ಲೇಖನ

ಪಂಚತಂತ್ರದ ಕಥೆಗಳನ್ನು ಕೇಳೋಣ ಬನ್ನಿ

ಕೊಂಚ ಕೊಂಚವೇ ನಮ್ಮನ್ನು ತಿದ್ದುವ ರಮ್ಯ ಕಥೆಗಳು ಯಾರೆಲ್ಲ ಬಾಲ್ಯದಲ್ಲಿ ಅಜ್ಜಿ, ಅಜ್ಜ, ಅಮ್ಮ, ಮಾವ ಅಥವಾ ಗುರುಗಳ ಬಾಯಿಂದ ಸುಂದರವಾದ ಪ್ರಾಣಿ, ಪಕ್ಷಿಗಳ ಕಥೆಗಳನ್ನು ಕೇಳಿದ್ದೀರಾ? ಗೋಧೂಳಿ ಮುಹೂರ್ತದಲ್ಲಿ ಅಜ್ಜಿಯ ಕಾಲ ಮೇಲೆ ಬೆಚ್ಚಗೆ ಕುಳಿತು ನೀರವ ಮಹಾಮೌನದಲ್ಲಿ ರೋಚಕ ಕತೆಗಳನ್ನು ಕೇಳುತ್ತಾ, ಅದ್ಭುತ ರಮ್ಯಲೋಕವನ್ನು ಕಟ್ಟಿಕೊಡುವ ಮತ್ತು ಅನುಭವಿಸುವ ಆನಂದ ಇದೆಯಲ್ಲ ಅದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಅವುಗಳು ನಾವು ಮುಂದೆ ಬೆಳೆಯುತ್ತ ಹೋದಂತೆ ನಮ್ಮ ಭಾವಕೋಶದ ಭಾಗವಾಗಿ ಉಳಿದು ಬಿಡುತ್ತವೆ.ಜಗತ್ತಿಗೆ ಭಾರತದ […]

ಪಂಚತಂತ್ರದ ಕಥೆಗಳನ್ನು ಕೇಳೋಣ ಬನ್ನಿ Read More »

ವಾಹನ ದಟ್ಟಣೆ ಏರಿಕೆ | ಗ್ರಾಮೀಣ ರಸ್ತೆ ಸಹಿತ ಜಿಲ್ಲಾ ಮುಖ್ಯರಸ್ತೆಗಳು ಮೇಲ್ದರ್ಜೆಗೆ | ಶಾಸಕ ಸಂಜೀವ ಮಠಂದೂರು ಶಿಫಾರಸಿನ ಮೇರೆಗೆ ಪುತ್ತೂರಿನ 112.5 ಕಿ.ಮೀ. ಗ್ರಾಮೀಣ ರಸ್ತೆ, 41 ಕಿ.ಮೀ. ಜಿಲ್ಲಾ ರಸ್ತೆ ಮೇಲ್ದರ್ಜೆಗೆ

ಪುತ್ತೂರು: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ರಸ್ತೆಗಳನ್ನು ಕಾಲಕಾಲಕ್ಕೆ ಮೇಲ್ದರ್ಜೆಗೇರಿಸುವುದು ಪ್ರಮುಖ ಮೂಲಭೂತ ಸೌಕರ್ಯಗಳಲ್ಲಿ ಒಂದು. ಈ ಹಿನ್ನೆಲೆಯಲ್ಲಿ ಶಾಸಕ ಸಂಜೀವ ಮಠಂದೂರು ಅವರ ಮುತುವರ್ಜಿಯಲ್ಲಿ ಪುತ್ತೂರು ತಾಲೂಕಿನ ಗ್ರಾಮೀಣ ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ನಡೆದಿದೆ. ದಿನದಿಂದ ದಿನಕ್ಕೆ ವಾಹನ ದಟ್ಟಣೆ ಏರಿಕೆಯಾಗುವುದರಿಂದ ಗ್ರಾಮೀಣ ಪ್ರದೇಶ ಸಹಿತ ನಗರ ಪ್ರದೇಶಗಳಲ್ಲಿ ಸುಗಮ ಸಂಚಾರಕ್ಕೆ ತೊಡಕಾಗುತ್ತಿದೆ. ಇದರಿಂದ ವಾಹನ ಸವಾರರು ಸಹಿತ ಪಾದಚಾರಿಗಳಿಗೂ ಸಮಸ್ಯೆ ಉಂಟಾಗುತ್ತಿವೆ. ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಮೀಣ ರಸ್ತೆ ಹಾಗೂ ಜಿಲ್ಲಾ ಮುಖ್ಯರಸ್ತೆಗಳನ್ನು

ವಾಹನ ದಟ್ಟಣೆ ಏರಿಕೆ | ಗ್ರಾಮೀಣ ರಸ್ತೆ ಸಹಿತ ಜಿಲ್ಲಾ ಮುಖ್ಯರಸ್ತೆಗಳು ಮೇಲ್ದರ್ಜೆಗೆ | ಶಾಸಕ ಸಂಜೀವ ಮಠಂದೂರು ಶಿಫಾರಸಿನ ಮೇರೆಗೆ ಪುತ್ತೂರಿನ 112.5 ಕಿ.ಮೀ. ಗ್ರಾಮೀಣ ರಸ್ತೆ, 41 ಕಿ.ಮೀ. ಜಿಲ್ಲಾ ರಸ್ತೆ ಮೇಲ್ದರ್ಜೆಗೆ Read More »

ಜಡೇಜಾ ಎಂಬ ಫೈಟಿಂಗ್ ಸ್ಪಿರಿಟ್

ಕಮ್‌ಬ್ಯಾಕ್‌ನಲ್ಲಿ ದೈತ್ಯ ಸಂಹಾರಿ ಆದ ರವೀಂದ್ರ ಜಡೇಜಾ ಮತ್ತೆ ಮತ್ತೆ ಬೂದಿಯಿಂದ ಎದ್ದು ಬಂದ ಯಾರನ್ನಾದರೂ ಹೋಲಿಕೆ ಮಾಡಲು ಹೊರಟರೆ ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಸಿಗುವ ಮೊದಲ ಹೆಸರು ಸರ್ ರವೀಂದ್ರ ಜಡೇಜಾ. ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಭಾರತವು ಗೆಲ್ಲುವಲ್ಲಿ ಈ ಸವ್ಯಸಾಚಿ ಆಟಗಾರನ ಆಟವು ನಿರ್ಣಾಯಕ ಆದದ್ದು. ಬಲಿಷ್ಟ ಆಸ್ಟ್ರೇಲಿಯ ವಿರುದ್ಧದ ಸತತ ಎರಡು ಟೆಸ್ಟ್ ಪಂದ್ಯಗಳಲ್ಲಿ ಬಾಲ್ ಮತ್ತು ಬ್ಯಾಟ್ ಮೂಲಕ ಎದುರಾಳಿಗಳನ್ನು ಕಟ್ಟಿ ಹಾಕಿದ ಒಂದೇ ಹೆಸರು ಅದು ಸರ್ ರವೀಂದ್ರ ಜಡೇಜಾ.ಅವರ

ಜಡೇಜಾ ಎಂಬ ಫೈಟಿಂಗ್ ಸ್ಪಿರಿಟ್ Read More »

ಕಗ್ಗದ ಸಂದೇಶ – ಕೆಡುಕಿನ ಗಿಡದ ಫಲವೂ ಕೆಡುಕೇ ಆಗಿರುತ್ತದೆ…

ನರಕ ತಪ್ಪಿತು ನಿಜ ಧರ್ಮಜಂಗೆ ಆದೊಡೇಂ|ನರಕ ದರ್ಶನದ ದುಃಖ ತಪ್ಪದಾಯಿತಲ||ದುರಿತತರುವಾರು ನೆಟ್ಟುದೊ ನಿಮಗುಂಟು ಫಲ|ಚಿರ ಋಣದ ಲೆಕ್ಕವದು- ಮಂಕುತಿಮ್ಮ||ಧರ್ಮರಾಯನಿಗೆ ನರಕ ತಪ್ಪಿದ್ದು ನಿಜ. ಆದರೆ ನರಕದ ದರ್ಶನದ ದುಃಖ ತಪ್ಪಲೇ ಇಲ್ಲ. ಕೆಡುಕಿನ ಗಿಡವನ್ನು ಯಾರು ನೆಡುತ್ತಾರೊ ಅವರು ಅದರ ಫಲವನ್ನು ಅನುಭವಿಸಲೇ ಬೇಕಾಗುತ್ತದೆ. ಇದು ಶಾಶ್ವತವಾದ ಋಣದ ಲೆಕ್ಕ ಸಂದಾಯ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾನ್ಯ ಡಿವಿಜಿಯವರು ಈ ಮುಕ್ತಕದಲ್ಲಿ ಹೇಳಿದ್ದಾರೆ. ಧರ್ಮರಾಯ ಮಹಾಭಾರತದಲ್ಲಿ ಬರುವ ಆದರ್ಶ ಪುರುಷ. ಸತ್ಯ, ನ್ಯಾಯ, ನೀತಿ

ಕಗ್ಗದ ಸಂದೇಶ – ಕೆಡುಕಿನ ಗಿಡದ ಫಲವೂ ಕೆಡುಕೇ ಆಗಿರುತ್ತದೆ… Read More »

ಪುಣ್ಯಕೋಟಿ ಗೋವು, ಹುಲಿ ಮತ್ತು ಮುಗ್ಧತೆ

ನಾವು ಪ್ರಾಕ್ಟಿಕಲ್ ಆಗಿ ಬದುಕಲು ಕಲಿಯಬೇಕು ಬಾಲ್ಯದಲ್ಲಿ ನಮ್ಮೆಲ್ಲರ ಭಾವಕೋಶದಲ್ಲಿ ಭದ್ರವಾಗಿ ಕುಳಿತಿರುವ ಕಥೆ ಎಂದರೆ ಅದು ಪುಣ್ಯಕೋಟಿಯ ಕಥೆ. ಅದನ್ನು ಯಾರೂ ಮರೆಯಲು ಸಾಧ್ಯವೇ ಇಲ್ಲ.‘ಸತ್ಯವೇ ನಮ್ಮ ತಾಯಿ ತಂದೆ, ಸತ್ಯವೇ ನಮ್ಮ ಬಂಧು ಬಳಗ, ಸತ್ಯ ವಾಕ್ಯಕೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮನು’ ಎಂದು ಹೇಳಿದ, ನುಡಿದಂತೆ ನಡೆದ ಪುಣ್ಯಕೋಟಿಯ ಗೋವಿನ ಮುಗ್ಧತೆಯು ನನಗೆ ಇಂದಿಗೂ ವಿಸ್ಮಯವೇ ಆಗಿದೆ.ನಾನು ಅದರ ಕಥೆಯನ್ನು ಮತ್ತೆ ನಿಮಗೆ ಹೇಳಲು ಹೋಗುವುದಿಲ್ಲ. ಯಾಕೆಂದರೆ ಆ ಕಥೆಯು ಪ್ರತಿಯೊಬ್ಬರಿಗೂ ನೆನಪಿದೆ.

ಪುಣ್ಯಕೋಟಿ ಗೋವು, ಹುಲಿ ಮತ್ತು ಮುಗ್ಧತೆ Read More »

ಮುಳುಗಿದ ಹಡಗಿನಲ್ಲಿ ಅರಳಿದ ಪ್ರೇಮಕಥೆ

ಟೈಟಾನಿಕ್ ಸಿನೆಮಾ ಮಾಡಿದ ಮೋಡಿ ಅದು ಅದ್ಭುತ ಎಲ್ಲ ನನ್ನ ಯುವ ಓದುಗರಿಗೆ ‘ಸ್ವಾರ್ಥ ಇಲ್ಲದ ಪ್ರೇಮಿಗಳ ದಿನ’ದ ಶುಭಾಶಯಗಳು.ಇಂದು ನಾನು ನಿಮಗೆ ಅಂಟ್ಲಾಟಿಕ್ ಸಾಗರದಲ್ಲಿ 1912ರಲ್ಲಿ ಮುಳುಗಿದ ಜಗತ್ತಿನ ಅತ್ಯಂತ ವೈಭವದ ಹಡಗಿನ ಕಥೆಯನ್ನು ಹೇಳಬೇಕು. ಆ ದುರಂತದ ಹಿನ್ನೆಲೆಯಲ್ಲಿ ಅರಳಿದ ಒಂದು ಸುಂದರವಾದ ಪ್ರೇಮಕಥೆಯನ್ನೂ ಹೇಳಬೇಕು.ಅವೆರಡೂ ತುಂಬಾನೇ ರೋಚಕವಾಗಿದೆ. ಜಗತ್ತಿನ ಅತ್ಯಂತ ಶ್ರೀಮಂತ ಹಡಗು ಮೊದಲ ಪ್ರಯಾಣದಲ್ಲಿಯೇ ಮುಳುಗಿತು 1912ರ ಒಂದು ದಿನ ಇಂಗ್ಲೆಂಡಿನ ಒಂದು ಬಂದರಿನಿಂದ ಅಮೆರಿಕದ ಕಡೆಗೆ ಹೊರಟಿದ್ದ ಅದ್ಭುತವಾದ ಹಡಗು

ಮುಳುಗಿದ ಹಡಗಿನಲ್ಲಿ ಅರಳಿದ ಪ್ರೇಮಕಥೆ Read More »

ಕಗ್ಗದ ಸಂದೇಶ – ಕಾವ್ಯಗಳ ಸಾರದಲ್ಲಿದೆ ಬದುಕಿನ ದಾರಿ…

ಪ್ರೀತಿ ಮಹಿಮೆಯ ಚಿತ್ರ ರೀತಿಯಂ ವಾಲ್ಮೀಕಿ|ನೀತಿ ಸೂಕ್ಷ್ಮದ ಗಹನಮಾರ್ಗಮಂ ವ್ಯಾಸರ್||ಗೀತೆಯಲಿ ವಿಶ್ವಜೀವನರಹಸ್ಯವನವರ್|ಖ್ಯಾತಿಸಿದರದು ಕಾವ್ಯ–ಮಂಕುತಿಮ್ಮ|| ಭಾವನೆಗಳಿಲ್ಲದೆ ಬದುಕಿಲ್ಲ. ಪ್ರೀತಿ ಒಂದು ಸವಿಯಾದ ಭಾವನೆ. ಈ ಪ್ರೀತಿ ಜೀವನವನ್ನು ಮಧುರವಾಗಿಸುತ್ತದೆ. ಪ್ರಾಚೀನ ಗ್ರೀಕ್ ತತ್ವಜ್ಞಾನಿಗಳು ಪ್ರೀತಿಯಲ್ಲಿ ಕೌಟುಂಬಿಕ ಪ್ರೀತಿ, ಸ್ನೇಹಪರ ಪ್ರೀತಿ, ಸಹೋದರ ಪ್ರೀತಿ, ಪ್ರಣಯ ಪ್ರೀತಿ, ದೈವಿಕ ಪ್ರೀತಿ ಹಾಗು ಅತಿಥಿ ಪ್ರೀತಿ ಎಂಬ ಆರು ಪ್ರಕಾರಗಳನ್ನು ಗುರುತಿಸಿದ್ದಾರೆ. ಈ ಎಲ್ಲ ಪ್ರಕಾರದ ಪ್ರೀತಿಗೂ ವಾಲ್ಮೀಕಿ ತನ್ನ ರಾಮಾಯಣ ಕೃತಿಯಲ್ಲಿ ಒಂದೊಂದು ಮಾದರಿಯನ್ನು ನೀಡಿದ್ದಾರೆ. ಒಲವಿರದ ಗೇಹದಲಿ ಏನಿದ್ದರೇನಂತೆ?|ನೂರೊಡನೆ

ಕಗ್ಗದ ಸಂದೇಶ – ಕಾವ್ಯಗಳ ಸಾರದಲ್ಲಿದೆ ಬದುಕಿನ ದಾರಿ… Read More »

ಕೆಲಸದ ಒತ್ತಡ ಮತ್ತು ಮಾನಸಿಕ ಆರೋಗ್ಯ

ಯುವ ಜನತೆಯಲ್ಲಿ ಹೆಚ್ಚುತ್ತಿದೆ ಖಿನ್ನತೆ ಇತ್ತೀಚಿನ ದಿನಗಳಲ್ಲಿ ಬದುಕು ಹೆಚ್ಚು ಸ್ಪರ್ಧಾತ್ಮಕ ಆಗುತ್ತಾ ಇದೆ. ಯುವಜನತೆ ಹೆಚ್ಚು ಹೆಚ್ಚು ದುಡ್ಡು, ಅಧಿಕಾರ, ಕೀರ್ತಿ, ಯಶಸ್ಸುಗಳ ಹಿಂದೆ ಓಡುತ್ತಾ ಇದ್ದಾರೆ.ಪರಿಣಾಮವಾಗಿ ಸಣ್ಣ ಪ್ರಾಯದಲ್ಲಿಯೇ ಹತಾಶೆ, ನಿರಾಸೆ, ಒತ್ತಡಗಳ ಮೂಟೆಯನ್ನು ತಮ್ಮ ಭಾವಕೋಶಕ್ಕೆ ತಮಗೆ ಅರಿವು ಇಲ್ಲದಂತೆ ಸೇರಿಸಿಕೊಳ್ಳುತ್ತಿದ್ದಾರೆ. ಇಂದಿನ ಯುವಜನತೆ ತಮ್ಮ ವೃತ್ತಿ, ಕುಟುಂಬ ಮತ್ತು ಇತರ ಹೊಣೆಗಳನ್ನು ನಿಭಾಯಿಸಲು ವಿಪರೀತವಾಗಿ ಹೆಣಗುತ್ತಿದ್ಧಾರೆ. ಪರಿಣಾಮವಾಗಿ ಎಲ್ಲರೂ ಇಂದು ಒಂದು ಸಾಮಾನ್ಯ ಮಾನಸಿಕ ಕಾಯಿಲೆಗೆ ಒಳಗಾಗುತ್ತಿದ್ದಾರೆ. ಅದರ ಹೆಸರು ಖಿನ್ನತೆ.

ಕೆಲಸದ ಒತ್ತಡ ಮತ್ತು ಮಾನಸಿಕ ಆರೋಗ್ಯ Read More »

ಕ್ಷಮಿಸಿಬಿಡಿ ದೇವರಾಗಿ

ಆದರೆ ಕ್ಷಮಿಸುವುದು ಅಷ್ಟು ಸುಲಭ ಅಲ್ಲ ಕನ್ನಡದ ವರನಟ ಡಾ| ರಾಜಕುಮಾರ್ ಅಭಿನಯಿಸಿದ 200ನೇ ಚಿತ್ರ ದೇವತಾ ಮನುಷ್ಯ 1988ರಲ್ಲಿ ಬಿಡುಗಡೆ ಆಗಿತ್ತು. ಅದು ಜಾರ್ಜ್ ಇಲಿಯಟ್ ಅವರ ಕಾದಂಬರಿ ಆಧಾರಿತ ಸಿನೆಮಾ. ಅದರ ಕತೆಯನ್ನು ಒಂದೆರಡು ವಾಕ್ಯದಲ್ಲಿ ಹೇಳಿ ಮುಗಿಸುತ್ತೇನೆ.ಒಬ್ಬ ಸಾಮಾನ್ಯ ಡ್ರೈವರ್ ಆಗಿದ್ದ ರಾಜಕುಮಾರ್ ವಿಲನ್‌ಗಳ ಕುತಂತ್ರಕ್ಕೆ ಬಲಿಯಾಗಿ ತನ್ನ ಪ್ರಿಯತಮೆಯನ್ನು ಕಳೆದುಕೊಳ್ಳುತ್ತಾನೆ. ತಾನು ಮಾಡದ ತಪ್ಪಿನ ಆಪಾದನೆ ಹೊತ್ತು ಜೈಲಿಗೆ ಹೋಗುತ್ತಾನೆ. ಜೈಲಿನಿಂದ ಬಿಡುಗಡೆ ಆಗಿ ಹೊರಬಂದ ತಕ್ಷಣ ಆ ವಿಲನ್‌ಗಳನ್ನು ಕೊಲೆ

ಕ್ಷಮಿಸಿಬಿಡಿ ದೇವರಾಗಿ Read More »

ಪುತ್ತೂರು ತಾಲೂಕಿಗೆ 4 ಅಂಬೇಡ್ಕರ್ ಭವನ ಮಂಜೂರು | ಶಾಸಕ ಸಂಜೀವ ಮಠಂದೂರು ಪ್ರಯತ್ನಕ್ಕೆ ಸಿಕ್ಕ ಫಲ

ಪುತ್ತೂರು: ಹಿಂದುಳಿದ ವರ್ಗಗಳ ಧ್ವನಿ ಡಾ.ಬಿ.ಆರ್.ಅಂಬೇಡ್ಕರ್. ತನ್ನ ಅಪ್ರತಿಮ ಜ್ಞಾನದಿಂದ ದೂರದೃಷ್ಠಿಯುಳ್ಳವರಾಗಿದ್ದ ಇವರು, ಜನರ ಬೆನ್ನೆಲುಬಾಗಿ ನಿಂತವರು. ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವರ ಹೆಸರಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುತ್ತದೆ. ಇದೀಗ ಪುತ್ತೂರು ತಾಲೂಕಿನ ನಾಲ್ಕು ಗ್ರಾಮಗಳಿಗೆ ಅಂಬೇಡ್ಕರ್ ಭವನ ಮಂಜೂರುಗೊಳಿಸುವಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಯಶಸ್ವಿಯಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಡಿ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮ ಪಂಚಾಯತಿನ ಇರ್ದೆಯಲ್ಲಿ, ನಿಡ್ಪಳ್ಳಿ ಗ್ರಾಪಂನ ನಿಡ್ಪಳ್ಳಿಯಲ್ಲಿ, ಶಾಂತಿಗೋಡು ಗ್ರಾಪಂನ ಶಾಂತಿಗೋಡಿನಲ್ಲಿ ಹಾಗೂ ಅರಿಯಡ್ಕ ಗ್ರಾಪಂನ ಮಾಡ್ನೂರಿನಲ್ಲಿ ಅಂಬೇಡ್ಕರ್

ಪುತ್ತೂರು ತಾಲೂಕಿಗೆ 4 ಅಂಬೇಡ್ಕರ್ ಭವನ ಮಂಜೂರು | ಶಾಸಕ ಸಂಜೀವ ಮಠಂದೂರು ಪ್ರಯತ್ನಕ್ಕೆ ಸಿಕ್ಕ ಫಲ Read More »

error: Content is protected !!
Scroll to Top