಿಜ್ಞಾನ ಪ್ರಶ್ನೆಪತ್ರಿಕೆಯ ಅಪ್ಲಿಕೇಶನ್ ಪ್ರಶ್ನೆಗಳ ಬಗ್ಗೆ ಮಾಹಿತಿಯನ್ನು ಕೊಟ್ಟಿದ್ದೆವು. ಇಂದು ಅಷ್ಟೇ ಆಕರ್ಷಕವಾದ ಗಣಿತದ ಅಪ್ಲಿಕೇಶನ್ ಪ್ರಶ್ನೆಗಳನ್ನು ತಮ್ಮ ಮುಂದೆ ಇಡುತ್ತಿದ್ದೇನೆ.ಗಣಿತದಲ್ಲಿಯೂ ವಿಜ್ಞಾನದ ಹಾಗೆ ನಾಲ್ಕು ರೀತಿಯ ಪ್ರಶ್ನೆಗಳು ಇದ್ದು 12-14 ಅಂಕದ ಪ್ರಶ್ನೆಗಳು ಮಾತ್ರ ಅನ್ವಯಿಕ ಪ್ರಶ್ನೆಗಳು ಆಗಿರುತ್ತವೆ. ಅಂದರೆ ಪಠ್ಯಪುಸ್ತಕದ ಜ್ಞಾನವನ್ನು ನಿಮ್ಮ ಜೀವನಕ್ಕೆ ಅನ್ವಯ ಮಾಡಿ ಕೇಳಿದ ಪ್ರಶ್ನೆಗಳು ಇವು ಆಗಿರುತ್ತವೆ.ವಿಜ್ಞಾನದಲ್ಲಿ ಯಾವ ಪಾಠದಿಂದ ಅನ್ವಯಿಕ ಪ್ರಶ್ನೆಗಳು ಬರಬಹುದು ಎಂದು ಸ್ಪಷ್ಟವಾಗಿ ಹೇಳಲಾಗದು. ಆದರೆ ಗಣಿತದಲ್ಲಿ

ಎಸೆಸೆಲ್ಸಿ ಫಿನಿಷಿಂಗ್ ಟಚಸ್ Read More »

ಕಗ್ಗದ ಸಂದೇಶ- ಇಂದಿಗಿಂದಿನ ಬದುಕು ಉಚಿತ…

ಮರಣದಿಂಮುಂದೇನು? ಪ್ರೇತವೋ? ಭೂತವೋ?|ಪರಲೋಕವೋ? ಪುನರ್ಜನ್ಮವೋ? ಅದೇನೋ?||ತಿರುಗಿ ಬಂದವರಿಲ್ಲ, ವರದಿ ತಂದವರಿಲ್ಲ|ಧರೆಯ ಬಾಳ್ಗ್ಗದರಿನೇಂ–ಮಂಕುತಿಮ್ಮ||ಮರಣದ ನಂತರ ಆತ್ಮ ಈ ದೇಹವನ್ನು ಬಿಟ್ಟು ಎಲ್ಲಿಗೆ ಹೋಗುತ್ತದೆ ಎನ್ನುವುದು ಇದುವರೆಗೆ ಯಾರಿಗೂ ಖಚಿತವಾಗಿ ತಿಳಿದಿಲ್ಲ. ಜಗತ್ತಿನ ವಾಸನೆಗೆ ಅಂಟಿಕೊಂಡು ಭೂತವಾಗುತ್ತದೋ ಅಥವಾ ಪ್ರೇತವಾಗಿ ಇಲ್ಲಿಯೇ ಸುತ್ತುತ್ತಿರುತ್ತದೋ? ಪರಲೋಕವನ್ನು ಸೇರುತ್ತದೋ ಇಲ್ಲಾ ಮತ್ತೆ ಇದೇ ಭೂಮಿಯಲ್ಲಿ ಇನ್ನೊಂದು ಜನ್ಮವನ್ನು ಹೊಂದುತ್ತದೋ ಎನ್ನುವುದು ಯಾರಿಗೂ ಗೊತ್ತಿಲ್ಲ. ಮರಣದ ನಂತರ‌ ಹಿಂತಿರುಗಿ ಬಂದವರು ಇಲ್ಲ. ಬಂದು ಆ ಬಗ್ಗೆ ಮಾಹಿತಿಯ ವರದಿಯನ್ನು ನೀಡಿದವರು ಇಲ್ಲ. ಈ ಎಲ್ಲ

ಕಗ್ಗದ ಸಂದೇಶ- ಇಂದಿಗಿಂದಿನ ಬದುಕು ಉಚಿತ… Read More »

ಎಸೆಸೆಲ್ಸಿ ಪರೀಕ್ಷೆ – ಫಿನಿಷಿಂಗ್ ಟಚಸ್

ವಿಜ್ಞಾನದಲ್ಲಿ ಖುಷಿ ಕೊಡುವ ಅಪ್ಲಿಕೇಶನ್ ಪ್ರಶ್ನೆಗಳು ವಿಜ್ಞಾನದ ಪ್ರಶ್ನೆ ಪತ್ರಿಕೆಯಲ್ಲಿ ನಾಲ್ಕು ವಿಧವಾದ ಪ್ರಶ್ನೆಗಳು ಇರುತ್ತವೆ. Knowledge based, Understanding based, Skill based and Application based.ಅದರಲ್ಲಿ 12-14 ಅಂಕದ ಪ್ರಶ್ನೆಗಳು ಅಪ್ಲಿಕೇಶನ್ ಅಂದರೆ ಅನ್ವಯ ಆಧಾರಿತ ಪ್ರಶ್ನೆಗಳು ಆಗಿರುತ್ತವೆ. ಈ ಪ್ರಶ್ನೆಗಳು ನೀವೆಲ್ಲ ತಿಳಿದುಕೊಂಡ ಹಾಗೆಪಠ್ಯಪುಸ್ತಕದ ಹೊರಗಿನ ಪ್ರಶ್ನೆಗಳು ಅಲ್ಲ. ಪಠ್ಯಪುಸ್ತಕದ ಜ್ಞಾನವನ್ನು ನಿಮ್ಮ ಜೀವನಕ್ಕೆ ಅನ್ವಯ ಮಾಡಿಕೊಂಡ ಪ್ರಶ್ನೆಗಳು ಇವು. ಖಂಡಿತವಾಗಿ ಇವು ಕಠಿಣ ಪ್ರಶ್ನೆಗಳು ಅಲ್ಲ. ಸ್ವಲ್ಪ ಹೊತ್ತು ಯೋಚನೆ ಮಾಡಿದರೆ

ಎಸೆಸೆಲ್ಸಿ ಪರೀಕ್ಷೆ – ಫಿನಿಷಿಂಗ್ ಟಚಸ್ Read More »

error: Content is protected !!
Scroll to Top