ವಿಶ್ವ ವಿಜಯೀ, ವಿಶ್ವ ವಂದ್ಯ ಶ್ರೀ ರಾಮಚಂದ್ರ
ಇಂದು ರಾಮನವಮಿ ಜಗತ್ತಿನ ಮೊಟ್ಟಮೊದಲ ಮಹಾಕಾವ್ಯ ರಾಮಾಯಣ. ಅದರ ಕಥಾ ನಾಯಕ ಶ್ರೀ ರಾಮಚಂದ್ರ ದೇವರ ಹುಟ್ಟುಹಬ್ಬ ಇಂದು. ಇದು ರಾಮನವಮಿ. ಆತ ತ್ರೇತಾಯುಗದಲ್ಲಿ ಬದುಕಿ, ಬಾಳಿದ ಆದರ್ಶಗಳು ಇಂದು ಕೂಡ ನಮಗೆ ಮಾರ್ಗದರ್ಶಕ ಹಣತೆಗಳು. ಮಹಾವಿಷ್ಣುವಿನ ಏಳನೇ ಅವತಾರ ಶ್ರೀ ರಾಮ ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಂದು ಈ ಭೂಮಿಗೆ ಶ್ರೀ ರಾಮದೇವರ ಆಗಮನ ಆಯಿತು. ಅದು ಜನವರಿ ತಿಂಗಳ ಹತ್ತನೇ ತಾರೀಕು, ಕ್ರಿಸ್ತಪೂರ್ವ 5114ನೇ ಇಸವಿ. ಸಮಯ ಮಧ್ಯಾಹ್ನ 12-30. ಹುಟ್ಟಿದ್ದು […]
ವಿಶ್ವ ವಿಜಯೀ, ವಿಶ್ವ ವಂದ್ಯ ಶ್ರೀ ರಾಮಚಂದ್ರ Read More »










